Monthly Archives: March, 2023
ಸುದ್ದಿಗಳು
ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್
ಬೀದರ : ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್ ಆಗದೆಯೆಂದು ಹೇಳಬಹುದು. ಚುನಾವಣೆ ಸಂದರ್ಭದಲ್ಲಿ ಜನರು ಕುಡಿದು ಗಲಾಟೆ ಆಗಬಾರದು ಎಂಬ ಕಾರಣಕ್ಕೆ ಬೀದರ ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು 24 ಚೆಕ್ ಪೋಸ್ಟ್ ಮಾಡಿ ಕುಡುಕರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು ಪ್ರತಿಯೊಂದು ತಾಲ್ಲೂಕಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.ಅಬಕಾರಿ ಇಲಾಖೆಯು ಭಾಲ್ಕಿ ಪಟ್ಟಣದಲ್ಲಿ...
ಸುದ್ದಿಗಳು
ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?
ಬೀದರ: ಬೀದರ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಗೋಸ್ಕರ ಬೀದರ ಯುವ ನಾಯಕ ಮಲ್ಲೇಶ ಗಾಣಗಾಪುರ ದೆಹಲಿ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದರು.ಬೀದರ್ ಸ್ಥಳೀಯ ನಾಯಕರಿಗೆ ಟಿಕೆಟ್ ಕುರಿತ ಕುತೂಹಲ ಜಾಸ್ತಿಯಾಗಿದ್ದು ಈ ಸಲ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಏಳುತ್ತಲೇ ಬೀದರ್ ದಕ್ಷಿಣ ಕ್ಷೇತ್ರದಿಂದ ಅವಕಾಶ ನೀಡಿ ಮಲ್ಲೇಶ...
ಸುದ್ದಿಗಳು
ಬೀದರ; SDPI ನಿಂದ ಪ್ರತಿಭಟನೆ
ಬೀದರ: 2D ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹುಮನಬಾದ ನಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರುಹುಮನಬಾದ ತಹಶೀಲ್ದಾರರ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು.ರಾಜ್ಯದ ಮುಖ್ಯ ಮಂತ್ರಿ ಕೋಮು ಗಲಭೆ ಹಚ್ಚುವ ಕೆಲಸ ಮಾಡುತ್ತಾರೆ. ನಾವು ಒಂದೇ ಮಕ್ಕಳ ಹಾಗೆ...
ಸುದ್ದಿಗಳು
ಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು
ಬೀದರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಕಾರ್ಯಕರ್ತರು ಮತದಾರರಿಗೆ ಸೀರೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಖಂಡ್ರೆಯವರ ಕಾರ್ಯಕರ್ತರಿಂದ ಸೀರೆ ಹಂಚುತ್ತಿದ್ದ ವೇಳೆ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಡಿ ಕೆ ಸಿದ್ದರಾಮ ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಸೀರೆ ತೆಗೆದುಕೊಂಡು ಹೋಗುತ್ತಿದ್ದ ವಾಹನ ತಡೆದು ಚುನಾವಣಾ ಅಧಿಕಾರಿಗಳಿಗೆ...
ಸುದ್ದಿಗಳು
ಸಾಲಿಗ್ರಾಮದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಮಡ್ಡಿಕೆರೆ ಗೋಪಾಲ್
ಮುಂಬರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಲಿಗ್ರಾಮದಲ್ಲಿ ನಡೆಸಲು ಯೋಜಿಸಿರುವುದಾಗಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆಗೋಪಾಲ್ ನುಡಿದರು.ಸಾಲಿಗ್ರಾಮ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರಾದ ಮಧುಚಂದ್ರ ಅವರಿಗೆ ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಿ ಮಾತನಾಡುತ್ತಿದ್ದ ಅವರು ನೂತನ ತಾಲ್ಲೂಕಾದ...
