Monthly Archives: July, 2023

ರಾಜ್ಯಮಟ್ಟದ ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿಗಾಗಿ ಆಹ್ವಾನ

ಸಿಂದಗಿ; ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು, ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ...

Sindagi: ಮನಗೂಳಿಯವರಿಗೆ ಹೆಲ್ತ್ ಕೇರ್ ಪ್ರಶಸ್ತಿ

ಸಿಂದಗಿ: ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುತ್ತಿರುವ "ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಟಿಎಸ್‍ಪಿ ಮಂಡಳಿಯ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಚೇರಮನ್‍ರು ಹಾಗೂ ಮನಗೂಳಿ ಆಸ್ಪತ್ರೆಯ ಮುಖ್ಯಸ್ಥ ಡಾ. ಶಾಂತವೀರ ಮನಗೂಳಿರವರು ಭಾಜನರಾಗಿದ್ದಾರೆ. ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪರ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆ ವತಿಯಿಂದ ವೈದ್ಯ ಕ್ಷೇತ್ರದಲ್ಲಿನ  ಇವರ ಸಾಧನೆಯನ್ನು ಗುರುತಿಸಿ ಜುಲೈ 29...

Bidar: ಅಂಗನವಾಡಿ ಮೇಲ್ಛಾವಣಿ ಕುಸಿತ ; ಅತಂತ್ರರಾದ ಮಕ್ಕಳು

ಬೀದರ್ - ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯ ದಿವ್ಯ ನಿರ್ಲಕ್ಷ್ಯತನದಿಂದಾಗಿ ಇಲ್ಲಿನ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದ್ದು ಮಕ್ಕಳಿಗೆ ಇದ್ದು ಇಲ್ಲದಂತಾಗಿದೆ ಅಂಗನವಾಡಿ ಕೇಂದ್ರ. ಅಂಗನವಾಡಿಯ ಮೇಲ್ಚಾವಣಿ ಕುಸಿದು ವರ್ಷಗಳೆ ಕಳೆದರೂ ಸಂಬಂಧವೇ ಇಲ್ಲದಂತೆ ಕುಳಿತ ಬೇಲೂರು ಗ್ರಾಮ ಪಂಚಾಯಿತಿಯಿಂದಾಗಿ ಈಗ ಮೇಲ್ಛಾವಣಿ ಕುಸಿದಿದೆ. ಈಗ ಮಳೆಗೆ ಅಂಗನವಾಡಿ ಕೇಂದ್ರದ ಛಾವಣಿ ಸೋರುತ್ತಿದ್ದು ಎಲ್ಲಡೆ...

Bidar: ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಬೀದರ - ಭಾರಿ ಮಳೆಯಿಂದ ತುಂಬಿಕೊಂಡು ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಯುವಕ ಕೊಚ್ಚಿಕೊಂಡ ಹೋದ ಘಟನೆ ಬಸವಕಲ್ಯಾಣ  ತಾಲೂಕಿನ ಧನ್ನೂರ (ಆರ್) ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಶರಣಪ್ಪ ಕರೆಪ್ಪನವರ್ (25) ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕ. ಗ್ರಾಮದ ಹೊರವಲಯದ ಹೊಲದಲ್ಲಿ ಯುವಕನ ಮನೆ ಇದೆ. ಕೆಲಸದ ನಿಮಿತ್ತ ಊರಿಗೆ ಆಗಮಿಸಿದ್ದ ಮಲ್ಲಪ್ಪ ಮಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮನೆಗೆ...

Mudalagi: ಅವರಾದಿ ಸೇತುವೆ ಎತ್ತರಿಸುವ ಕೆಲಸವಾಗಬೇಕು

ಮೂಡಲಗಿ: ಮೂಡಲಗಿ ತಾಲೂಕಿನ ಅವರಾದಿ ಸೇತುವೆ ಎತ್ತರಕ್ಕೆ ಏರಿಸುವ ಕೆಲಸಕ್ಕೆ ಇನ್ನೂ ಮಹೂರ್ತ ಕೂಡಿ ಬಂದಿಲ್ಲ. ದಶಕಗಳಿಂದ ಸೇತುವೆಗಾಗಿ ಗ್ರಾಮಸ್ಥರು ಹೋರಾಟ ಮಾಡಿದರು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಇಲ್ಲಿಯವರೆಗೆ ಯಾರು ಕೂಡ ಈ ಕಡೆ ತಲೆ ಹಾಕುವ ಗೋಜಿಗೆ ಹೋಗಿಲ್ಲ. ಮೂಡಲಗಿ ತಾಲೂಕಿನ ಹಾಗೂ ಮುಧೋಳ‌ ತಾಲೂಕಿನ ಸುಮಾರು 15 ರಿಂದ 20 ಹಳ್ಳಿಯ ಜನರು...

