Monthly Archives: May, 2023

ಭಾವಾಂತರಂಗದಲ್ಲಿ ಏನೇನೋ

ಕಳೆದ ಎರಡು ದಿನಗಳಿಂದ ನಂದಿನಿ ಒಂದು ಪೋನ್ ಮತ್ತು ಸಂದೇಶ ಏನೂ ಮಾಡುತ್ತಿಲ್ಲವಲ್ಲ. ಏನಾಗಿರಬಹುದು ಇವಳಿಗೆ.? ಎಂದು ವಿಜಯ್ ಯೋಚಿಸುತ್ತಿದ್ದನು. ತಾನೇ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲವಲ್ಲ. ಪೋನ್ ಕಟ್ ಮಾಡ್ತಿದ್ದಾಳೆ ಏನಾದರೂ ಆಗಿದೆಯೇ.? ನಮ್ಮ ಸ್ನೇಹದ ನಡುವೆ ಬಿರುಕು ಮೂಡಿಸುವ ಘಟನೆ ಏನಾದರೂ ಜರುಗಿರಬಹುದೇ.?   ಏನೆಲ್ಲ ಆಲೋಚನೆಗಳು.ದಿನ ರಾತ್ರಿ ಮಲಗುವ ಮುಂಚೆ ಗುಡ್...

ಮತದಾರರು ಕಾಂಗ್ರೆಸ್ ನೋಡಿ ಮತ ಹಾಕಿಲ್ಲ: ಪ್ರತಾಪ್‌ ಸಿಂಹ

ಬೆಂಗಳೂರು: ಮತದಾರರು ಕಾಂಗ್ರೆಸ್ ಪಕ್ಷವನ್ನು ನೋಡಿ ಮತ ಹಾಕಿಲ್ಲ, ಅದು ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದ ನೆಪ ಹೇಳಿದರೆ ಉಗ್ರ  ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವ ಕೆಲಸ ನಡೆದಿದೆ. ಸಿಎಂ ಕುರ್ಚಿ ನಶ್ವರ. ಆದರೆ ಪೊಲೀಸ್...

ಮಹಿಳಾ ವಕೀಲರ ಸಂಖ್ಯೆ ಹೆಚ್ಚಾಗಬೇಕು – ನ್ಯಾಯಮೂರ್ತಿ ಬಿ. ವೀರಪ್ಪ

ಮೂಡಲಗಿ - ನ್ಯಾಯ ಬೇಡಿ ಬರುವ ಜನರಿಗೆ ಜಾತಿ ಮತ ಭೇದವಿಲ್ಲದೆ ನ್ಯಾಯಾಧೀಶರು ಯಾವುದೇ ಒತ್ತಡಕ್ಕೆ ಮಣಿಯದೆ ನ್ಯಾಯ ಒದಗಿಸಿಕೊಡಬೇಕು ಎಂದು ರಾಜ್ಯ ಉಚ್ಛ ನ್ಯಾಯಾಲಯದ  ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿದರು.ಮೂಡಲಗಿ ನಗರದ ನೂತನ ಕೋರ್ಟ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.೭.೨೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಹೊಸ ನ್ಯಾಯಾಲಯ...

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

ಬೀದರ: ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಕರೆಯಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪರಸ್ಪರ ಕೂಗಾಟ-ತಳ್ಳಾಟದ ಘಟನೆ ನಡೆದಿದೆ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಗ್ರಾಮೀಣ ಘಟಕದ ಅಧ್ಯಕ್ಷ ಆನಂದ ಚವಾಣ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಮತ್ತಿತರರು ಸಭೆ ನಡೆಸುತ್ತಿದ್ದರು....

