Monthly Archives: June, 2023

ಮೊಳಕೆ ಕಾಳು

ಮೊಳಕೆ ಬರಿಸಿದ ಕಾಳುಗಳನ್ನು ತಿನ್ನಬಹುದಾ ಇದು ಅನೇಕರು ನನ್ನಲ್ಲಿ ಕೇಳಿದ ಪ್ರಶ್ನೆಗೆ ನನ್ನ ಉತ್ತರ: ಇದು ಸತ್ಯ ನಮ್ಮಲ್ಲಿ ಯಾವತ್ತು ಕಾಳುಗಳನ್ನು ಮೊಳಕೆ ತರಿಸಿ ತಿನ್ನುವುದಿಲ್ಲ. ಕಿಡ್ನಿ ಕಲ್ಲು, ಸಂಧಿವಾತ, ಎಲುಬಿನ ಕೀಲುಗಳ ಮಧ್ಯೆ ಪ್ರೊಟೀನ್ ಶೇಖರಣೆ ಬುದ್ಧಿ ಮಾಂದ್ಯತೆ ಅನಾವಶ್ಯಕ ಸಿಟ್ಟು ಮಾನಸಿಕ ಒತ್ತಡ ಕರುಳಿನ ಸಮಸ್ಯೆ ಬರುತ್ತದೆ. ಮೊಳಕೆ ಕಾಳು ಇತ್ತೀಚೆಗೆ ಬಂದ ಪ್ಯಾಶನ್ ಗಳಲ್ಲಿ...

ಯಶಸ್ಸಿಗೆ ಆತ್ಮಸ್ಥೈರ್ಯವೇ ಪ್ರಮುಖ ಕಾರಣ – ಶೃತಿ ಯರಗಟ್ಟಿ

ಮೂಡಲಗಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಆತ್ಮಸ್ಥೈರ್ಯ ಅತ್ಯಂತ ಪ್ರಮುಖ ಕಾರಣವಾಗುವದು. ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುಪಿಎಸ್‍ಇಯಲ್ಲಿ 362 ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಅಭಿನಂದನೆ ಮತ್ತು ಸತ್ಕಾರ ಸ್ವೀಕರಿಸಿ...

ಪ್ರಾಚಾರ್ಯರಾಗಿ ಪ್ರೊ. ಗುಜಗೊಂಡ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್‌. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು. ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದರು...

ಸಹಬಾಳ್ವೆಯ ಸಂದೇಶ ಸಂತಸ ತಂದಿದೆ – ಅಶೋಕ ಮನಗೂಳಿ

ಸಿಂದಗಿ: ನನ್ನನ್ನು ಇಲ್ಲಿ ಕರೆಯಿಸಿ ಸುಂದರ ವಾತಾವರಣದಲ್ಲಿ ಸನ್ಮಾನಿಸಿದ್ದು ನನ್ನ ಸೌಭಾಗ್ಯ ಇಲ್ಲಿ ಜಾತಿ ಪಂಥಗಳ ಭೇದವಿಲ್ಲದೆ ಎಲ್ಲರೂ ಸ್ನೇಹದಿಂದ ಕೂಡಿಬಾಳುವ ಸಂದೇಶ ನನಗೆ ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪ್ರಜಾಪಿತಾ ಬ್ರಹ್ಮಾಕುಮಾರಿಯ ವಿಶ್ವವಿದ್ಯಾಲಯದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ತಂದೆ ದಿ.ಎಮ್.ಸಿ.ಮನಗೂಳಿಯವರು ಆಧುನಿಕ ಭಗಿರಥ ಎಂದು ಬದುಕಿನಂತೆ ಸಿಂದಗಿ...

