Monthly Archives: July, 2023

ಬಡವರಿಗೆ ಮುಗ್ಗಲು ಅಕ್ಕಿ, ರಾಜಕಾರಣಿಗಳಿಗೆ ಒಂದು ಊಟಕ್ಕೆ ರೂ. ೬೧೩೬ !!

ಅಬ್ಬಬ್ಬಾ, ಎಂಥಾ ಊಟ ಅದು !! ನೇರ ಬಂಗಾರದ ಚಿಪ್ಸ್ ಇರಬಹುದೆ !? ಮೂಡಲಗಿ - ಹೌದು, ಈ ರಾಜಕಾರಣಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತ ಇವರ ಭಾಗ್ಯಕ್ಕೆ ಅನ್ನವೇ ಸಾಕು ಎನ್ನುತ್ತ ಮುಗ್ಗಲು ಅಕ್ಕಿ ನೀಡಿ ಹೆಸರು ಗಳಿಸುತ್ತಾರೆ ಆದರೆ ತಾವು ಮಾತ್ರ ಒಂದು ಪ್ಲೇಟ್ ಊಟಕ್ಕಾಗಿ ಕೇವಲ ಒಂದು ಪ್ಲೇಟ್ ಊಟಕ್ಕಾಗಿ...

ಅರ್ಜಿ ಸಲ್ಲಿಸಲು ದುಡ್ಡು ವಸೂಲಿ; Times of ಕರ್ನಾಟಕ ಕ್ಯಾಮರಾದಲ್ಲಿ ಸೆರೆ ಸಿಕ್ಕ ವಸೂಲಿ ದಂಧೆ

ಬೀದರ - ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಯೋಜನೆಗೆ ಮಸಿ ಬಳಿಯುವಂತಾಗಿದೆ. ಮಹಿಳೆಯರಿಗೆ ಮಾಸಿಕ ೨೦೦೦ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಕೊಡಬೇಕಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಹೇಳಿದ್ದರೂ ಬೀದರ್ ಜಿಲ್ಲೆಯ ಔರಾದ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ

ಬೀದರ - ಕೃಷಿ ಡಿಪ್ಲೋಮಾ ಕೋರ್ಸ ಅನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ವಿಧ್ಯಾರ್ಥಿಗಳು ಮೆರವಣಿಗೆ ಉದ್ದಕ್ಕೂ ನ್ಯಾಯ ಬೇಕು ಎಂಬ ಘೋಷಣೆ ಕೂಗಿ ನ್ಯಾಯಕ್ಕಾಗಿ ಆಗ್ರಹಿಸಿದರು. ಜಿಲ್ಲೆಯ ರೈತರ ಮಕ್ಕಳಿಗಾಗಿ ಸ್ಥಾಪಿಸಲಾದ  ಕೃಷಿ ಕಾಲೇಜನ್ನು ಯಥಾ...

ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ

ಬೆಂಗಳೂರು: ಕನ್ನಡ ಮಾತಾಡುವವರನ್ನು ಒಂದು ಕಡೆ ಸೇರಿಸಿಕೊಂಡು ನಾಡನ್ನು ಒಂದು ಮಾಡಬೇಕು ಎನ್ನುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಸಾಮಾನ್ಯವಾಗಿ ಬ್ರಿಟೀಷರೊಂದಿಗೆ ಮೈಸೂರು ಅರಸರ ಸಂಬಂಧ ಚೆನ್ನಾಗಿತ್ತು ಎಂದು  ಬಹುತೇಕರು ಅಂದುಕೊಂಡಿದ್ದಾರೆ ವಾಸ್ತವದಲ್ಲಿ ಮೈಸೂರು ಅರಸರಲ್ಲಿ ಹಾಗೂ ಬ್ರಿಟೀಷರ ಮಧ್ಯ ಒಂದು ಸಂಘರ್ಷ ಇದ್ದೆ...

Sindagi: ಶಾಂತಿಯಿಂದ ಮೊಹರಂ ಆಚರಿಸಿ – ಸಿಪಿಐ ಹುಲುಗಪ್ಪ

ಸಿಂದಗಿ: ಮೊಹರಂ ಹಬ್ಬವನ್ನು ಎಲ್ಲ ಸಮಾಜದವರು ಭಾವೈಕ್ಯತೆಯಿಂದ ಆಚರಣೆ ಮಾಡಿ, ಶಾಂತಿಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ಪೊಲೀಸ್ ಪ್ರಕರಣ ದಾಖಲಾದರೆ, ಅವರು ಸರ್ಕಾರಿ ಅಥವಾ ಖಾಸಗಿ ನೌಕರಿಯಿಂದ ವಂಚಿತವಾಗಬೇಕಾಗುತ್ತದೆ. ಎಂದು ಸಿಪಿಐ ಡಿ. ಹುಲುಗಪ್ಪ ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ಮೊಹರಂ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೊಹರಂ ಹಬ್ಬವನ್ನು ಹಿಂದೂ...

