Monthly Archives: April, 2023
ಸುದ್ದಿಗಳು
ಉಂಡ ಮನೆಗೆ ದ್ರೋಹ ಬಗೆದ ಭೀಮಪ್ಪ ಗಡಾದ
ಅನ್ನ ನೀಡಿದ ಪಕ್ಷವನ್ನೇ ತ್ಯಜಿಸಿ ಬಂದಿರುವ ಭೀಮಪ್ಪ ಗಡಾದ ಉಂಡ ಮನೆಗೇ ದ್ರೋಹ ಎಸಗಿದ್ದಾರೆ. ಈ ಮಾತು ಜೆಡಿಎಸ್ ಮುಖಂಡ ಸಿ ಎಂ ಇಬ್ರಾಹಿಂ ಸೇರಿದಂತೆ ಇನ್ನೂ ಕೆಲವು ಮೂಡಲಗಿಯ ಜೆಡಿಎಸ್ ಮುಖಂಡರಿಂದ ಹೊರಬಂದಿದೆ. ಆದರೂ ಕೆಲವು ಜೆಡಿಎಸ್ ಮುಖಂಡರು ಗಡಾದ ಅವರ ಜೊತೆಯಲ್ಲಿಯೇ ತಿರುಗಾಡುತ್ತಿದ್ದು ಅರಭಾವಿಯ ಅದರಲ್ಲೂ ಮೂಡಲಗಿಯ ರಾಜಕೀಯ ತಳವಿಲ್ಲದ ಕೊಡದಂತಾಗಿದೆ....
ಲೇಖನ
ಸೂರ್ಯಾಸ್ತದ ಸೊಬಗಿನ ಮರವಂತೆ ಬೀಚ್
ಜೀವನದಲ್ಲಿ ಪ್ರವಾಸ ತನ್ನದೆ ಅದ ಅನುಭೂತಿಯನ್ನು ನೀಡುತ್ತದೆ. ನಾನು ನನ್ನ ಹಳೆಯ ಅಲ್ಬಂ ನೋಡುವ ಸಂದರ್ಭದಲ್ಲಿ ಇತ್ತೀಚಿಗೆ ಕುಂದಾಪುರ ಪೋಟೋಗಳನ್ನು ನೋಡಿದೆ. ತಟ್ಟನೇ ನೆನಪಾಗಿದ್ದು ಅಲ್ಲಿನ ಮರವಂತೆ ಬೀಚ್.ಪೆಬ್ರುವರಿ ೨೮ ಮತ್ತು ಮಾರ್ಚ ೧ ರಂದು ೨೦೧೫ ರಲ್ಲಿ ನಾನು ಕುಂದಾಪುರದ ದೃಶ್ಯ ಮತ್ತು ಶ್ರವ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕನ್ನಡ ಪುಸ್ತಕ...
ಸುದ್ದಿಗಳು
ಮೋದಿ ವಿರುದ್ಧ ಖರ್ಗೆ ಹೇಳಿಕೆಗೆ ಈರಣ್ಣ ಕಡಾಡಿ ಖಂಡನೆ
ಜನ ಕಾಂಗ್ರೆಸ್ ಅನ್ನು ಕಸದ ಬುಟ್ಟಿಗೆ ಹಾಕಿದ್ದಾರೆ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪ ಎಂದು ಹೀಯಾಳಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಗ್ರವಾಗಿ ಖಂಡಿಸಿದ್ದಾರೆ.ಟ್ವೀಟ್ ಒಂದನ್ನು ಮಾಡಿರುವ ಅವರು ಪ್ರಧಾನಿ ಮೋದಿಯವರ ವಿರುದ್ಧ ಸೆಣಸಾಡಿ ಸೋತು ಸುಣ್ಣವಾಗಿರುವ ಕಾಂಗ್ರೆಸ್ ನಾಯಕರು ಒಂದಲ್ಲ ಒಂದು ಹತಾಶ ಹೇಳಿಕೆಗಳನ್ನು ನೀಡುತ್ತಲೇ...
ಸುದ್ದಿಗಳು
ಮಧುಕೇಶ್ವರ ದೇವಾಲಯಕ್ಕೆ ಗೋವಾ ನಾಯಕರ ಭೇಟಿ
ಬನವಾಸಿ: ಗೋವಾ ರಾಜ್ಯದ ಸಮಾಜ ಕಲ್ಯಾಣ, ಪುರಾತತ್ವ ಇಲಾಖೆಯ ಸಚಿವ ಸುಭಾಷ ದೇಸಾಯಿ ಹಾಗೂ ಗೋವಾದ ನಾವೇಲಿ ಕ್ಷೇತ್ರದ ಶಾಸಕ ಉಲ್ಲಾಸ ತುವೇಕರ ಅವರು ಕದಂಬರ ರಾಜಧಾನಿ ಇಲ್ಲಿಯ ಐತಿಹಾಸಿಕದ ಮಧುಕೇಶ್ವರ ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರವಾಸದಲ್ಲಿದ್ದಾಗ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಸುಭಾಷ ದೇಸಾಯಿ ಮತ್ತು ಶಾಸಕ ಉಲ್ಲಾಸ ತುವೇಕರ ಪೂರ್ಣ ದೇವಸ್ಥಾನ ವೀಕ್ಷಣೆ ಮಾಡಿ,...