ರಾಮ ರಾಜ್ಯದಲ್ಲಿ ತೆರಿಗೆ

ಶ್ರೀರಾಮ ಹದಿನಾಲ್ಕು ವರ್ಷಗಳ ವನವಾಸವನ್ನು ಪೂರ್ಣಗೊಳಿಸಿ ಅಯೋಧ್ಯೆಗೆ ಮರಳಿದ್ದು ನಮಗೆಲ್ಲ ಗೊತ್ತು. ನಾನು ಹೇಳ ಹೊರಟಿರುವುದು ರಾಮ ಪಟ್ಟಾಭಿಷಕ್ತನಾದ ಮೇಲಿನ ಕತೆ. ರಾಮ ಸಿಂಹಾಸನವನ್ನೇರಿದ ಮೇಲೆ ಆಡಳಿತಕ್ಕೆ ಬೇಕಾದ ಖಜಾನೆ ತುಂಬಿರಲಿಲ್ಲ. ಬರಿದಾದ ಬೊಕ್ಕಸವನ್ನಿಟ್ಟುಕೊಂಡು ಹೇಗೆ ಆಡಳಿತ ನಡೆಸುವುದು? ನೂರಾರು ಖರ್ಚುಗಳನ್ನು ನಿಭಾಯಿಸುವುದು ಹೇಗೆ? ಹೀಗಾಗಲು ಕಾರಣವೇನು? ಹಣ ಸಂಗ್ರಹಕ್ಕೆ ದಾರಿ ಯಾವುದು?ಎಂಬಿತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು...

ಕವನ: ಲಿಂಗರೂಪಿ ಪರಮಾತ್ಮ

ಲಿಂಗರೂಪಿ ಪರಮಾತ್ಮ  ಅರಿವೆಂಬ ಜ್ಞಾನಕ್ಕೆ ಲಿಂಗವೆಂಬ ಕುರುಹಾಗಿ ಅತ್ತ ಇತ್ತ ಸುತ್ತದ ಮನ ಆತ್ಮದಲಿ ಒಂದಾಗಿ ಇಡೀ ಬ್ರಹ್ಮಾಂಡ ಅಂಗೈಯಲ್ಲಿ ಲಿಂಗವಾಗಿ ಕಂಡು ಕರುಣಿಸಿದ ಬಸವಂಗೆ ಶರಣು ನಿರಾಕಾರದ ಸಾಂಕೇತಿಕ ಸ್ವರೂಪನು ವಿಶ್ವದಾದ್ಯಂತ ಪ್ರತೀಕ ಬಿಂದು ನೀನು ಅಜ್ಞಾನದ ಕತ್ತಲೆ ಅಳಿಸಿ ಸುಜ್ಞಾನದ ಬೆಳಕು  ಚೆಲ್ಲಿದ ಲಿಂಗರೂಪಿ ಪರಮಾತ್ಮಂಗೆ ಶರಣು ಏಕ ಚಿತ್ತದ ಧ್ಯಾನ ನಿನ್ನಿಂದ ಕಲಿತಿರುವೆನು ನಿನ್ನೊಳೊಂದಾಗಿ ನಾ ಬೆರೆತಿರುವೆನು ಅಗಾಧ ಶಕ್ತಿ ಕರುಣಿಸಿರುವೆ ನೀ ನನ್ನಲ್ಲಿ ಶಿವಲಿಂಗ ಪೂಜೆಗೆ...

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ ಹಾಗೂ ಲಕ್ಷ್ಮೀದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜಾನಪದ ಕಲಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಾಡಿನ ಜಾನಪದ ಸಂಪ್ರದಾಯ, ಆಚರಣೆಗಳಿಗೆ ತೊಟ್ಟಿಲು ಗ್ರಾಮೀಣ...

