Monthly Archives: February, 2023
ಸುದ್ದಿಗಳು
ಜಾರಕಿಹೊಳಿ ಸಾಮ್ರಾಜ್ಯ ನಿರ್ಮಿಸುವಲ್ಲಿ ಕಲಾಲ ಸಮಾಜದ ಕೊಡುಗೆ ಅಪಾರ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಐದು ದಶಕಗಳ ಹಿಂದೆ ನಮ್ಮ ಕುಟುಂಬ ಸ್ಥಾಪಿಸಿರುವ ಸಾಮ್ರಾಜ್ಯದಲ್ಲಿ ಕಲಾಲ ಸಮಾಜದವರ ಪರಿಶ್ರಮ ಅಪಾರವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ತಾಲೂಕಿನ ಕಲ್ಲೋಳಿ ಪಟ್ಟಣದ ನಿಯೋಜಿತ ಬಲಭೀಮ ದೇವರ ಕಲ್ಯಾಣ ಮಂಟಪದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಸೂರ್ಯವಂಶ ಕ್ಷತ್ರೀಯ ಕಲಾಲ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ...
ಸುದ್ದಿಗಳು
ಬಿಜೆಪಿಯು ಅಚ್ಛೇದಿನ್ ದಾಖಲೆಗಳಲ್ಲಿ ತೋರಿಸುತ್ತಿದೆ – ಸಿದ್ಧರಾಮಯ್ಯ
ಸಿಂದಗಿ: ನಮ್ಮ ಅಧಿಕಾರವಧಿಯಲ್ಲಿ ನೀಡಿದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಆದರೆ ಬಿಜೆಪಿ ಸರಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಎಲ್ಲಾ ಜನರನ್ನು ಮೂರ್ಖರನ್ನಾಗಿಸಿ ಅಚ್ಚೇದಿನ್ ದಾಖಲೆಗಳಲ್ಲಿ ತೋರಿಸುತ್ತಿದೆ ಇಂತಹ ಸರಕಾರವನ್ನು ಕಿತ್ತೊಗೆಯಲು ನಮ್ಮ ಜೊತೆ ಕೈ ಜೊಡಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿನಂತಿಸಿದರು.ಪಟ್ಟಣದ ಸರಕಾರಿ ಪ್ರೌಡಶಾಲಾ...
ಸುದ್ದಿಗಳು
ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಅಂಗನವಾಡಿ ಪೂರಕ; ಶಾಸಕ ಭೂಸನೂರ
ಸಿಂದಗಿ: ಜನಸಾಮಾನ್ಯರಿಗೆ ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಯಂತಹ ಶಿಕ್ಷಣ ಸಿಗುತ್ತದೆ ಆದರೆ ಬಡಕುಟುಂಬದ ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಅಂಗನವಾಡಿ ಕೇಂದ್ರಗಳೇ ಎಲ್ಕೆಜಿ ಯುಕೆಜಿಗಳೂ ಇಂತವುಗಳು ಪೂರಕ ವಾತಾವರಣ ನಿರ್ಮಿಸುತ್ತವೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮಕ್ಕಳ ಬಾಲ್ಯಹಂತದ...
ಸುದ್ದಿಗಳು
ಜನರ ತರಾಟೆ; ಕಕ್ಕಾಬಿಕ್ಕಿಯಾದ ಶಾಸಕ ಅನಿಲ ಬೆನಕೆ
ಬೆಳಗಾವಿ - ಚುನಾವಣೆಯ ಸಮಯದಲ್ಲಿ ಮತದಾರರನ್ನು ತಂದೆ ತಾಯಿ ಎಂದು ಸಂಬೋಧಿಸುತ್ತ ಕೈಕಾಲು ಹಿಡಿದು ಚುನಾವಣೆಯಲ್ಲಿ ಆರಿಸಿ ಬರುವ ನಾಯಕರು ಆಮೇಲೆ ಕ್ಷೇತ್ರದ ಕಡೆಗೆ ತಿರುಗಿಯೂ ನೋಡದ ಉದಾಹರಣೆಗಳು ಇವೆ. ಹೀಗೆಯೇ ಒಬ್ಬ ನಾಯಕರನ್ನು ಕ್ಷೇತ್ರದ ಮತದಾರರು ತರಾಟೆಗೆ ತೆಗೆದುಕೊಂಡು ಚಳಿ ಬಿಡಿಸಿ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆಯವರು...
ಸುದ್ದಿಗಳು
ನಾನೇನು ಮಜಾ ಮಾಡಲು ಹೋಗಿದ್ದೀನಾ – ಪ್ರಭು ಚವ್ಹಾಣ ಕಿಡಿ
ಬೀದರ: ಕ್ಷೇತ್ರದ ಜನರಿಗೆ ಭೇಟಿಯಾಗಲು ಟೈಂ ಕೊಡಿ ಎಂದಿದ್ದಕ್ಕೆ ನಾನೇನು ಮಜಾ ಮಾಡಲು ಹೋಗಿದ್ದೀನಾ ಎಂದು ಜನರ ಮೇಲೆ ಸಚಿವ ಪ್ರಭು ಚವ್ಹಾಣ ರೇಗಾಡಿದ ಪ್ರಸಂಗ ನಡೆಯಿತು.ತಾಲೂಕಿನ ಔರಾದ ಪಟ್ಟಣಕ್ಕೆ ಪಶು ಸಂಗೋಪನಾ ಸಚಿವ ಚವ್ಹಾಣ ಅವರು ಆಗಮಿಸಿದಾಗ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ರು ತಮ್ಮ ಬೇಡಿಕೆಯ ಪತ್ರವನ್ನು ಸಲ್ಲಿಸಲು ಹೋದಾಗ ಸಚಿವರು ಸಿಡಿಮಿಡಿಗೊಂಡರು.ತಾವು...