ಸುದ್ದಿಗಳು
ಮೂಡಲಗಿ ಪಟ್ಟಣದಲ್ಲಿ ವಿವಿಧಡೆ ಶ್ರೀ ಭಗೀರಥರ ಜಯಂತಿ ಆಚರಣೆ
ಮೂಡಲಗಿ: ಪಟ್ಟಣದ ಭಗೀರಥ ಉಪ್ಪಾರ ಸಮಾಜ ಸೇವಾ ಸಂಘ ಮತ್ತು ತಾಲೂಕಾ ಉಪ್ಪಾರ ಸಮಾಜ ಸಂಘದ ಆಶ್ರಯದಲ್ಲಿ ಮೂಡಲಗಿ ಪಟ್ಟಣದ ಗಣೇಶ ನಗರದಲ್ಲಿನ ಶ್ರೀ ಭಗೀರಥ ವೃತ್ತದಲ್ಲಿ ಗುರುವಾರದಂದು ಶ್ರೀ ಭಗೀರಥ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.ಭಗೀರಥ ಉಪ್ಪಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಬಸು ಹಂದಿಗುಂದ ಅವರು ಶ್ರೀ ಭಗೀರಥ ಮಹರ್ಷಿ ಅವರ ಭಾವಚಿತ್ರಕ್ಕೆ...
ಸುದ್ದಿಗಳು
ಕ್ಷೇತ್ರವು ಎಲ್ಲ ರೀತಿಯಿಂದ ಅಭಿವೃದ್ಧಿಯಾಗಲು ಬಿಜೆಪಿಗೆ ಮತ ನೀಡಿ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಕ್ಷೇತ್ರವು ಎಲ್ಲ ರೀತಿಯಿಂದ ಅಭಿವೃದ್ಧಿ ಹೊಂದಲು ತಾವೆಲ್ಲ ಹಿರಿಯರು ಸೇರಿ ಎಲ್ಲರನ್ನು ಕರೆದುಕೊಂಡು ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.ಇಲ್ಲಿನ ಶಿವಬೋಧರಂಗ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯಲ್ಲಿ ಕರೆಯಲಾದ ಮೂಡಲಗಿ, ಗುರ್ಲಾಪೂರ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಬಿಜೆಪಿ ಕಾರ್ಯಕರ್ತರು ಹಾಗೂ ಹಿರಿಯರ ಸಭೆಯಲ್ಲಿ ಅವರು ಮಾತನಾಡಿದರು.ಬಿಸಿಲು...
ಸುದ್ದಿಗಳು
ಬೀದರ; ಧಾರಾಕಾರ ಸುರಿದ ಆಲಿಕಲ್ಲು ಮಳೆ
ಬೀದರ: ಜಿಲ್ಲೆಯ ಭಾಲ್ಕಿ ಪಟ್ಟಣ, ನಿಟ್ಟೂರು, ಹಲಬರ್ಗಾ ಸೇರಿದಂತೆ ಹಲವು ತಾಲೂಕಿನಲ್ಲಿ ಧಾರಾಕಾರ ಆಲಿಕಲ್ಲು ಮಳೆ ಸುರಿದಿದ್ದು ಭಾರೀ ಅನಾಹುತ ಮಾಡಿದೆ.ಗ್ರಾಮದ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ.ಬೀದರ್ ನಲ್ಲಿ ಸತತ ಎರಡು ಗಂಟೆಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ.ವರದಿ: ನಂದಕುಮಾರ ಕರಂಜೆ, ಬೀದರ
ಸುದ್ದಿಗಳು
ಭಗೀರಥ ಜಯಂತಿ
ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಪೂಜೆ ನೇರವೇರಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾಯಪ್ಪ ತಹಶೀಲದಾರ, ನಿಂಗಪ್ಪ ಭಾಗೋಜಿ, ಶಂಕರ ಧರೆನ್ನವರ, ಜಗದೀಶ ಶಿಂಗಳಾಪೂರ, ಕುಶಾಲ ಗುಡೆನ್ನವರ, ಮಾಳಪ್ಪ ಗೌಡರ, ಗಣಪತಿ ರಂಕನಕೊಪ್ಪ, ಲಕ್ಕಪ್ಪ ನಂದಿ, ಗಣೇಶ ಹುಳ್ಳಿ, ಲಕ್ಷ್ಮಣ ಘಮಾಣಿ, ನಾಗರಾಜ ಗೋಸಬಾಳ, ಲಕ್ಷ್ಮಣ ಧರೆನ್ನವರ ಸೇರಿದಂತೆ...
ಸುದ್ದಿಗಳು
29 ರಿಂದ ಶ್ರೀ ಶಿವಬೋಧ ಸ್ವಾಮಿಗಳ ಜಾತ್ರಾ ಉತ್ಸವ
ಮೂಡಲಗಿ - ಭಾವೈಕತೆಗೆ ಹೆಸರಾಗಿರುವ ಇಲ್ಲಿಯ ಆರಾಧ್ಯ ದೈವ ಶ್ರೀ ಶಿವಬೋಧಸ್ವಾಮಿಗಳ ಪುಣ್ಯ ತಿಥಿ, ಜಾತ್ರಾ ಮಹೋತ್ಸವವು ಏ. 29 ರಿಂದ ಮೇ.3 ರವರೆಗೆ ನಡೆಯಲಿದೆ ಎಂದು ಪೀಠಾಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿಗಳು ತಿಳಿಸಿದ್ದಾರೆ.ಏ.29 ರಂದು ರಾತ್ರಿ 9 ಗಂಟೆಯಿಂದ ಭಕ್ತರಿಂದ ದೀಡ ನಮಸ್ಕಾರ (ಉರುಳು) ಸೇವೆ ಸಲ್ಲಿಸುವರು.ಏ.30 ರಂದು ಮಧ್ಯಾಹ್ನ...
ಸುದ್ದಿಗಳು
ಅರಭಾವಿಯ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಮತ ನೀಡಿ – ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು.ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು,...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