ಸೃಜನಶೀಲ ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ

ನಾನು ಧಾರವಾಡ ಬಳಿಯ ಹೆಬ್ಬಳ್ಳಿಯಲ್ಲಿ ‘ಅಮ್ಮ ನಾನು ಶಾಲೆಗೆ ಹೋಗುವೆ’ ಎಂಬ ಶೈಕ್ಷಣಿಕ ಕಿರುಚಿತ್ರದ ಪಾತ್ರದಲ್ಲಿ ಅಭಿನಯಿಸುತ್ತಿದ್ದೆ. ಆಗ ಅಪರೂಪದ ವ್ಯಕ್ತಿಯ ಆಗಮನವಾಯಿತು. ಎಲ್ಲರ ಗಮನ ಅವರ ಕಡೆ ಹರಿಯಿತು. ಅವರ ಪರಿಚಯ ಲಕ್ಕಮ್ಮನವರ ನನಗೆ ಮಾಡಿಸಿದರು. ಅವರೇ ವೈ.ಬಿ.ಕಡಕೋಳ. ಸಾಹಿತಿ, ಶಿಕ್ಷಕರು.ಆ ದಿನ ಅವರು ಕ್ಯಾಮರಾ ಕ್ಲಾಪ್ ಮಾಡಿದರು. ಅವರು ನನಗೆ ಕೆಲವು...

Bidar: ಭಾರೀ ಮಳೆ; ಶಾಲೆಯ ಒಳಗೆ ನುಗ್ಗಿದ ಮಳೆ ನೀರು

ಬೀದರ -  ಗಡಿ ಬೀದರ್ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ನೀರು ಹಲವು ಸರಕಾರಿ ಶಾಲೆ ಒಳಗೆ ನುಗ್ಗಿ ಶಾಲೆಗಳು ಜಲಾವೃತವಾಗಿದ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾಲ್ಕಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ಯಾಲಹಳ್ಳಿ ಗ್ರಾಮದಲ್ಲಿ ಶಾಲೆ ಕೊಠಡಿ ಒಳಗೆ ಮಳೆ ನೀರು ನುಗ್ಗಿದ್ದು ಶಾಲೆಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದಾರೆ. ಬ್ಯಾಲಹಳ್ಳಿ ಗ್ರಾಮ ಜಿಲ್ಲಾ ಉಸ್ತುವಾರಿ...

Bidar: ಶ್ರೀಗಂಧ ವಶ ; ೮ ಜನರ ಬಂಧನ

ಬೀದರ: ಬೀದರ ಅರಣ್ಯ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳು  ಭರ್ಜರಿ ಬೇಟೆಯಾಡಿದ್ದು  ಶ್ರೀಗಂಧ ಮರ ಕಳವು ಮಾಡಿದ್ದ ೮ ಜನರನ್ನು ಬಂಧಿಸಿದ್ದಾರೆ. ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ನಡೆದಿದೆ ಘಟನೆ ನಡೆದಿದ್ದು ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದ ಜಮೀನೊಂದರಲ್ಲಿ ಶ್ರೀಗಂಧ...

Kama Kastoori: ಸುಗಂಧಭರಿತ ಔಷಧ ಕಾಮಕಸ್ತೂರಿ

ಕಾಮಕಸ್ತೂರಿ ಗಿಡವು ತುಳಸಿಯನ್ನೇ ಹೋಲುವಂಥದ್ದು. ಪ್ರಾಚೀನಕಾಲದಿಂದಲೂ ಇದನ್ನು ಮನೆಮದ್ದಾಗಿ ಬಳಸುತ್ತಿದ್ದರು. ಇದರ ಬೀಜಗಳನ್ನು ಹೆಚ್ಚಾಗಿ ಔಷಧರೂಪದಲ್ಲಿ ಬಳಸುತ್ತಾರೆ. ದೇಹಕ್ಕೆ ತಂಪನ್ನು ನೀಡುವ ಇದನ್ನು ಸುಗಂಧದ್ರವ್ಯಗಳ ತಯಾರಿಯಲ್ಲಿಯೂ ಉಪಯೋಗಿಸುತ್ತಾರೆ. ಇದನ್ನು ಹೆಚ್ಚಾಗಿ ಮನೆಯಂಗಳದಲ್ಲಿ, ತೋಟಗಳಲ್ಲಿ ಬೆಳೆಸುತ್ತಾರೆ. ತುಂಬ ಸುವಾಸನೆಯನ್ನು ಹೊಂದಿರುವ ಕಾಮಕಸ್ತೂರಿ ಬೀಜವು ಕೊಬ್ಬು, ಕಬ್ಬಿಣ ಮತ್ತು ನಾರಿನಂಶವುಳ್ಳದ್ದು. ಇದರ ವೈಜ್ಞಾನಿಕ ಹೆಸರು Ocimum basilicum. ಕಾಮಕಸ್ತೂರಿ...

Dharawad: ಶಿಕ್ಷಣ, ಬಾಲ್ಯ ವಿವಾಹ ಜಾಗೃತಿ ಸಂದೇಶವುಳ್ಳ ‘ಸರು’ ಕಿರುಚಿತ್ರ ಬಿಡುಗಡೆ

ಧಾರವಾಡ: ಶಿಕ್ಷಣ ಹಾಗೂ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವುಳ್ಳ 'ಸರು' ಕನ್ನಡ ಕಿರುಚಿತ್ರ ಜುಲೈ 22ರಂದು ಬಿಡುಗಡೆ ಆಗಲಿದೆ. ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಎಸ್.ಎಸ್. ಕೆಳದಿಮಠ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಆರ್.ಆರ್.ಸದಲಗಿ,...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group