Monthly Archives: September, 2023
ಸುದ್ದಿಗಳು
ಸೆ.24 ರಂದು ಭರತನಾಟ್ಯ ಪ್ರವೀಣೆ ರಿತು ಕೈವಾರ ರಂಗಪ್ರವೇಶ
ಹೆಸರಾಂತ ನೃತ್ಯ ಗುರುಕುಲ ಕಲಾಕ್ಷಿತಿಯ ವಿದ್ಯಾರ್ಥಿನಿ, ಗುರು ಡಾ ಪ್ರೊ ಎಂ.ಆರ್ ಕೃಷ್ಣಮೂರ್ತಿ ಅವರ ಶಿಷ್ಯೆ, ಭರತನಾಟ್ಯ ಪ್ರವೀಣೆ ರಿತು ಕೈವಾರ ಅವರ ರಂಗಪ್ರವೇಶ ಕಾರ್ಯಕ್ರಮ ಸೆ.24ರಂದು ಸಂಜೆ 5:30ಕ್ಕೆ ಜೆ.ಸಿ ರಸ್ತೆಯ ಎಡಿಎ ರಂಗ ಮಂದಿರದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಪರ್ಫಾರ್ಮಿಂಗ್ ಆರ್ಟ್ಸ್ ವಿಭಾಗದ ಮುಖ್ಯಸ್ಥರಾದ ಡಾ. ವಿದ್ಯಾ...
ಸುದ್ದಿಗಳು
ಬ್ರಿಮ್ಸ್ ಆಸ್ಪತ್ರೆ ಒಳಗೆ ನಾಯಿ ಮಲ ಮೂತ್ರ ವಿಸರ್ಜನೆ !
ಬೀದರ್ ಜಿಲ್ಲೆಯ ಅತಿ ದೊಡ್ಡ ಆಸ್ಪತ್ರೆ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಜಿಲ್ಲಾಸ್ಪತ್ರೆ ಬ್ರಿಮ್ಸ್ ಅಸ್ಪತ್ರೆಯೋ ಹಾಳು ಬಿದ್ದ ಸಾರ್ವಜನಿಕ ಕಟ್ಟಡವೋ ಎಂಬ ಸಂಶಯ ಹುಟ್ಟಿಸುವಂತಿದೆ.ವೈದ್ಯಕೀಯ ಶಿಕ್ಷಣ ಸಚಿವರು ನೋಡಲೇಬೇಕಾದ ಈ ಸ್ಟೋರಿ ಇದು…ಬೀದರ ನಗರದ ಪ್ರತಿಷ್ಠಿತ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಶ್ವಾನಗಳಿಂದ ಸ್ವಾಗತ ಸಿಗುತ್ತದೆ. ರಾತ್ರಿ ಹತ್ತು ಗಂಟೆ ಆದರೆ ಸಾಕು...
ಸುದ್ದಿಗಳು
ಬೀದರ್ ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ
ಬೀದರ್ - ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಎರಡು ಸಾವಿರಕ್ಕೂ ಹೆಚ್ಚು ನಕಲಿ ವೈದ್ಯರ ಹಾವಳಿ ಹೆಚ್ಷಾಗಿದ್ದು ಜನತೆಯ ಆರೋಗ್ಯ ಅಪಾಯದಲ್ಲಿದೆ ಆದರೂ ಜಿಲ್ಲಾಡಳಿತ ಈ ವೈದ್ಯರ ಹಾವಳಿ ತಡೆಗಟ್ಟಲು ವಿಫಲವಾಗಿದೆ.ಬೀದರ್ ನಲ್ಲಿ ಕಲ್ಕತ್ತಾ ಡಾಕ್ಟರ ಎಂದು ಪ್ರಸಿದ್ಧರಾಗಿದ್ದು ಆಶ್ಚರ್ಯವೆಂದರೆ ಜಿಲ್ಲೆಯ ಪ್ರತಿ ಗ್ರಾಮದಲ್ಲಿಯೂ ಕಲ್ಕತ್ತಾ ಡಾಕ್ಟರ್ ಗಳಿದ್ದಾರೆ !ಇದಕ್ಕೆಲ್ಲ ಜಿಲ್ಲಾ ಆರೋಗ್ಯ ಇಲಾಖೆ...
