Monthly Archives: February, 2023

ಭಕ್ತರ ಬೇಡಿಕೆಗಳನ್ನು ಈಡೇರಿಸುವ ಮುಳಮುತ್ತಲ ಕಾಮದೇವ; ಮಾರ್ಚ್ 06 ರಂದು ಜಾತ್ರೆ

ಧಾರವಾಡ: ಅನಾದಿ ಕಾಲದಿಂದಲೂ ಜಾನಪದ ಕಲೆಗಳು ನಮ್ಮಲ್ಲಿ ಬೇರೂರಿ ಉತ್ತರ ಕರ್ನಾಟಕದಾದ್ಯಂತ ಹಸಿರಾಗಿ ನಿಂತಿವೆ. ಸಾಂಸ್ಕೃತಿಕ ಹಿನ್ನೆಲೆಯ ಅನೇಕ ಕಲೆಗಳು, ಆಚರಣೆಗಳಿವೆ. ಅಂತಹ ಆಚರಣಾತ್ಮಕ ಕಲೆಗಳಲ್ಲಿ ಹೋಳಿಯು ಒಂದಾಗಿದೆ. ಯಾವುದೇ ಅಶ್ಲೀಲ ಪದಗಳ ಬಳಕೆ ಇಲ್ಲದೆ, ಮದ್ಯಪಾನವಿಲ್ಲದೆ, ಬಣ್ಣದೋಕುಳಿ ಇಲ್ಲದೆ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರುತ್ತಿರುವದು   ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದ ಕಾಮದೇವರ ಜಾತ್ರೆಯ...

7 ನೇ ವೇತನ ಆಯೋಗಕ್ಕೆ ಹಣ ಮೀಸಲಿಡಲು ಬದ್ಧ, ಧರಣಿ ಕೈ ಬಿಡಿ – ಮುಖ್ಯಮಂತ್ರಿ

ಕಲಬುರ್ಗಿ - ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ನಾನು ನೀಡಿದ ಮಾತಿನಂತೆ 7ನೇ ವೇತನ ಆಯೋಗ ರಚಿಸಿದ್ದು, ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ. ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧವಿದ್ದೇವೆ. ಮೊದಲು ವರದಿ ಬರಲಿ, ನೌಕರರ ಸಂಘದವರು...

ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಹೋಮಿಯೋಪತಿ ಪಾತ್ರ ಅತಿ ಮುಖ್ಯ- ಡಾ. ಮನೋಜ ಪೂಜಾರ ಅಭಿಮತ

ದಿ.26 ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ನಡೆದ ವಾರದ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಬೆಳಗಾವಿಯ ತಿಳಕವಾಡಿಯ ಅಡ್ವಾನ್ಸ್ಡ್ ಜರ್ಮನ್ ಹೋಮಿಯೋಪತಿ ಕ್ಲಿನಿಕ್ಕಿನ ಖ್ಯಾತ ವೈದ್ಯರಾದ ಡಾ. ಮನೋಜ ಎಸ್ ಪೂಜಾರ ಅವರು ಮಾತನಾಡಿ, ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ದತಿಗಳು  ಅನಾರೋಗ್ಯಕ್ಕೆ  ಹಾಗೂ  ಭಯಾನಕ ಕಾಯಿಲೆಗಳಿಗೆ ಕಾರಣವಾಗಿವೆ. ಹೋಮಿಯೋಪತಿ ಚಿಕಿತ್ಸಾ...

ಫೆ.27.ರಂದು ಕಲ್ಲೋಳಿಯಲ್ಲಿ ಗ್ರಾಮೀಣ ಜಾನಪದ ಕಲೆಗಳ ವಿಚಾರ ಸಂಕಿರಣ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕಲೆಗಳು ನಶಿಸಬಾರದ ಹಾಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತೇಜನ  ನೀಡಿ ಗ್ರಾಮೀಣ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ  ಹಾಗೂ ಯುವ ಪೀಳಿಗೆ ಗ್ರಾಮೀಣ ಭಾಗದ ಕಲೆಗಳನ್ನು ಪರಿಚಯಸುವ ದೃಷ್ಟಿಯಿಂದ ಫೆ.27 ರಂದು ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ಜಾಣಪದ ಅಕಾಡೆಮಿ, ಕಲ್ಲೋಳಿಯ  ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ...

ಬೆಳಗಾವಿಗೆ ಮೋದಿ ಬರಲಿದ್ದಾರೆ; ಈ ವಿಷಯಗಳನ್ನು ತಿಳಿದುಕೊಳ್ಳಿ

ಬೆಳಗಾವಿ: ನಾಳೆ (ಫೆಬ್ರುವರಿ 27)ರಂದು ಬೆಳಗಾವಿ -  ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮಿಸುವ  ಈ ಹಿನ್ನೆಲೆಯಲ್ಲಿ ನಗರದ  ಬಿ.ಎಸ್ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು  ಕೃಷಿ ಇಲಾಖೆ ವೇದಿಕೆಯ ಮುಂಭಾಗವನ್ನು ಸಿರಿಧಾನ್ಯಗಳಿಂದ (Millet) ಸಿಂಗಾರ ಮಾಡಲಾಗಿದ್ದು ವಿಶೇಷವಾಗಿದೆ. ಇತ್ತೀಚೆಗೆ ಮೋದಿಯವರು ಕರ್ನಾಟಕದ ಸಿರಿಧಾನ್ಯಗಳ  ಬಗ್ಗೆ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸಿದ್ದರು....

