Monthly Archives: August, 2023

ಭಾರತೀಯರ ಕಾರ್ಗಿಲ್ ಹೋರಾಟ ಅವಿಸ್ಮರಣೀಯ – ಪ್ರೊ.ನದಾಫ

ಸಿಂದಗಿ- ಕಾರ್ಗಿಲ್ ಹೋರಾಟವನ್ನು ಭಾರತೀಯರಾದ ನಾವು ಎಂದು ಮರೆಯುವಂತಿಲ್ಲ. ಅದೊಂದು ಅವಿಸ್ಮರಣೀಯ ದಿನವಾಗಿದೆ ಎಂದು ಅಂಜುಮನ್ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ. ಆರ್.ಎಂ ನದಾಫ್ ಹೇಳಿದರು. ಅವರು ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಜೆ.ಎಚ್. ಪಟೇಲ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ  ಕಾರ್ಗಿಲ್ ವಿಜಯದ ದಿವಸದ ಉಪನ್ಯಾಸ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು. ಇಂದು ಭಾರತೀಯರಾಗಿರುವ ನಾವೆಲ್ಲರೂ ಸುರಕ್ಷಿತವಾಗಿ...

ಪೋಕ್ಸೋ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು- ನ್ಯಾಯವಾದಿ ಮಾನ್ವಿ

ಸಿಂದಗಿ: ಇತ್ತಿಚೀನ ದಿನಗಳಲ್ಲಿ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಅದರಲ್ಲೂ ಲೈಂಗಿಕ  ದೌರ್ಜನ್ಯ  ಪ್ರಕರಣಗಳು ಅಲ್ಲಿಲ್ಲಿ ಸಂಭವಿಸುತ್ತಲೇ ಇವೆ. ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರ ಪೋಕ್ಸೋಕಾಯ್ದೆ ಜಾರಿಗೆ ತಂದಿದೆ ಆದರೆ ಇದು ಪರಿಣಾಮಕಾರಿಯಾಗಿ ಜಾರಿಯಾಗ ಬೇಕು ಎಂದು ನ್ಯಾಯವಾದಿ ಬಿ.ಜಿ.ಮಾನ್ವಿ ಹೇಳಿದರು. ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್.ಜಿ.ಪದವಿ ಪೂರ್ವ...

ಕಕ್ಕಳಮೇಲಿ ಪಂಚಾಯಿತಿಗೆ ಅವಿರೋಧ ಆಯ್ಕೆ

ಸಿಂದಗಿ: ತಾಲೂಕಿನ ಮೋರಟಗಿ ಗ್ರಾಮದ  ಸಮೀಪದ ಕಕ್ಕಳಮೇಲಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಯ ಚುನಾವಣೆ ಯಲ್ಲಿ  ಅಧ್ಯಕ್ಷರಾಗಿ ಜಯಶ್ರೀ  ತಳವಾರ ಉಪಾಧ್ಯಕ್ಷರಾಗಿ ಬಸಮ್ಮ ಕೊಳಕೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಗುರುನಾಥ ಸಜ್ಜನ್ ಘೋಷಣೆ ಮಾಡಿದರು. ಘೋಷಣೆಯ ನಂತರ ಪಟಾಕಿ ಸಿಡಿಸಿ ಗುಲಾಲ ಹಚ್ಚಿಕೊಂಡು ಸಿಹಿ ಹಂಚಿ ಸಂಭ್ರಮಿಸಿದರು ವಿಜಯೋತ್ಸವ ಕಾರ್ಯಕ್ರಮದಲ್ಲಿ  ನೂತನ ಅಧ್ಯಕ್ಷ...

