Monthly Archives: August, 2023

ಕೃತಿಗಳ ಓದುವಿಕೆಯಿಂದ ನಾವು ಸದೃಢರಾಗಬಹುದು: ಗಣಪತಿ ಹೆಗಡೆ

ಬೆಂಗಳೂರಿನ ಕರ್ನಾಟಕ ಸರ್ವೋದಯ ಮಂಡಳಿ ಮತ್ತು ಶೇಷಾದ್ರಿಪುರಂ ಶಿಕ್ಷಣ ದತ್ತಿ ಸಂಯುಕ್ತಾಶ್ರಯದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ‘ಸ್ವತಂತ್ರ ಭಾರತದ ಇಂದಿನ ಸ್ಥಿತಿ-ಗತಿ’ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಶೇಷಾದ್ರಿಪುರಂನ ಪ್ರೌಢಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಉಪನ್ಯಾಸ ನೀಡಿದ ಮಲ್ಲೇಶ್ವರಂ ಎಂ.ಎಲ್.ಎ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಗಣಪತಿ ಹೆಗಡೆ ಅವರು, ಸ್ವಾತಂತ್ರ್ಯದ ಇಂದಿನ ಸ್ಥಿತಿ ಗತಿ ಬಗ್ಗೆ...

ಸ್ವಾತಂತ್ರ್ಯೋತ್ಸವ ಪೂರ್ವಬಾವಿ ಸಭೆ

ಸಿಂದಗಿ: ಪ್ರತಿ ವರ್ಷದಂತೆ ಆ.15 ರಂದು ಆಚರಿಸಲಾಗುತ್ತಿರುವ ಸ್ವಾತಂತ್ರ್ಯೋತ್ಸವ ಸಮಾರಂಭವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಅದಕ್ಕೆ ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಪ್ರಬಾರಿ ತಹಶೀಲ್ದಾರ ಸುರೇಶ ಚಾವಲಾರ ಹೇಳಿದರು. ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ  ಸ್ವಾತಂತ್ರ್ಯೋತ್ಸವ ಸಿದ್ಧತೆ ಕುರಿತು ಹಮ್ಮಿಕೊಂಡ ಪೂರ್ವಬಾವಿ ಸಭೆಯಲ್ಲಿ ಮಾತನಾಡಿ, ಸರಕಾರದ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು, ವಿಧಾನ ಪರಿಷತ್...

ಎನ್ ವಿ ರಮೇಶ ‘ಕುಟುಂಬ ಹಬ್ಬ’

ಮೈಸೂರು - ಮೈಸೂರಿನ ಅಭಿರುಚಿ  ಬಳಗ,ಆಸಕ್ತಿ ಪ್ರಕಾಶನ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಮೈಸೂರು ವಿಭಾಗ  ವತಿಯಿಂದ ಕೃಷ್ಣಮೂರ್ತಿಪುರಂ ನಮನ ಕಲಾ ಮಂಟಪ ಎನ್ ವಿ ರಮೇಶ್ ಕುಟುಂಬ ಹಬ್ಬ ಅಂಗವಾಗಿ ಮೈಸೂರಿನ 'ಮರೆಯಲಾರದ ಮಹನೀಯರು ಸಿ. ಶ್ರೀಕಂಠೇಶ್ವರ ಅಯ್ಯರ್ ಅವರ ಜೀವನ ದರ್ಶನ 'ಕೃತಿಯನ್ನು ಬೆಂಗಳೂರಿನ ಸಂಸ್ಕೃತ ಚಿಂತಕ ಡಾ. ಗುರುರಾಜ...

ಪ್ರೊ.ಎನ್.ಎಸ್. ಸತೀಶ್ ಅವರಿಗೆ ಪಿಹೆಚ್.ಡಿ ಪದವಿ

ಬೆಂಗಳೂರು - ಡಾ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎನ್.ಎಸ್.ಸತೀಶ್ ಅವರು “ಅನಂತ ಮೂರ್ತಿ, ಲಂಕೇಶ್ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣಕತೆಗಳಲ್ಲಿ ಲೋಹಿಯಾ ಚಿಂತನೆಗಳು” ಎಂಬ ವಿಷಯದ ಕುರಿತು ಸಲ್ಲಿಸಿದ ಸಂಶೊಧನಾ ಮಹಾಪ್ರಬಂಧಕ್ಕೆ ಜೈನ್ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿ ನೀಡಿದೆ.

