Monthly Archives: March, 2023

ಬೀದರ್; ಅಂತಾರಾಜ್ಯ ಪೊಲೀಸರಿಂದ ಮಹತ್ವದ ಸಭೆ

ಬೀದರ- ರಾಜ್ಯದಲ್ಲಿ ಇಷ್ಟರಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲು ಬೀದರ್ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ದ ಲಾತೂರ್, ನಾಂದೆಡ ಜಿಲ್ಲೆ ಹಾಗೂ ತೆಲಂಗಾಣ ಸಂಗಾರೆಡ್ಡಿ ಜಿಲ್ಲಾ ಪೊಲೀಸರಿಂದ ಮಹತ್ವದ ಸಭೆ ನಡೆಯಿತು.ಬೀದರ್ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ  ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಪೊಲೀಸರು ಅಲ್ಲದೆ ಅಂತಾರಾಜ್ಯ...

ಡಿಜೆ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶದತ್ತ- ರಾಮು ಮೂಲಗಿ

ಬೆಳಗಾವಿ - ಎಲ್ಲ ಸಾಹಿತ್ಯದ ಬೇರು ಗಳು                 ಜನಪದ ಸಾಹಿತ್ಯದಲ್ಲಿ ಇವೆ ಜನಪದ ಸಾಹಿತ್ಯ ಇಂದಿನ ಆಧುನಿಕ ಡಿಜೆ ಸಂಸ್ಕೃತಿಯಿಂದ ಹಾಳಾಗುವ ಆತಂಕದಲ್ಲಿ ಇದೆ ಜಾನಪದ ಹಾಡುಗಾರರಾದ ರಾಮು ಮೂಲಗಿಯವರು ವಿಷಾದ ವ್ಯಕ್ತಪಡಿಸಿದರು.ಅವರು ಇಂದು ಹೊಂಬೆಳಕು ಸಾಂಸ್ಕೃತಿಕ ವೇದಿಕೆ ಬೆಳಗಾವಿ ಇವರು ಹಮ್ಮಿಕೊಂಡ...

ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ಉದ್ಯಾನವನ ನಿರ್ಮಾಣ

ಬೆಳಗಾವಿ: ಸ್ಥಳೀಯ ಕಣಬರ್ಗಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-2 ರಲ್ಲಿ ಸ್ವಚ್ಛಂದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಮನೋಹರ ಉದ್ಯಾನವನವನ್ನು ಸ್ವಯಂ ಸ್ಪೂರ್ತಿಯಿಂದ ನಿರ್ಮಾಣ ಮಾಡುತ್ತಿದ್ದಾರೆ.ಇದರಿಂದ ವಸತಿ ನಿಲಯದ ಆವರಣ ಸೌಂದರ್ಯೀಕರಣವಾಗುವುದರಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತದೆ ಆದುದರಿಂದ ವಿದ್ಯಾರ್ಥಿಗಳೇ ಆಸಕ್ತಿವಹಿಸಿ ನಿಲಯದಲ್ಲಿ ವಿವಿಧ...

ಹಾಲುಮತ ಸಮಾಜದವರು ಹಾಲಿನಷ್ಟೆ ಪವಿತ್ರ; ಅಶೋಕ ಮನಗೂಳಿ

ಸಿಂದಗಿ: ಹಾಲುಮತಸ್ಥರು ಹಾಲಿನಷ್ಟೆ ಪವಿತ್ರರು ವಿಷ ಕೊಟ್ಟವರಿಗೆ ಹಾಲು ಉಣಿಸುವ ಸಮಾಜ ಹಾಲುಮತ ಸಮಾಜ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಬಣ್ಣಿಸಿದರು.ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ವೃತ್ತ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಕಿತ್ತೂರ ರಾಣಿ ಚನ್ನಮ್ಮನ ಆಜ್ಞೆಯನ್ನು ಚಾಚೂ ತಪ್ಪದೆ...

