Monthly Archives: July, 2023

Sindagi: ದೇವಣಗಾಂವ ಗ್ರಾಮದಲ್ಲಿ ಆರೋಗ್ಯ ಮತ್ತು ಪೋಷಣ ಸಮೀಕ್ಷೆ

ಸಿಂದಗಿ: ಸರಕಾರ ಉತ್ತಮ ನೀತಿಗಳನ್ನು ರೂಪಿಸುವ ಉದ್ದೇಶ ಹಾಗೂ ಇಲಾಖೆಗಳಿಗೆ ಸಹಾಯಕವಾಗುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್‍ ಆಪ್ ಮೂಲಕ ಸಮೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಎಸ್.ಐ.ಕಲಶೆಟ್ಟಿ ಹೇಳಿದರು. ದೇವಣಗಾಂವ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಮೀಕ್ಷೆ ಪ್ರಾರಂಭಿಸಿ ಮಾತನಾಡುತ್ತಿದ್ದರು. ಅಪೌಷ್ಠಿಕತೆ, ಗರ್ಭಿಣಿ...

Gokak: ರಾಯಣ್ಣ ಸ್ಮರಣಾರ್ಥ ಜನ ಜಾಗೃತಿ ಶ್ಲಾಘನೀಯ – ಸರ್ವೋತ್ತಮ ಜಾರಕಿಹೊಳಿ

ಗೋಕಾಕ- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ...

Mudalagi: ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ – ಐರನ್ ಮ್ಯಾನ್ ಶ್ರೀಶೈಲ ಬ್ಯಾಕೂಡ

ಮೂಡಲಗಿ: ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದರೆ ವಿವಿಧ ಇಲಾಖೆಗಳಲ್ಲಿ ನೌಕರಿ ಪಡೆಯಲು ಅವಕಾಶವಿರುತ್ತದೆ ಎಂದು ಐರನ್ ಮ್ಯಾನ್ ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೂಡ ಹೇಳಿದರು. ತಾಲೂಕಿನ ತುಕ್ಕಾನಟ್ಟಿಯ ಸಿದ್ದಾರೂಢ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಕಲ್ಲೋಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಹಾಗೂ ಖಜಕಿಸ್ತಾನದಲ್ಲಿ ಜರುಗಿದ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಐರನ್ ಮ್ಯಾನ...

Mudalagi: ಅರಭಾವಿ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ವಾರ್ಷಿಕೋತ್ಸವ ಸಮಾರಂಭ

ಮೂಡಲಗಿ: ವಿದ್ಯಾರ್ಥಿಗಳಿಗೆ ತೋಟಗಾರಿಕೆಯಲ್ಲಿ ವಿಫುಲ ಅವಕಾಶಗಳಿದ್ದು ಅವುಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿ ಜೀವನ ಗೊಲ್ಡನ್ ಲೈಫ್ ಸಮಯದಲ್ಲಿ ಸಾಧನೆ ಹಾಗೂ ಸಾಮರ್ಥ್ಯದ ಕಡೆ ಗಮನ ಹರಿಸಿದರೆ ಗುರಿ ಮುಟ್ಟಲು ಸಾಧ್ಯ ಎಂದು  ಬೆಳಗಾವಿ ಲೋಕಾಯುಕ್ತ ವರಿಷ್ಠಾಧಿಕಾರಿ  ಬೆಳಗಾವಿ ಹನುಮಂತರಾಯ ಅವರು ಹೇಳಿದರು. ಅವರು ತಾಲೂಕಿನ ಅರಭಾವಿಯ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಹಾಗೂ ವಿದ್ಯಾರ್ಥಿ...

