Monthly Archives: February, 2023
ಸುದ್ದಿಗಳು
ಅರ್ಧಂಬರ್ಧ ಕಾಮಗಾರಿಗಳು; ಪರದಾಡುತ್ತಿರುವ ಲಕ್ಷ್ಮೀ ನಗರದ ಜನತೆ
ಮೂಡಲಗಿ - ಇಲ್ಲಿನ ಲಕ್ಷ್ಮೀ ನಗರದಲ್ಲಿನ ಏರ್ ಟೆಲ್ ಟಾವರ ಹತ್ತಿರದಿಂದ ಆರ್ ಡಿಎಸ್ ಕಾಲೇಜಿಗೆ ಹೋಗು ದಾರಿಗೆ ಗಟಾರು ಕಾಮಗಾರಿ ಶುರುವಾಗಿದ್ದು ಅದರ ಆಮೆವೇಗದಿಂದಾಗಿ ಇಲ್ಲಿನ ನಾಗರಿಕರು ಪರದಾಡುವಂತಾಗಿದೆ.ಅಷ್ಟೇ ಅಲ್ಲದೆ ಟಾವರ್ ಹತ್ತಿರದ ಖಾಲಿ ಪ್ಲಾಟ್ ಒಂದರಲ್ಲಿ ಗಟಾರ ನೀರು ತುಂಬಿಕೊಂಡು ಜನತೆ ಗಬ್ಬು ನಾತದಲ್ಲಿಯೇ ಬದುಕು ಸಾಗಿಸುವಂತಾಗಿದ್ದು ಪುರಸಭೆಯವರಿಗೆ ಹಿಡಿಶಾಪ ಹಾಕುತ್ತಿದ್ದಾರೆ.ಲಕ್ಷ್ಮೀ...
ಸುದ್ದಿಗಳು
ಪರಿಸರ ಕಾವ್ಯ ಕೃತಿ ಲೋಕಾರ್ಪಣೆ
ಕವಿ ಹಾಗೂ ಗಸ್ತು ಅರಣ್ಯ ಪಾಲಕ ವೆಂಕಟೇಶ್ ಅವರ ಪ್ರಥಮ ಕೃತಿ ಪರಿಸರ ಕಾವ್ಯ ಕೃತಿಯನ್ನು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದ ಪಕ್ಷಿ ಸಮೀಕ್ಷೆಯ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಅರಣ್ಯಾಧಿಕಾರಿಗಳು ಲೋಕಾರ್ಪಣೆ ಮಾಡಿದರು.ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿ.ಎನ್.ಎನ್. ಮೂರ್ತಿ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹರ್ಷಕುಮಾರ್ ಅವರು ಈ ಸಂದರ್ಭದಲ್ಲಿ ಮಾತನಾಡಿ ಕವಿ ವೆಂಕಟೇಶ್...
ಲೇಖನ
ಇಂದು ವೈದೇಹಿ ರವರ ಜನ್ಮದಿನ
ವೈದೇಹಿ ಅವರು ಕನ್ನಡ ನಾಡಿನ ಸಮಕಾಲೀನ ಬರಹಗಾರರಲ್ಲಿ ವಿಶಿಷ್ಟರಾಗಿದ್ದಾರೆ. ಕುಂದಾಪುರದ ಎ.ವಿ.ಎನ್. ಹೆಬ್ಬಾರ್ ಮತ್ತು ಮಹಾಲಕ್ಷ್ಮಿಯಮ್ಮ ದಂಪಂತಿಗಳ ಮಗಳಾಗಿ 12 ನೆ ಫೆಬ್ರವರಿ 1945 ರಂದು ಜನಿಸಿದ ವೈದೇಹಿಯವರ ನಿಜನಾಮ ಜಾನಕಿ. ಅವರು ಬಿ.ಕಾಂ ಪದವೀಧರೆಯಾಗಿ ಸುತ್ತಮುತ್ತಲಿನವರಿಗೆ ಪರಿಚಯವಾದದ್ದು ಜಾನಕಿ ಹೆಬ್ಬಾರ್ ಎಂದು. ಆ ಹಂತದಲ್ಲಿ ‘ನೀರೆಯರ ದಿನ’ ಎಂಬ ಒಂದು ಲೇಖನ ಬರೆದದ್ದು...