ಭಾರತದ ರೈಲ್ವೇ ಭೂಪಟದಲ್ಲಿ ಘಟಪ್ರಭಾ ಸ್ಟೇಶನ್ ರಾರಾಜಿಸಲಿದೆ – ಈರಣ್ಣ ಕಡಾಡಿ

ಘಟಪ್ರಭಾ : ಅಮೃತ ಭಾರತ ಸ್ಟೇಷನ್ ಯೋಜನೆಯಡಿ ಘಟಪ್ರಭಾ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸಲು ಶಂಕುಸ್ಥಾಪನೆ/ಪುನರಾಭಿವೃದ್ಧಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ರವಿವಾರ ನೆರವೇರಿಸಿದರು. ವರ್ಚುವಲ್ ಕಾರ್ಯಕ್ರಮದ ನಿಮಿತ್ತ ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ಬೃಹತ್ ವೇದಿಕೆ ಹಾಕಲಾಗಿತ್ತು. ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಸಭಾ ಸಂಸದ ಈರಣ್ಣಾ ಕಡಾಡಿ, ಮುಂಬರುವ ದಿನಗಳಲ್ಲಿ...

ಲಿಂಗಾಯತ ಸಂಘಟನೆ ವತಿಯಿಂದ ‘ಆರೋಗ್ಯ ಅರಿವು’ ಕಾರ್ಯಕ್ರಮ

ಸರಳ ಸಾತ್ವಿಕ ಆಹಾರ, ಸಕಾರಾತ್ಮಕ ಯೋಚನೆ, ಸತ್ಸಂಗಗಳೇ ಆರೋಗ್ಯದ ಸೂತ್ರಗಳು -ಕುಲಸಚಿವೆ ಡಾ.  ವಿಜಯಲಕ್ಷ್ಮಿ ಪುಟ್ಟಿ ಅಭಿಮತ. ಸಾತ್ವಿಕ ಆಹಾರ ಸೇವನೆ, ನೈಸರ್ಗಿಕ ಪಾನೀಯ ಸೇವನೆ, ಸಕಾರಾತ್ಮಕ ಯೋಚನೆ  ಸತ್ಸಂಗಗಳಲ್ಲಿ ಭಾಗಿಯಾಗುವುದರ ಮೂಲಕ ಆರೋಗ್ಯವನ್ನು ಸದೃಢವಾಗಿ ಕಾಯ್ದುಕೊಳ್ಳಬಹುದು ಎಂದು ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವೆ ಡಾ. ವಿಜಯಲಕ್ಷ್ಮಿ ಪುಟ್ಟಿ  ರವಿವಾರ ದಿ.6 ರಂದು ಬೆಳಗಾವಿ ನಗರದ...

ಹಿರಿಯ ಸಾಹಿತಿ, ಕನ್ನಡಪರ ಚಿಂತಕ ಡಾ. ಭೇರ್ಯ ರಾಮಕುಮಾರ್ ಅವರಿಗೆ ಕ. ಸಾ. ಪ. ದತ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಸಭಾಂಗಣದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಕನ್ನಡಪರ ಚಿಂತಕ ಡಾ ಭೇರ್ಯ ರಾಮಕುಮಾರ್ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ, ಕನ್ನಡ ನಾಡು ನುಡಿ ಸೇ ವೆ, ಪರಿಸರ ಸೇವೆಗಾಗಿ ಸತ್ಯವತಿ ವಿಜಯರಾಘವ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಯ್ತು. ವಿಶ್ರಾಂತ ನ್ಯಾಯಮೂರ್ತಿಗಳಾದ...