Bidar: ಹೆಣ್ಣು ಭ್ರೂಣ ಬಿಸಾಕಿ ಹೋದ ಪಾಪಿಗಳು

ಬೀದರ: ದೇಶದಲ್ಲಿ ಬೇಟಿ ಬಚಾವೋ ಎಂದು ವ್ಯಾಪಕವಾಗಿ ಅಭಿಯಾನ ಹಮ್ಮಿಕೊಂಡಿದ್ದರೂ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನಲ್ಲಿ ಹೆಣ್ಣು ಭ್ರೂಣವೊಂದನ್ನು ರಕ್ತದ ಮಡುವಿನಲ್ಲಿ ಬಿಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಭ್ರೂಣ ಹತ್ಯೆ ಮಾಡಿ ಮಗುವನ್ನು ರಸ್ತೆ ಬದಿಯಲ್ಲಿ ರಕ್ತದೊಡಲಿನಲ್ಲಿ  ಬಿಸಾಡಿ ಹೊದ ಕಿಡಿಗೇಡಿಗಳು ಮಾನವ ಜಾತಿಗೇ ಕಳಂಕ ಮೆತ್ತಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ...

Mudalagi: ಜು.30ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ

ಮೂಡಲಗಿ:  ಹುಣಶ್ಯಾಳ ಪಿ. ಜಿ ಬಳಿಯ ಸತೀಶ ಶುಗರ್ ಕಾರ್ಖಾನೆಗೆ ಸನ್ 2022-23 ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತ ಬಾಂಧವರಿಗೆ ರಿಯಾಯಿತಿ ದರದಲ್ಲಿ ಪೂರೈಸಿದ ಪ್ರತಿ ಟನ್ ಕಬ್ಬಿಗೆ 500 ಗ್ರಾಂ (ಅರ್ಧ ಕೆ.ಜಿ) ದಂತೆ ಸಕ್ಕರೆಯನ್ನು ಪ್ರತಿ ಕಿ. ಗ್ರಾಂ. ಗೆ 20 ರೂ  ರಿಯಾಯಿತಿ ದರದಲ್ಲಿ ವಿತರಿಸುವ ಕುರಿತು...

ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಮಳೆ; ರೈತರ ಹೊಲದಲ್ಲಿ ಬೆಳೆದ ಸೋಯಾ ಸಂಪೂರ್ಣ ಜಲಾವೃತ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಐದು ಆರು ದಿನಗಳಿಂದ ಸೋನೆ ಮಳೆ ಧಾರಾಕಾರವಾಗಿ ಬೀಳುತ್ತಿರುವುದರಿಂದ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕಿನ ಪಾತ್ರಪಲ್ಲಿ ಗ್ರಾಮದ ರೈತರ ಹೊಲದಲ್ಲಿನ ಸೋಯಾ ಬೆಳೆ ಸಂಪೂರ್ಣ ಜಲಾವೃತವಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ಪರಿಶೀಲನೆ ನಡೆಸಿದರು. ಮಳೆ ಹಾನಿಗೆ ಒಳಗಾದ ಬೀದರ್ ದಕ್ಷಿಣ ಕ್ಷೇತ್ರದ...

Belagavi: ಕನ್ನಡ ಅಂಕಿ ಬಳಸಲು ಮನವಿ ಮಾಡಿಕೊಂಡ ಅಭಿಮಾನಿ

ಬೆಳಗಾವಿ - ನಾಡಿನ ಎಲ್ಲ ಪತ್ರಿಕಾ ಮಾಧ್ಯಮದವರು, ಕರ್ನಾಟಕದ ಜನ ಸಾಮಾನ್ಯರು ತಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಅಂಕಿಗಳನ್ನೇ ಬಳಸಲು ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸುರೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ. ಕನ್ನಡ ಅಂಕಿಗಳು ಕನ್ನಡ ತಾಯಿಯ ಕಣ್ಣುಗಳು ಎಂದು ಕರೆದಿರುವ ಅವರು, ಎಲ್ಲ ಪತ್ರಿಕೆಗಳಲ್ಲಿ ಇಂಗ್ಲೀಷ್ ಅಂಕಿಗಳು ರಾರಾಜಿಸುತ್ತಿವೆ. ಎಲ್ಲಾ ಪತ್ರಿಕಾ ಮಾಧ್ಯಮದವರು...

ಪ್ರಾಮಾಣಿಕತೆ ಸೋಗಿನ ಭ್ರಷ್ಟ ಬಿಇಓ ಹಾಗೂ ಕಣ್ಮುಚ್ಚಿ ಕರ್ತವ್ಯ ನಿರ್ವಹಿಸುವ ಡಿಡಿಪಿಐ ಕರ್ಮಕಾಂಡ

ಶೈಕ್ಷಣಿಕ ಕ್ಷೇತ್ರದಲ್ಲಿ ಬಹುಶಃ ರಾಜ್ಯದಲ್ಲಿಯೇ ಅತ್ಯಂತ ಭ್ರಷ್ಟ ಕ್ಷೇತ್ರವೆಂದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ಶಿಕ್ಷಣ ಕ್ಷೇತ್ರವೆನ್ನಬಹುದು. ಇದು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಹಿಡಿದು ಅನೇಕ ಅಧಿಕಾರಿಗಳು ಅಷ್ಟೇ ಯಾಕೆ ಚಿಕ್ಕೋಡಿ ಜಿಲ್ಲೆಯ ಉಪ ನಿರ್ದೇಶಕರನ್ನು ಕೂಡ ಸಾಕಿಕೊಂಡಿದೆ. ಇಲ್ಲಿನ ಬಿಇಓ ಅಜಿತ ಮನ್ನಿಕೇರಿ ಎಂಬ ಪಕ್ಕಾ ಗೋವಿನ ಮುಖದ ಅಧಿಕಾರಿಯ ಎದುರು ತಾವು ಕುಳಿತರೆ ಸಾಕು...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group