Monthly Archives: July, 2023

Mudalagi: ರಂಗ ಕಲಾವಿದ ಹರೀಶ ಹಿರಿಯೂರ ಅಭಿಪ್ರಾಯ; ಸರ್ಕಾರವು ತಾಲ್ಲೂಕಿಗೊಂದು ರಂಗಮಂದಿರ ನಿರ್ಮಿಸಿ ನಾಟಕಗಳನ್ನು ಬೆಳೆಸಬೇಕು

ಮೂಡಲಗಿ: ರಂಗಭೂಮಿಯನ್ನು ಜನಸಾಮಾನ್ಯರ ಹತ್ತಿರ ಒಯ್ಯಲು ಸರ್ಕಾರವು ತಾಲ್ಲೂಕಿಗೊಂದು ರಂಗಮಂದಿರಗಳನ್ನು ನಿರ್ಮಿಸಿ, ರಂಗ ಕಲೆಯನ್ನು ಬೆಳೆಸಬೇಕು’ ಎಂದು ರಂಗಕಲಾವಿದ, ಝೀ ಟಿವಿಯ ಕಾಮಿಡಿ ಕಿಲಾಡಿ ಸ್ಪರ್ಧೆಯ ವಿಜೇತ ಹರೀಶ ಹಿರಿಯೂರ ಹೇಳಿದರು. ಇಲ್ಲಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ...

ಲಿಂಗಾಯತ ಸಂಘಟನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮ

ಮಿತಾಹಾರ ನಿರಂತರ ಚಟುವಟಿಕೆಯಿಂದ ಬೊಜ್ಜು ಸಂಧಿವಾತ ರೋಗಗಳಿಂದ ದೂರ- ಡಾ.ಉಪ್ಪಿನ.  ನಾವು ಮಿತವಾದ ಆಹಾರ, ಕ್ರಿಯಾಶೀಲ ಚಟುವಟಿಕೆಗಳನ್ನು ದಿನಾಲು ಮಾಡುತ್ತಾ  ದೇಹದ ಅವಯವಗಳನ್ನು ಕ್ರಿಯೆಗೆ ಒಡ್ಡಿದರೆ ಬೊಜ್ಜು, ಸಂಧಿವಾತದಂತಹ ರೋಗಗಳಿಂದ ದೂರವಿರಬಹುದು ಎಂದು ಡಾ. ಅರ್ಚನಾ ಉಪ್ಪಿನ ಹೇಳಿದರು. ಕಳೆದ ರವಿವಾರ ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಫ. ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಂಡ ವಾರದ ಸತ್ಸಂಗ ಮತ್ತು...

“ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಈಡೇರಿಸಲಾಗುವುದು”- ಡಾ. ಎಂ. ಸಿ. ಸುಧಾಕರ ಉನ್ನತ ಶಿಕ್ಷಣ ಮಂತ್ರಿಗಳು

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,462 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ಮುಂದಿನ ದಿನಗಳಲ್ಲಿ ಅವರ ಬೇಡಿಕೆಗಳನ್ನ ಹಂತ ಹಂತವಾಗಿ ಈಡೇರಿಸಲಾಗುವುದೆಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ ಭರವಸೆ ನೀಡಿದರು. ಇತ್ತೀಚೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧೀನ ಮಹಾವಿದ್ಯಾಲಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದ...

Sharanu Salagar: ನಾವು ಗೋ ಹತ್ಯೆ ತಡೆದೇ ತಡೆಯುತ್ತೇವೆ – ಶಾಸಕ ಶರಣು ಸಲಗರ

ಬೀದರ - ಗೋ ಹತ್ಯೆ ತಡೆಯಲು ನಮ್ಮ ಹೋರಾಟ ನಿರಂತರ ಇರಬೇಕು. ಹಿಂದೂಗಳಲ್ಲಿ ಒಗ್ಗಟ್ಟು ಬರಬೇಕು ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಕರೆ ನೀಡಿದ್ದಾರೆ. ಗೋ ಹತ್ಯೆ ಮಾಡುವವರ ವಿರುದ್ದ ನೀರಂತರ ಹೋರಾಟ ಇರಬೇಕು. ಹಿಂದುಗಳಿಗೆ ಕರೆ ನೀಡಿದ ಶಾಸಕ ಶರಣು ಸಲಗರ್: ಸ್ಥಳೀಯ ಇನಾಮ ಉಲ್ಲಾಖಾನ್ ಎಂಬುವವರ ಮನೆಯಲ್ಲಿ ಗೋ ಹತ್ಯೆ ನಡೆಯುತ್ತಿರುವ ಸುದ್ದಿ ಕೇಳಿ...

