Monthly Archives: February, 2023
ಸುದ್ದಿಗಳು
ಹೆಚ್ಚಿದ ಮರಾಠಾ ಸಮಾಜಕ್ಕೆ ಟಿಕೆಟ್ ಬೇಡಿಕೆ; ಬೀದರನಲ್ಲಿ ಏರುತ್ತಿದೆ ಚುನಾವಣೆ ಕಾವು
ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಬಿಸಿಲಿನ ತಾಪಮಾನ ಏರುತ್ತಿದ್ದಂತೆಯೇ ಜಾತಿ ಲೆಕ್ಕಾಚಾರದಲ್ಲಿ ಟಿಕೆಟ್ ಫೈಟ್ ನಡೆಯುತ್ತಿದೆ ಒಂದೆರೆಡು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣಿ ಘೋಷಣೆಯಾಗಲಿದೆ. ಹೀಗಾಗೀ ಈಗಿನಿಂದಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಪಕ್ಷದ ಅಭ್ಯರ್ಥಿಗಳಿಗಾಗಿ ಹುಡುಕಾಟ ಆರಂಭಿಸಿವೆ.ಆದರೆ ಮೂರೂ ರಾಜಕೀಯ ಪಕ್ಷಗಳಲ್ಲಿ ಡಜನ್ ಗಟ್ಟಲೆ ಟಿಕೆಟ್ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಗಡಿ ಜಿಲ್ಲೆ ಬೀದರನಲ್ಲೂ ಮರಾಠಾ...
ಸುದ್ದಿಗಳು
ಆಶ್ರಯ ಯೋಜನೆಯ ಹಕ್ಕು ಪತ್ರ ಪ್ರಕಾರ ನಿವೇಶನ ನೀಡಬೇಕೆಂದು ಆಗ್ರಹಿಸಿ ಮನವಿ
ಮೂಡಲಗಿ: ಪಟ್ಟಣದ ಪುರಸಭೆಯ ವ್ಯಾಪ್ತಿಯ ಗಂಗಾನಗರದ ವಾರ್ಡ 2ರಲ್ಲಿ ಈ ಹಿಂದೆ ನೀಡಿರುವ ಆಶ್ರಯ ಯೋಜನೆಯ ಫಲಾನುಭವಿಗಳಿಗೆ ನೀಡಿರುವ ನಿವೇಶನದಲ್ಲಿ ಹಕ್ಕು ಪತ್ರ ಪ್ರಕಾರ ಜಾಗೆಯನ್ನು ನೀಡಬೇಕು ಮತ್ತು ಗಂಗಾ ನಗರದ ಮುಖ್ಯ ರಸ್ತೆಯ ಪಕ್ಕದಲ್ಲಿ ನಿರ್ಮಿಸುತ್ತಿರುವ ಚರಂಡಿ ಕಾಮಗಾರಿ ಪ್ರಾರಂಭಿಸ ಬೇಕೆಂದು ಒತ್ತಾಯಿಸಿ ಗಂಗಾ ನಗರದ ನಿವಾಸಿಗಳು ಪಟ್ಟಣದ ಪುರಸಭೆ ಮುಂದೆ ಪ್ರತಿಭಟಿಸಿ ಪುರಸಭೆ ಅಧಿಕಾರಿಗಳಿಗೆ...
ಸುದ್ದಿಗಳು
ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು – ಎಸ್ ವಿ ದೇಮಶೆಟ್ಟಿ
ಮೂಡಲಗಿ: ಮಹಿಳೆಯರು ಅಡುಗೆ ಮನೆಗೆ ಮಾತ್ರ ಸಿಮೀತವಾಗದೇ ಮನೆಯಲ್ಲೇ ದುಡಿಯಬಹುದು. ಹೊಲಿಗೆ ಅಥವಾ ಕಂಪ್ಯೂಟರ್ ಜ್ಞಾನ ಪಡೆದುಕೊಂಡು ಸ್ವಾವಲಂಬಿಯಾಗಿ ಕೆಲಸ ಮಾಡಬಹುದು ಎಂದು ಗೋಕಾಕ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಸ್ ವಿ ದೇಮಶೆಟ್ಟಿ ಹೇಳಿದರು.ಇತ್ತೀಚೆಗೆ ಪಟ್ಟಣದ ನಾಗಲಿಂಗ ನಗರದಲ್ಲಿ ಜರುಗಿದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ...
ಸುದ್ದಿಗಳು
ಬೆಳಗಾವಿಯಲ್ಲಿ ಇಎಸ್ಐ ಆಸ್ಪತ್ರೆಗೆ ಅನುಮೋದನೆ – ಕಡಾಡಿ ಮಾಹಿತಿ
ಬೆಳಗಾವಿ: ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ನಗರದಲ್ಲಿ ನಡೆದ 190ನೇ ಇಎಸ್ಆಯ್ ಕಾರ್ಪೋರೇಶನ್ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಕಿತ್ತೂರು ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ ಎಂದು ರಾಜ್ಯಸಭಾ...
