Monthly Archives: March, 2023

Ram Manohar Lohiya Information in Kannada- ರಾಮ ಮನೋಹರ ಲೋಹಿಯಾ

1930ರಲ್ಲಿ  ಜಿನೀವಾ ನಗರದಲ್ಲಿ ‘ಲೀಗ್‌ ಆಫ್‌ ನೇಷನ್ಸ್‌’ ಪ್ರೇಕ್ಷಕರ ಗ್ಯಾಲರಿಯಿಂದ ಒಂದು ದೊಡ್ಡ ಶಿಳ್ಳು ಕೇಳಿಬಂದಿತು.ಸಮಿತಿಯ ಅಧ್ಯಕ್ಷರೂ, ಸದಸ್ಯರೆಲ್ಲರೂ ಚಕಿತರಾಗಿ ಶಿಳ್ಳು ಹೊಡೆದ ವ್ಯಕ್ತಿಯತ್ತ ತಿರುಗಿದರು. ಭಾರತೀಯ ಪ್ರತಿನಿಧಿ ಬಿಕನೀರ್ ಮಹಾರಾಜ ತಾನು ಕೊಡುತ್ತಿದ್ದ ಭಾಷಣವನ್ನು ನಿಲ್ಲಿಸಿ ನಿಬ್ಬೆರಗಾಗಿ ಪ್ರೇಕ್ಷಕರ ಗ್ಯಾಲರಿ ಕಡೆ ನೋಡಿದರು. ಆತ ಭಾರತ ದೇಶದಲ್ಲಿನ ಬ್ರಿಟಿಷರ ಆಡಳಿತದ ಶ್ರೇಷ್ಠತೆಯನ್ನು ಕುರಿತು...

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಮರ್ಥರಾಗಬೇಕು- ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪರಿಶ್ರಮದಿಂದ ಓದಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನಹಿಂದೆ ಬರುತ್ತದೆ. ವಿದ್ಯಾರ್ಥಿಗಳು ಓದಿಗೆ ಮಹತ್ವ ನೀಡಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇಲ್ಲಿಯ ಲಕ್ಷ್ಮೀನಗರದಲ್ಲಿ ಯುಗಾದಿ ದಿನದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಟ್ರಸ್ಟ್ ದಿಂದ ಪ್ರಾರಂಭಿಸಿರುವ ಜ್ಞಾನ ಸಾಧನಾ ಸ್ವ-ಅಧ್ಯಯನ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜ್ಞಾನ ಸಾಧನಾ...

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌.ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ...

ಶ್ರೀ ಚಂದ್ರಮ್ಮತಾಯಿ ಮತ್ತು ಶ್ರೀ ಸದಾಶಿವ ಮುತ್ಯಾರ ಜಾತ್ರೆ

ಮೂಡಲಗಿ: ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಆದಿಶಕ್ತಿ ಮಹಾಲಕ್ಷ್ಮೀ ಶ್ರೀ ಚಂದ್ರಮ್ಮತಾಯಿ ಹಾಗೂ ಶ್ರೀ ಸದಾಶಿವ ಮುತ್ಯಾ ರವರ ಪ್ರಥಮ ಮಹಾರಥೋತ್ಸವ ಹಾಗೂ ಶೆಟ್ಟೆಮ್ಮಾದೇವಿ ಜಾತ್ರಾ ಮಹೋತ್ಸವ ಮಾ.24 ರಿಂದ 28 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ  ಐದು ದಿನಗಳಕಾಲ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಸಾಹಿತಿ...

ಹೊಸ ಪುಸ್ತಕ ಓದು: ನಿಜ ಇತಿಹಾಸದೊಂದಿಗೆ ಮುಖಾಮುಖಿ

ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅನನ್ಯ ಕೃತಿನಿಜ ಇತಿಹಾಸದೊಂದಿಗೆ ಮುಖಾಮುಖಿ  ಲೇಖಕರು: ಮಂಜುನಾಥ ಅಜ್ಜಂಪುರಪ್ರಕಾಶಕರು: ಮನು-ಮನೆ ಪ್ರಕಾಶನ, ಬೆಂಗಳೂರು, ೨೦೨೩ಸಂಪರ್ಕವಾಣಿ: ೯೯೦೧೦೫೫೯೯೮ಹಿರಣ್ಮಯೇನ ಪಾತ್ರೇಣ ಸತ್ಯಸ್ಯಾಪಿಹಿತಂ ಮುಖಮ್| ತತ್ತ್ವಂ ಪೂಷನ್ನಪಾವೃಣು ಸತ್ಯಧರ್ಮಾಯ ದೃಷ್ಟಯೇ೧೫  (ಸರ್ವರ ಪೋಷಕನಾದ ದೇವನೇ, ನಿನ್ನ ನಿಜಸ್ವರೂಪವು ಸುವರ್ಣ ಪಾತ್ರೆಯಿಂದ ಮುಚ್ಚಿದೆ. ಸತ್ಯಶೋಧಕನಾದ ನನಗೆ ನಿನ್ನ ನಿಜರೂಪು ಕಾಣುವಂತೆ ಆ ಹೊದಿಕೆಯನ್ನು ತೆಗೆದು ಹಾಕು.)ಈಶ್ಯಾವಾಸ್ಯೋಪನಿಷತ್ತಿನಲ್ಲಿ ಸಾವಿರ  ಸಾವಿರ...