ಸುದ್ದಿಗಳು
ಇನ್ನೂ ಎಷ್ಟು ಬೆಂಕಿ ಅವಘಡಗಳು ಸಂಭವಿಸಬೇಕು ; ಮೂಡಲಗಿಗೆ ಅಗ್ನಿ ಶಾಮಕ ಯಾವಾಗ – ಮಲ್ಲಪ್ಪ ಮದಗುಣಕಿ ಪ್ರಶ್ನೆ
ಮೂಡಲಗಿ - ನಗರದಲ್ಲಿ ವರ್ಷದಲ್ಲಿ ಮೂರು ಅಗ್ನಿ ಅವಘಡಗಳು ಸಂಭವಿಸಿದ್ದರೂ ಮೂಡಲಗಿಗೆ ಇನ್ನೂ ಅಗ್ನಿ ಶಾಮಕ ದಳ ಆಗದೇ ಇರುವುದು ವಿಪರ್ಯಾಸ. ಈಗಾಗಲೇ ಅಗ್ನಿ ಶಾಮಕ ಪರವಾನಿಗೆ ಸಿಕ್ಕಿದ್ದರೂ ಅದು ಬರಬೇಕಾದರೆ ಎಷ್ಟು ಅವಘಡಗಳು ಸಂಭವಿಸಬೇಕೋ ಏನೋ ಎಂದು ಮಲ್ಲಪ್ಪ ಮದಗುಣಕಿ ವಿಷಾದ ವ್ಯಕ್ತಪಡಿಸಿದರು.ನಗರದ ಮುಖ್ಯರಸ್ತೆಯಲ್ಲಿ ನಿನ್ನೆ ರಾತ್ರಿ ಪ್ರಕಾಶ ಕಾಳಪ್ಪಗೋಳ ಅವರ ಫ್ರುಟ್...
ಸುದ್ದಿಗಳು
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ
ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ.
ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ...
ಸುದ್ದಿಗಳು
ಒಂದೇ ಬಾಗಿಲಿಗೆ ಬಂದ ಅರಭಾವಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು!
ಮೂಡಲಗಿ: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಹತ್ತಿರ ಬರುತ್ತಿದ್ದಂತೆಯೇ ಎಲ್ಲಾ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದಂತೆ ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದಲ್ಲಿಯೂ ರಾಜಕೀಯ ಜಿದ್ದಾಜಿದ್ದಿನ ಚಟುವಟಿಕೆಗಳು ಗರಿಗೆದರಿದ್ದು ಈ ಸಲದ ಚುನಾವಣೆ ಅತ್ಯಂತ ತುರುಸಿನ ಚುನಾವಣೆಯಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.ಈಗಾಗಲೇ ಕ್ಷೇತ್ರದ ಶಾಸಕರಾಗಿರುವ ಬಾಲಚಂದ್ರ ಜಾರಕಿಹೊಳಿಯವರು ಬಿಜೆಪಿಯ ನಿರ್ಧರಿತ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದು ಪ್ರಮುಖ ಪ್ರತಿಪಕ್ಷವಾಗಿರುವ...
ಸುದ್ದಿಗಳು
ದಂಪತಿಗಳ ಒಗ್ಗೂಡಿಸಿದ ನ್ಯಾಯಾಧೀಶೆ
ಮೂಡಲಗಿ: ಪಟ್ಟಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಕೌಟುಂಬಿಕ ಕಲಹದಿಂದ ದೂರವಾಗಿದ್ದ ಮೂರು ಹೆಣ್ಣು ಮಕ್ಕಳು ಇರುವ ದಂಪತಿಗಳು ಒಂದಾಗಿದ್ದಾರೆ.ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜೀವನಾಂಶಕ್ಕಾಗಿ ಸತ್ತೆಪ್ಪ ಕುಬಸದ ವಿರುದ್ದ ಮಲ್ಲವ್ವ ಕುಬಸದ ಪ್ರಕರಣ ದಾಖಲಿಸಿದ್ದರು. ನ್ಯಾಯಾಧೀಶರಾದ ಜ್ಯೋತಿ ಪಾಟೀಲ ದಂಪತಿಗಳಿಗೆ ತಿಳಿವಳಿಕೆ ನೀಡಿ ರಾಜೀ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸಿದರು.ಲೋಕ ಅದಾಲತ್ನಲ್ಲಿ ಒಂದೇ ದಿನ...
