Monthly Archives: July, 2023

ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಪಾಲಿಕೆ ಶೌಚಾಲಯ ಅವ್ಯವಸ್ಥೆಯ ಆಗರ

ಬೆಂಗಳೂರು ಮಹಾನಗರ ಪಾಲಿಕೆಯ ತುಷಾರ್ ಗಿರಿನಾಥ್, ಐಎಎಸ್ ಅವರಿಗೆ ಪರಿಸರ ಪ್ರೇಮಿ ತೀರ್ಥಹಳ್ಳಿ ಅನಂತ ಕಲ್ಲಾಪುರ ಅವರ ಪತ್ರ ಮಾನ್ಯರೆ, ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇರುವ ( ಜಂಟಿ ಆಯುಕ್ತರ ಕಚೇರಿ ಜಗದೀಶ್ ಕೆ) 9ನೇ ಮೇನ್, 9ನೇ ಕ್ರಾಸ್, 2ನೇ ಬ್ಲಾಕ್ ಜಯನಗರ, ಬೆಂಗಳೂರು 5600119901462568, 22975701 bbmpgmail.com ನಾನು ಇಲ್ಲಿಗೆ ಕೆಲಸದ ನಿಮಿತ್ತ ಜುಲೈ 11...

ಗಜ್ಜಗ

ಕಾಡಿನ ದೊಡ್ಡ ದೊಡ್ಡ ಮರ ಮರದ ಕೊಂಬೆ ರೆಂಬೆಗಳಿಗೆ ಸುತ್ತಿಕೊಂಡಿರುವ ಸಣ್ಣ ಎಲೆ ಯ ಬಳ್ಳಿ ಬಳ್ಳಿಯಲ್ಲಿ ಮುಳ್ಳಿರುವ ಕಾಯಿ ಎಷ್ಟು ಮುಳ್ಳೆಂದರೆ ನೆಲಕ್ಕೆ ಕಾಲಿಡಲು ಭಯ ಗಜ್ಜಗದ ಮಟ್ಟಿ ಎಂದರೆ ಸಣ್ಣ ವಯಸ್ಸಿನಲ್ಲಿ ನಾವು ಹೋಗಲಾರದ ಜಾಗ ಎಂದು ತೀರ್ಮಾನ. ಕತ್ತಿಯ ಮೊನೆಯಲ್ಲಿ ಕೆಣಕಿ ಕುಕ್ಕಿತೆಗೆದಾಗ ಮಾತ್ರ ಗಜ್ಜಗದ ಕಾಯಿಯ ದರ್ಶನ ಗೋಲಿ ಆಡಲಂತೂ...

ಪಶ್ಚಿಮ ಮೆಲ್ಬೋರ್ನ ನಲ್ಲಿ ವಿಂಡ್ಯಮ್ ಕನ್ನಡ ಬಳಗ ಉದ್ಘಾಟನೆ

ವಿದೇಶದಲ್ಲೂ ಕನ್ನಡದ ಕಂಪು ಬೀರುವವರೇ ಕನ್ನಡದ ರಾಯಭಾರಿಗಳು: ನಾಡೋಜ ಡಾ. ಮಹೇಶ ಜೋಶಿ ಬೆಂಗಳೂರು: ಉದ್ಯೋಗ ಅರಸಿ ದೇಶ ಬಿಟ್ಟು ವಿದೇಶಕ್ಕೆ ಬಂದರೂ ಸ್ವಂತಿಕೆಯನ್ನು ಬಿಡದೇ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಳ್ಳುವವರೇ ನಿಜವಾದ ಕನ್ನಡಭಾಷೆಯ ರಾಯಭಾರಿಗಳು ಎಂದು ಪಶ್ಚಿಮ ಮೆಲ್ಬೋರ್ನ ನಲ್ಲಿ ನೆಲೆಸಿರುವ ವಿಂಡ್ಯಮ್  ಕನ್ನಡ ಬಳಗದ ಸದಸ್ಯರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...

