Monthly Archives: July, 2023

Sindagi: ಹಡಪದ ಅಪ್ಪಣ್ಣ ಜಯಂತ್ಯುತ್ಸವ ಆಚರಣೆ

ಸಿಂದಗಿ: ಹಡಪದ ಸಮಾಜದ ಜನ ಮಾನವೀಯತೆಯ ನೆಲಗಟ್ಟಿನ ಮೇಲೆ ಬಸವ ತತ್ವದ  ಮಾರ್ಗದಲ್ಲಿ ಬದುಕುವಂತಹ ಜನ. ಕಾಯಕದಲ್ಲಿ ಕೈಲಾಸ ಕಂಡ, ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವವು ಜಯಂತಿಗೆ ಸೀಮಿತವಾಗದೇ ನಮಗೆಲ್ಲ ಮಾದರಿಯಾಗಬೇಕು ಯಾವುದೇ ಒಂದು ಕಾರ್ಯಕ್ರಮ ಬರೀ ಉಪನ್ಯಾಸವಾಗಬಾರದು ಎಂದು ಸಿ.ಎಂ.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ. ಅರವಿಂದ ಮನಗೂಳಿ ಹೇಳಿದರು. ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ತಾಲೂಕಾ...

Sindagi: ಅಂಜುಮನ್ ಶಿಕ್ಷಣ ಸಂಸ್ಥೆಯ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ

ಸಿಂದಗಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಅಂಜುಮನ್ ಎ-ಇಸ್ಲಾಂ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಾಲೇಜಿನ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ ಅವರು ಸಂಸ್ಥೆಯ ಚೇರಮನ್ ಎ ಎ ದುದ್ದನಿ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಿಬೂಬ ಹಸರಗುಂಡಗಿ, ಪ್ರಾಚಾರ್ಯ ಜಾಕೀರ ಅಂಗಡಿ, ಶಿಕ್ಷಕರಾದ...

ರಂಗಭೂಮಿ ಹಿರಿಯ ಕಲಾವಿದೆ ಮಾಲತಿಶ್ರೀ ಮೈಸೂರ ಅಭಿಮತ

‘ಬದುಕಿನ ಜೀವನ ಮೌಲ್ಯಗಳು ಜಾನಪದದಲ್ಲಿವೆ’  ಮೂಡಲಗಿ: ‘ಬದುಕಿನ ನಿಜವಾದ ಜೀವನ ಮೌಲ್ಯಗಳು ಜಾನಪದ ಸಾಹಿತ್ಯ ಮತ್ತು ಜಾನಪದ ಕಲೆಗಳಲ್ಲಿವೆ’ ಎಂದು ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ ಮಾಲತಿಶ್ರೀ ಮೈಸೂರ ಹೇಳಿದರು. ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಕನ್ನಡ ಜಾನಪದ ಪರಿಷತ್ತಿನಿಂದ ಜರುಗಿದ  ಜಾನಪದ ಪರಿಷತ್ ಸಂಸ್ಥಾಪನ ದಿನಾಚರಣೆ ಮತ್ತು...

Mudalagi: ಮೂಡಲಗಿಯಲ್ಲಿ ನನ್ನ ಗಿಡ, ನನ್ನ ಹೆಮ್ಮೆಗೆ ಸಸಿ ನೆಟ್ಟು ಚಾಲನೆ

ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಮುರಗೋಡ ಪ್ಲಾಟದಲ್ಲಿ ನನ್ನ ಗಿಡ, ನನ್ನ ಹೆಮ್ಮೆ ಸಸಿ ನೆಡುವ ಸಪ್ತಾಹಕ್ಕೆ ಪಟ್ಟಣದ ಪರಿಸಪ್ರೇಮಿ ಈರಪ್ಪ ಢವಳೇಶ್ವರ ಹಮ್ಮಿಕೊಂಡ  ಸಸಿ ನೆಡುವ ಕಾರ್ಯಕ್ರಮಕ್ಕೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮೂಲಕ ಚಾಲನೆ ನೀಡಲಾಯಿತು. ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಮಾತನಾಡಿ, ರಾಜ್ಯಾದ್ಯಂತ ಸರಕಾರ ಜು.1 ರಿಂದ 7ರವರಿಗೆ...

Mudalagi: ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ

ಮೂಡಲಗಿ:  ಮೂಡಲಗಿ ಶಿಕ್ಷಣ ಸಂಸ್ಥೆಯ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಮರೇಶಗೌಡ ಪಾಟೀಲ ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿಯನ್ನು ಪ್ರದಾನ ಮಾಡಿದೆ. ಅಮರೇಶಗೌಡ ಅವರು “ದಿ ರೋಲ್ ಆಫ್ ಕೋ-ಆಪ್‍ರೆಟಿವ್ ಬ್ಯಾಂಕ್ಸ ಇನ್ ಅಗ್ರಿಕಲ್ಚರಲ್ ಡೆವಲಪ್ ಮೆಂಟ್ : ಎ ಕೇಸ್ ಸ್ಟಡಿ ಆಫ್ ಬೆಳಗಾವಿ ಡಿಸ್ಟ್ರಿಕ್ಟ ಇನ್ ಕರ್ನಾಟಕ ಸ್ಟೇಟ್” ಎಂಬ...

