Monthly Archives: March, 2023
ಸುದ್ದಿಗಳು
ದಸ್ತು ಬರಹಗಾರರಿಗೆ ನೊಂದಣಿಯಲ್ಲಿ ಕಾವೇರಿ 2.0 ಸಾಫ್ಟ್ ವೇರ ಅಳವಡಿಕೆ ಬಗ್ಗೆ ಮಾಹಿತಿ
ಸಿಂದಗಿ: ಸಾರ್ವಜನಿಕರ ಆಸ್ತಿಗಳ ನೊಂದಣಿಯಾಗುವಲ್ಲಿ ವಿಳಂಬ ನೀತಿಯಲ್ಲಿ ಸರಳೀಕರಣಗೊಳಿಸಿ ಸರಕಾರದ ನೊಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಕಾವೇರಿ 2.0 ತತ್ರಾಂಶವನ್ನು ಜಾರಿಗೆ ತಂದಿದ್ದು ಇದರ ಅನುಷ್ಠಾನದ ಕುರಿತು ಜಿಲ್ಲೆಯ ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಸಿಬ್ಬಂದಿ ವರ್ಗ ಹಾಗೂ ಗಣಕಯಂತ್ರ ನಿರ್ವಾಹಕರಿಗೆ ತರಬೇತಿ ಪಡೆದುಕೊಂಡಿದ್ದು ಎಲ್ಲ ತಾಲೂಕು ನೊಂದಣೀ ಇಲಾಖೆ ಸಿಬ್ಬಂದಿ ವರ್ಗ ಈ...
ಸುದ್ದಿಗಳು
ಹಳ್ಳೂರ ಚೆಕ್ ಪೋಸ್ಟ್ ಗೆ ಅರಭಾವಿ ಚುನಾವಣಾಧಿಕಾರಿ ಪ್ರಭಾವತಿ ಕೆ. ಭೇಟಿ
ಮೂಡಲಗಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರ ಮತ್ತು ಬೆಳಗಾವಿ ಜಿಲ್ಲಾ ಗಡಿಭಾಗದ ತಾಲೂಕಿನ ಹಳ್ಳೂರ ಗ್ರಾಮದ ಹತ್ತಿರ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ಗೆ ಬೈಲಹೊಂಗಲ ಉಪವಿಭಾಗಾಧಕಾರಿ ಹಾಗೂ ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಪಿ. ಅವರು ಮಂಗಳವಾರ ಸಂಜೆ ಭೇಟಿ ನೀಡಿ ಪರಿಶೀಲಿಸಿದರು.ಬಳಿಕ ಪತ್ರಕರ್ತರೊಂದಿಗೆ ಚುನಾವಣಾಧಿಕಾರಿ ಪ್ರಭಾವತಿ ಕೆ....
ಲೇಖನ
ಹೊಸ ಪುಸ್ತಕ ಓದು: ಸ್ಮರಣೀಯರು
ಸ್ಮರಣೀಯರು
ಲೇಖಕರು: ನಗರ್ಲೆ ಶಿವಕುಮಾರಪ್ರಕಾಶಕರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ನಗರ ಘಟಕ ಮೈಸೂರು ೨೦೨೩ಸಂಪರ್ಕವಾಣಿ: ೯೮೪೫೬೦೯೬೫೨ ಇತಿಹಾಸವೆಂಬುದು ಅಸಂಖ್ಯಾತ ಜೀವನಚರಿತ್ರೆಗಳ ಸಾರಸರ್ವಸ್ವ ಎನ್ನುತ್ತಾನೆ ಕಾರ್ಲೈಲ್. ಜೀವನ ಚರಿತ್ರೆಗಳು ರಸಾರ್ದ್ರವಾದಾಗ ಇತಿಹಾಸವೂ ರಸದರ್ಶನವೆನಿಸುತ್ತದೆ. ಇಡೀ ಜನಾಂಗದ ಕನಸು-ಕನವರಿಕೆಗಳ, ಆದರ್ಶ-ಯಥಾರ್ಥಗಳ, ಹೋರಾಟ-ಗೆಲವುಗಳ, ಸೋಲು-ಛಲಗಳ, ಆತ್ಮವಿಕಾಸದ ಮೆಟ್ಟಿಲುಮೆಟ್ಟಿಲುಗಳ, ಸಂಸ್ಕೃತಿ ಸಂದೋಹದ, ವೈಚಾರಿಕ ದೋಹನದ, ನಾಗರಿಕತೆಯ ವಿಕಸನದ, ಮಾನವತೆಯ ಮಹಾಯಾತ್ರೆಯ ಕಲಾತ್ಮಕ...
ಆರೋಗ್ಯ
ಮಾವು- ಬೇವು
ಯುಗಾದಿ ಎಂದರೆ ಮಾವು ಬೇವುಗಳ ಸಮಾಗಮ ಮಾವು ಚಿಗುರಿ ಬಿಟ್ಟು ನಳನಳಿಸುತ್ತಿದೆ ಬೇವು ಹೂ ಬಿಟ್ಟು ಪರಿಮಳ ಸೂಸುತ್ತಿರುತ್ತದೆ. ಎರಡು ವನಸ್ಪತಿಗಳ ಸಂಗಮ. ಮಾವು ಸೌಭಾಗ್ಯ ಸಂಕೇತ ಬೇವು ಆರೋಗ್ಯದ ಸಂಕೇತ. ಇವೆರಡನ್ನು ಮಿಲನ ಮಾಡಿ ಯುಗದ ಆದಿಗೆ ಉಪಯೋಗಿಸಲು ಸೂಚಿಸಿದ ಹಿರಿಯರಿಗೆ ಒಂದು ಸಲಾಂ. ಹಬ್ಬದ ದಿನ ಸಂಭ್ರಮಿಸಿದ ತೋರಣ ವನ್ನು ಔಷಧಿಯಾಗಿಯೂ...