ಸುದ್ದಿಗಳು
ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಪಿಎಮ್ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕೃಷಿ ಕಾರ್ಮಿಕರು, ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ರಕ್ಷಣೆಯನ್ನು ನೀಡಲು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಕಳೆದ 3 ವರ್ಷದಲ್ಲಿ ಕರ್ನಾಟಕ ರಾಜ್ಯದ 38757 ಫಲಾನುಭವಿಗಳು ನೊಂದಣಿಯಾಗಿದ್ದು, 1250 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು ಅದರಲ್ಲಿ ರೂ. 837.94 ಕೋಟಿ ಅನುದಾನದ ಬಳಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ...
ಸುದ್ದಿಗಳು
ಸಿಂದಗಿ ಪಟ್ಟಣದ ಸೌಂದರ್ಯೀಕರಣಕ್ಕೆ ಶಾಸಕ ಭೂಸನೂರ ಚಾಲನೆ
ಸಿಂದಗಿ: ಪಟ್ಟಣದ ಸೌಂದರ್ಯೀಕರಣ ಮಾಡದೇ ಬರೀ ಹಳ್ಳಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಅಪವಾದವನ್ನು ತಳ್ಳಿ ಹಾಕುವ ನಿಟ್ಟಿನಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಒತ್ತನ್ನು ನಗರ ಪ್ರದೇಶಕ್ಕೆ ನೀಡಿ ನಗರವನ್ನು ಸೌಂದರ್ಯೀಕರಣ ಮಾಡಲು ಮುಂದಾಗಿದ್ದೇನೆ ನಂತರ ಸುತ್ತಮುತ್ತಲಿನ ರಸ್ತೆಗಳ ಕಾಮಗಾರಿಗಳನ್ನು ಮಂಜೂರು ಮಾಡಿದ್ದೇನೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತ ಪಡಿಸಿದರು.ಪಟ್ಟಣದ ಹಳೆಯ...
ಸುದ್ದಿಗಳು
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ನಾಗನೂರ: ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ದೊರೆತಿದೆ.ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸುಗೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚೆಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರಿಗೆ ಅತ್ಯುತ್ತಮ ಸಾಹಿತ್ಯ...
ಸುದ್ದಿಗಳು
ಮಕ್ಕಳಿಗಾಗಿ ಪ್ರೇರಣಾ ಕಾರ್ಯಾಗಾರ
ದುಗುಡಕ್ಕೆ ಒಳಗಾಗದೇ ಪರೀಕ್ಷೆ ಎದುರಿಸಿ - ಬಿಇಓ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕ ಬದುಕಿಗೆ ಭದ್ರ ಬುನಾದಿ ಹಾಕುವ ಬದುಕಿನ ದಿಕ್ಸೂಚಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಾಗಿವೆ. ಮೂರು ಗಂಟೆಗಳಲ್ಲಿ ನಿಮ್ಮ ಸಾಮರ್ಥ್ಯ ಪರೀಕ್ಷಿಸುವ ಸಮಯ ಬಂದಿರುವದರಿoದ ಯಾವುದೇ ಒತ್ತಡ, ಆತಂಕ, ದುಗುಡ ದುಮ್ಮಾನಗಳಿಗೆ ಒಳಗಾಗದೆ ಹಿತ ಮಿತ ಆಹಾರ, ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು...
ಸುದ್ದಿಗಳು
ಸೀರೆ ಹಂಚಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ದಾಳಿ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು
ಬೀದರ: ಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ನಡೆಸಿದರು.ಭಾಲ್ಕಿ ಪಟ್ಟಣದಲ್ಲಿ ಸೀರೆ ಹಂಚುತ್ತಿದ್ದ ಈಶ್ವರ ಖಂಡ್ರೆ ಕಾರ್ಯಕರ್ತರು. ಈ ವೇಳೆ ದಾಳಿ ನಡೆಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿ.ಕೆ.ಸಿದ್ರಾಮ...
Latest News
ಕವನ : ಶ್ರದ್ಧೆ
ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ,
ಸಾಧನೆಯ ಕೀಲಿ ಕೈ ಆಗಿದೆಯಲ್ಲ
ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ
ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ
ಹೆಜ್ಜೆಗೆ ದಿಕ್ಕು ತೋರುವ ಬೆಳಕ
ಸಾಧನೆಯ ಹಾದಿಯ...