ಸುದ್ದಿಗಳು
ಕನ್ನಡ ಭಾಷೆ ಮತ್ತು ಸಾಹಿತ್ಯ ಕುರಿತ ಕಾರ್ಯಾಗಾರ
ದಿನಾಂಕ: 21-09-2023 ರಂದುಬೆಳಗಾವಿಯ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ ಘಟಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ, ಇವರ ಸಹಯೋಗದಲ್ಲಿ "ಕನ್ನಡ ಭಾಷೆ ಮತ್ತು ಸಾಹಿತ್ಯ" ಕುರಿತು, ಕಾಲೇಜಿನ ಕನ್ನಡ ವಿಭಾಗದಲ್ಲಿ' ಒಂದು ದಿನದ ಕಾರ್ಯಾಗಾರ' ಹಮ್ಮಿಕೊಳ್ಳಲಾಯಿತು. ಅತಿಥಿಗಳಾಗಿ ಆಗಮಿಸಿದ ಸುರೇಶ ಹಂಜಿ, ಅಧ್ಯಕ್ಷರು ತಾಲೂಕು ಕನ್ನಡ...
ಸುದ್ದಿಗಳು
ಡಾ. ಮೀರಾ ಕುಮಾರ್ ನಿವಾಸದಲ್ಲಿ ವಿಶಿಷ್ಠವಾಗಿ ಗಣೇಶೋತ್ಸವ ಆಚರಣೆ
ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿ ನೆಲೆಸಿರುವ ಅಂತಾರಾಷ್ಟ್ರೀಯ ಖ್ಯಾತಿಯ ಮೈಸೂರು ಸಾಂಪ್ರದಾಯಿಕ ಚಿತ್ರಕಲಾವಿದೆ ಡಾ.ಮೀರಾ ಕುಮಾರ್ ರವರ ನಿವಾಸ ವಿಶ್ವಂಭರದಲ್ಲಿ ಗಣೇಶೋತ್ಸವವನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಮಾರುಕಟ್ಟೆಯಲ್ಲಿ ದೊರೆಯುವ ಶುದ್ಧ ಮೃಣ್ಮಯ ವಿಗ್ರಹವನ್ನು ವೈಭವೋಪೇತವಾಗಿ ಅಲಂಕರಿಸಿ ಶಾಸ್ತ್ರೋಕ್ತ ರೀತಿಯಲ್ಲಿ ಗೌರಿ ಮತ್ತು ಗಣಪರಿಗೆ ಪೂಜೆ ಸಲ್ಲಿಸುತ್ತಾರೆ. ಪ್ರತಿ ವರ್ಷ ವೈವಿಧ್ಯವಾಗಿ ಮಂಟಪ ರಚಿಸುವ ಮೀರಾ ಕುಮಾರ್ ಈ ಬಾರಿ...
ಸುದ್ದಿಗಳು
ಚುಟುಕು ಸಾಹಿತ್ಯ ಪರಿಷತ್ಗೆ ಅಧ್ಯಕ್ಷರಾಗಿ ಚಿದಾನಂದ ಹೂಗಾರ ನೇಮಕ
ಮೂಡಲಗಿ: ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್ಗೆ ಅಧ್ಯಕ್ಷರಾಗಿ ಶಿವಾಪುರ (ಹ) ಗ್ರಾಮದ ಚಿದಾನಂದ ಹೂಗಾರ ಅವರು ನೇಮಕವಾಗಿದ್ದಾರೆ.ಪದಾಧಿಕಾರಿಗಳು: ಡಾ. ಮಹಾದೇವ ಪೋತರಾಜ (ಕಾರ್ಯಾಧ್ಯಕ್ಷರು), ಪ್ರಕಾಶ ಮೇತ್ರಿ (ಪ್ರಧಾನ ಕಾರ್ಯದರ್ಶಿ), ದುರ್ಗಪ್ಪ ದಾಸನ್ನವರ (ಖಜಾಂಚಿ). ಕಾರ್ಯಕಾರಿಣಿ ಸದಸ್ಯರು: ಯಾದವಾಡದ ಬಸಪ್ಪ ಇಟ್ಟನ್ನವರ, ವೈ.ಬಿ. ಕಳ್ಳಿಗುದ್ದಿ, ಹಳ್ಳೂರದ ಮಹಾರಾಜ ಸಿದ್ದು, ರಾಜಾಪೂರದ ಸದಾಶಿವ ಯಕ್ಸಂಬಿ, ಶಿವಕುಮಾರ ಕೋಡಿಹಾಳ,...
