Monthly Archives: April, 2023

ಪರ್ಯಾಯ ವಿವಾದ ಇತ್ಯರ್ಥ ಕೇಂದ್ರದ ಉದ್ಘಾಟನೆ

ಬೆಳಗಾವಿ: ಇದೇ ದಿನಾಂಕ:27 ರಂದು ಬೆಳಗಾವಿಯ ಮಹಾಂತೇಶನಗರದ ಮುಖ್ಯರಸ್ತೆಯಲ್ಲಿ ನ್ಯಾಯವಾದಿ ಲೇಖಕ ಸುನೀಲ ಎಸ್. ಸಾಣಿಕೊಪ್ಪ ಅವರ “ನ್ಯಾಯವೆಂಬ ಬೆಳಕು” ಎಂಬ ಪರ್ಯಾಯ ವಿವಾದ ಇತ್ಯರ್ಥ ಕೇಂದ್ರ ಉದ್ಘಾಟನೆಗೊಂಡಿತು. ಇದು ಕಕ್ಷಿದಾರರ ವಿವಾದಗಳನ್ನು ಮಧ್ಯಸ್ಥಿಕೆ, ಅನುಸಂಧಾನ, ಸಮಾಲೋಚನೆ ಮತ್ತು ಚೌಕಾಶಿ ಎಂಬ ವಿಧಾನಗಳ ಮೂಲಕ ನ್ಯಾಯಾಲಯದ ಹೊರಗೆ ಕಾನೂನಿನ ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸುವ ಸಂಸ್ಥೆಯಾಗಿದ್ದು, ಕಡಿಮೆ ಖರ್ಚಿನಲ್ಲಿ...

ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರಿದ ಗಾಣಿಗ ಸಮಾಜದ ಮುಖಂಡರು

ಸಿಂದಗಿ: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಯ ಕಾವು ದಿನದಿನದಿಂದ ರಂಗೇರುತ್ತಿದಂತೆ ಸಿಂದಗಿಯಲ್ಲಿಯೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಾರಿ ಪೈಪೋಟಿ  ಶುರುವಾಗಿದೆ. ಇತ್ತೀಚೆಗಷ್ಟೆ ಚಾಂದಕವಟೆ ಗ್ರಾಮದ ಬಿಜೆಪಿ ಮುಖಂಡರಾದ ಗಾಣಿಗ ಸಮುದಾಯದ ಪ್ರಮುಖ ನಾಯಕರಾದ ಪ್ರವೀಣ ಕಂಟಿಗೊಂಡ, ಸಂತೋಷ ಕಂಟಿಗೊಂಡ, ಧರೆಪ್ಪ ಕಂಟಿಗೊಂಡ, ರಾಕೇಶ ಕಂಟಿಗೊಂಡ, ಪರಮಾನಂದ ಕಂಟಿಗೊಂಡ, ನಾಗಪ್ಪ ಕಂಟಿಗೊಂಡ  ಅವರು  ಕಾಂಗ್ರೆಸ್ ಅಭ್ಯರ್ಥಿ ...

ಬಿಜೆಪಿ ಹಠಾವೋ ಬಂಜಾರಾ ಬಚಾವೋ ಬ್ಯಾನರ್; ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದ ತಾಂಡಾಗಳು

ಸಿಂದಗಿ: ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ತಾಂಡಾಗಳ ಮುಖ್ಯದ್ವಾರದಲ್ಲಿ ಮೀಸಲಾತಿ ಒಡೆತಕ್ಕೆ ಹಮಾರಾ ತಾಂಡಾ ಹಮಾರೆ ರಾಜ್, ಬಿಜೆಪಿ ಪಕ್ಷಕ್ಕೆ ತಾಂಡಾ ಬಹಿಷ್ಕಾರ, ಬಿಜೆಪಿ ಹಠಾವೋ ಬಂಜಾರಾ ಬಚಾವೋ ಎಂಬ ವಾಕ್ಯಗಳೊಳಗೊಂಡ ಬ್ಯಾನರ್‍ಗಳನ್ನು ಹಾಕುವ ಮೂಲಕ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದಿವೆ. ಹೌದು, ಒಳಮೀಸಲಾತಿ ಆಧಾರದ ಮೇಲೆ ಭೋವಿ, ಬಂಜಾರ,...

