Monthly Archives: September, 2023
ಸುದ್ದಿಗಳು
ಸುಭದ್ರ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ; ಶಾಸಕ ಮನಗೂಳಿ
ಸಿಂದಗಿ: ಶಿಕ್ಷಕರು ಜಾತಿ ಭೇದ ಮರೆತು ಎಲ್ಲ ಸಮುದಾಯದ ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಭಾವಿಸಿ ಮಕ್ಕಳು ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಿ ನಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುತ್ತಿರುವ ಗುರುಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ...
ಸುದ್ದಿಗಳು
ಕಲ್ಲೋಳಿಯ ಶ್ರೀ ಬಸವೇಶ್ವರ ಸೊಸಾಯಿಟಿಗೆ ರೂ. 3.16 ಕೋಟಿ ಲಾಭ
ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು ಪ್ರಸಕ್ತ ಹಣಕಾಸಿ ವರ್ಷದ ಕೊನೆಯಲ್ಲಿ ರೂ. 3.16 ಕೋಟಿ ಲಾಭವನ್ನ ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸಾಯಿಟಿಯ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪ್ರತಿ ವರ್ಷವೂ...
ಸುದ್ದಿಗಳು
ಗಣಿತ ಶಿಕ್ಷಕರಿಗೆ ಕಾರ್ಯಗಾರ; ಗಣಿತದಲ್ಲಿ ಆಸಕ್ತಿ ಮೂಡಿಸಿದರೆ ಅದರಷ್ಟು ಸರಳ ವಿಷಯ ಬೇರೊಂದಿಲ್ಲ–ನಿವೃತ್ತ ಪ್ರಾ. ಬಿ. ಎಂ. ಬೆಳಗಲಿ
ವಿವಿಧ ಪದ್ಧತಿಗಳ ಮೂಲಕ ಗಣಿತ ವಿಷಯದಲ್ಲಿ ಆಸಕ್ತಿ ಮೂಡುವಂತೆ ಮಾಡಿದ್ದೇ ಆದರೆ ಅದರಷ್ಟು ಸರಳ ಮತ್ತು ನಿಖರ ವಿಷಯ ಬೇರೊಂದಿಲ್ಲ. ಆ ನಿಟ್ಟಿನಲ್ಲಿ ವಿವಿಧ ಸಂಪನ್ಮೂಲಗಳನ್ನು ಓದಿ ತಿಳಿದು ಪಾಂಡಿತ್ಯ ಗಳಿಸಿದ ನಂತರ ತಿಳಿಯುವಂತೆ ಹೇಳುವುದು ಒಳ್ಳೆಯದು ಎಂದು ವಿಷಯ ತಜ್ಞ ಮತ್ತು ಆರ್. ಎಲ್ ಎಸ್. ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಬಿ. ಎಂ....
ಸುದ್ದಿಗಳು
ಜೀವನ ಶೈಲಿಯನ್ನು ಬದಲಿಸುವ ತಾಕತ್ತು ಸಾಹಿತ್ಯ ಮತ್ತು ಸಂಗೀತಕ್ಕಿದೆ: ಡಾ. ಕೋರೆ
ಬೆಳಗಾವಿ: ಸಾಹಿತ್ಯ ಮತ್ತು ಸಂಗೀತವು ಮನುಷ್ಯನ ಜೀವನ ಶೈಲಿಯನ್ನೇ ಬದಲಿಸುವ ತಾಕತ್ತು ಹೊಂದಿವೆ. ಸಾಹಿತ್ಯ ಮತ್ತು ಸಂಗೀತ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇವೆರಡುಗಳಿಗೆ ಜೀವನದಲ್ಲಿ ಮಾರು ಹೋದದ್ದೇ ಆದರೆ ಜೀವನದಲ್ಲಿ ಗುರುತರವಾದ ಬದಲಾವಣೆಗಳನ್ನು ಹೊಂದುವುದರೊಂದಿಗೆ ಮನುಷ್ಯನ ಜೀವನ ಶೈಲಿ, ಚಿಂತನೆಯಲ್ಲಿ ಉನ್ನತೀಕರಣವಾಗುತ್ತದೆ ಎಂದು ಮಾಜಿ ರಾಜ್ಯಸಭಾ ಸದಸ್ಯ ಕೆ.ಎಲ್.ಈ ಕಾರ್ಯಾಧ್ಯಕ್ಷ ಡಾ. ಪ್ರಭಾಕರ...
ಸುದ್ದಿಗಳು
ವಚನ ಪಿತಾಮಹ ಹಳಕಟ್ಟಿ ವಚನೋತ್ಸವ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವ ವಚನ ಪಿತಾಮಹ ಹಳಕಟ್ಟಿಯವರ ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವ ವರ್ಷಾಚರಣೆ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲೆ ಬೆಳಗಾವಿ ಮಹಿಳಾ ಘಟಕ ಇವರ ಆಶ್ರಯದಲ್ಲಿ 71ನೇಯ ವಚನೋತ್ಸವ ಕಾರ್ಯಕ್ರಮ ಬಸವನಗರ 7ನೇಯ ಅಡ್ಡರಸ್ತೆ ಶ್ರೀನಗರದ ಶರಣ ದಂಪತಿಗಳಾದ ಪ್ರೀತಿ ಪ್ರವೀಣ ತುಳಜನ್ನವರ ಮನೆಯಲ್ಲಿ...
