Monthly Archives: March, 2023
ಸುದ್ದಿಗಳು
ಏಯ್ಡ್ಸ್, ಸಿಫಿಲಿಸ್, ಹೆಪಟೈಟಿಸ್ ನಿಯಂತ್ರಣಕ್ಕೆ ಐಸಿಟಿಸಿ ಕೇಂದ್ರ ಬದ್ಧ
ಸಿಂದಗಿ: 2030 ರೊಳಗೆ ಹೆಚ್.ಐ.ವಿ/ಏಡ್ಸ್ ಹಪೆಟೈಟಸ್ ಬಿ ಮತ್ತು ಸಿಫಿಲಿಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಇವರು ಹೆಚ್.ಐ.ವಿ/ಏಡ್ಸ್, ಹೆಪಟೈಟಸ್ ಬಿ ಮತ್ತು ಸಿಫಿಲಿಸ್ ನಿಯಂತ್ರಿಸಲು ಮತ್ತು ತಡೆಗಟ್ಟಲು ಬದ್ಧವಾಗಿವೆ ಎಂದು ಐ.ಸಿ.ಟಿ.ಸಿ ಕೇಂದ್ರದ ಆಪ್ತ ಸಮಾಲೋಚಕ ಮಲ್ಲೇಶಪ್ಪ...
ಸುದ್ದಿಗಳು
ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ- ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ಸಮೀಪದ ಅರಭಾವಿ (ಗುಡ್ಡದವಾರಿ) ಪಟ್ಟಣದಲ್ಲಿ ಜರುಗಿದ ದಲಿತ ಬೃಹತ ಸಮಾವೇಶವನ್ನು...
ಸುದ್ದಿಗಳು
ವಿವಿಧ ಸ್ಪರ್ಧೆಗೆ ಮಹಿಳೆಯರಿಗೆ ಆಹ್ವಾನ
ಸಿಂದಗಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಿವೇದಿತಾ ಯುವತಿ ಮಂಡಳಿ ಸಿಂದಗಿ ಸಹಯೋಗದೊಂದಿಗೆ ಮಾ. 25 ಮತ್ತು 26 ರಂದು ಎಲ್ಲಾ ಮಹಿಳೆಯರಿಗಾಗಿ ವಿವಿಧ ರೀತಿಯ ಸ್ಪರ್ಧೆ ಹಾಗೂ ರಕ್ತದಾನ ಶಿಬಿರವನ್ನು ಜ್ಯೋತಿ ನಗರದ ಶ್ರೀ ಲಕ್ಷ್ಮೀ ಕಲ್ಯಾಣ ಮಂಟಪ ಏರ್ಪಡಿಸಲಾಗಿದೆಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ನಿವೇದಿತಾ...
ಸುದ್ದಿಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ
ಮೂಡಲಗಿ: 'ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು.ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ...
ಸುದ್ದಿಗಳು
ಇಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ
ಮೂಡಲಗಿ: ಬೆಂಗಳೂರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ರಾಜ್ಯದ ಸರ್ವ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ನೈರ್ಮಲ್ಯ ಹಾಗೂ ಆರೋಗ್ಯ ವಿಷಯ ಕುರಿತು ಉಚಿತ "ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ"ಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6, 7, 8 ಮತ್ತು 9ನೆಯ ತರಗತಿಯ ಶಾಲೆಯ ...
ಸುದ್ದಿಗಳು
ಬೀದರ: ಅಕಾಲಿಕ ಮಳೆ ಅವಾಂತರ; 8000 ಸಾವಿರ ಕೋಳಿ ಸಾವು
ಎರಡು ಎಕರೆ ಜಮೀನಿನಲ್ಲಿ ಇದ್ದ ನುಗ್ಗೆಕಾಯಿ ನೆಲಸಮ.