State Bank of India: ಎಸ್ ಬಿ ಆಯ್ 68 ನೇ ಸ್ಥಾಪನಾ ದಿನ ಆಚರಣೆ

ಮೂಡಲಗಿ - ಬ್ಯಾಂಕ್ ಆಫ್ ಕಲ್ಕತ್ತಾ _ಮದ್ರಾಸ, ಮುಂಬೈ ಬ್ಯಾಂಕುಗಳು ವಿಲೀನವಾಗಿ 1955 ಇಂಪಿರಿಯಲ್ ಬ್ಯಾಂಕ್ ಆಯಿತು ನಂತರ ಎಸ್ ಬಿ ಆಯ್ ಆಯಿತು. ಸರಕಾರಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ಒಬ್ಬ ಮಧ್ಯವರ್ತಿಯಂತೆ ಕಾರ್ಯನಿರ್ವಹಿಸಲು ಎಸ್ ಬಿ ಐ ಸ್ಥಾಪನೆಯಾಗಿ ಅಂದಿನಿಂದಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಬಂದಿದೆ ಎಂದು ಮೂಡಲಗಿ ಸ್ಟೇಟ್ ಬ್ಯಾಂಕ್ ಆಫ್...

Lions Club Mudalagi: ಮೂಡಲಗಿ ಲಯನ್ಸ್ ಅಧ್ಯಕ್ಷರಾಗಿ ಲೋಕನ್ನವರ ಆಯ್ಕೆ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24ನೇ ಸಾಲಿಗೆ ಅಧ್ಯಕ್ಷರಾಗಿ ಶ್ರೀಶೈಲ್ ಪಿ. ಲೋಕನ್ನವರ, ಕಾರ್ಯದರ್ಶಿಯಾಗಿ ಸುಪ್ರೀತ ಎಸ್. ಸೋನವಾಲಕರ ಹಾಗೂ ಖಜಾಂಚಿಯಾಗಿ ಕೃಷ್ಣಾ ಎಲ್. ಕೆಂಪಸತ್ತಿ ಅವರು ಆಯ್ಕೆಯಾಗಿರುವರು. ಪದಗ್ರಹಣ: 2023-24ನೇ ಸಾಲಿನ ಲಯನ್ ಕ್ಲಬ್ ಮೂಡಲಗಿ ಪರಿವಾರದ ಪದಾಧಿಕಾರಿಗಳ ಪದಗ್ರಹಣವು ಜು.2ರಂದು ಸಂಜೆ 5ಕ್ಕೆ ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ...

Bengaluru: ಕಸಾಪ ʻಶ್ರೀ ಎ.ಆರ್.ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿʼ ಪ್ರಕಟ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೦, ೨೦೨೧, ೨೦೨೨ ಹಾಗೂ ೨೦೨೩ನೇ ಸಾಲಿನ ʻಶ್ರೀ ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧೀ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ. ಮಹಾತ್ಮಾ ಗಾಂಧಿ ವಿಚಾರ ಧಾರೆಯನ್ನು ಪ್ರತಿಪಾದಿಸುತ್ತಾ ಅವರ ದಾರಿಯಲ್ಲಿ ಮುನ್ನಡೆದು ನಾಡು ನುಡಿಯ ಸೇವೆ ಸಲ್ಲಿಸುತ್ತಿರುವ ಮಹನೀಯರನ್ನು ಗುರುತಿಸಿ ನೀಡುವ ಮಹತ್ವದ ಪ್ರಶಸ್ತಿ...

Doctors Day 2023: ಇಂದು ವೈದ್ಯರ ದಿನ

ಆರೋಗ್ಯವೇ ಭಾಗ್ಯ ಎಂಬುದು ಸಾರ್ವಕಾಲಿಕ ಸತ್ಯ. ವೈದ್ಯೋ ನಾರಾಯಣೋ ಹರಿಃ ಎನ್ನುವ ಸಾಲು ಅದಕ್ಕೆ ಸಾಕ್ಷಿ ಎನ್ನುವಂತಿದೆ. ಆರೋಗ್ಯವನ್ನು ರಕ್ಷಿಸುವ ಅನಾರೋಗ್ಯಕ್ಕೆ ಮದ್ದು ನೀಡುವ ವೈದ್ಯರನ್ನು ದೇವರಿಗೆ ಹೋಲಿಸುವ ಪದ್ಧತಿ ಅನಾದಿ ಕಾಲದಿಂದಲೂ ಚಾಲ್ತಿಯಲ್ಲಿದೆ. 2002 ಮೇ 23 ರಿಂದ 27 ರವರೆಗೆ ರಾಜ್ಯ ವಿಜ್ಞಾನ ಪರಿಷತ್ತು ಬೆಳಗಾವಿ ಜಿಲ್ಲೆಯ ಸೊಗಲ ಕ್ಷೇತ್ರದಲ್ಲಿ ವಿಜ್ಞಾನ ಲೇಖನ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group