Monthly Archives: September, 2023

ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆ.20 ರಂದು

ಮೂಡಲಗಿ : ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ 2023-24ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಸೆ.20ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.20ರಂದು ಬೆಳಿಗ್ಗೆ 9.00 ಗಂಟೆಗೆ ಹಾಜರಿದ್ದು ಸಂಘಟಕರಲ್ಲಿ ವರದಿ ಮಾಡಿಕೊಳ್ಳಲು ಕೋರಲಾಗಿದೆ ಎಂದು...

ಬೆಳಗಾವಿ ಜಿಲ್ಲೆಯ ಶತಮಾನ ಕಂಡ ಸಾಹಿತಿಗಳು ಮಾಲಿಕೆ

ಎಲ್ಲ ವರ್ಗದ ಓದುಗರ ಭಾವನೆಗಳಿಗೆ ಸ್ಪಂದಿಸಿದ ವಿಶೇಷ ಸಾಹಿತಿ ದಿ.ಕೃಷ್ಣಮೂರ್ತಿ ಪುರಾಣಿಕ- ಡಾ. ನಿರ್ಮಲಾ ಬಟ್ಟಲ ಅಭಿಮತ. ಬೆಳಗಾವಿ: ಎಲ್ಲ ವರ್ಗದ ಓದುಗರ ಮನಸ್ಥಿತಿ ಅರ್ಥ ಮಾಡಿಕೊಂಡು ಎಲ್ಲರಿಗೂ ಕಾದಂಬರಿಯ ಪಾತ್ರಗಳ ಮೂಲಕ ಮೌಲ್ಯ ಬಿತ್ತುವ ಕಾರ್ಯವನ್ನು. ಸಾಮಾಜಿಕ ವಿಷಯ ಆಧಾರಿತ, ಹಲವು ಸಮಸ್ಯೆಗಳಿಗೆ ಉತ್ತರವನ್ನು ಕೊಡುವ ಸಾಮಾಜಿಕ ಮತ್ತು ಕೌಟುಂಬಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ವಿಶೇಷ...

ಶ್ರಾವಣ ವಿಶೇಷ ಪ್ರವಚನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ಪತ್ರಿಬಸವೇಶ್ವರ ಅನುಭವ ಮಂಟಪದಲ್ಲಿ ಶ್ರಾವಣ ಮಾಸದ ವಿಶೇಷ ಪ್ರವಚನ ನಡೆಯಿತು.ಪತ್ರಿಬಸವೇಶ್ವರ ಶರಣ ಸಂಸ್ಕೃತಿ ಉತ್ಸವದ ದ್ವಾದಶೋತ್ಸವ ಹಳಕಟ್ಟಿಯವರ  ವಚನ ಸಾಹಿತ್ಯ ಸಂರಕ್ಷಣೆಯ ಶತಮಾನೋತ್ಸವದ ವರ್ಷಾಚರಣೆ 61ನೇಯ ವಚನೋತ್ಸವ ಕಾರ್ಯಕ್ರಮದಲ್ಲಿ ಚನ್ನಬಸವಣ್ಣನವರ 'ಬಸವ ಬಿಲ್ಲಾಳನಾಗಿ........' ವಚನ ಚಿಂತನೆ ಶರಣೆ  ಪ್ರೇಮಕ್ಕ  ಅಂಗಡಿ ನಡಿಸಿಕೊಟ್ಟರು.  ಶರಣ ಕಾಡಪ್ಪ ರಾಮಗುಂಡಿ ಅವರಿಂದ ಮಹಾತ್ಮರ...

ಮಗಳ ಮದುವೆಗೆ ೧ ಲಕ್ಷ ಸಾಲ ಪಡೆದಿದ್ದಕ್ಕೆ ೭ ವರ್ಷ ಜೀತದಾಳಿನ ಕೆಲಸ !

ಬೀದರ: ದಾರ್ಶನಿಕ ಬಸವಣ್ಣನವರ ಕರ್ಮಭೂಮಿಯಾಗಿರುವ ಬೀದರ್ ಜಿಲ್ಲೆಯಲ್ಲಿ  ಮಾನವನ ಕುಲವೇ ತಲೆ ತಗ್ಗಿಸುವ ಘಟನೆಯೊಂದು ನಡೆದಿದ್ದು ಜಮರ ಉದ್ಧಾರದ ಮಾತನಾಡುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ  ನೋಡಲೇಬೇಕಾದ ಸ್ಟೋರಿ ಇದಾಗಿದೆ.ರಾಜ್ಯ ಸರ್ಕಾರ ಬಡವರ ಬಗ್ಗೆ ಕಾಳಜಿ ವಹಿಸುವ ಸರ್ಕಾರ ಎಂದು ಹೇಳುತ್ತಾರೆ ಆದರೆ ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಅಲಿಯಂಬರ್ ಗ್ರಾಮದಲ್ಲಿ ಬಡ...

ಕಿತ್ತೂರು ಉತ್ಸವದ ನಿಮಿತ್ತ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೈಲಹೊಂಗಲ: ಬೈಲಹೊಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಿತ್ತೂರು ಉತ್ಸವದ ನಿಮಿತ್ತ ಅಕ್ಟೋಬರ್ ತಿಂಗಳಿನಲ್ಲಿ ಕವಿಗೋಷ್ಠಿ ಏರ್ಪಡಿಸಲು ನಿರ್ಧರಿಸಲಾಗಿದೆ.ಈ ನಿಮಿತ್ತ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ  ವೀರರಾಣಿ ಕಿತ್ತೂರು‌ ಚನ್ನಮ್ಮ, ಸ್ವಾತಂತ್ರ್ಯ ಹೋರಾಟಗಾರರು, ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆ, ಪರಿಸರ ಪ್ರೇಮ, ರಾಷ್ಟ್ರಪ್ರೇಮ, ಮಾನವೀಯ ಮೌಲ್ಯಗಳು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ...