Mudalagi: ಮಣ್ಣು ಪರೀಕ್ಷೆ ಮತ್ತು ಹಸಿರೆಲೆ ಗೋಬ್ಬರದ ಮಹತ್ವ ಕಾರ್ಯಕ್ರಮ

ಮೂಡಲಗಿ: ರೈತರು ಬೇಸಾಯ ಮಾಡುವ ಮೊದಲು ತಮ್ಮ ಜಮೀನದಲ್ಲಿ ಮಣ್ಣು ಪರೀಕ್ಷೆ ಮಾಡಿಕೊಂಡು ಭೂಮಿಗೆ ಫೋಷಕಾಂಶ ಗೊಬ್ಬರವನ್ನು ನೀಡಲು  ಸಣಬು, ಗೊಬ್ಬರ ಗಿಡ ಬೆಳೆಗಳನ್ನು ಸಮಯ ಅನುಸಾರ ಭೂಮಿಯಲ್ಲಿ ಬಳಕೆ ಮಾಡುವದರಿಂದ ಉತ್ತಮ ಬೆಳೆ ಬೆಳೆಯಲು ಸಾಧ್ಯ ಎಂದು ತುಕ್ಕಾನಟ್ಟಿ ಬರ್ಡ್ಸ್ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರ ವಿಜ್ಞಾನಿ ಡಾ.ಎಮ್.ಎನ್.ಮಲಾವಡಿ ಹೇಳಿದರು. ಅವರು ತಾಲೂಕಿನ...

Mudalagi: ಯುಥ್ ಫಾರ್ ಪರಿವರ್ತನ ತಂಡದಿಂದ ನೋಟ್ ಬುಕ್ ವಿತರಣೆ

ಮೂಡಲಗಿ: ಕಸ ದಿಂದ ರಸ ಎನ್ನುವಂತೆ ಬೆಂಗಳೂರಿನ ಯೂತ್ ಫಾರ್ ಪರಿವರ್ತನ ತಂಡವು ಬೇಸಿಗೆ ಸಮಯದಲ್ಲಿ ತಮ್ಮ ಅತ್ಯಮೂಲ್ಯ ಸಮಯವನ್ನು ನಿಗದಿಗೊಳಿಸಿ ಮರು ಬಳಕೆಯ ನೋಟ್ ಬುಕ್‍ಗಳನ್ನು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಳಕೆಯ ವಿನೂತನ ಯೋಜನೆ ಶ್ಲಾಘನೀಯವಾಗಿದೆ ಎಂದು ಪ್ರಧಾನ ಗುರು ರಾಜು ಕೊಳದೂರ ಹೇಳಿದರು. ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ...

ಭ್ರಷ್ಟರ ಮೆರವಣಿಗಗೆ ಒಂದು ವರ್ಷ; ನನ್ನ ಹೋರಾಟ ಮುಂದುವರೆಯುತ್ತದೆ

ಇಂದಿಗೆ ಸರಿಯಾಗಿ ಒಂದು ವರ್ಷವಾಯಿತು. ಭ್ರಷ್ಟನೊಬ್ಬ ಶಾಲೆಯ ನೆಪದಲ್ಲಿ ನಮ್ಮ ಕೋಳಿ ಫಾರ್ಮ ಬಂದ್ ಮಾಡಿಸಿ ತಮ್ಮ ನೆಂಟರಿಷ್ಟರ ಫಾರ್ಮಗಳು ಚೆನ್ನಾಗಿ ನಡೆಯುವಂತೆ ನೋಡಿಕೊಂಡು ಹೊರಟಿದ್ದಾನೆ. ತಾನು ಮಾತ್ರ ತಲೆಯಿಂದ ಪಾದದವರೆಗೂ ಭ್ರಷ್ಟನಾಗಿ ಸಂಸ್ಥೆಯೊಂದರ ಹೆಸರಿನಲ್ಲಿ ಅಪಾರ ಹಣ ಗುಳುಂ ಮಾಡಿದ್ದಲ್ಲದೆ, ಶಾಲೆಯೆಂಬ ಪವಿತ್ರ ದೇಗುಲವನ್ನೂ ಕೂಡ ಭ್ರಷ್ಟಾಚಾರದ, ರಾಜಕಾರಣದ ಅಡ್ಡಾ ಮಾಡಿಕೊಂಡು ಹೊರಟಿದ್ದಾನೆ. ವಿಪರ್ಯಾಸವೆಂದರೆ...