ಜಿಲ್ಲಾ ಕಸಾಪ ಧಾರವಾಡದಲ್ಲಿ “ಭಾವ ಸ್ಪಂದನ” ಕವನ ಸಂಕಲನ ಬಿಡುಗಡೆಯ ಕಾರ್ಯಕ್ರಮ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಧಾರವಾಡದಲ್ಲಿ ಶ್ರೀಮತಿ ಸುಲೋಚನಾ ಅಪ್ಪಾಸಾಹೇಬ ಮಾಲಿಪಾಟೀಲ ಅವರ ಚೊಚ್ಚಲ ಕವನ ಸಂಕಲನ ಡಾ. ಶಶಿಕಾಂತ ಪಟ್ಟಣ ಅವರ ಕೈಯಿಂದ ಪುಸ್ತಕ ಬಿಡುಗಡೆಯ ಕಾರ್ಯಕ್ರಮ ಜರುಗಿತು.ಪಟ್ಟಣ ಅವರು ಕನ್ನಡ ಸಾಹಿತ್ಯದಲ್ಲಿ ಜಾನಪದ ಸಾಹಿತ್ಯದ ಸೊಗಡು ಕಾವ್ಯದ ಮೂಲಕ ಮತ್ತು ಶರಣ ಸಾಹಿತ್ಯದಲ್ಲಿ ಶರಣರು ತಮ್ಮ ವಚನಗಳಲ್ಲಿ ಶರಣ ಸಂಬಂಧಗಳನ್ನು ಯಾವ...

ಸ್ಕೌಟ್ಸ್ ಮತ್ತು ರೋವರ್ಸ್ ಬೇಸಿಗೆ ಶಿಬಿರ ಉದ್ಘಾಟನೆ

ಮೂಡಲಗಿ: ಕೇವಲ ವಿದ್ಯಾರ್ಥಿಗಳು ಅಷ್ಟೇ ಅಲ್ಲದೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಸ್ಕೌಟ್ಸ್-ಗೈಡ್ಸ್, ರೋವರ್ಸ್-ರೆಂಜರ್ಸ್ ಇವುಗಳು ಜೀವನದಲ್ಲಿ ಎದುರಾಗುವ ಎಂತಹ ಸಮಸ್ಯೆಗಳನ್ನು ಸಹಜವಾಗಿ ಎದುರಿಸುವ ಸಾಮರ್ಥ್ಯವನ್ನು ನೀಡುವ ಸಾಧನಗಳಾಗಿವೆ ಎಂದು ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ.ಎ.ಪಿ.ರಡ್ಡಿ ಹೇಳಿದರು.ಅವರು ಶುಕ್ರವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ...

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಬೈಲಹೊಂಗಲ: ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರಾಗುವುದು ಅಭಿಮಾನದ ಸಂಕೇತ ಎಂದು ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ ಹೇಳಿದರು.ಪಟ್ಟಣದ ಗಣಾಚಾರಿ ಕಾಲೇಜಿನಲ್ಲಿ ನಡೆದ ಪರಿಷತ್ತಿನ ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಮಾತನಾಡಿ  ೧೯೧೫ ರಲ್ಲಿ ಸ್ಥಾಪನೆಯಾದ ಕನ್ನಡ ಸಾಹಿತ್ಯ...

ಕರೆಂಟ್ ಬಿಲ್ಲ ಸಿದ್ದು, ಡಿಕೆಶಿ ನ ಕೇಳಿ! ಮೀಟರ್ ರೀಡರ್ ಗೆ ವಿದ್ಯುತ್ ಗ್ರಾಹಕನ ಅವಾಜ್ !

ಬೀದರ: ಕಾಂಗ್ರೆಸ್ ಸರ್ಕಾರದಿಂದ ಉಚಿತ ವಿದ್ಯುತ್ ನೀಡಿದ್ದಾರೆ. ನಾವು ಕರೆಂಟ್ ಬಿಲ್ ಕಟ್ಟಲ್ಲ, ಬೇಕಾದರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಮನೆಗೆ ಹೋಗಿ ಕೇಳಿ ಎಂದು ಗ್ರಾಹಕರೊಬ್ಬರು ವಿದ್ಯುತ್ ಮೀಟರ್ ರೀಡರನ್ನು ದಬಾಯಿಸುತ್ತಿರುವ ವಿಡಿಯೋ ವೈರಲ್ ಆಗಿದೆ.ಬೀದರ್ ದಕ್ಷಿಣ ಕ್ಷೇತ್ರ ಯದ್ದಲಾಪುರ್ ಗ್ರಾಮದಲ್ಲಿ ನಡೆದ ಘಟನೆ ಇದು.  ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾಡ್೯ನಲ್ಲಿ ಕರೆಂಟ್ ಬಿಲ್...