ಮಹಿಮಾ ಪುರುಷ ತಿಮ್ಮಾಪೂರಿನ ಮಾರುತೇಶ

ಬಾಗಲಕೋಟೆಯಲ್ಲಿ ತುಳಸೀಗೇರಿ ಹನುಮಪ್ಪ. ಯಲಗೂರು ಹನುಮಪ್ಪ. ಆಚನೂರು ಹನುಮಪ್ಪ ಮತ್ತು ಹುನಗುಂದ ತಾಲೂಕಿನ ಹನುಮಪ್ಪ ಪ್ರಸಿದ್ದರಾದವರು. ತಿಮ್ಮಾಪೂರ ಶ್ರೀ ಮಾರುತೇಶ್ವರ ಹಾಗೂಶ್ರೀ ಬಸವೇಶ್ವರ ಮಾರುತೇಶ್ವರ ಪ್ರಾಚೀನ ಪರಂಪರೆಯ ದ್ಯೋತಕವಾದ ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪೂರದ ಪ್ರಸಿದ್ದ ದೇವಾಲಯ. ಜಾತ್ರೆಯ ಸಂದರ್ಭದಲ್ಲಿ ವಿಸ್ಮಯ ರೀತಿಯ ಹತಾರ ಸೇವೆ ಕಾಯಿ ಒಡೆಯುವುದು, ಹೇಳಿಕೆ ನುಡಿಯುವುದು ವಿಶೇಷ...

ಮೂಡಲಗಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಮೂಡಲಗಿ: ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚಿತವಾಗಿರುವ ಭಾರತದ ಸಂವಿಧಾನ, ದೇಶದ ಪ್ರತಿಯೊಬ್ಬ ನಾಗರಿಕನಿಗೆ ಪವಿತ್ರ ಗ್ರಂಥವಿದ್ದಂತೆ ಎಂದು ತಹಶೀಲ್ದಾರ್ ಶಿವಾನಂದ ಬಬಲಿ ಅಭಿಪ್ರಾಯಪಟ್ಟರು.ಶುಕ್ರವಾರದಂದು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾ ಆಡಳಿತ, ತಾಲೂಕಾ ಪಂಚಾಯತ ಮೂಡಲಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಗೋಕಾಕ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಬಸವಕಲ್ಯಾಣ ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ರೇಡ್

ಬೀದರ: ಬಸವಕಲ್ಯಾಣ ತಹಶೀಲ್ದಾರ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತರ ದಾಳಿ ನಡೆದಿದ್ದು ಹಣ ಪಡೆಯುವಾಗ ತಹಶೀಲ್ದಾರರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಶಿವಾನಂದ ಬಿರಾದಾರ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಅಧಿಕಾರಿ. ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದ ನಾಡ ತಹಶೀಲ್ದಾರ ಬಿರಾದಾರ ಅವರು ಒಂದು ಲಕ್ಷ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದಿದ್ದಾರೆ.ಮುಚ್ಚಿಳಮ ಗ್ರಾಮದ ಸುಧೀರ್...

ಕೈದಿಗಳ ಮನ ಪರಿವರ್ತನಾ ಕಾರ್ಯಕ್ರಮ

ಬೆಂಗಳೂರು: ರಾಮನಗರ ಜಿಲ್ಲಾ ಸರ್ವೋದಯ ಮಂಡಲ  ವತಿಯಿಂದ ಜಿಲ್ಲಾ ಕಾರಾಗೃಹದಲ್ಲಿ  ಏರ್ಪಡಿಸಿದ್ದ  ಖೈದಿಗಳ ಮನ ಪರಿವರ್ತನಾ ಕಾರ್ಯಕ್ರಮದಲ್ಲಿ  ಇನ್ನೂರಕ್ಕೂ ಹೆಚ್ಚು ವಿಚಾರಣಾಧೀನ ಖೈದಿಗಳು ತನ್ಮಯತೆಯಿಂದ ಭಾಗವಹಿಸಿದ್ದರು.ಕಾರಾಗೃಹದ ಅಧೀಕ್ಷಕ ರಾಕೇಶ್ ಕಾಂಬಳೆ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಪ್ರಬೋಧನೆಯಲ್ಲಿ  ರಾಜ್ಯ ಸರ್ವೋದಯ ಅಧ್ಯಕ್ಷ ಡಾ.ಹೆಚ್. ಎಸ್. ಸುರೇಶ್ ಬರೆದ ' ಪಾತಕ ಲೋಕದಿಂದ ಗಾಂಧೀ ಯಾನದೆಡೆಗೆ ...

ಶಿಕ್ಷಕರ ಬೇಡಿಕೆಗಳಿಗಾಗಿ ಭಾರತ ಯಾತ್ರೆ

ಮೂಡಲಗಿ: ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ಯಾತ್ರೆಯು ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಕರ್ನಾಟಕದ ಬೀದರ್ ಜಿಲ್ಲೆಯ ಹುಮನಾಬಾದ್ ಮೂಲಕ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿ, ಕಲಬುರ್ಗಿ, ಯಾದಗರಿ, ಜೇವರ್ಗಿ, ಸಿಂದಗಿ, ವಿಜಯಪೂರ, ಜಮಖಂಡಿ, ಅಥಣಿ ಮಾರ್ಗವಾಗಿ ಸೆ. 19 ರಂದು ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ಬಳಿ ಆಗಮಿಸಿ...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group