ಬೀದರ್ ಜಿಲ್ಲಾ ಬಿಜೆಪಿಯಲ್ಲಿ ಮುಗಿಯದ ಮುನಿಸು, ಬಿಜೆಪಿ ಕಾರ್ಯಕ್ರಮಕ್ಕೆ ಇಬ್ಬರು ಶಾಸಕರು ಗೈರು

ಬೀದರ: ಕೇಂದ್ರದ ಅಮೃತ ಭಾರತ್ ಸ್ಟೇಷನ್ ಯೋಜನೆ ಶಂಕು ಸ್ಥಾಪನೆಗೆ ಮಾಜಿ ಸಚಿವ ಪ್ರಭು ಚೌಹಾಣ ಹಾಗೂ ಬಸವಕಲ್ಯಾಣ ಶಾಸಕ ಶರಣು ಸಲಗರ ಗೈರು ಹಾಜರಾಗುವ ಮೂಲಕ ಜಿಲ್ಲಾ ಬಿಜೆಪಿಯಲ್ಲಿ ಇನ್ನೂ ಅಸಮಾಧಾನ ಹೊಗೆಯಾಡುತ್ತಿದೆ ಎಂಬ ಗುಮಾನಿಗಳಿವೆ. ನಗರದ ರೈಲು‌ ನಿಲ್ದಾಣದಲ್ಲಿ‌ ನಡೆಯುತ್ತಿರುವ ಶಂಕು‌ ಸ್ಥಾಪನೆ ಕಾರ್ಯಕ್ರಮ ಇದೆ. ವರ್ಚ್ಯೂಯಲ್ ವೇದಿಕೆ ಮೂಲಕ ಪ್ರಧಾನಿ ಮೋದಿಯವರು ...

ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ

ಸ್ನೇಹ ದಿನದ ಶುಭಾಶಯಗಳು ಗೆಳೆತನದ ಸುವಿಶಾಲ ಆಲದಡಿ ಪಸರಿಸಿಹ ತಣ್ಣೆಳಲ ತಂಪಿನಲಿ ತಂಗಿರುವೆನು ಜೀವನದನಂಥ ದುರ್ಭರ ಬವಣೆ ನೋವುಗಳ ಕಾವುಗಳ ಮೌನದಲಿ ನುಂಗಿರುವೆನು ಗೆಳೆತನವೆ ಚಿರಬಾಳ ಸಂಜೀವಿನಿ ವಿಶ್ವದಂತಃಕರಣ ಮಂದಾಕಿನಿ ಮೇಲಿನ ಈ ಸಾಲುಗಳು ಚನ್ನವೀರ ಕಣವಿಯವರ ಪದ್ಯದಲ್ಲಿ ಗೆಳೆತನದ ಕುರಿತು ಮೂಡಿ ಬಂದವುಗಳು.ನಾವು ಈ ಪದ್ಯವನ್ನು ನಮ್ಮ ಪ್ರಾಥಮಿಕ ಶಾಲಾ ದಿನಗಳಲ್ಲಿ ಕಂಠಪಾಠ ಮಾಡಿ ಹಾಡುತ್ತಿದ್ದೆವು.ಆಗ ನಮಗೆ ಗೆಳೆತನದ ಮಹತ್ವದ ಕುರಿತು ನಮ್ಮ ಮೇಷ್ಟ್ರು ಈ ಪದ್ಯವನ್ನು...

‘ಮಹಿಳಾ ಪ್ರತಿಭೆ’ ಕುರಿತ ಉಪನ್ಯಾಸ ಕಾರ್ಯಕ್ರಮ ಇಂದು

ಮೂಡಲಗಿ - ಮೂಡಲಗಿ ತಾಲೂಕಿನ ಕಸಾಪ, ಕಲ್ಲೋಳಿಯ ಕಸಾಪ ಅರಭಾವಿ ಹೋಬಳಿ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ದಿ.೬ ರಂದು ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ ಕಾರ್ಯಕ್ರಮದಡಿಯಲ್ಲಿ ' ಮಹಿಳಾ ಪ್ರತಿಭೆ’ ಎಂಬ ಸಾಹಿತ್ಯ ಉಪನ್ಯಾಸ ನಡೆಯಲಿದೆ. ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಅನುಭವ ಮಂಟಪದಲ್ಲಿ ಸಾಯಂಕಾಲ ೫ ಘಂಟೆಗೆ ನಡೆಯಲಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್...
- Advertisement -spot_img

Latest News

10 ನೆಯ ತರಗತಿ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ಧೈರ್ಯ ನೀಡಿದ ತಾಲೂಕಾಧಿಕಾರಿಗಳು

ಮೂಡಲಗಿ:- ಮಾರ್ಚ್ ನಲ್ಲಿ ನಡೆಯುವ 10 ನೆಯ ತರಗತಿ ವಿದ್ಯಾರ್ಥಿಗಳ ಪರೀಕ್ಷೆ, ಅದರ ಪೂರ್ವ ತಯಾರಿ ನಡೆಸುತ್ತಿರುವ ತಾಲೂಕಾ ಅಧಿಕಾರಿಗಳು ಪೂರ್ವಭಾವಿಯಾಗಿ ವಿದ್ಯಾರ್ಥಿಗಳ ಮನೆಗೆ ಭೇಟಿ...
- Advertisement -spot_img
close
error: Content is protected !!
Join WhatsApp Group