Monthly Archives: July, 2023

ಗುತ್ತಿ ಬಸವಣ್ಣ ಏತ ನೀರಾವರಿ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

ಸಿಂದಗಿ: ಸಿಂದಗಿ ಮತಕ್ಷೇತ್ರದ ತಾಂಬಾ ಭಾಗದ ಸುತ್ತಮುತ್ತಲಿನ ರೈತರ ಬೇಡಿಕೆಯಾಗಿದ್ದ ಗುತ್ತಿ ಬಸವಣ್ಣ ಏತ ನೀರಾವರಿ ಸಮಸ್ಯೆ ಪರಿಹಾರಕ್ಕೆ ಸುಮಾರು 473 ದಿನಗಳಿಂದ ನಡೆದ ಉಪವಾಸ ಸತ್ಯಾಗ್ರಹಕ್ಕೆ ಇಂದು ಬಹುತೇಕ ಅಂತಿಮ ರೂಪ ಸಿಕ್ಕಿದೆ. ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ ಅವರಿಗೆ  ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರು ಗುತ್ತಿ ಬಸವಣ್ಣ ಹೋರಾಟ ಸಮಿತಿಯ...

‘ದಲಿತ ದೇವೋಭವ’ ಚಿತ್ರದ ಮುಖ್ಯ ಪಾತ್ರದಲ್ಲಿ ನಿಶಾ ರೆಡ್ಡಿ

ಈಗಾಗಲೇ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಿಶಾ ರೆಡ್ಡಿಯವರು ಪ್ಯಾನ್ ಇಂಡಿಯಾ ಚಿತ್ರವಾದ 'ದಲಿತ ದೇವೋಭವ' ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ. ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ...

ವಿಮಾನಗಳಲ್ಲಿ ಕನ್ನಡ ಬಳಕೆ; ಡಾ. ಮಹೇಶ್ ಜೋಶಿ ಅಭಿನಂದನೆ

ಬೆಂಗಳೂರಿನಿಂದ ಹೊರಡುವ ಹಾಗೂ ಬೆಂಗಳೂರಿಗೆ ಆಗಮಿಸುವ ಎಲ್ಲ ವಿಮಾನಗಳ ಪ್ರಕಟಣೆ ಫಲಕ ಗಳಲ್ಲಿ ಹಾಗೂ ಗಗನ ಸಖಿಯರು ಪ್ರಯಾಣಿಕರಿಗೆ ಸೂಚನೆ  ನೀಡುವಾಗ ಕನ್ನಡ ಭಾಷೆ ಬಳಸುತ್ತಿರುವ ಬಗ್ಗೆ ಕನ್ನಡ  ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಈ ಹಿಂದೆ ಕೇಂದ್ರ ವಿಮಾನಯಾನ ಸಚಿವರು ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಯ ಪ್ರಮುಖರೊಂದಿಗೆ ರಾಜ್ಯಕ್ಕೆ ಬರುವ...

Puttaraj Gawai: ಡಾ. ಪಂ. ಪುಟ್ಟರಾಜ ಸೇವಾ ಸಮಿತಿಗೆ ಸಂಗೀತ ಶಿಕ್ಷಕಿ ದೇವಿಕಾ ಜೋಗಿ ನೇಮಕ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಆಜೀವ ಸದಸ್ಯರಾಗಿ ಸಲ್ಲಿಸಿದ ಸೇವೆ, ಪೂಜ್ಯರ ಮೇಲಿಟ್ಟಿರುವ ಭಕ್ತಿ, ಸಮಾಜ ಸೇವೆ, ಸಂಸ್ಕೃತಿ ಚಿಂತನೆಯನ್ನು ಗುರುತಿಸಿ ಹೊಸಪೇಟೆಯ ದೇವಿಕಾ ಜೋಗಿ ಇವರನ್ನು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಮಹಿಳಾ ಘಟಕದ  ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆಯೆಂದು ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ...

Mudalagi: ಬಸವರಾಜ ಕಟ್ಟಿಮನಿ ಸಮಾಜ ತಿದ್ದುವ ಸಾಹಿತ್ಯ ರಚಿಸಿದ್ದರು – ವೈ ವಿ ಮಳಲಿ

ಮೂಡಲಗಿ: ‘ಬಸವರಾಜ ಕಟ್ಟಿಮನಿ ಅವರು ಸಮಾಜದಲ್ಲಿಯ ಶೋಷಣೆಯ ವಿರುದ್ಧ ಧ್ವನಿ ಎತ್ತಿದರಲ್ಲದೆ, ತಮ್ಮ ಕಥೆ, ಕಾದಂಬರಿಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಿದರು’ ಎಂದು ಮುನ್ಯಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೈ.ವಿ. ಮಳಲಿ ಹೇಳಿದರು. ಇಲ್ಲಿಯ ಹರ್ಷಾ ಸಾಂಸ್ಕೃತಿಕ ಭವನದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಞಾನದೀಪ್ತಿ ಪ್ರತಿಷ್ಠಾನಗಳ ಆಶ್ರಯದಲ್ಲಿ...