ಸುದ್ದಿಗಳು
ರೆಡ್ಡಿ ಜನಾಂಗವು ಸಂಘಟಿತವಾಗಿ ಹೋರಾಟಕ್ಕಿಳಿಯಬೇಕು – ಜನಾರ್ಧನ ರೆಡ್ಡಿ
ರಾಮದುರ್ಗ: ಅಖಂಡ ಕರ್ನಾಟಕದ ಅಭಿವೃದ್ದಿಯೇ ನಮ್ಮ ಕನಸ್ಸಾಗಿದ್ದು, ಆ ನಿಟ್ಟಿನಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕದ ೧೩ ಜಿಲ್ಲೆಗಳಲ್ಲಿ ಬಹು ಸಂಖ್ಯೆಯಲ್ಲಿರುವ ರೆಡ್ಡಿ ಜನಾಂಗವು ಸಂಘಟಿತರಾಗಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ ಸಂಘಟಿತ ಹೋರಾಟ ನಡೆಸಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.ಪಟ್ಟಣದ...
ಸುದ್ದಿಗಳು
ಹಿರಿಯ ಕವಿ ಟಿ ಎಲ್ ಸುಬ್ರಹ್ಮಣ್ಯ ಅಡಿಗ
2018ನೇ ಇಸವಿಯಲ್ಲಿ ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರಾಗಿ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿಕೊಟ್ಟ ಹಿರಿಯ ಸಾಹಿತಿ ಟಿ ಎಲ್ ಸುಬ್ರಹ್ಮಣ್ಯ ಅಡಿಗ ಅವರು ಇಂದಿಗೂ ಸಾಹಿತ್ಯ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದಾರೆ.1959ರಲ್ಲಿ ಭದ್ರಾವತಿಯಲ್ಲಿ ಗೆಳೆಯರ ಬಳಗದಿಂದ ಸನ್ಮಾನ, 1997ರಲ್ಲಿ ಸುವರ್ಣ ಸ್ವಾತಂತ್ರೋತ್ಸವ ಸಂದರ್ಭದಲ್ಲಿ ಅರಳ ಸುರಳಿ ಗ್ರಾಮ ಪಂಚಾಯಿತಿಯಿಂದ ಸನ್ಮಾನ, ಮಡಿಕೇರಿ ಪತ್ರಿಕಾ ಬಳಗ...
ಸುದ್ದಿಗಳು
ರೈತರನ್ನು ಸ್ವಾವಲಂಬಿಗಳನ್ನಾಗಿಸುವ ಬಜೆಟ್ – ಈರಣ್ಣ ಕಡಾಡಿ ಶ್ಲಾಘನೆ
ಘಟಪ್ರಭಾ: ಜಗತ್ತಿನ ಹಲವು ರಾಷ್ಟ್ರಗಳು ಆರ್ಥಿಕ ಹಿಂಜರಿಕೆ ಕಂಡಿರುವ ಈ ಸಂದರ್ಭದಲ್ಲಿ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ನ್ನು ನಾನು ಸಮರ್ಥಿಸುತ್ತೇನೆ ಮತ್ತು ಸ್ವಾಗತಿಸುತ್ತೇನೆ ಎಂದು ಸಂಸದ ಈರಣ್ಣಾ ಕಡಾಡಿ ಮುಕ್ತ ಕಂಠದಿoದ ಹೊಗಳಿದ್ದಾರೆ. ಅವರು ಈ ಬಾರಿ ಮಂಡಿಸಿರುವ ಬಜೆಟ್ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.ಈ ಬಾರಿಯ ಕೃಷಿ ಬಜೆಟ್ ನಲ್ಲಿ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...