ಶಿಕ್ಷಣ ಸಿಬ್ಬಂದಿಯಲ್ಲಿ ಪರಸ್ಪರ ಸಹಕಾರ ಪ್ರಜ್ಞೆ ಅಗತ್ಯ – ಪಾಂಡುರಂಗ ಒಂಟಿ

ಮೂಡಲಗಿ: ಸರಕಾರದ ನೌಕರನಾಗಿ ಇಲಾಖೆ ಜೊತೆಯಾಗಿ ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿ ಕರ್ತವ್ಯ ಪ್ರಜ್ಞೆಯನ್ನು ತೋರಬೇಕು. ಶಿಕ್ಷಣ ಇಲಾಖೆಯಲ್ಲಿಯ ಬೋಧಕ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವಲ್ಲಿ ಬೋಧಕೇತರ ಸಿಬ್ಬಂದಿಗಳ ಪಾತ್ರ ಮಹತ್ವ ಪೂರ್ಣವಾಗಿದೆ. ಒಂದೆ ನಾಣ್ಯದ ಎರಡು ಮುಖಗಳಾಗಿ ಕರ್ತವ್ಯ ಪಾಲಿಸಿದಾಗ ಇಲಾಖೆಯ ಗೌರವ ಎತ್ತಿಹಿಡಿಯಲು ಯಶಸ್ವಿಯಾಗುವುದಾಗಿ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಪಾಂಡುರಂಗ ಒಂಟಿ ಹೇಳಿದರು. ಅವರು...

ಅಭಿವೃದ್ಧಿ ಯೋಜನೆಗಳಿಂದ ಶಿಕ್ಷಣ ಇಲಾಖೆಗೆ ವರದಾನ – ಅರಿಹಂತ ಬಿರಾದಾರ ಪಾಟೀಲ

ಮೂಡಲಗಿ: ಶಿಕ್ಷಣ ಇಲಾಖೆ ಹಲವಾರು ಯೋಜನೆಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಜಾರಿಗೆ ತರುತ್ತಿರುವದರಿಂದ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದರೆ ಸರ್ಕಾರಿ ಶಾಲೆಗಳಿಗೆ ಅವೇ ವರದಾನವಾಗಲಿವೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಛೇರಿಯ ವಿಷಯ ಪರಿವೀಕ್ಷಕರಾದ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ...

ಕವನ: ಪರಿಸರ ನೀ ಉಳಿಸು ಸರಸರ

ಪರಿಸರ ನೀ ಉಳಿಸು ಸರಸರ ನಿನ್ನ ಪಾಪಗಳೆಲ್ಲವ ಕ್ಷಮಿಸಿ ಮಾತೃ ಹೃದಯದಿ ಹರಸುತಿಹಳು ಭೂ ಮಾತೆ ಸ್ವಾರ್ಥಕಾಗಿ ಆಕೆಯ ಒಡಲ ಬಗೆಯುವೆ ಏಕೆ..ಓ ಮೂಢಾ !! ನಗರೀಕರಣದ ನೆಪದಲಿ ವೃಕ್ಷಗಳ ಕಡಿದೆ, ಬೆಟ್ಟಗುಡ್ಡಗಳ ಆಪೋಶನ ಮಾಡಿದೆ, ಸುಂದರ ಪ್ರಕೃತಿಯ  ಕೊಂದು, ಬಾರ್,ರೆಸಾರ್ಟಗಳ ಮಾಡಿ ನೀ ಉದ್ಧಾರವಾದೆ.. ಆಧುನೀಕರಣದ  ನೆಪದಲಿ ಭೂತಾಯಿಯ ಉಸಿರಾದ ಬೆಟ್ಟಗುಡ್ಡಗಳ ಬಗೆದೆ, ಹಸಿರು ಮರಗಳ ಜೀವಂತ ಕೊಂದೆ, ಎಲ್ಲಕೂ ಸಮಾಜದ ಪ್ರಗತಿಯ ನೆಪ ಹೇಳಿದೆ.. ಮಲೆನಾಡು ಹಸಿರು, ಗುಡ್ಡಬೆಟ್ಟಗಳು   ಕರಗಿ ಬಯಲಾಯಿತು,ಮಳೆ...
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ಮಂಗದಿಂ ಮಾನವನು ಜನಿಸಿಬಂದೆನ್ನುವರು ಈಗಿರುವ ಮಂಗದಿಂ ಜನಿಸನೇಕೆ ? ಮಂಗ ಮಾನಸದಿಂದ ಮನುಜ‌ ಮಾನಸವೆಂಬ ಸಿದ್ಧಾಂತ ಸರಿಯೇನೋ ! - ಎಮ್ಮೆತಮ್ಮ ಶಬ್ಧಾರ್ಥ ಮಂಗ = ಕೋತಿ. ಮಾನಸ = ಮನ. ಮನುಜ...
- Advertisement -spot_img
close
error: Content is protected !!
Join WhatsApp Group