ಬೀದರನಲ್ಲಿ ಚಿರತೆ ಪ್ರತ್ಯಕ್ಷ

ಬೀದರ - ಅರಣ್ಯ ಸಚಿವ ಈಶ್ವರ ಖಂಡ್ರೆಯವರ ತವರು ಜಿಲ್ಲೆ ಬೀದರ್ ನ ಹೊನ್ನೀಕೇರಿ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು ಆತಂಕ ಮೂಡಿಸಿದೆ ಬೀದರ್ ತಾಲೂಕಿನ ಹೊನ್ನೀಕೇರಿ ಮತ್ತು ಕಪಲಾಪುರ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಅರಣ್ಯ ಇಲಾಖೆಯವರು ಅಳವಡಿಸಿರುವ ಕ್ಯಾಮರಾದಲ್ಲಿ ಚಿರತೆಯ ಪೋಟೋ ಸೆರೆಯಾಗಿದೆ. ಹೀಗಾಗಿ ಸುತ್ತಮುತ್ತಲಿನ ಜನರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆಯ ‌ಅಧಿಕಾರಿಗಳು...

ಗೋಕಾಕ ಪಿಎಲ್‍ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಬಡನಿಂಗಗೋಳ, ಉಪಾಧ್ಯಕ್ಷರಾಗಿ ಬೈರುಗೋಳ ಪುನರಾಯ್ಕೆ

ಗೋಕಾಕ : ದಿ ಗೋಕಾಕ ತಾಲೂಕಾ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಜಾರಕಿಹೊಳಿ ಸಹೋದರರ ನೇತೃತ್ವದ ಗುಂಪಿನ ಮಸಗುಪ್ಪಿಯ ಅಪ್ಪಯ್ಯಾ ನಿಂಗಪ್ಪ ಬಡನಿಂಗಗೋಳ ಮತ್ತು ಉಪಾಧ್ಯಕ್ಷರಾಗಿ ರಾಜಾಪೂರದ ರಾಜು ಸತ್ತೆಪ್ಪ ಬೈರುಗೋಳ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಗುರುವಾರದಂದು ಇಲ್ಲಿನ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ...

ರಾಷ್ಟ್ರ ಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಭಾಗಿಯಾದ ವಿದ್ಯಾರ್ಥಿಗಳಿಗೆ ಸತ್ಕಾರ

ಮೂಡಲಗಿ: ಅನುಪಯೋಗಿ ಕೃಷಿ ಉಪಕರಣಗಳನ್ನು ಬಳಸಿ ನೆಲಗಡಲೆ (ಶೇಂಗಾ) ಕೊಯ್ಲು ಯಂತ್ರವನ್ನು ತಯಾರಿಸಿ ಜು.29 ಮತ್ತು 30 ರಂದು ದೆಹಲಿಯ ಪ್ರಗತಿ ಮೈದಾನದಲ್ಲಿ  ಕೇಂದ್ರ ಶಿಕ್ಷಣ ಸಚಿವಾಲಯವು ಆಯೋಜಿಸಿದ ರಾಷ್ಟ್ರ ಮಟ್ಟದ ಅಟಲ್ ಲ್ಯಾಬ್ ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ಭಾಗವಹಿಸಿದ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ವಿದ್ಯಾವರ್ಧಕ ಸಂಘಧ ಜಿ.ಎನ್.ಎಸ್ ಸಂಯುಕ್ತ ಪದವಿ ಪೂರ್ವ...

Bidar: ವಸತಿ ಶಾಲೆಯ ಪ್ರಾಂಶುಪಾಲರ ಮೇಲೆ ಲೋಕಾಯುಕ್ತ ದಾಳಿ

ಬೀದರ್ - ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಮೂಡುಬಿ ಗ್ರಾಮದಲ್ಲಿ ಇರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದ 6ನೇ ತರಗತಿಯಲ್ಲಿ ಖಾಲಿ ಉಳಿದ ಸೀಟು ಪ್ರವೇಶಕ್ಕಾಗಿ 40,000 ಸಾವಿರ ಬೇಡಿಕೆ ಇಟ್ಟಿದ್ದ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ. ಒಟ್ಟು ಹತ್ತು ಸೀಟು ಉಳಿದ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಒಂದು ಸೀಟಿಗೆ ರೂ 40 ಸಾವಿರ ಬೇಡಿಕೆ ಇಟ್ಟಿದ್ದರು....