ಸತ್ಸಂಗವೇ ಭಕ್ತಿಯ ಮಾರ್ಗ: ಡಾ.ಗುರುರಾಜ ಪೋಶೆಟ್ಟಿಹಳ್ಳಿ

ನಮ್ಮ ದೇಹದಲ್ಲಿನ ಆತ್ಮ ದೇವರಲ್ಲಿ ಐಕ್ಯವಾದಾಗ ಅದನ್ನು ಮೋಕ್ಷ ಅಥವಾ ಮುಕ್ತಿ ಎನ್ನುತ್ತೇವೆ ಮುಕ್ತಿ ಪಡೆಯುವುದು ಹೇಗೆ ಎಂಬುದೇ ನಮ್ಮೆಲ್ಲರ ಪ್ರಶ್ನೆ. ಈ ಚಿಂತನೆಗೆ ದೇವತಾ ಕಾರ್ಯಗಳೇ ದಾರಿ ಎಂದು ತಿಳಿದು ಯಜ್ಞ ಯಾಗಾದಿ ಪೂಜೆ ಪುನಸ್ಕಾರಗಳನ್ನು ಮಾಡುವುದನ್ನು ನೋಡಿದ್ದೇವೆ. ಇದು ದೇವರನ್ನು ಸೇರುವ ಒಂದು ಮಾರ್ಗವಾಗಿದೆ. ಆದರೆ ಅದಕ್ಕಿಂತ ಸುಲಭವಾಗಿ ಇನ್ನೊಂದು ಮಾರ್ಗವಿದೆ...

ಸಿದ್ದರಾಮಯ್ಯ ಆಟ ನಿಂತಿದೆ – ಪ್ರಭು ಚವ್ಹಾಣ

ಬೀದರ- ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಟ ನಿಂತಿದೆ. ಯಾರೋ ಹೇಳಿದ ಮಾತನ್ನು ಅವರು ಕೇಳುತ್ತಾರೆ. ಅವರೊಬ್ಬ ಸುಳ್ಳಿನ ಸರದಾರ ಎಂದು  ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಬೀದರನಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ 40% ಕಮಿಷನ್ ವಿಷಯ ಸತ್ಯ ಮಾಡಲು ಸಿದ್ದರಾಮಯ್ಯ ವಿಫಲರಾಗಿದ್ದಾರೆ...

ಹಡಗಿನಾಳದಲ್ಲಿ 15.22 ಕೋಟಿ ರೂಗಳ ವೆಚ್ಚದ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಗುದ್ದಲಿ ಪೂಜೆ

ಗೋಕಾಕ: ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು. ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ...

ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾನಗರ ವಡಗಾವಿ ಬೆಳಗಾವಿ

ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಏಳನೇ ವರ್ಗದ ಮಕ್ಕಳ ಬಿಳ್ಕೊಡುವ ಸಮಾರಂಭ ಬೆಳಗಾವಿ:  ದಿನಾಂಕ 24.02.2023 ರಂದು KHPS no 15 ಮಲಪ್ರಭಾ ನಗರ ಶಾಲೆಯಲ್ಲಿ  ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮತ್ತು 7ನೇ ವರ್ಗದ ಮಕ್ಕಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ರತ್ನಪ್ರಭಾ ವಿಶ್ವನಾಥ್ ಬೆಲ್ಲದ ಅಧ್ಯಕ್ಷರು ಅಖಿಲ ಭಾರತ...

ಬೈಕ್ ಹಾಗೂ ಸರಗಳ್ಳರ ಬಂಧನ

ಬೀದರ: ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೀದರ ರೌಡಿ ನಿಗೃಹ ದಳ ತಂಡವು ಒಟ್ಟು ಒಂಬತ್ತು ಪ್ರಕರಣ ಭೇದಿಸಿದೆ. ಏಳು ಪ್ರಮುಖ ಸರ ಕಳ್ಳತನ ಪ್ರಕರಣಗಳು, ಮೂರು ದ್ವಿಚಕ್ರ ವಾಹನ ಕಳತನ ಪ್ರಕರಣ ಭೇದಿಸಿ ಇಬ್ಬರು ಆರೋಪಿ ಗಳನ್ನು ಬಂಧಿಸಿದ್ದಾರೆ.ಒಟ್ಟು 11,70,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ವ್ಯಕ್ತಿಗಳು 07 ಸುಲಿಗೆ ಪ್ರಕರಣ,...
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -spot_img
close
error: Content is protected !!
Join WhatsApp Group