ಸುದ್ದಿಗಳು
ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ
ಮೂಡಲಗಿ: ಕಲ್ಲೋಳಿ ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ಅರಭಾವಿ ಮಂಡಲ ಯುವ ಮೋರ್ಚಾ ವತಿಯಿಂದ ದಿ. ಕಲ್ಲೋಳಿ ಸೌಹಾರ್ದ ಸಹಕಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ "ಸೇವಾ ಪಾಕ್ಷಿಕ" ಅಭಿಯಾನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಜರುಗಿತು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ...
ಸುದ್ದಿಗಳು
Bidar: ಮೈತ್ರಿ ವಿಷಯದಲ್ಲಿ ಯಾವುದೇ ಅಸಮಾಧಾನ ಇಲ್ಲ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಸ್ಪಷ್ಟನೆ
ಬೀದರ: ಲೋಕಸಭಾ ಚುನಾವಣೆ ವಿಷಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಹೊಂದಾಣಿಕೆ (ಮೈತ್ರಿ) ಮಾಡಿಕೊಳ್ಳುತ್ತಿರುವುದಕ್ಕೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಯಾವುದೇ ಅಸಮಾಧಾನವೂ ಇಲ್ಲ. ನಾವೆಲ್ಲರೂ ಒಂದಾಗಿದ್ದೇವೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಸ್ಪಷ್ಟನೆ ನೀಡಿದ್ದಾರೆ.ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಮೈತ್ರಿ ವಿಷಯದಲ್ಲಿ ದೇವೇಗೌಡರು ಮತ್ತು ಕುಮಾರಸ್ವಾಮಿಯವರು...
ಸುದ್ದಿಗಳು
ಭಾರತೀಯ ಸಂಸ್ಕೃತಿ ಮನತಣಿಸುತ್ತದೆ: ರಮೇಶ ಮಿರ್ಜಿ
ಕಲ್ಲೋಳಿ: ಭಾರತೀಯ ಸಂಸ್ಕೃತಿ ಮನತಣಿಸುತ್ತದೆ. ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದು ಪ್ರಶಂಸನೀಯ. ನಮ್ಮ ಪೂರ್ವಜರು ನಮಗೆ ಬಳುವಳಿಯಾಗಿ ನೀಡಿದ ಪರಂಪರೆ, ಆಚಾರ ವಿಚಾರ, ಉಡುಗೆ ತೊಡುಗೆ ಮುಂತಾದ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದು ಗೋಕಾಕದ ಸಾಹಿತಿ ಶಿಕ್ಷಕ ರಮೇಶ ಮಿರ್ಜಿ ಹೇಳಿದರು.ಅವರು ಗುರುವಾರ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ...
ಸುದ್ದಿಗಳು
ನನಗಾಗಿ ಅಲ್ಲ ನಿಮಗಾಗಿ ಇದು ಎನ್.ಎಸ್.ಎಸ್. ಧ್ಯೇಯ: ಡಾ. ಸುರೇಶ
ಕಲ್ಲೋಳಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಗ್ರಾಮೀಣ ಪುನರ್ರಚನೆ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸಿಕೊಳ್ಳಬೇಕೆಂದು ಒತ್ತಿ ಒತ್ತಿ ಹೇಳುತ್ತಿದ್ದರು. ಅವರ ವಿಚಾರಗಳನ್ನು ಅನುಷ್ಠಾನಕ್ಕೆ ತರಬೇಕೆನ್ನುವ ಉದ್ಧೇಶದಿಂದ ಗಾಂಧೀಜಿಯ ಜನ್ಮ ಶತಾಬ್ದಿಯ ನಿಮಿತ್ತ 1969ರಲ್ಲಿ ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ನುಡಿದರು.ಅವರು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ...
ಸುದ್ದಿಗಳು
ಮಸೀದಿ ಮೇಲೆ ಭಗವಾ ಧ್ವಜ ಹಾರಿಸಿದ ನಾಲ್ವರ ಬಂಧನ
ಬೀದರ: ಬಸವಕಲ್ಯಾಣ ತಾಲ್ಲೂಕಿನ ಧನ್ನೂರಾ (ಕೆ) ಗ್ರಾಮದ ಜಾಮಿಯಾ ಮಸೀದಿ ಮೇಲೆ ಭಗವಾ ಧ್ವಜ ಹಾರಿಸಿದ ಆರೋಪದಡಿ ಗ್ರಾಮದ ನಾಲ್ಕು ಜನ ಯುವಕರನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಗ್ರಾಮದ ವೀರೇಶ ಶಿವಕುಮಾರ, ಕಲ್ಯಾಣಿ ರಾಜಕುಮಾರ ಸೂರ್ಯ, ಸುಶೀಲ ಶಿವಕುಮಾರ ಬಿರಾದಾರ, ಹಾಗೂ ಅಭಿಷೇಕ ಚಂದ್ರಕಾಂತ ಬಂಧಿತರಾಗಿದ್ದಾರೆ. ಸೆ. 20 ರಂದು ರಾತ್ರಿ ಧನ್ನೂರಾ (ಕೆ) ಗ್ರಾಮದ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



