Monthly Archives: February, 2023
ಸುದ್ದಿಗಳು
ಡಾ. ಸತ್ಯವತಿ ಎಚ್. ಎ. ರವರ ‘ದಾಸ ದೀಪ್ತಿ’ ಕೃತಿ ಲೋಕಾರ್ಪಣೆ
ದಾಸಸಾಹಿತ್ಯದ ವಿಚಾರ ವೈಶಿಷ್ಟ್ಯ- ವಿಸ್ಮಯಗಳನ್ನು ಪ್ರತಿಭಾನ್ವಿತ ಸಾಹಿತಿ ,ಇತಿಹಾಸದ, ಶಾಸನಗಳ, ಪ್ರಾಚೀನ ಹಸ್ತಪ್ರತಿಗಳ ದಾಖಲೆಗಳನ್ನು ಪದರ ಪದರ ಬಿಡಿಸಿಟ್ಟು ತಮ್ಮ ಎಲ್ಲ ಬರಹಗಳನ್ನು ಅಧಿಕೃತ ಹಾಗೂ ಮೌಲಿಕ ಮಾಡಬಲ್ಲ ಜಾಣ್ಮೆ. ಸಾಮಾನ್ಯವಾಗಿ ಭಕ್ತಿ, ಮಹಿಮೆ, ಲೀಲೆಗಳಲ್ಲೇ ಮುಳುಗಬಹುದಾದ ವಿಷಯಗಳನ್ನು ಸಹ ವಾಸ್ತವಿಕ ನೆಲೆಗಟ್ಟಿನ ಮೇಲೆ, ಆಧಾರಗಳ ಅಡಿಯಲ್ಲಿ ಸಾಂದ್ರ ನಿರೂಪಣೆಯ ಪುಸ್ತಕವನ್ನಾಗಿ ಮಾಡಿದ್ದಾರೆ ಎಂದು ಬೆಂಗಳೂರಿನ ಹನುಮಂತನಗರದ...
ಸುದ್ದಿಗಳು
ಅಧಿಕಾರಿಗಳ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನ ಮನೆಗೆ ಅರುಣ ಶಹಾಪುರ ಭೇಟಿ
ಸಿಂದಗಿ: ಶಿಕ್ಷಣ ಇಲಾಖೆಯ ಅಧಿಕಾರಿಗಳ ಕಿರುಕುಳಕ್ಕೆ ತಾಲೂಕಿನ ಸಾಸಾಬಾಳ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಬಸವರಾಜ ನಾಯ್ಕಲ್ ಅವರು ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಸ್ವಗ್ರಾಮ ಕೊರವಾರದ ಮನೆಗೆ ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ನಂತರ ಮಾತನಾಡಿ, ಒಬ್ಬ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಡೀ ಶಿಕ್ಷಣ...
ಸುದ್ದಿಗಳು
ಪರೀಕ್ಷಾ ಕಾರ್ಯತಂತ್ರ ಮತ್ತು ವಿಧಾನ ಅರಿತುಕೊಳ್ಳಿ-ಮಹಾಲಿಂಗ ಮೇತ್ರಿ
ಮೂಡಲಗಿ: ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕಗಳನ್ನು ಗಳಿಸಲು ಕಾರ್ಯತಂತ್ರ ಮತ್ತು ವಿಧಾನಗಳು ಅರಿತುಕೊಂಡು ಸರಳ ಹಾಗೂ ಸುಲಭ ಎಂತಹ ಕಠಿಣ ವಿಷಯವನ್ನು ಸರಳವಾಗಿ ತಿಳಿದುಕೊಳ್ಳಲು ಸಾಧ್ಯವಾಗಿಸುತ್ತದೆ ಎಂದು ಅಥಣಿಯ ಜೆ.ಎ.ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಮಹಾಲಿಂಗ ಪಿ.ಮೇತ್ರಿ ಹೇಳಿದರು.ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್. ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರದಂದು ಆಯೋಜಿಸಿದ ಅರ್ಥಶಾಸ್ತ್ರ ವಿಭಾಗದ ಅಡಿಯಲ್ಲಿ...
ಸುದ್ದಿಗಳು
ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ: ಅಜ್ಜಪ್ಪ ಅಂಗಡಿ
ದೊಡವಾಡ(ಬೈಲಹೊಂಗಲ):ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಜೊತೆಗೆ ಕಲಿಕೆಯಲ್ಲಿಯೂ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬೈಲಹೊಂಗಲ ಬಿ ಆರ್ ಪಿ ಅಜ್ಜಪ್ಪ ಅಂಗಡಿ ಹೇಳಿದರು.ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಿನ್ನೆ ಸಂಜೆ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ...