ಶಾಲಾ ಸಂಸತ್ ಮಂತ್ರಿಗಳ ಪ್ರಮಾಣ ವಚನ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್‌ಗೆ ಆಯ್ಕೆಯಾದ ನೂತನ ಮಂತ್ರಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕರಾದ ಎಸ್.ಬಿ.ಭಜಂತ್ರಿ ಪ್ರಮಾಣ ವಚನ ಬೋಧಿಸಿದರು. ಸಂಸತ್ತಿನ ಮಂತ್ರಿಗಳಾಗಿ ನಿರ್ಮಲಾ ಸೊಗಲದ (ಪ್ರಧಾನ ಮಂತ್ರಿ), ಸಂಜು ಸೊಗಲದ (ಪ್ರವಾಸ ಮಂತ್ರಿ), ಅಮೂಲ್ಯ ಸೂರ್ಯವಂಶಿ (ಹಣಕಾಸು ಮಂತ್ರಿ), ಪೃಥ್ವಿ ಗರಗದ (ಶಿಕ್ಷಣ ಮಂತ್ರಿ), ಕಾರ್ತಿಕ ಬಡಿಗೇರ (ಆರೋಗ್ಯ ಮತ್ತು ಸ್ವಚ್ಛತಾ...

Mudalagi: ಮೂಡಲಗಿ ದನದ ಪೇಟೆ ಅಭಿವೃದ್ಧಿಗಾಗಿ ತಹಶೀಲ್ದಾರರಿಗೆ ಮನವಿ

ಮೂಡಲಗಿ - ದಕ್ಷಿಣ ಭಾರತದಲ್ಲಿಯೇ ನಮ್ಮ ಮೂಡಲಗಿ ದನದ ಪೇಟೆ 2 ನೇ ಸ್ಥಾನದಲ್ಲಿದ್ದರೂ, ಇಲ್ಲಿಯವರೆಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗಿಡಗಂಟಿಗಳು ಬೆಳೆದು ಅನೈತಿಕ ಚಟುವಟಿಕೆಗಳ ತಾಣವಾಗಿ ಅನೇಕ ರೋಗಗಳಿಗೆ ಕಾರಣವಾಗಿದೆ. ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...

Guru Poornima: ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ

(ಇಂದು ಗುರು ಪೂರ್ಣಿಮಾ; ತನ್ನಿಮಿತ್ತ ಈ ಲೇಖನ)    “ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ. ಭಗವಂತನ ಕರುಣೆ ಗುರುಗಳ ಮೂಲಕ ಹರಿದು ಬರುತ್ತದೆ. ಗಾಳಿಪಟವು ಸೂತ್ರವಿಲ್ಲದೇ ಹೇಗೆ ಸರಿಯಾಗಿ ಹಾರಲಾಗದೋ . ಹಾಗೆಯೇ ಗುರುವಿನ ಮಾರ್ಗದರ್ಶನವಿಲ್ಲದೇ ನಮ್ಮ ಬದುಕಿನಲ್ಲಿ ನಡೆಯಲಾಗದು. ಮನುಷ್ಯನಿಗೆ ಗುರುವನ್ನು ಬಿಟ್ಟು ಬೇರೆ ಗತಿಯಿಲ್ಲ. ಅಂದರೆ ಮುಕ್ತಿ ಇಲ್ಲ.ಮುಕ್ತಿಯನ್ನು ಹೊಂದುವುದೇ ಮಾನವ ಜನ್ಮದ...

Bengaluru: ಪಾರ್ಕಿಂಗ್ ಅವ್ಯವಸ್ಥೆ – ಸಂಚಾರ ಕಿರಿಕಿರಿ

ನೋ ಪಾರ್ಕಿಂಗ್ ನಾಮ ಫಲಕ ಆಳವಡಿಸಲು ಬನಶಂಕರಿ ಸಂಚಾರಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಗೆ ಮನವಿ ಬೆಂಗಳೂರು - ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಅಧಿಕವಾಗುತ್ತಿರುವ ಸಂಚಾರ ದಟ್ಟಣೆ ಸಂಬಂಧ ಪಾರ್ಕಿಂಗ್ ಅವ್ಯವಸ್ಥೆ - ಸಂಚಾರ ಕಿರಿಕಿರಿ ಎದುರಿಸುತ್ತಿರುವ ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಅವರಿಗೆ...

Sindagi: ರೂ. 19 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ಹಾಗೂ ಡಾಂಬರೀಕರಣ ರಸ್ತೆ ಕಾಮಗಾರಿಗೆ ಚಾಲನೆ

ಸಿಂದಗಿ: ಜನಪ್ರತಿನಿಧಿಯಾದವರು ಜನರ ಬಗ್ಗೆ ಊರಿನ ಬಗ್ಗೆ ಬಹಳಷ್ಟು ಕಳಕಳಿ ಬೇಕು ಬರೀ ಪ್ರಚಾರಕ್ಕಾಗಿ ಒಂದು ಪೋಟೋ ತೆಗೆಸಿಕೊಂಡು ಪ್ರಚಾರ ಗಿಟ್ಟಿಸಿಕೊಂಡರೆ ಸಾಲದು ನಾವು ಮಾಡಿದಂಥ ಕೆಲಸಗಳು  ಪ್ರಚಾರವಾಗಬೇಕು ಎನ್ನುವ ಧೋರಣೆ ಹೊಂದಿದ್ದಾಗ ಮಾತ್ರ ಜನಪ್ರತಿನಿಧಿಯಾಗಲು ಸಾಧ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಶಿವಶಂಕರ ಬಡಾವಣೆಯಲ್ಲಿ ನಗರೋತ್ಥಾನ ಹಂತ 4ರ ಪ್ಯಾಕೇಜ್ 1...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group