ಹಗಲೂ ರಾತ್ರಿ ನೋಟ್ ಪ್ರಿಂಟ್ ಮಾಡಿ: ಆರ್ ಬಿ ಐ

ಹೊಸದಿಲ್ಲಿ: ದೇಶದಲ್ಲಿ ಚಲಾವಣೆಯಲ್ಲಿರುವ ೨೦೦೦ ರ ನೋಟನ್ನು ಆರ್ ಬಿ ಐ ಹಿಂತೆಗೆದುಕೊಂಡ ಹಿನ್ನೆಲೆಯಲ್ಲಿ ಬ್ಯಾಂಕುಗಳಿಗೆ ಹರಿದುಬರುತ್ತಿರುವ ೨೦೦೦ ರ ನೋಟಗಳಿಗೆ ಬದಲಾಗಿ ೫೦೦ ರ ನೋಟುಗಳ ಕೊರತೆ ಎದುರಾಗಿದ್ದು ಹೊಸ ಐನೂರರ ನೋಟು ಮುದ್ರಿಸಲು ದಿನದ ಇಪ್ಪತ್ನಾಲ್ಕು ತಾಸೂ ಕೆಲಸ ಮಾಡಲು ಆರ್ ಬಿ ಐ ನೋಟು ಮುದ್ರಕರಿಗೆ ಸೂಚಿಸಿದೆ.ಇದೇ ಮೇ ೨೩ ರಿಂದ...

ಸಿಂದಗಿ: ಕಾಲುವೆಗಳಿಗೆ ನೀರು ಹರಿಸಲು ಮನವಿ

ಸಿಂದಗಿ: ಗುತ್ತಿ ಬಸವಣ್ಣ ಏತ ನೀರಾವರಿ ಕಾಲುವೆ ಐಬಿಸಿ ಹಾಗೂ ಇಂಡಿ ಉಪ ಕಾಲುವೆಯಲ್ಲಿ ಐಬಿಸಿಗೆ ಬರುವ ಹಳ್ಳಿಗಳಿಗೆ ತುರ್ತಾಗಿ ನೀರು ಹರಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ಶಾಸಕ ಅಶೋಕ ಮನಗೂಳಿ ಅವರು ಮನವಿ ಮಾಡಿಕೊಂಡಿದ್ದಾರೆ.ಸಿಂದಗಿ ಮತಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸತತವಾಗಿ ಭೀಕರ ಬರಗಾಲಕ್ಕೆ ತುತ್ತಾಗಿದ್ದು ಮತ್ತು...
- Advertisement -spot_img

Latest News

ಪುಸ್ತಕ ಪರಿಚಯ

ಪುಸ್ತಕದ ಹೆಸರು :- "ಬಸವ ಜನ್ಮಸ್ಥಳ ಬಸವನಬಾಗೇವಾಡಿ ಕ್ಷೇತ್ರ ಚರಿತ್ರೆ"ಲೇಖಕರು :- ಮುರುಗೇಶ ಸಂಗಮ (೯೪೪೯೪೩೭೬೦೪) ಬೆಲೆ :- ೧೧೦ನಮ್ಮ ಜ್ಞಾನ ವಿಸ್ತರವಾಗಬೇಕಾದರೆ ಪುಸ್ತಕ ಓದುವ ಹವ್ಯಾಸ...
- Advertisement -spot_img
close
error: Content is protected !!
Join WhatsApp Group