ಕಾಂಗ್ರೆಸ್ ಪ್ರಚಾರ ಸಭೆಗೆ ಆಗಮಿಸಲು ಮನವಿ

ಸಿಂದಗಿ: ರಾಜ್ಯ ವಿಧಾನ ಸಭಾ ಚುನಾವಣಾ ನಿಮಿತ್ತವಾಗಿ ವಿಜಯಪುರ ರಸ್ತೆಯಲ್ಲಿರುವ ಪಟ್ಟಣದ ಮಾಂಗಲ್ಯ ಭವನದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ ಕಾರಣ ಪಕ್ಷದ ಅಭಿಮಾನಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿವಂತೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ  ಮನಗೂಳಿ ಪತ್ರಿಕಾ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ...

ಕಾಂಗ್ರೆಸ್ ಅಭ್ಯರ್ಥಿ ಪರ ಮತ ಬೇಟೆಗಾಗಿ ಮಯೂರ

ಸಿಂದಗಿ: ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಯ ಪ್ರಚಾರ ಜೋರಾಗಿ ನಡೆಯುತ್ತಿದ್ದು ಸಿಂದಗಿ ಗದ್ದುಗೆ ಹಿಡಿಯಲು ಎಲ್ಲಾ ಅಭ್ಯರ್ಥಿಗಳು ನಾನಾ ರೀತಿ ಕಸರತ್ತು ನಡೆಸುತ್ತಿದ್ದು ಈಗ ಮತಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಬಾರಿ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಪರ ಮತಬೇಟೆಗಾಗಿ ಕ್ಷೇತ್ರದಲ್ಲಿ ದಲಿತ...

ಜಿರೇನಿಯಂ ಮತ್ತು ಏರುಮಡಿ ಪದ್ಧತಿ ತಂತ್ರಜ್ಞಾನದಲ್ಲಿ ಬೆಳೆದ ಈರುಳ್ಳಿ ಬೆಳೆಗಳ ಕ್ಷೇತ್ರೋತ್ಸವ

ಮೂಡಲಗಿ: ರೈತರು ವಿಜ್ಞಾನಿಗಳನ್ನು ಸಂಪರ್ಕಿಸಿ ಜಿರೇನಿಯಂ ಮತ್ತು ಈರುಳ್ಳಿ ಬೆಳೆಗಳ ಆಧುನಿಕ ತಂತ್ರಜ್ಞಾನಗಳಾದ ಹೆಚ್ಚಿನ ಇಳುವರಿ ಕೊಡುವ ತಳಿಗಳು, ಏರುಮಡಿ ಪದ್ಧತಿ, ಹನಿ ನೀರಾವರಿ, ರಸಾವರಿ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ಸಮಗ್ರ ಕೀಟ ಮತ್ತು ರೋಗ ನಿರ್ವಹಣೆ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬಹುದೆಂದು ಅರಭಾವಿ ಕಿ.ರಾ.ಚ.ತೋ ಮಹಾವಿದ್ಯಾಲಯದ ಡೀನ್ ಡಾ. ಎಮ್.ಜಿ. ಕೆರುಟಗಿ...

ನಕಲಿ ಭಗವದ್ಗೀತೆ- ಮಿಶನರಿಗಳಿಂದ ಹೊಸ ಕುತಂತ್ರ; ವಿಡಿಯೋ ವೈರಲ್

ಹೈದರಾಬಾದ್: ಹಿಂದೂಧರ್ಮ, ಸರ್ವಾಂತರ್ಯಾಮಿ ಭಗವಂತನ ಮಹಿಮೆ ಸಾರುವ ಭಗವದ್ಗೀತೆಯ ನಕಲಿ ಪುಸ್ತಕವನ್ನು ಮಾರುತ್ತಿದ್ದ ಮಿಶನರಿಯೊಬ್ಬನನ್ನು ಹಿಂದೂ ಕಾರ್ಯಕರ್ತರು ಹಿಡಿದು ಝಾಡಿಸಿದ್ದಾರೆ. ತೆಲುಗು ಭಾಷೆಯಲ್ಲಿ ಇದ್ದ ಗೀತಾ ನೀ ಜ್ಞಾನ ಅಮೃತಂ ಎಂಬ ಪುಸ್ತಕವನ್ನು ಯುವಕನೊಬ್ಬ ಮಾರುತ್ತಿದ್ದ ಅವನನ್ನು ಹಿಡಿದು ವಿಚಾರಣೆ ನಡೆಸಿದಾಗ ಅದರಲ್ಲಿ ದೇವರು ನಿರಾಧಾರ ಎಂಬ ವಿಷಯ, ಪವಿತ್ರ ಖುರಾನ್ ಹಾಗೂ ಪವಿತ್ರ ಬೈಬಲ್ ಎಂಬ...

