Monthly Archives: May, 2023

ಈ ಸಲ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸೋಣ – ಜಗದೀಶ ಶೆಟ್ಟರ

ಸಿಂದಗಿ: ದಿ.ಎಂ.ಸಿ ಮನಗೂಳಿ ಅವರು ಯಾವುದೇ ಪಕ್ಷ ಅಧಿಕಾರದಲ್ಲಿದ್ದರು ಪಟ್ಟು ಹಿಡಿದ ಕೆಲಸ ಬಿಟ್ಟವರಲ್ಲ ಅಂಥವರ ಮಗನಾದ ಅಶೋಕ ಮನಗೂಳಿಯಿಂದ ಅಭಿವೃದ್ಧಿ ಸಾಧ್ಯ. ಬಿಜೆಪಿಯಲ್ಲಿ ಪ್ರಾಮಾಣಿಕರಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ ಅದಕ್ಕೆ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ ತಕ್ಕ ಪಾಠ ಕಲಿಸೋಣ. ಅಶೋಕ ಮನಗೂಳಿಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ...

ಚುನಾವಣೆ ನಂತರ ಪಂಚಮಸಾಲಿ ಹೋರಾಟ ಮುಂದುವರೆಸಲು ಪಣ

ಜಯ ಮೃತ್ಯುಂಜಯ ಶ್ರೀಗಳಿಗೆ ಸಮಾಜದವರಿಂದ ಅಭಿನಂದನೆ ಮೂಡಲಗಿ: ಕಳೆದ 3 ವರ್ಷಗಳಿಂದ ನಿರಂತರ ಹೊರಾಟದ ಫಲದಿಂದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಡಿ ಮೀಸಲಾತಿ ಪಡೆದುಕೊಂಡಿದ್ದು, ಚುನಾವಣೆ ನಂತರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ 2024ರ ಒಳಗಾಗಿ ಲಿಂಗಾಯತ ಎಲ್ಲ ಒಳಪಂಗಡಗಳಿಗೆ ಓಬಿಸಿ ಮೀಸಲಾತಿಯಲ್ಲಿ ಸೇರ್ಪಡಿಸುವಂತೆ ಒಗ್ಗಟಿನಿಂದ ಹೊರಾಟ ಮಾಡೋಣ ಎಂದು ಲಿಂಗಾಯತ ಪಂಚಮಸಾಲಿ ಪ್ರಥಮ ಜಗದ್ಗುರು ಬಸವ...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group