Mudalgi: ಸಾಮಾನ್ಯ ಜ್ಞಾನ ಪುಸ್ತಕ ವಿತರಣೆ

ಮೂಡಲಗಿ - ಪಟ್ಟಣದ ಸರ್ಕಾರಿ ಬಾಲಕರ ಮಾದರಿ ಕನ್ನಡ ಶಾಲೆಯಲ್ಲಿ ಶುಭೋದಯ ಸ್ವಾಭಿಮಾನ ಕನ್ನಡ ಸಂರಕ್ಷಣಾ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ನೀಡಲಾಯಿತು. ಶಾಲೆಯ ಶಿಕ್ಷಕರುಗಳಾದ ಸುರೇಶ ಕೋಪರ್ಡೆ, ಗುರುಮಾತೆಯರಾದ ಶ್ರೀಮತಿ ಕವಿತಾ ಬಾರಡ್ಡಿ, ಶ್ರೀಮತಿ ಎಸ್.ಎಮ್.ಪತ್ತಾರ, ಶ್ರೀಮತಿ ಎಸ್.ಆರ್.ಮಾದರ, ಶ್ರೀಮತಿ ಎಸ್.ಬಿ.ಬಾಗವಾನ,ಶ್ರೀಮತಿ ವಾಯ್.ಬಿ.ಸಣ್ಣಕ್ಕಿ,ಕೆ.ಎ.ಚಂದಗಡೆ ಮತ್ತು ವೇದಿಕೆಯ ಅಧ್ಯಕ್ಷ ಸುಭಾಸ ಬ.ಕಡಾಡಿ, ಸುರೇಶ ಎಮ್ಮಿ ಉಪಸ್ಥಿತರಿದ್ದರು.

ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಪೋಕ್ಸೋ ಕಾಯ್ದೆ ಜಾರಿಗೆ

ಸಿಂದಗಿ: ಅಪ್ರಾಪ್ತ ಮಕ್ಕಳ ಮೇಲೆ  ಸಮಾಜದಲ್ಲಿ  ನಡೆಯುವ  ಲೈಂಗಿಕ ದೌರ್ಜನ್ಯ  ತಡೆಗಟ್ಟಲು ಪೋಕ್ಸೋ  ಕಾಯ್ದೆ ಜಾರಿಗೆ ಬಂದಿರುವ  ಕುರಿತು ಜನರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯವಾಗಿದೆ ಎಂದು ಹಿರಿಯ ಉಪನ್ಯಾಸಕ ಶಿವಾನಂದ ಮಡಿವಾಳರ ಹೇಳಿದರು. ತಾಲೂಕಿನ ಮೋರಟಗಿ ಗ್ರಾಮದ ಎಸ್.ಎಸ್.ಎಸ್.ಪದವಿ ಪೂರ್ವ ಮಹಾ ವಿದ್ಯಾಲಯದ ಸಭಾ ಭವನದಲ್ಲಿ  ಹಮ್ಮಿಕೊಂಡಿದ್ದ ಪೋಕ್ಸೋ ಮಾಹಿತಿ ಕಾನೂನು ಅರಿವು   ಕಾರ್ಯ...

ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಸಿಂದಗಿ: ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಿಂದಗಿ ಮತ್ತು ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಪೋಕ್ಸೋ ಕಾಯ್ದೆ ಕುರಿತು  ಕಾನೂನು ಅರಿವು ಕಾರ್ಯಕ್ರಮವನ್ನು ಹಿರಿಯ ಸಿವ್ಹಿಲ್ ಮತ್ತು ಜೆಎಂಎಫ್‌ಸಿ ಮಾನ್ಯ ನ್ಯಾಯಾಧೀಶರಾದ ಆಯ್.ಪಿ.ನಾಯಕ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷರಾದ...
- Advertisement -spot_img

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -spot_img
close
error: Content is protected !!
Join WhatsApp Group