ನಂಬಿಕೆ ಕವನಗಳು

ನಂಬಿಕೆಯು ವೈಯಕ್ತಿಕ ಅಥವಾ ವೃತ್ತಿಪರವಾಗಿರಲಿ, ಪ್ರತಿಯೊಂದು ಸಂಬಂಧದ ಪ್ರಮುಖ ಅಂಶವಾಗಿದೆ. ಇದು ವ್ಯಕ್ತಿಗಳು ಪರಸ್ಪರ ಸಂಪರ್ಕಿಸಲು ಮತ್ತು ಅವಲಂಬಿಸಲು ಅನುವು ಮಾಡಿಕೊಡುವ ಅಡಿಪಾಯವಾಗಿದ್ದು, ಭದ್ರತೆ ಮತ್ತು ಸೌಕರ್ಯದ ಅರ್ಥವನ್ನು ಸೃಷ್ಟಿಸುತ್ತದೆ. ಆದಾಗ್ಯೂ, ನಂಬಿಕೆಯು ದುರ್ಬಲವಾಗಿರುತ್ತದೆ ಮತ್ತು ಸುಲಭವಾಗಿ ಮುರಿಯಬಹುದು, ಇದು ಒಳಗೊಂಡಿರುವವರಿಗೆ ಸರಿಪಡಿಸಲಾಗದ ಹಾನಿಯನ್ನು ಉಂಟುಮಾಡುತ್ತದೆ. ಕಾವ್ಯದ ಶಕ್ತಿಯ ಮೂಲಕ, ನಾವು ನಂಬಿಕೆಯ ಹಲವು ಅಂಶಗಳನ್ನು...

55+ ಸೇವಾ ನಿವೃತ್ತಿ ಶುಭಾಶಯಗಳು- Happy Retirement Wishes

ನಿವೃತ್ತಿಯು ಒಬ್ಬರ ಜೀವನದಲ್ಲಿ ಒಂದು ರೋಮಾಂಚಕಾರಿ ಮತ್ತು ಕಹಿ ಸಮಯವಾಗಿರುತ್ತದೆ ಎಂದರೆ ತಪ್ಪಾಗಲಾರದು. ವರ್ಷಗಳ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ನಂತರ, ಒಬ್ಬರ ದುಡಿಮೆಯ ಫಲವನ್ನು ಆನಂದಿಸಲು ಮತ್ತು ಹೊಸ ಸಾಹಸಗಳನ್ನು ಪ್ರಾರಂಭಿಸುವ ಸಮಯವಾಗಿರುತ್ತದೆ. ನಿವೃತ್ತಿಯು ಜಗತ್ತನ್ನು ಪ್ರಯಾಣಿಸಲು, ಹೊಸ ಹವ್ಯಾಸವನ್ನು ಆರಿಸಿಕೊಳ್ಳಲು, ಅಥವಾ ವಿಶ್ರಾಂತಿ ಮತ್ತು ಪ್ರೀತಿಪಾತ್ರರ ಜೊತೆಗೆ ಸಮಯ ಕಳೆಯಲು, ಬಳಸಬಹುದಂತಹ ಸಮಯವಾಗಿದೆ. Also...

ದೇವರಿಗೇ ಚಳ್ಳೆಹಣ್ಣು ತಿನ್ನಿಸಿದ ಭೀಮಪ್ಪ ಗಡಾದ

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಯಾರಿಗೇ ಟಿಕೆಟ್ ಸಿಕ್ಕರೂ ಎಲ್ಲರೂ ಒಂದಾಗಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುತ್ತೇವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ ಭೀಮಪ್ಪ ಗಡಾದ ದೇವರಿಗೇ ಚಳ್ಳೆಹಣ್ಣು ತಿನ್ನಿಸಿದ್ದಾರೆ. ಈ ಮೊದಲು ಅವರು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಈಗ ಪಕ್ಷೇತರವಾಗಿ ಸ್ಪರ್ಧಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿಯವರಿಗೂ ದ್ರೋಹ ಮಾಡಿರುವ ಗಡಾದ ಅವರ...
- Advertisement -spot_img

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -spot_img
close
error: Content is protected !!
Join WhatsApp Group