ಸಿಂದಗಿ: ಲೊಯೋಲ ಶಾಲೆಯು ಸಿಂದಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿದೆ. ಗ್ರಾಮೀಣ ಭಾಗದ ಜನರಿಗೆ ಅತ್ಯಂತ ಕಡಿಮೆ ಶುಲ್ಕದಲ್ಲಿ ಶಿಕ್ಷಣ ನೀಡುವುದರೊಂದಿಗೆ ಸಮಾಜ ಸೇವೆಯಂತಹ ಉದಾತ್ತ ಕಾರ್ಯ ಸಂಸ್ಥೆಯಿಂದ ನಡೆಯುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಲೊಯೋಲ ಶಾಲೆಯಲ್ಲಿ ಶಾಲಾ ಸಂಸ್ಥಾಪಕರ ದಿನಾಚರಣೆ ಹಾಗೂ ನೂತನ ಶಾಸಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ...
ಮೂಡಲಗಿ: ಶೈಕ್ಷಣಿಕವಾಗಿ ಸದೃಢರಾಗಲು ಕ್ರೀಡಾಕೂಟಗಳು ಅತ್ಯವಶ್ಯಕವಾಗಿವೆ. ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತು ಸರ್ವ ಶ್ರೇಷ್ಠ ಹಾಗೂ ಸಾರ್ವಕಾಲಿಕವಾಗಿ ಮನುಷ್ಯನ ಪರಿಪಕ್ವ ಜೀವನ ನಡೆಸುವಲ್ಲಿ ಮಹತ್ವದ ಪಾತ್ರವನ್ನು ಕ್ರೀಡೆಗಳು ನಿರ್ವಹಿಸುತ್ತವೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಪ್ಹುಸೇನ ಟೋಪಿಚಾಂದ ಹೇಳಿದರು.
ಅವರು ಸಮೀಪದ ಕೌಜಲಗಿಯ ಕರ್ನಾಟಕ ಪಬ್ಲಿಕ್( ಉರ್ದು) ಶಾಲೆಯಲ್ಲಿ ಜರುಗಿದ ಪ್ರಸಕ್ತ ಸಾಲಿಕ ಸಮೂಹ ಮಟ್ಟದ ಕ್ರೀಡಾಕೂಟದ...
ಸಿಂದಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ ಬಳಕೆ ಆಗಬೇಕಿದ್ದ ಈ ಸಾಲಿನ ಅನುದಾನದಲ್ಲಿನ 11 ಸಾವಿರ ಕೋಟಿ ರೂಪಾಯಿ ಹಣವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವ ನಿರ್ಧಾರದಿಂದ ಸರ್ಕಾರ ಈ ಕೂಡಲೇ ಹಿಂದೆ ಸರಿಯಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಬೆಳಗಾವಿ ವಿಭಾಗದ ಉಪಾಧ್ಯಕ್ಷ ಹರ್ಷವರ್ಧನ ಪೂಜಾರಿ ಅವರು ಆಗ್ರಹಿಸಿದರು.
ತಾಲೂಕಿನ...
ಬೆಳಗಾವಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ" ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು ಅಧಿವೇಶನದ ವಿಶೇಷ ವೇಳೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಆಚಾರ್ಯ ವಿನೋಬಾ ಭಾವೆ ಅವರು ಕನ್ನಡ...
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಬೈಲಹೊಂಗಲ, ನ್ಯಾಯವಾದಿಗಳ ಸಂಘ ಬೈಲಹೊಂಗಲ, ಪ್ಯಾನಲ್ ವಕೀಲರು ಬೈಲಹೊಂಗಲ ಹಾಗೂ ಶಾಲೆಯ ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೆನಲ್ ವಕೀಲರಾದ ದುಂಡಪ್ಪ ಗರಗದ ಕಾರ್ಯಕ್ರಮ...
ಸಿಂದಗಿ: ಸರ್ಕಾರ ಅಲ್ಪಸಂಖ್ಯಾತರ ಮಕ್ಕಳ ಶಿಕ್ಷಣಕ್ಕೆ ಉತ್ತಮ ಆದ್ಯತೆ ನೀಡಲಾಗುತ್ತಿದೆ. ಶಿಕ್ಷಣವೇ ಬದುಕಿನ ಭದ್ರ ಬುನಾದಿ ಆಗಿರುವುದರಿಂದ ಉತ್ತಮ ಶಿಕ್ಷಣದ ಜೊತೆಗೆ ಮಕ್ಕಳಿಗೆ ಉತ್ತಮ ವಸತಿ, ಯೋಗ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಗಮನ ಹರಿಸುತ್ತಿದೆ. ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ ಅನುದಾನ ಕೊರತೆ ಇದ್ದಲ್ಲಿ ಕೂಡಲೇ ಸಂಪರ್ಕಿಸಿ. ಆಗಾಗ ಮಕ್ಕಳ ವೈದ್ಯಕೀಯ...