ಸುದ್ದಿಗಳು
ಬೀದರ್ ಪೊಲೀಸರ ಭರ್ಜರಿ ಕಾರ್ಯಚರಣೆ; ಗಾಂಜಾ ಜಪ್ತಿ
ಬೀದರ: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 7 ಲಕ್ಷ 20 ಸಾವಿರ ಮೌಲ್ಯದ 57 ಕೆಜಿ ಗಾಂಜಾ ಜಪ್ತಿ ಮಾಡಿರುವ ಬೀದರ ಪೊಲೀಸರು ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಉಳಿದ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಆಂಧ್ರಪ್ರದೇಶದಿಂದ ಭಾಲ್ಕಿ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವಾಗ ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಪೊಲೀಸರು...
ಸುದ್ದಿಗಳು
ಅಬಕಾರಿ ಪೊಲೀಸರ ದಾಳಿ; ಭಾರಿ ಪ್ರಮಾಣದ ಕಳ್ಳಭಟ್ಟಿ ಸಾರಾಯಿ ತಯಾರಿಕೆಯ ರಾ ಮಟೆರಿಯಲ್ ವಶ
ಬೀದರ: ನಗರದ ಅಬಕಾರಿ ಪೊಲೀಸರು ದಾಳಿ ನಡೆಸಿ ಸುಮಾರು 21.6 ಲಕ್ಷ ರೂ. ಮೌಲ್ಯದ ಭಾರಿ ಪ್ರಮಾಣದ ಕಳ್ಳಭಟ್ಟಿ ಸಾರಾಯಿ ತಯಾರಿಕಾ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿಯನ್ನು ತಯಾರಿಸಲು ಲಾರಿಯಲ್ಲಿ ಸಾಗಾಣಿಕೆ ಮಾಡುತ್ತಿದ್ದ 3000 ಕೆಜಿ ಕೊಳೆತಬೆಲ್ಲ ಹಾಗೂ 6460 kg sodium carbonate ಜೊತೆಗೆ ಲಾರಿಯನ್ನು ಜಪ್ತಿ ಮಾಡಿದ್ದಾರೆ.ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿ...
ಸುದ್ದಿಗಳು
ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಆಕಾಂಕ್ಷಿ ಮಲ್ಲೇಶ ಗಣಪುರ ದಕ್ಷಿಣ ಕ್ಷೇತ್ರದಲ್ಲಿ ಸಂಚಾರ
ಬೀದರ: ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿ ಮಲ್ಲೇಶ ಗಣಪುರ ಅವರು ದಕ್ಷಿಣ ಕ್ಷೇತ್ರದ ಚಟ್ನಳ್ಳಿ, ನಾಗೂರ, ರಾಜಗಿರ ಹೊನ್ನಾಡಿ ಗ್ರಾಮ ಸೇರಿದಂತೆ ವಿವಿಧ ಗ್ರಾಮಗಳ ಸಂಚಾರ ನಡೆಸಿದರು.ಗ್ರಾಮದಲ್ಲಿ ಎಲ್ಲಾ ಸಮಾಜದ ಮುಖಂಡರ ಜೊತೆಗೆ ಚರ್ಚ್ ಹಾಗೂ ಮಂದಿರ ಭೇಟಿ ಮಾಡಿದರು.ಮಲ್ಲೇಶ ಗಣಪುರ ದಕ್ಷಿಣ ಕ್ಷೆತ್ರದ ಆಕಾಂಕ್ಷಿಗಳಾಗಿದ್ದಾರೆ ಅವರಿಗೆ ಬಿಜೆಪಿ ಟಿಕೆಟ್...
ಸುದ್ದಿಗಳು
16 ಕೋಟಿ ರೂ. ಆರ್ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮಾರ್ಚ ತಿಂಗಳ ಅಂತ್ಯದೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಆರ್ಡಿಪಿಆರ್ ಇಲಾಖೆಯಿಂದ 16 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಮಾರ್ಚ ತಿಂಗಳೊಳಗೆ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರದಂದು ಇಲ್ಲಿಗೆ ಸಮೀಪದ ಗುರ್ಲಾಪೂರ ಕ್ರಾಸ್ ಹತ್ತಿರ 1.30 ಕೋಟಿ ರೂ....
ಸುದ್ದಿಗಳು
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ 2 ಕ್ವಿಂಟಲ್ ಬೃಹತ್ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ವಿಶ್ವಕರ್ಮ ಸಮುದಾಯ
ಸಣ್ಣ -ಸಣ್ಣ ಸಮಾಜಗಳು ಒಗ್ಗಟ್ಟಾದರೇ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ-ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕುಶಲಕರ್ಮಿಗಳು ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವರಾಗಿರುವ ವಿಶ್ವಕರ್ಮನು ಜಗತ್ತಿನ ಸೃಷ್ಠಿಕರ್ತನೆಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸೃಷ್ಟಿಯ ನಿರ್ಮಾಣದಲ್ಲಿ ವಿಶ್ವಕರ್ಮನ ಪಾತ್ರ...
ಸುದ್ದಿಗಳು
ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳು – ಈರಣ್ಣ ಕಡಾಡಿ
ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್ಗಳ ಸ್ಥಾಪನೆ ಕುರಿತು...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...