ವಿಶೇಷ ಉಪನ್ಯಾಸ ಕಾಯ೯ಕ್ರಮ

ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನ ಘಟಕ ಬೆಳಗಾವಿ ಮತ್ತು ಮ ರ  ಸಂ ಶಿಕ್ಷಣ ಮಹಾವಿದ್ಯಾಲಯ ಮಹಾಂತೇಶ ನಗರ ಬೆಳಗಾವಿ ಇವರ  ಸಂಯುಕ್ತ  ಆಶ್ರಯದಲ್ಲಿ ದಿನಾಂಕ 15.07.2023  ರಂದು 11.00   ಘಂಟೆಗೆ ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಅವರ ಬದುಕು ಬರಹ ಕುರಿತು ಉಪನ್ಯಾಸವನ್ನು ಡಾ. ನಿಮ೯ಲಾ ಬಟ್ಟಲ...

Gurlapur: ಬಸವೇಶ್ವರ ಗದ್ದುಗೆಗೆ ವಿಶೇಷ ಪೂಜೆ

ಗುರ್ಲಾಪೂರ - ಗ್ರಾಮದಲ್ಲಿ ಒಳ್ಳೆಯ ಬೆಳೆ ಬಂದು ರೈತ ಖುಷಿಯಾಗಬೇಕಾದರೆ ಮಳೆಯು ಅತಿ ಅವಶ್ಯವಾಗಿ ಬೇಕಾಗಿರುತ್ತದೆ ರೈತ ಉತ್ತಮ ಬೇಸಾಯ ಮಾಡಬೇಕಾದ ಸಮಯದಲ್ಲಿ ಈ ವರ್ಷ ಮಳೆರಾಯ ಮುನಿಸಿಕೊಂಡು ರೈತರಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕರವಾಗಬಾರದೆಂದು ದೇವರಲ್ಲಿ ಭಕ್ತಿಯ ಮೊರೆಹೋಗುವದು ಸಹಜ. ಹಾಗೆಯೇ ಗುರ್ಲಾಪೂರ ಗ್ರಾಮದ ಭಕ್ತರು ಶ್ರೀ ಬಸವೇಶರನಿಗೆ ಮೊರೆ ಹೋಗಿ ಮೂರು...

Sindagi: ಗಾರ್ಗಿ ಮತ್ತು ಸಾತಿಹಾಳ ಅವರಿಗೆ ಬಾಲ ಸಾಹಿತ್ಯ ಪ್ರಶಸ್ತಿ

ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿಯ ವಿದ್ಯಾಚೇತನ ಪ್ರಕಾಶನವು ರಾಜ್ಯ ಮಟ್ಟದಲ್ಲಿ ಮಕ್ಕಳ ಸಾಹಿತ್ಯ ಕೃತಿಗಳಿಗೆ ಕೊಡಮಾಡುವ ವಿದ್ಯಾಚೇತನ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ಮಕ್ಕಳ ಸಾಹಿತಿಗಳಾದ ಬೆಳಗಾವಿಯ ಬಸವರಾಜ ಗಾರ್ಗಿ ಮತ್ತು ಸಿಂದಗಿಯ ಎಸ್.ಎಸ್. ಸಾತಿಹಾಳ ಆಯ್ಕೆಯಾಗಿದ್ದಾರೆ. ಪ್ರಸಕ್ತ ವರ್ಷದ ಪ್ರಶಸ್ತಿಗೆ 2022ರಲ್ಲಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆವ್ಹಾನಿಸಿತ್ತು. ಬಂದ ಕೃತಿಗಳಲ್ಲಿ ಗದ್ಯವಿಭಾಗದಲ್ಲಿ ಬೆಳಗಾವಿಯ...

