Monthly Archives: July, 2023

Belagavi: ಪ್ರತಿ ತಾಲೂಕಿನಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ತರಬೇತಿ ಕಾರ್ಯಾಗಾರ

ಬೆಳಗಾವಿ - ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್ ಬೆಳಗಾವಿ, ಹರ್ಷಲ್ ಭೋಯರ್ ಅವರ ಆದ್ಯತೆಯ ಮೇರೆಗೆ ಪ್ರತಿ ತಾಲೂಕಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಬಗ್ಗೆ ಕಾರ್ಯಾಚರಣೆ ಮತ್ತು ನಿರ್ವಹಣೆ ತರಬೇತಿಯನ್ನು ಏರ್ಪಡಿಸಲಾಯಿತು. ದಿನಾಂಕ 01-07-2023 ರಂದು ಜಿಲ್ಲಾ ಪಂಚಾಯತ್ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗ ಚಿಕ್ಕೋಡಿ ಅನುದಾನಿತ...

Dalita Devobhava: ದಲಿತ ದೇವೋಭವ ಚಿತ್ರದಲ್ಲಿ ಮಾಲೂರಿನ ಧನಷ್

ಕೋಲಾರ ಜಿಲ್ಲೆಯ ಮಾಲೂರು ನಗರದ ಯುವ ಕಲಾವಿದ ಧನುಷ್ ಅವರು ಈಗಾಗಲೇ ತಿಳಿದಂತೆ ರಾಮಾಚಾರಿ 2.0 ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟನೆ ಮಾಡಿದ್ದು ಈಗ ಪ್ಯಾನ್ ಇಂಡಿಯಾ ಚಿತ್ರವಾದ ದಲಿತ ದೇವೋಭವ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ. ಈ ಚಿತ್ರಕ್ಕೆ ನೀಲೇಶ್ ಆರ್...

Ashok Managooli: ಈ ಸಮಾಜ ವೈದ್ಯರಿಗೆ ಕೃತಜ್ಞವಾಗಿರಬೇಕು

ಸಿಂದಗಿ: ಕೊರೋನಾ ವೈರಸ್ ಕಾರಣ ದಿಂದ ಇಡೀ ಮನುಕುಲವೇ ಕಂಗಾಲಾಗಿರುವ ಸಂದರ್ಭದಲ್ಲಿ ಎಲ್ಲರ ಪಾಲಿಗೆ ದೇವರಾದವರು ವೈದ್ಯರು ಅವರಿಗೆಲ್ಲ ಈ ಸಮಾಜ ಕೃತಜ್ಞತೆ ಸಲ್ಲಿಸಲೇಬೇಕು. ವೈದ್ಯರೆಂದರೆ ಜೀವಿಗಳೀಗೆ ಮರುಜೀವ ಕೊಡುವ ದೈವಿಸ್ವರೂಪರು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು, ಅವರು ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡ ವಿಶ್ವ ವೈದ್ಯರ ದಿನಾಚಾರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯರದು ಸೇವಾ...

Sindagi Adarsh Vidyalaya RMSA: ರೋಸ್ಟರ್ ವಾರು ವಿದ್ಯಾರ್ಥಿಗಳ ಪ್ರವೇಶಾತಿ

ಸಿಂದಗಿ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿಯಲ್ಲಿ 2023-24 ನೇ ಸಾಲಿನಲ್ಲಿ 7, 8 ಮತ್ತು 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಯೋಜಿಸಲಾಗಿದೆ. ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಇಲಾಖೆ ಕರ್ನಾಟಕ ಬೆಂಗಳೂರು ಅವರ ಸುತ್ತೋಲೆಯ ಮೇರೆಗೆ ತರಗತಿ ಮತ್ತು ರೊಸ್ಟರ್‍ವಾರು ಆಧಾರದ ಮೇಲೆ  ಖಾಲಿ...

‘ಪತ್ರಿಕೋದ್ಯಮದಲ್ಲಿ ಮಾನವೀಯತೆಯ ಸೆಲೆ ಚಿಮ್ಮಿ ಹರಿಯವಂತಾಗಬೇಕು’ – ಪತ್ರಕರ್ತ ಡಾ.ಎಂ.ಮಹ್ಮದ್ ಬಾಷಾ ಗೂಳ್ಯಂ ಅಭಿಮತ

ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗ್ಳೂರು ಸಮಾಚಾರ ಪ್ರಾರಂಭವಾಗಿ ಇಂದಿಗೆ 180 ವರ್ಷಗಳು ಸಂದಿವೆ. ಆ ದಿನದ ನೆನೆಪಿಗೆ ಆಚರಿಸುವ ಪತ್ರಿಕಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ವೋದಯ ಮಂಡಲ , ಬೆಂಗಳೂರು ನಗರ ಜಿಲ್ಲಾ ಘಟಕದ ವತಿಯಿಂದ ಮಲ್ಲೇಶ್ವರ 8ನೇ ಅಡ್ಡರಸ್ತೆಯ ಬಿ.ಇ.ಎಸ್.ವಿದ್ಯಾಸಂಸ್ಥೆ ಸಭಾಂಗಣದಲ್ಲಿ ‘ಪತ್ರಕರ್ತರಾಗಿ ಮಹಾತ್ಮಾ ಗಾಂಧೀಜಿ’ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿತ್ತು . ದಿ ಡೈಲಿ...