ಸುದ್ದಿಗಳು
ಕಲ್ಲೋಳಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮೂಡಲಗಿ - ಇದೇ ದಿ. ೧೪ ರಂದು ಕಲ್ಲೋಳಿಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ -Intervention neuro radiology ಅಡಿಯಲ್ಲಿ ಕೆಲವೇ ಗಂಟೆಗಳಲ್ಲಿ ಲಕ್ವವನ್ನು ಗುಣಪಡಿಸುವ ಚಿಕಿತ್ಸೆಯನ್ನು ಪರಿಚಯ ಮಾಡಿಕೊಡಲಾಗುವುದು ಎಂದು ಡಾ. ಅಲ್ಲಮಪ್ರಭು ಕುಡಚಿ ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೆಎಲ್ಈ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ...
ಸುದ್ದಿಗಳು
ಸಾಧನೆ ಮಾಡಿದವರಿಗೆ ಮಾತ್ರ ಬೆಲೆ ಇದೆ – ಸಾಹಿತಿ ಶಿವಲಿಂಗ ಸಿದ್ನಾಳ
ಮೂಡಲಗಿ: ಜೀವನದಲ್ಲಿ ಸಾಧನೆ ಮಾಡಿದವರಿಗೆ ಮಾತ್ರ ಬೆಲೆ ಇದೆ ಆದ್ದರಿಂದ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೆ ಸಾಧನೆಗಾಗಿ ವ್ಯಯ ಮಾಡಿರಿ ಎಂದು ಸಾಹಿತಿ, ಪತ್ರಕರ್ತ ಶಿವಲಿಂಗ ಸಿದ್ನಾಳ ಅವರು ಆರ್ ಡಿಎಸ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಅವರು ಮೂಡಲಗಿಯ ಆರ್ ಡಿಎಸ್ ಸಂಸ್ಥೆಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಶ್ರೀ ವಿದ್ಯಾನಿಕೇತನ ಪ್ರಾಥಮಿಕ ಮತ್ತು...
ಸುದ್ದಿಗಳು
ಮೂಡಲಗಿ ತಾಲೂಕಾ ಬೃಹತ್ ಹಡಪದ ಸಮಾವೇಶ ದಿ. ೧೩ ರಂದು
ಮೂಡಲಗಿ: ಹಡಪದ ಅಪ್ಪಣ್ಣನವರ ದೇವಸ್ಥಾನದಲ್ಲಿ ಶರಣ ಸಂಸ್ಕೃತಿ ಉತ್ಸವದ ದಶಮಾನೋತ್ಸವದ ಮೂಡಲಗಿ ತಾಲೂಕಾ ಹಡಪದ ಸಮಾಜದ ಬೃಹತ್ ಸಮಾವೇಶ ದಿ. ೧೩ ರಂದು ನಗರದ ಈರಣ್ಣ ನಗರದಲ್ಲಿ ನಡೆಯಲಿದೆ ಎಂದು ಮೂಡಲಗಿ ತಾಲೂಕಾ ಹಡಪದ ಸಮಾಜದ ಖಜಾಂಚಿ ಸಾತಗೌಡಾ ನಾವಿ ಹೇಳಿದರು.ಶನಿವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಡಪದ ಸಮಾಜ ಏಳಿಗೆಗಾಗಿ ಹಲವು ಬೇಡಿಕೆಗಳನ್ನು ಈ...
ಸುದ್ದಿಗಳು
ವಿಶ್ವಕರ್ಮ ಸಮಾಜ ಒಂದುಗೂಡಿಸಲು ಮೂಡಲಗಿಯಲ್ಲಿ ಬೃಹತ್ ಸಮಾವೇಶ
ಮೂಡಲಗಿ: ಎಲ್ಲಾ ಸಮಾಜದವರಂತೆ ತಾಲೂಕಿನಲ್ಲಿ ವಿಶ್ವಕರ್ಮ ಸಮಾಜವನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ದಿ.೧೪ ರಂದು ಶ್ರೀ ಬಸವ ಮಂಟಪದಲ್ಲಿ ವಿಶ್ವಕರ್ಮ ಸಮಾಜದ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಜಾನನ ಪತ್ತಾರ ಹೇಳಿದರು.ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಉಳಿದೆಲ್ಲ ಸಮಾಜದವರಿಗೆ ರಾಜಕೀಯವಾಗಿ, ಸಾಮಾಜಿಕವಾಗಿ ಪ್ರಾಶಸ್ತ್ಯ ಕೊಡಲಾಗಿದೆ ಅದರಂತೆ ವಿಶ್ವಕರ್ಮ ಸಮಾಜಕ್ಕೂ ಕೊಡಬೇಕು....
ಸುದ್ದಿಗಳು
ಸರ್ಕಾರಿ ಆಸ್ತಿಗಳ ಮೇಲೆ ಹೆಸರು ಬರೆಯುತ್ತಿರುವ ಅರಭಾವಿ ಶಾಸಕರು
ಮುಖ್ಯ ಕಾರ್ಯದರ್ಶಿ, ಚುನಾವಣಾಧಿಕಾರಿಗಳಿಗೆ ಗಡಾದ ದೂರು
ಮೂಡಲಗಿ - ಅರಭಾವಿ ಕ್ಷೇತ್ರದಲ್ಲಿನ ಸರ್ಕಾರಿ ಆಸ್ತಿಗಳ ಮೇಲೆ BLJ ಎಂದು ತಮ್ಮ ಹೆಸರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಬರೆಸುತ್ತಿದ್ದು ಇದನ್ನು ಕಂಡೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.ಇಲ್ಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...