ಸಿಂದಗಿ: ತಾಯಂದಿರ ಎದೆಹಾಲು ಅಮೃತಕ್ಕೆ ಸಮಾನ ಅದ್ದರಿಂದ ಎಲ್ಲಾ ತಾಯಂದಿರು ಹೆರಿಗೆಯಾದ ಒಂದು ಗಂಟೆಯ ಒಳಗೆ ಮಗುವಿಗೆ ಎದೆಹಾಲು ಕುಡಿಸಬೇಕು. ಎರಡು ದಿನಗಳಲ್ಲಿ ಬರುವ ಗಿಣ್ಣದ ಹಾಲಿನಲ್ಲಿ ಕೊಲೆಸ್ಟ್ರಮ್ ಅಂಶ ಇದ್ದು ಇದು ತುಂಬಾ ಪೌಷ್ಟಿಕ ದಿಂದ ಕೂಡಿರುತ್ತದೆ ಅದ್ದರಿಂದ ತಾಯಂದಿರು ಮರೆಯದೆ ಎದೆ ಹಾಲು ನೀಡಬೇಕು ಎಂದು ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ...
ಮೂಡಲಗಿ: ತಾಲೂಕಿನ ಪಟಗುಂದಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ —ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರಾದ ಮಲ್ಲಪ್ಪ ಭಗವಂತ ಸಲ್ಲಾಗೋಳ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಕೃಷ್ಣಪ್ಪ ಲಕ್ಷ್ಮಣ ಚಿನ್ನಾಕಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಈ ಸಮಯದಲ್ಲಿ ನಿರ್ದೇಶಕರಾದ ತವನಪ್ಪ ಬೋಳಿ, ರೇವಪ್ಪ ತುಪ್ಪದ, ಕೆಂಪಣ್ಣ ಪಾಟೀಲ, ರಂಗಪ್ಪ ಪೂಜೇರಿ,...
ಮೂಡಲಗಿ: ಶಿಕ್ಷಕರು ತಮ್ಮ ಮಕ್ಕಳಿಗೆ ಆಸ್ತಿ ಮಾಡಬೇಕಾದದ್ದು ಪುಸ್ತಕ ಕೃತಿಗಳ ಸಂಪಾದನೆ, ಪುಸ್ತಕಗಳ ಜ್ಞಾನವನ್ನು ಅರಿತವನು ಇವತ್ತು ಸಮಾಜದಲ್ಲಿ ಎಲ್ಲಾ ಜನರೊಂದಿಗೆ ಬೆರೆಯುತ್ತಾನೆ, ಆದರೆ ಇಂದಿನ ಯುವಕರು ಇಂತಹ ಸದುದ್ಧೇಶದಿಂದ ವಿಮುಖವಾಗುತಿರುವುದು ಕಳವಳಕಾರಿ ಸಂಗತಿ. ಸಾಹಿತಿ ದುರ್ಗಪ್ಪ ದಾಸಣ್ಣವರಂತಹ ಯುವ ಸಾಹಿತಿಗಳಿಗೆ ತಮ್ಮ ಅನುಭವವನ್ನು ಧಾರೆಯೆರೆದು ಅವರನ್ನು ಮುಂಚೂಣಿಗೆ ತಂದು ಯುವಕರಿಗೆ ಪ್ರೇರಣೆ ಆಗುವಂತೆ...
ಬೆಂಗಳೂರು - ಇಲ್ಲಿನ ಎಜುಕೇಟ್ ಚಾರಿಟೇಬಲ್ ಟ್ರಸ್ಟ್ 19ನೇ ವಾರ್ಷಿಕೋತ್ಸವವನ್ನು ಆ. 5 ಶನಿವಾರ ಸಂಜೆ 4.00 ರಿಂದ ಬೆಂಗಳೂರು ಜಯನಗರ 8ನೇ ಬ್ಲಾಕ್ನ ಶ್ರೀ ಜಯರಾಮ ಸೇವಾ ಮಂಡಲಿಯ ಸಭಾಂಗಣದಲ್ಲಿಆಯೋಜಿಸಲಾಗಿದೆ.
ಇಸ್ರೋ ನಿವೃತ್ತ ವಿಜ್ಞಾನಿ ಎಸ್. ಹಿರಿಯಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು . ನಂತರ ಕಲಾನಮನ ತಂಡದಿಂದ ಕೀಬೋರ್ಡ್ ವಾದಕ ಹೆಚ್.ಬಿ.ಜಯರಾಮ್ ನೇತೃತ್ವದಲ್ಲಿ ಗಾಯಕ...
ಹನಿಗವನಗಳು
1) ಸುಳ್ಳುಗಾರರು
ಹತ್ತು ನಾಲಿಗೆಯ
ರಾವಣ ಹೇಳಲಿಲ್ಲ
ಒಂದು ಸುಳ್ಳು
ಒಂದೇ ನಾಲಿಗೆಯ
ರಾಜಕಾರಣಿ ಹೇಳುತ್ತಾನೆ
ದಿನಕ್ಕತ್ತು ಸುಳ್ಳು!
2) ಶೀಲಾ
ನೆರೆಮನೆ ಶೀಲಾ
ಪರ ಪುರುಷರೊಡನೆ
ಸೇರಿ
ಹೆಸರು ಕೆಡಿಸಿಕೊಂಡಳು
3) ಟಿವಿ ಹಾವಳಿ
ಮನೆಯಲ್ಲಿ
ಟಿವಿ ಮುಂದೆ
ಸದಾ ಇರುವ
ವಿದ್ಯಾ ರ್ಥಿಗಳು
ಶಾಲೆಯಲ್ಲಿ
ಹಿಂದೆ ಬೀಳುವರು.
4) ವಾಸ್ತವ
ಕಟ್ಟುವವು...