Sindagi: ವೈದ್ಯನಾಗಲು ಗುರುವಿನ ಮಾರ್ಗದರ್ಶನ ಅವಶ್ಯ-ಡಾ. ಅನಿಲ್ ನಾಯಕ

ಸಿಂದಗಿ: ವೈದ್ಯನಾಗುವ ಕನಸನ್ನು ನನಸಾಗಿಸಿಕೊಳ್ಳಬೇಕೆಂದರೆ ಗುರುವಿನ ಮಾರ್ಗದರ್ಶನ ಅವಶ್ಯ ಎಂದು ಡಾ.ಅನಿಲ್ ನಾಯಕ್ ಅಭಿಪ್ರಾಯ ಪಟ್ಟರು. ಅವರು ಸ್ಥಳೀಯ ವಿವೇಕ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‍ನಲ್ಲಿ ವೈದ್ಯರ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಾ, ಮಕ್ಕಳ ಮನೋಭೂಮಿಕೆಯಲ್ಲಿ ವೈದ್ಯರಾಗುವ ಬೀಜಗಳನ್ನು ಬಿತ್ತುವ ಗುರುಗಳು ವೈದ್ಯರಿಗಿಂತ ಶ್ರೇಷ್ಠವೆಂದರು. ಈ ವೇಳೆ ಎಚ್. ಜಿ .ಕಾಲೇಜಿನ ಪ್ರಾಚಾರ್ಯ ...

Mudalagi: ಪ್ರತಿ ವಿದ್ಯಾರ್ಥಿಗೆ ಗುರಿ ಇರಬೇಕು – ವಂಟಗೋಡಿ

ಮೂಡಲಗಿ: ಪ್ರತಿಯೊಬ್ಬ ವಿದ್ಯಾರ್ಥಿಯೂ ಸತತ ಪ್ರಯತ್ನ, ಸಮಯ ಪ್ರಜ್ಞೆ, ಏಕಾಗ್ರತೆಯನ್ನು ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿ, ಪ್ರತಿಯೊಬ್ಬ ವಿದ್ಯಾರ್ಥಿಗೆ ಉತ್ತಮ ಗುರಿಯಿರಬೇಕು. ಗುರಿಯಿಲ್ಲದವನ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ ಎಂದು ಮೂಡಲಗಿ ಆರ್.ಡಿ.ಎಸ್ ಕಾಲೇಜಿನ ಉಪನ್ಯಾಸಕ ಹಾಗೂ ಸಾಹಿತಿ ಟಿ.ಎಸ್.ವಂಟಗೋಡಿ ಅಭಿಮತ ವ್ಯಕ್ತಪಡಿಸಿದರು. ಅವರು ತಾಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಕಲಾ ಹಾಗೂ ವಾಣಿಜ್ಯ...

Ashok Managooli: ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನ ಆಚರಣೆ

ಸಿಂದಗಿ: ವೈದಕೀಯ ವೃತ್ತಿ ಇದೊಂದು ಸೇವಾ ವೃತ್ತಿ ಅಲ್ಲದೆ ಸಾಮಾಜಿಕ ಸೇವಾವೃತ್ತಿಯಾಗಿದ್ದು ರೋಗಿಗಳಿಗೆ ಉತ್ತಮವಾದ ಚಿಕಿತ್ಸೆ ಹಾಗೂ ಫಲಕಾರಿಯಾದ ಆತ್ಮಸ್ಥೈರ್ಯ, ಧೈರ್ಯ ತುಂಬುವ  ಡಾಕ್ಟರ ವೃತ್ತಿಯಾಗಿದೆ. ವೈದ್ಯರ ದಿನ ಕಾರ್ಯಕ್ರಮ ಒಂದೇ ವರ್ಷಕ್ಕೆ ಸೀಮಿತವಾಗದೇ ಪ್ರತಿ ವರ್ಷ ಇಂಥ ಶಿಬಿರಗಳನ್ನು ಹಮ್ಮಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಮನಗೂಳಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯ...

Bidar: ಗೋ ಹತ್ಯೆ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಬೀದರ - ಬಕ್ರೀದ ಹಬ್ಬದ ಸಂದರ್ಭದಲ್ಲಿ ಗೋ ಹತ್ಯೆ ಮಾಡುತ್ತಿದ್ದರೆಂದು ಆರೋಪಿಸಿ ಬಸವಕಲ್ಯಾಣದ ಇನಾಮುಲ್ಲಾ ಖಾನ್ ಹಾಗೂ ಮಜಾರ್ ಖಾನ್ ಎಂಬ ಇಬ್ಬರ ವಿರುದ್ಧ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಪಿಎಸ್ಐ ಕು. ರೇಣುಕಾ ಅವರು ದೂರು ದಾಖಲಾತಿ ನೀಡಿದ್ದು, ನಗರದ ಹಿರೇಮಠ ಕಾಲನಿಯಲ್ಲಿ ಆರೋಪಿತರು ಇನಾಮುಲ್ಲಾ ಖಾನ್ ಹಾಗೂ...

Mudalagi: ಮ್ಯಾಜಿಕ್ ಬಾಕ್ಸ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ- ಗಿರೆಣ್ಣವರ

ಮೂಡಲಗಿ: ಶಾಲೆಯಲ್ಲಿ ಕೈಗೊಳ್ಳುವ ವಿಶೇಷ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಕಾರಣವಾಗುತ್ತವೆಯಲ್ಲದೆ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗುತ್ತವೆ ಎಂದು ತುಕ್ಕಾನಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮ್ಯಾಜಿಕ್ ಬಾಕ್ಸ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶಾಲೆಯಲ್ಲಿ ಆರೇಳು...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group