Monthly Archives: February, 2023
ಸುದ್ದಿಗಳು
ಬೆಳಗಾವಿ ವಿಭಾಗ ಮಟ್ಟದ ನಿವೃತ್ತ ನೌಕರರ ಸಮಾವೇಶ
ಇದೇ ರವಿವಾರ ದಿ. 5 ರಂದು ಬೆ 11 ಗಂಟೆಗೆ ಬೆಳಗಾವಿ ನಗರದ ನಗರದಲ್ಲಿರುವ ಪ್ರಭುದೇವ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಬೆಳಗಾವಿ ವಿಭಾಗ ಮಟ್ಟದ ಸಮಾವೇಶ ಜರುಗಲಿದೆ.ತುಮಕೂರು ಜಿಲ್ಲೆಯ ಕೊರಟಗೆರೆಯ ಪೂಜ್ಯ ಶ್ರೀ ಬಸವಕಿರಣ ಮಹಾಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದು ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭೈರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು ಕಾರ್ಯಕ್ರಮದ...
ಸುದ್ದಿಗಳು
ರೈತರ, ಬಡವರ, ಶ್ರಮಿಕರ ಪರವಾದ ಬಜೆಟ್ ಅಲ್ಲ: ಶಾಸಕ ಬಂಡೆಪ್ಪ ಖಾಶೆಂಪುರ್ ಅಸಮಾಧಾನ
ಬೀದರ: ಇದು ರೈತಪರ, ಬಡವರಪರ, ಶ್ರಮಿಕರಪರ ಬಜೆಟ್ ಅಲ್ಲವೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಕೇಂದ್ರ ಸರ್ಕಾರದ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಕುರಿತು ಬೀದರ್ ನಲ್ಲಿ ಪ್ರತಿಕ್ರಿಯೆ ನೀಡಿದ ಬಂಡೆಪ್ಪಾ ಖಾಶೆಂಪುರ, ಡಬಲ್ ಇಂಜಿನ್...
ಸುದ್ದಿಗಳು
ಪ್ರತಿ ಮನೆಗೂ ನಲ್ಲಿ ಮೂಲಕ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ
ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ
ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಆರ್.ಡಿ.ಪಿ.ಆರ್...
ಸುದ್ದಿಗಳು
ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.ಅದರಂತೆ ಆದಾಯ ಮಿತಿ ಹೆಚ್ಚಳ,...
ಸುದ್ದಿಗಳು
ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ
ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ ಕೆಲವೇ ದಿನಗಳಲ್ಲಿ ದಿ.ಶಿವಾನಂದ ಪಾಟಿಲ ಅವರು ಅಗಲಿದ್ದು ಫೆ. 02 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ...
ಸುದ್ದಿಗಳು
ಕಣ್ಣುಗಳ ಆರೋಗ್ಯ ನಿರ್ಲಕ್ಷಿಸಬಾರದು ; ನೇತ್ರತಜ್ಞ ಡಾ. ಸಚಿನ ಟಿ. ಸಲಹೆ
ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು.ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ...
ಸುದ್ದಿಗಳು
ಬೈಲಹೊಂಗಲ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾದ ಡಾ. ಶಾಂತಿನಾಥ ದಿಬ್ಬದ ಅವರಿಗೆ ಆಹ್ವಾನ
ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರವರಿ 3 ರಂದು ನಡೆಯಲಿರುವ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಡಾ.ಶಾಂತಿನಾಥ ದಿಬ್ಬದ ಅವರಿಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯ ವತಿಯಿಂದ ಆತ್ಮೀಯವಾಗಿ ಆಹ್ವಾನ ನೀಡಲಾಯಿತು.ಧಾರವಾಡದ ಅವರ ನಿವಾಸದಲ್ಲಿ ಅತ್ಯಂತ ಸಂತಸದಿಂದ ಆಹ್ವಾನ ಸ್ವೀಕರಿಸಿದ ಡಾ. ಶಾಂತಿನಾಥ ದಿಬ್ಬದ ಮಾತನಾಡಿ,...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...