ಸುದ್ದಿಗಳು
ಅ.1ರಂದು ಉಪ್ಪಾರ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ಸಮಾರಂಭ- ಲಾತೂರ್
ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿಯವರಿಗೆ ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅ.1 ರಂದು ಹುಬ್ಬಳ್ಳಿ ಅಮರಗೋಳದಲ್ಲಿನ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲ್ಲಾಗಿದೆ ಎಂದು ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ತಿಳಿಸಿದರು.ಅವರು...
ಸುದ್ದಿಗಳು
ಸಮಾಜದ ಕಟ್ಟ ಕಡೆ ವ್ಯಕ್ತಿಯು ಮುಖ್ಯವಾಹಿನಿಗೆ ಬರಲು ಸಹಕಾರಿ ಸಂಸ್ಥೆಗಳು ಮುಂದೆ ಬರಬೇಕು-ರಮೇಶ ಕತ್ತಿ
ಘಟಪ್ರಭಾ: ಸಮಾಜದ ಕಟ್ಟ ಕಡೆ ವ್ಯಕ್ತಿಗೆ ಸಾಲ ನೀಡುವ ಮೂಲಕ ಆರ್ಥಿಕವಾಗಿ ಸದೃಢವಾಗಿ ಬೆಳೆದು ಆ ವ್ಯಕ್ತಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿ ಸಂಸ್ಥೆಗಳು ಮುಂದೆ ಬರಬೇಕೆಂದು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.ಗೋಕಾಕ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿ ಲಿ. ಇದರ 25...
ಸುದ್ದಿಗಳು
ಹಳಕಟ್ಟಿ ಸಾಹಿತ್ಯದ ೬೬ ನೇ ವಚನೋತ್ಸವ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವ ವಚನ ಪಿತಾಮಹ ಹಳಕಟ್ಟಿಯವರ ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವದ ವರ್ಷಾಚರಣೆ ೬೬ ನೇಯ ವಚನೋತ್ಸವ ಕಾರ್ಯಕ್ರಮ ಮುರಕಿಭಾಂವಿ ರಸ್ತೆಯ ವಿವೇಕಾನಂದ ನಗರದ ಶರಣ ದಂಪತಿಗಳ ಮನೆಯಲ್ಲಿ ಜರುಗಿತು.ಅಲ್ಲಮಪ್ರಭುಗಳ ಕಾಯದ ಮೊದಲು ಬೀಜ........ ವಚನ ಚಿಂತನೆಯನ್ನು ಬೈಲವಾಡ ಕದಳಿ ಮಹಿಳಾ ವೇದಿಕೆ ಗ್ರಾಮ...
ಸುದ್ದಿಗಳು
ವ್ಯಕ್ತಿ ಕಾಣೆ; ದೂರು
ಘಟಪ್ರಭಾ: ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದ ವ್ಯಕ್ತಿಯೊಬ್ಬ ಕಾಣೆಯಾಗಿರುವ ಬಗ್ಗೆ ಆತನ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.ಸಮೀಪದ ಮಲ್ಲಾಪೂರ (ಪಿ ಜಿ) ಗ್ರಾಮದ, ೩೪ ವರ್ಷ ವಯಸ್ಸಿನ ಮಾರುತಿ ಲಕ್ಷ್ಮಣ ನಾಗರಮುನ್ನೊಳ್ಳಿ ( ತಳ್ಳ್ಯಾಗೋಳ) ದಿ. ೧೯ ರಂದು ಬಡಿಗವಾಡ ಗ್ರಾಮಕ್ಕೆ ಹೋಗಿ ಮೋಬೈಲ್ ಗೆ ಕರೆನ್ಸಿ ಹಾಕಿಸಿಕೊಂಡು ಬರುವುದಾಗಿ ಹೋದವನು...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