ಮೊರೆ ಕೇಳು ಮಹಾದೇವ

ಮೊರೆ ಕೇಳು ಮಹಾದೇವ ವರುಷದ ಮೊದಲ ಹಬ್ಬ ಯುಗಾದಿ ತರಲಿ ನಮಗೆಲ್ಲ ಹರುಷ ಅನುದಿನದಿ ಕೋಪ ತಾಪ ದ್ವೇಷ ಅಸೂಯೆ ತನುಮನಗಳಿಂದ ‌ ದೂರಾಗಲಿ ಮಹಾದೇವ|| ಚಿಗುರೆಲೆಗಳು  ಚಿಗುರುವಂತೆ ತರುಲತೆಗಳು ಬೆಳೆಯುವಂತೆ ನವ ಯುಗದಿ ನವ ತರುಣರು ಸತ್ಕಾರ್ಯಗಳಲಿ ತೊಡಗಲಿ ಮಹಾದೇವ|| ಮಾವಿನ ಸಿಹಿ ಬೇವಿನ ಕಹಿ ಜೀವನದ ಸಮರಸಕೆ ಮಾದರಿ ಸಿಹಿಕಹಿಯ ಸಮಾನತೆಯಲಿ ಸ್ವೀಕರಿಸುವಂತೆ ಮಾಡು ಮಹಾದೇವ || ದುಶ್ಚಟಗಳು ದೂರಾಗಲಿ ಕಷ್ಟಗಳು ಮಾಯವಾಗಲಿ ಹೊಸ ವರುಷಕೆ ಹುಮ್ಮಸ್ಸಿನಲಿ ದುಡಿದುಣ್ಣುವ ಶಕ್ತಿ ನೀಡು ಮಹಾದೇವ|| ಕಾಲ ಸದ್ದಿಲ್ಲದೆ...

ವೈರಾಗ್ಯ ಶಿಖರದ ಮೇರು ಪರ್ವತ: ಅಲ್ಲಮಪ್ರಭುದೇವ

ವಚನ ವಾಙ್ಮಯವು ಕನ್ನಡನಾಡಿನ ನೆಲದ ಸತ್ವ ಹೀರಿಕೊಂಡು ಸಸಿಯಾಗಿ, ಗಿಡವಾಗಿ ಹೆಮ್ಮರವಾಗಿ ಬೆಳೆದು ವಿಶ್ವದ ಮನುಕುಲಕ್ಕೆ ಜೀವನಾಮೃತವನ್ನು ಕೊಟ್ಟಿದ್ದೇ 11-12 ನೇ ಶತಮಾನದ ಶರಣ ಸಾಹಿತ್ಯದ ವಚನವೃಕ್ಷ. ಮಧ್ಯಕಾಲೀನ ಸಂದರ್ಭದಲ್ಲಿ ಮಾನವ ಸಮೂಹಕ್ಕೆ ಸಾಮಾಜಿಕ, ಧಾರ್ಮಿಕ, ವೈಚಾರಿಕ ಹಾಗೂ ಮೌಲ್ಯಾಧಾರಿತ ವಿಚಾರಗಳನ್ನು ನೀಡುವ ಉದ್ದೇಶವನ್ನಿಟ್ಟುಕೊಂಡೇ ಶರಣರ ಅನುಭವ - ಅನುಭಾವಗಳಿಂದ ಮೂಡಿ ಬಂದ ಸಾಹಿತ್ಯವೇ...

ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆ

ಮೂಡಲಗಿ: ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಳಸಲಾಗುವ ವಿದ್ಯುನ್ಮಾನ ಮತಯಂತ್ರದ ಪ್ರಾತ್ಯಕ್ಷಿಕೆಯನ್ನು ಮೂಡಲಗಿ ದಿವಾಣಿ ಹಾಗೂ ಜೆಎಮ್ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ವೀಕ್ಷಿಸಿದರು.ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೊಂಡ ಮಾತನಾಡಿ, ವಿದ್ಯುನ್ಮಾನ ಮತಯಂತ್ರ ಕುರಿತಂತೆ ಮತದಾರರಲ್ಲಿ ಇರುವ ಗೊಂದಲಗಳ ಪರಿಹಾರಕ್ಕಾಗಿ ಹಾಗೂ ಮಾದರಿ ಮತದಾನ ವಿವರಿಸುವ ಈ ಪ್ರಾತ್ಯಕ್ಷಿಕೆಯ ಪ್ರಯೋಜನವನ್ನು ಎಲ್ಲ...

ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ: ಗಿರೆಣ್ಣವರ

ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸ್ಕೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ...

ಅಲೆಮಾರಿ ಜನಾಂಗದವರಿಂದ ವಸತಿಗಾಗಿ ಅರ್ಜಿ ಆಹ್ವಾನ

ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group