ಸುದ್ದಿಗಳು
ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ಸವ೯ಜ್ಞ ಜಯಂತಿ ಆಚರಣೆ
ಮೂಡಲಗಿ: ಸೋಮವಾರ ದಿನಾಂಕ 20-2-23 ರಂದು ಮೂಡಲಗಿ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯಿಕ ಅವರು ಪೂಜೆ ಸಲ್ಲಿಸಿ ಮಾತನಾಡಿ, 16ನೇ ಶತಮಾನದಲ್ಲಿ ತಮ್ಮ ತ್ರಿಪದಿಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನುತಿದ್ದಿದ ಸರ್ವಜ್ಞ ಜನಮಾನಸದಲ್ಲಿ ಉಳಿದುಕೊಂಡ ಮಾನವತಾವಾದಿ ಎಂದು ಅಭಿಪ್ರಾಯಪಟ್ಟರು.ಸಮಾಜದಲ್ಲಿ...
ಸುದ್ದಿಗಳು
ಅವರಾದಿ ಸುತ್ತಮುತ್ತ ರಸ್ತೆ ಕಾಮಗಾರಿ; ಉತ್ತಮ ಗುಣಮಟ್ಟದ ರಸ್ತೆ ಮಾಡಲಾಗುವುದು – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್ಎಚ್ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇತ್ತೀಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು,...
ಸುದ್ದಿಗಳು
ಆರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ...
ಸುದ್ದಿಗಳು
ಶಿಕ್ಷಕ ಎನ್.ಆರ್.ನೀಲಾಕಾರಿಯವರಿಗೆ ಗ್ರಾಮೀಣ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ
ಮುನವಳ್ಳಿ: ಸಮೀಪದ ಬೆನಕಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ ಎನ್.ಆರ್.ನೀಲಾಕಾರಿ ಶಿಕ್ಷಕರಿಗೆ ರಾಜ್ಯ ಮಟ್ಟದ ಗ್ರಾಮಿಣ ಶಿಕ್ಷಕ ರತ್ನ ಪ್ರಶಸ್ತಿ ಲಭಿಸಿದ್ದು ಇದೇ ಪೆಬ್ರುವರಿ ೧೧ ರಂದು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜರುಗಲಿರುವ ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಮಟ್ಟದ...
ಸುದ್ದಿಗಳು
ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು
ಬೆಳಗಾವಿ: ಭಾರತೀಯರಿಗೆ ಶಿವನು ಆದಿದೇವನಾಗಿದ್ದಾನೆ. ಶಿವನ ಬಿಟ್ಟು ಭಾರತೀಯರಿಗೆ ಮೂಲ ದೈವವಿಲ್ಲ. ಭಕ್ತಿ ಮತ್ತು ಶ್ರದ್ದೆಗಳಿಂದ ಭಾರತೀಯರು ಶಿವರಾತ್ರಿಯಂದು ಶಿವತತ್ವವನ್ನು ಆಚರಿಸಬೇಕು. ಹಾಗೆ ಆಚರಿಸಿದರೆ ಕಾಶಿ, ಶ್ರೀಶೈಲ, ಕೇದಾರ, ರಾಮೇಶ್ವರ ಕ್ಷೇತ್ರಗಳಿಗೆ ಹೋಗುವ ಅವಶ್ಯಕತೆ ಬರುವುದಿಲ್ಲ. ಪರಿಶುದ್ಧ ಮನಸ್ಸು ಮತ್ತು ಏಕೋಭಾವದಿಂದ ಶಿವನನ್ನು ಅನಂತ ಸ್ಮರಣೆ ಮಾಡಿದಲ್ಲಿ ಅದೇ ಭಾರತೀಯರಿಗೆ ದೈವಿಕತೆ ಮತ್ತು ಧರ್ಮವೆಂದು...
ಸುದ್ದಿಗಳು
ಶಿವನ ಧ್ಯಾನವು ಜೀವನದಲ್ಲಿ ಶಾಂತಿ, ನೆಮ್ಮದಿ ತರುತ್ತದೆ
ಮೂಡಲಗಿ: ಶಿವರಾತ್ರಿ ದಿನದಂದು ಮಾಡುವ ಉಪವಾಸ, ಧ್ಯಾನ ಮತ್ತು ಪ್ರಾರ್ಥನೆ ಇವುಗಳಿಂದ ದೇವರ ಅನುಗ್ರಹವಾಗುವುದು ಎಂದು ವಿಜಯಪುರದ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಶೈಲಾ ಅಕ್ಕನವರು ಹೇಳಿದರು.ಇಲ್ಲಿಯ ಲಕ್ಷ್ಮೀನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದದಲ್ಲಿ 87ನೇ ಶಿವರಾತ್ರಿ ಹಬ್ಬಕ್ಕೆ ಧ್ಜಜಾರೋಹಣವನ್ನು ನೇರವೇರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಶುದ್ಧ ಮನಸ್ಸು ಮತ್ತು...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...