ಒಳ್ಳೆಯ ನಾಯಕನ ಆಯ್ಕೆ ಮತದಾರನ ಜವಾಬ್ದಾರಿ – ಪ್ರೊ. ಪೂಜಾರಿ

ಸಿಂದಗಿ: ಭಾರತದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ನೀತಿಯಂತೆ ಸಮಾನತೆಯ ತತ್ವಕ್ಕನುಗುಣವಾಗಿ ಮತದಾನ ಮಾಡುವುದರಿಂದ ವ್ಯಕ್ತಿ ಗೌರವವನ್ನು ಹೆಚ್ಚಿಸಿ ರಾಜಕೀಯ ಪ್ರಜ್ಞೆಯನ್ನು ಮೂಡಿಸುತ್ತದೆ. ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿಯಾಗಿದೆ ಎಂದು ಆರ್.ಡಿ.ಪಾಟೀಲ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎನ್.ಬಿ. ಪೂಜಾರಿ ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಜರುಗಿದ ಸದ್ವಿಚಾರಗೋಷ್ಠಿಯಲ್ಲಿ ಅವರು ಉಪನ್ಯಾಸ ನೀಡಿ ಮಾತನಾಡಿ,...

ದಿ.13 ರಂದು ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ

ಮೂಡಲಗಿ: ತುಳಸಿ ಅಭಿವೃದ್ಧಿ ಸಂಸ್ಥೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯರಿಗೆ ವೀರ ರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾರ್ಚ 13ರಂದು ಮಧ್ಯಾಹ್ನ1;30ಕ್ಕೆ ಪಟ್ಟಣದ ತಹಶೀಲ್ದಾರ...

ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ

ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತ್ತಾ ಬಂದಿರುವ ಕುರುಹುಗಳೇ  ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೋತರಾಜ ಅಭಿಪ್ರಾಯ ಪಟ್ಟರು.ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ...

ವೀರಶೈವ ಲಿಂಗಾಯತ ಮಹಿಳಾ ಸಂಘ ಉದ್ಘಾಟನೆ

ಮೂಡಲಗಿ: ಮಹಿಳೆಯರು ಸ್ವ ಉದ್ಯೋಗಕ್ಕೆ ಸಿಗುವ ನೆರವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವೀರಶೈವ ಲಿಂಗಾಯತ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಗೋಡಿಗೌಡರ ಹೇಳಿದರು.ಅವರು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮೂಡಲಗಿ ಮಹಿಳಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಂಘಟನೆಗಳಿಂದ ನಮ್ಮ ಭಾರತೀಯ ಸಂಸ್ಕರತತಿಯ...

ಸಿದ್ದಣ್ಣ ದುರದುಂಡಿಗೆ ಯುವ ಪ್ರಶಸ್ತಿ

ಮೂಡಲಗಿ: ತಾಲ್ಲೂಕಿನ ಹಳ್ಳೂರದ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ 2022 - 23  ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸಾಂಘಿಕ ಯುವ ಪ್ರಶಸ್ತಿಯನ್ನು  ಬೆಳಗಾವಿಯಲ್ಲಿ...

ಸ್ಮಶಾನ ಕಂಪೌಂಡ್ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕ

ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಪ್ರತಿಯೊಂದು ಜನಾಂಗಕ್ಕೆ ನನ್ನ ಈ ಒಂದು ವರ್ಷದ ಅಲ್ಪ ಅವಧಿಯಲ್ಲಿ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ  ನನ್ನ ಮತ ಕ್ಷೇತ್ರದಲ್ಲಿ ಯಾವುದೇ ರೀತಿಯ ಜಾತಿಯ ಭೇದಭಾವ ಇರಬಾರದು ನನ್ನ ಮತಕ್ಷೇತ್ರ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದು ಶಾಸಕ ರಮೇಶ ಭೂಸನೂರ  ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದಲ್ಲಿ, ಹಜ್ ಮತ್ತು ವಕ್ಪ ಇಲಾಖೆಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group