Sindagi: ಯುವಕರಿಗೆ ಕಾನೂನು ಅರಿವು ಕಾರ್ಯಕ್ರಮ

ಸಿಂದಗಿ: ಜಾಸ್ತಿ ಬೈಕನ್ನು ಬಳಸುವ ಯುವಕರಲ್ಲಿ ಲ್ಯೆಸನ್ಸ್, ಇಶ್ಯೂರೆನ್ಸ್, ಆರ್.ಸಿ ಬುಕ್, ಹೆಲ್ಮೆಟ್ ಇರುವುದು ಬಹಳ ಮುಖ್ಯ ಹಾಗೂ ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇರಬೇಕು ಎಂದು ಅನ್ವರ್ ಹುಸೇನ್ ಅಂಗಡಿ ವಕೀಲರು ಹೇಳಿದರು. ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಯುವಕರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ, ಯುವಕರಿಗೆ ಕೆಲಸ ಇರುವುದಿಲ್ಲ ಆದರೂ ಕೂಡ...

Sindagi: ಯಲ್ಲು ಬಮನಳ್ಳಿ ಗೆ ನ್ಯಾಷನಲ್ ವೈಡ್ ಅವಾರ್ಡ ಪ್ರಶಸ್ತಿ

ಸಿಂದಗಿ: ಬೆಂಗಳೂರಿನ ರಾಡಿಸನ್ ಬ್ಲೂ ಏರಿಯಾದಲ್ಲಿ 2023 ರ ಬ್ಯುಸಿನೆಸ್ ಮೆಂಟ್ ರಾಷ್ಟ್ರವ್ಯಾಪಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಯಲ್ಲು ಬೊಮ್ಮನಹಳ್ಳಿರವರಿಗೆ ಪ್ರಥಮ ದರ್ಜೆ ಗುತ್ತಿಗೆದಾರರೆಂದು ಗುರುತಿಸಿ ನ್ಯಾಷನಲ್ ವೈಡ್ ಅವಾರ್ಡ್ ನೀಡಿ ಗೌರವಿಸಿದ್ದಾರೆ. ಸುಮಾರು ವರ್ಷಗಳಿಂದ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಇವರು ಸಮಾಜ ಸಂಘಟನೆಯಲ್ಲಿ ಪಾಲ್ಗೊಂಡು ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದು ಕೋವಿಡ್ ಸಂದರ್ಭದಲ್ಲಿ...

Belagavi: ಹೊರ ಗುತ್ತಿಗೆ ನೌಕರರಿಗೆ ಸೌಲಭ್ಯ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ

ಬೆಳಗಾವಿ - (ಕರ್ನಾಟಕ ವಾರ್ತೆ): ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ  ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.        ಸರ್ಕಾರದ ವಿವಿಧ ಇಲಾಖೆಗಳು, ನಿಗಮ...

ದೊಡ್ಡಪತ್ರೆ (ಸಾಂಬಾರ ಸೊಪ್ಪು)

ಸಾಧಾರಣವಾಗಿ ಸಾಂಬಾರು ಸೊಪ್ಪು ಒಂದಿಷ್ಟು ಔಷಧಿ ಬಲ್ಲವರಲ್ಲಿ ತಿಳಿದೇ ಇರುತ್ತದೆ. ಮನೆಯೆಂದರಲ್ಲಿ ಇರುವ ಉಪಯುಕ್ತ ಔಷಧೀಯ ಗಿಡಗಳಲ್ಲಿ ಇದು ಒಂದು. ಕುಂಡದಲ್ಲಿಯೂ ಬೆಳೆಸಬಹುದಾದ ಸಸ್ಯ. ಆಹಾರಕ್ಕೆ ಉಪಯುಕ್ತವಾಗಿದೆ. ತಂಬುಳಿ ಸಾರು ಚಟ್ನಿ ಚಟ್ನಿ ಪುಡಿ ಬೋಂಡಾ ಇನ್ನಿತರೆ ಖಾದ್ಯಗಳಲ್ಲಿ ಒಳ್ಳೆಯ ರುಚಿಯನ್ನು ಆರೋಗ್ಯವನ್ನು ಕೊಡುವಂತಹ ಬಹು ಉಪಯೋಗಿ ಸಸ್ಯ. ಕಣ್ಣಿನ ರೆಪ್ಪೆಗೆ ಇದರ ರಸವನ್ನು ಹಚ್ಚುವುದರಿಂದ...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group