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಸತತವಾಗಿ ಎರಡು ದಿವಸ ದಿಂದ ಅಕಾಲಿಕ ಮಳೆ ಬೀಳುತ್ತಿದ್ದು ಇದರಿಂದಾಗಿ ಹಲವೆಡೆ ಭಾರಿ ಅವಾಂತರ ಸೃಷ್ಟಿಸಿದೆ. ಬಯಲು ಸೀಮೆ ಭಾಗಗಳಲ್ಲಿ ಬೀದರ್ ಜಿಲ್ಲೆಯ ಹಲವೆಡೆ ಸುರಿದ ಮಳೆ ಅನಾಹುತಗಳನ್ನು ಸೃಷ್ಟಿಸಿದೆ. ಭಾಲ್ಕಿ ತಾಲೂಕಿನ ಕೂಡ್ಲಿ ಗ್ರಾಮದಲ್ಲಿ ಮಳೆಗೆ 8,000ಕ್ಕೂ ಹೆಚ್ಚು...
ಸುದ್ದಿಗಳು
ರೂ.500 ಕ್ಕೆ ಕೊಲೆಯೊಂದು ನಡೆದು ಹೋಯಿತು
ವರ್ಷದ ಹಿಂದಿನ ಪ್ರಕರಣ ಭೇದಿಸಿದ ಬೀದರ ಪೊಲೀಸರು
ಬೀದರ: ಕಲಿಯುಗದಲ್ಲಿ ಬರ್ತಾ ಬರ್ತಾ ಕೊಲೆ ಅಂದರೆ ಈರುಳ್ಳಿ ಕತ್ತರಿಸಿದ ಹಾಗೆ ಆಗುತ್ತಿದೆಯೇನೋ ಎಂಬಂತಾಗಿದ್ದು ಕೇವಲ ಐದು ನೂರು ರೂಪಾಯಿಗೆ ವ್ಯಕ್ತಿಯೊಬ್ಬನ್ಙು ಭೀಕರವಾಗಿ ಕೊಲೆ ಮಾಡಿದ ಪ್ರಕರಣವನ್ನು ಬೀದರ ಪೊಲೀಸರು ಭೇದಿಸಿದ್ದಾರೆ. ಕಳೆದ ವರ್ಷ ಬೀದರ ನಲ್ಲಿ ಒಬ್ಬ ವ್ಯಕ್ತಿ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬಂತೆ ಬಿಂಬಿಸಲು ಹೊರಟ ಕೊಲೆ...
ಸುದ್ದಿಗಳು
ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ – ಪ್ರಕಾಶ ಖಂಡ್ರೆ
ಬೀದರ: ಕಾಂಗ್ರೆಸ್ ಪಕ್ಷವು ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಮೋಸ ಮಾಡಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದ್ದಾರೆ.ನಗರದಲ್ಲಿ ನಡೆದ ಎಸ್ ಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೊಸ ಬಾಂಬ್ ಸಿಡಿಸಿದರು.2018 ರಲ್ಲಿ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ ಕಾಂಗ್ರೆಸ್, ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ...
ಸುದ್ದಿಗಳು
ರಾಜ್ಯದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಈಶ್ವರ ಖಂಡ್ರೆ ಭವಿಷ್ಯ
ಬೀದರ - ಈ ಸಲ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷ ಧೂಳಿಪಟವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ ನುಡಿದಿದ್ದಾರೆಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಕೆಪಿಸಿಸಿ ರಾಜ್ಯ ಕಾರ್ಯದ್ಯಾಕ್ಷ ಈಶ್ವರ ಖಂಡ್ರೆ ನಡುವೆ ಹಗ್ಗಜಗ್ಗಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.ರಾಜ್ಯಾದ್ಯಂತ ಬಿಜೆಪಿ ಪಕ್ಷ ಧೂಳಿಪಟವಾಗಲಿದೆ....
ಸುದ್ದಿಗಳು
ಬೀದರ: ಭಾರೀ ಮಳೆಗೆ ಹಾಳಾದ ಜೋಳದ ಬೆಳೆ
ಬೀದರ: ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳೆದು ನಿಂತ ಜೋಳದ ಬೆಳೆ ಹಾಳಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿ ಹೋಗಿದ್ದಾನೆ.ರಾಶಿ ಮಾಡುವ ಸಂದರ್ಭದಲ್ಲಿಯೇ ಅಕಾಲಿಕ ಮಳೆ ಸುರಿದು ಭಾರೀ ಅನಾಹುತ ಮಾಡಿದೆ. ಭಾಲ್ಕಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಟಗ್ಯಾಳ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಬೆಳೆದು ನಿಂತ ಜೋಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