Gurlapur: ಗುರ್ಲಾಪೂರದಲ್ಲಿ ಕುಮಾರಸ್ವಾಮಿಗೆ ಸನ್ಮಾನ

ಗುರ್ಲಾಪೂರ-  ಸ್ಥಳಿಯ ಶ್ರೀ ಮಲ್ಲಿಕಾರ್ಜುನ ಅರ್ಬನ್ ಕೋ- ಆಪ್ ಕ್ರೆಡಿಟ್ ಸೊಸಾಯಿಟಿಯಲ್ಲಿ ನೀರಾವರಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿಯಾದ ಕುಮಾರಸ್ವಾಮಿ ಚನಬಸಯ್ಯ ಕುರಟ್ಟಿ ಇವರನ್ನು ಸಂಘದ ಅಧ್ಯಕ್ಷರಾದ ಪರಪ್ಪ ಚಿ ಮುಗಳಖೋಡ ಇವರ ಅಧ್ಯಕ್ಷತೆಯಲ್ಲಿ ಸನ್ಮಾನ ನಡೆಯಿತು. ಸೇವೆಯಿಂದ ನಿವೃತ್ತಿಯಾದ ಕುಮಾರಸ್ವಾಮಿಯವರ ಜೀವನವು ಸುಂದರ ಸರಳವಾಗಿ ಸಾಗಲಿ ಹಾಗೆ ಅವರು ತಮ್ಮ ಅದಿಕಾರವಧಿಯಲ್ಲಿ ನಡೆದ...

ಅಕ್ಷರ ದಾಸೋಹ ಬಿಸಿ ಊಟದ ಯೋಜನೆಯ ನೌಕರರ ಬೇಡಿಕೆಗಾಗಿ ಆಗ್ರಹಿಸಿ ಮನವಿ

  ಮೂಡಲಗಿ: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರ ಸಂಘ(ಸಿಐಟಿಯು)ದಿಂದ ಬಿಸಿ ಊಟ ಯೋಜನೆಯ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮೂಡಲಗಿ ತಾಲೂಕಾ ಪಂಚಾಯತ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಅಕ್ಷರ ದಾಸೋಹ ಯೋಜನೆಯ ಮಧ್ಯಾಹ್ನದ ಬಿಸಿ ಊಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ, ಮಕ್ಕಳ ಗೈರು ಹಾಜರಿ ತಡೆಗಟ್ಟಲು, ಅಪೌಷ್ಠಿಕತೆ...

ಗೊರೂರು ವ್ಯಕ್ತಿ ವಿಚಾರ ಸಂವಾದ

ಬೆಂಗಳೂರು ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ನಾಡಿನ ಹಿರಿಯ ಸಾಹಿತಿ , ಸ್ವಾತಂತ್ರ್ಯ ಹೋರಾಟಗಾರ, ಗಾಂಧಿ ಅನುಯಾಯಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ರವರ 119ನೇ ಜನ್ಮದಿನ ನಿಮಿತ್ತ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಗೊರೂರು ವ್ಯಕ್ತಿ ವಿಚಾರ ಸಂವಾದವನ್ನು ಆಯೋಜಿಸಲಾಗಿತ್ತು. ಕೆನಡಾದಲ್ಲಿ ನೆಲೆಸಿರುವ ಗೊರೂರುರವರ ಪುತ್ರಿ ವಸಂತಿ ಮೂರ್ತಿ ಸಂವಾದದಲ್ಲಿ ಮಾತನಾಡುತ್ತ ತಮ್ಮ ತಂದೆ...
- Advertisement -spot_img

Latest News

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ....
- Advertisement -spot_img
close
error: Content is protected !!
Join WhatsApp Group