ಸುದ್ದಿಗಳು
ಕೆಲವರು ದೇವರಾಗುತ್ತಾರೆನ್ನಲು ಸಿದ್ಧೇಶ್ವರ ಶ್ರೀಗಳೇ ಸಾಕ್ಷಿ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ...
ಸುದ್ದಿಗಳು
ಬೀದರ; ಅಬಕಾರಿ ಇಲಾಖೆ ಮುಂದುವರಿದ ದಾಳಿ
ದುಷ್ಕರ್ಮಿಗಳಿಗೆ ಸಿಂಹಸ್ವಪ್ನವಾದ ಇಲಾಖೆ
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಅಬಕಾರಿ ಇಲಾಖೆ ಬೀದರ ಜಿಲ್ಲಾದ್ಯಂತ ೨೪ ಚೆಕ್ ಪೋಸ್ಟ್ ಹಾಕಿದ್ದು ಚುನಾವಣೆಯ ಸಮಯದಲ್ಲಿ ಅಕ್ರಮ ಚಟುವಟಿಕೆ ಮಾಡುವವರ ಮೇಲೆ ಹದ್ದಿನ ಕಣ್ಣೇ ಇಟ್ಟಿದೆ ಎಂದು ಹೇಳಬಹುದು.ಮೊನ್ನೆಯ ದಾಳಿಯ ನಂತರ ಮತ್ತೆ ಬೀದರ ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ ಒಂದು ಕಾರು ಸೇರಿದಂತೆ ಸುಮಾರು 2,19,000...
ಸುದ್ದಿಗಳು
ಮಾರ್ಚ್ 26 ರಂದು ಗೊರ್ಟಾ ಗ್ರಾಮಕ್ಕೆ ಅಮಿತ್ ಶಾ; ಸರದಾರ ವಲ್ಲಭಭಾಯಿ ಪಟೇಲ್ ಮೂರ್ತಿ ಅನಾವರಣ
ಬೀದರ- ಲಿಂಗಾಯತ ಸಮುದಾಯದ ಮನ ಗೆಲ್ಲಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಬಸವಕಲ್ಯಾಣಕ್ಕೆ ಭೇಟಿ ನೀಡುವ ದಿನಾಂಕ ಫಿಕ್ಸ್ ಆಗಿದ್ದು ಅವರು ದಿ.26 ರಂದು ಬಂದರೆ ಬೀದರ್ ಜಿಲ್ಲೆ ಶರಣರ ನಾಡು ಬಸವಕಲ್ಯಾಣಕ್ಕೆ ಒಂದೇ ತಿಂಗಳಲ್ಲಿ ಎರಡನೇ ಬಾರಿ ಭೇಟಿ ನೀಡಿದಂತಾಗುತ್ತದೆ.ಇದೆ ಮಾರ್ಚ್ 3 ರಂದು ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ್ಧ ಅಮಿತ್...
ಸುದ್ದಿಗಳು
ಮೂಡಲಗಿಯಲ್ಲಿ ಎಲ್ಲ ಸಮುದಾಯಗಳಲ್ಲಿ ಸಾಮರಸ್ಯವಿದೆ – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ...
ಸುದ್ದಿಗಳು
ಗುರುಭವನ ಕಟ್ಟಡಕ್ಕೆ ಭೂಮಿ; ಮುಂದಿನ ಕಾರ್ಯಗಳಿಗೆ ಸಹಕರಿಸಿ- ರಮೇಶ ಭೂಸನೂರ
ಸಿಂದಗಿ: ಶಿಕ್ಷಕರ ಬಹುದಿನಗಳ ಬೇಡಿಕೆಯ ಗುರುಭವನದ ಕಟ್ಟಡಕ್ಕೆ ಪಟ್ಟಣದ ಪುರಸಭೆಯ ನಗರೋತ್ಥಾನ ಯೋಜನೆಯಡಿ ರೂ 50 ಲಕ್ಷ ವೆಚ್ಚದಲ್ಲಿ ಭೂಮಿ ನೀಡಿದ್ದೇವೆ ಮುಂದಿನ ಭಾಗವಾಗಿ ಇನ್ನೂ ರೂ 50 ಲಕ್ಷ ನೀಡುವುದಾಗಿ ನೀಡಿ ಹೆಚ್ಚು ವೇಗವಾಗಿ 16 ತಿಂಗಳ ಅವಧಿಯಲ್ಲಿ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಪಡಿಸಲು ಮುಂದಾಗುತ್ತೇನೆ ಅದಕ್ಕೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂದು...
ಸುದ್ದಿಗಳು
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನೆ ಮೇಲೆ ತೆರಿಗೆ ಇಲಾಖೆ ದಾಳಿ
ಬೀದರ: ಬೀದರ ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮನ್ನಾನ್ ಶೇಟ್ ಮನೆಯ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು ಈ ದಾಳಿಯ ಉದ್ದೇಶದ ಬಗ್ಗೆ ಹಲವು ಅನುಮಾನಗಳು ಏಳುತ್ತಿವೆ.ಈ ಮುಂಚೆ ಕಾಂಗ್ರೆಸ್ ಪಕ್ಷದ ಆದೇಶ ಮೇರೆಗೆ ಟಿಕೆಟ್ ಬೇಕಾದರೆ ಎರಡು ಲಕ್ಷ ಡಿಡಿ ಮಾಡಿ ಕಾಂಗ್ರೆಸ್ ಪಕ್ಷದ ಹೆಸರಿನಲ್ಲಿ ತೆಗೆದು ಕಳಿಸಿ ಎಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