Mudalagi: ಸುಣಧೋಳಿ ಮಹಿಳಾ ಸಹಕಾರಿಯ ಐಎಫ್‍ಎಸ್‍ಸಿ ಕೋಡ್ ಬಿಡುಗಡೆ

ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದ ಸುಣಧೋಳಿ ಮಹಿಳಾ ಕ್ರೆಡಿಟ ಸೌಹಾರ್ದ ಸಹಕಾರಿ ಸಂಘದವರು ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಐಎಫ್‍ಎಸ್‍ಸಿ ಕೋಡ್ ಬಿಡುಗಡೆ ಸಮಾರಂಭ ಜರುಗಿತು. ಸಮಾರಂಭ ಸಾನ್ನಿಧ್ಯ ವಹಿಸಿದ್ದ ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧೀಪತಿ ಶ್ರೀ ಶಿವಾನಂದ ಸ್ವಾಮೀಜಿಗಳು ಐಎಫ್‍ಎಸ್‍ಸಿ ಕೋಡ್ ಬಿಡುಗಡೆಗೊಳಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಜನರು  ವಿವಿಧ  ಸಂಸ್ಥೆಗಳೊಂದಿಗ ಹಣಕಾಸಿನ ವ್ಯವಹಾರ ಮಾಡಲು...

Bidar: ಗೋ ಹತ್ಯೆ ತಡೆದ ಶಾಸಕರ ವಿರುದ್ಧ ಎಫ್ಆಯ್ಆರ್ !

ಬೀದರ - ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕರು ಮತ್ತು ಅವರ ಬೆಂಬಲಿಗರು ದಾಳಿ ಪ್ರಕರಣ ಸಂಬಂಧ ಶಾಸಕ ಶರಣು ಸಲಗರ್ ಸೇರಿ 9 ಜನರ ಮೇಲೆ ಎಫ್ ಆಯ್ಆರ್ ದಾಖಲಾಗಿದೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜುಲೈ 1 ರಂದು ಬಸವಕಲ್ಯಾಣ ಪಟ್ಟಣದ ಹಿರೇಮಠ ಕಾಲೋನಿಯಲ್ಲಿ ಇನಾಮುಲ್ಲಾ ಖಾನ್ ಎಂಬುವವರ...

ಅರುಂಧತಿ ನಾಗ್ ಅವರ ಹುಟ್ಟುಹಬ್ಬ

ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ. ಪ್ರಸಿದ್ಧ ನಟ ಹಾಗೂ ನಿರ್ದೇಶಕ ಶಂಕರ್ ನಾಗ್ ಅವರ ಪತ್ನಿ. ಇವರ ಆರಂಭದ ಜೀವನ ಮುಂಬಯಿಯಲ್ಲಿ ಕಳೆಯಿತು. ಅಲ್ಲಿರುವಾಗ ಮುಂಬಯಿನ ಹವ್ಯಾಸಿ ರಂಗಭೂಮಿಯ ಸಕ್ರಿಯ ವ್ಯಕ್ತಿಯಾಗಿದ್ದರು. ಮರಾಠಿ, ಗುಜರಾತಿ, ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಇವರು ಕೆಲವೊಮ್ಮೆ ತಿಂಗಳಲ್ಲಿ 42 ಪ್ರದರ್ಶನಗಳನ್ನು ಕೊಟ್ಟದ್ದೂ ಇದೆ. ಈ ದಿನಗಳಲ್ಲೇ...

Belagavi: ಬೆಳಗಾವಿಯಲ್ಲಿ ಗುರುವಂದನಾ ಕಾರ್ಯಕ್ರಮ

ಸಕಲ ಕಲೆಗಳು ಗುರುಮುಖದಿಂದಲೇ ಸಿದ್ಧಿಸುತ್ತವೆ -  ಡಾ. ಕವಿತಾ ಕುಸುಗಲ್ಲ ಬೆಳಗಾವಿ: ಗುರುವಿನ ಸನ್ನಿಧಾನದಲ್ಲಿ ಕಲಿತ ವಿದ್ಯೆ ಶಾಶ್ವತವಾದದ್ದು. ಸಂಗೀತ, ಸಾಹಿತ್ಯ, ನೃತ್ಯ, ಅಭಿನಯ ಕಲೆಗಳು ಗುರುಮುಖದಿಂದಲೇ ಸಿದ್ಧಿಸುತ್ತವೆ. ಸಾಧಕನು ಗುರುವಿನಿಂದಲೇ. ತನ್ನ ಸಾಧನೆಯನ್ನು ಹೊಂದುತ್ತಾನೆ. ಸಾಧನೆ ಮತ್ತು ಗುರುಗಳು ಒಂದೇ ನಾಣ್ಯದ ಎರಡು ಮುಖಗಳು. ಪ್ರಾಚೀನ ತತ್ವಜ್ಞಾನಿಗಳೆಲ್ಲರೂ ವಿದ್ಯೆಯನ್ನು ಕಲಿತದ್ದು ಗುರುಗಳಿಂದಲೇ. ಆದುದರಿಂದ ಗುರುವಿನ ಮಹತ್ವ ಸಾಧನೆಯಲ್ಲಿ...

Mudalagi: ‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’ – ಪ್ರೊ . ಶೇಖ್

ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ’ ಎಂದು ಕೆಸರಗೊಪ್ಪ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಂ. ಶೇಖ್ ಹೇಳಿದರು. ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಾವು ಮಾಡುವ ಸಮಾಜ...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group