Monthly Archives: November, 2023
ಸುದ್ದಿಗಳು
ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ-ಸರ್ವೋತ್ತಮ ಜಾರಕಿಹೊಳಿ
ಯಾದವಾಡದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸಮಾರಂಭ
ಮೂಡಲಗಿ: ಶಿಕ್ಷಣದ ಮೂಲಕ ಸಮಾಜ ಸಂಘಟನೆ ಸಾಧ್ಯ. ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತೀ ಅವಶ್ಯ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು ರವಿವಾರದಂದು ತಾಲೂಕಿನ ಯಾದವಾಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ...
ಸುದ್ದಿಗಳು
ಶ್ರೀ ಚನ್ನವೀರ ಸ್ವಾಮೀಜಿ ಚರಿತಾಮೃತ ಪ್ರವಚನ ನ. 14 ರಿಂದ
ಸಿಂದಗಿ: ಸಾರಂಗಮಠದಲ್ಲಿ ಪ್ರತಿವರ್ಷ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳುತ್ತಿರುವ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಅವರ 130ನೇ ಜಯಂತ್ಯುತ್ಸವ ಹಾಗೂ ಶಿವಶರಣೆಯರ ಜೀವನ ಚರಿತಾಮೃತ ಪ್ರವಚನವು ನ. 14ರಿಂದ 18ರವರೆಗೆ ಪ್ರತಿನಿತ್ಯ ಸಂಜೆ 6.30ಯಿಂದ 8.30 ಗಂಟೆಯ ವರೆಗೆ ಜರುಗಲಿದೆ ಕಾರಣ ಶ್ರೀಮಠದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಶೋಭೆ ತರಬೇಕು ಎಂದು...
ಸುದ್ದಿಗಳು
ಮಕ್ಕಳು ಮೊಬೈಲ್ ಗೀಳು ಬಿಟ್ಟು ಆಧ್ಯಾತ್ಮಿಕ ಕಡೆ ವಾಲುವುದು ಅಗತ್ಯ
ಸಿಂದಗಿ: ಮಕ್ಕಳು ಮೊಬೈಲ್ ಗೀಳಿನಿಂದ ಸಮಾಜ ಹಾಳು ಮಾಡಿಕೊಳ್ಳುವದಕ್ಕಿಂತ ಸಾತ್ವಿಕ ಬದುಕಿಗೆ ಆಧ್ಯಾತ್ಮಿಕ ಸಂಸ್ಕೃತಿ ಬೆಳೆಸಿಕೊಳ್ಳುವುದು ಇಂದಿನ ದಿನಮಾನಕ್ಕೆ ಅಗತ್ಯವಾಗಿದೆ ಎಂದು ತಾಲೂಕು ದಂಡಾಧಿಕಾರಿ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು.ತಾಲೂಕಿನ ಸುಕ್ಷೇತ್ರ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಮಹಾ ಶಿವಯೋಗಿಗಳ 83ನೇ ಪುಣ್ಯಸ್ಮರಣೋತ್ಸವದ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಎಮ್ಮಿಗನೂರು ಜಡೆಸಿದ್ದೇಶ್ವರ ಮಹಾ...
ಸುದ್ದಿಗಳು
ವಿಕಲಚೇತನರಿಗೆ ಸಾಧನ ಸಲಕರಣೆಗಳ ಜೊತೆಗೆ ಹೆಚ್ಚು ಪ್ರೋತ್ಸಾಹ ನೀಡಿರಿ – ವಿಶ್ವಾಸ ವೈದ್ಯ
ಸವದತ್ತಿ - “ವಿಕಲಚೇತನ ಮಕ್ಕಳಿಗೆ ಅಲಿಂಕೋ ಸಂಸ್ಥೆಯ ಸಹಭಾಗಿತ್ವದಲ್ಲಿ ವೈದ್ಯಕೀಯ ತಪಾಸಣೆ ನಡೆಸುವ ಮೂಲಕ ಅರ್ಹ ಫಲಾನುಭವಿಗಳಿಗೆ ಇಂದು ಮಂಜೂರಾದ ಸಾಧನ ಸಲಕರಣೆಗಳನ್ನು ವಿತರಿಸುತ್ತಿದ್ದು ಇವುಗಳ ಸದುಪಯೋಗ ಪಾಲಕರು ಮಾಡಿಕೊಳ್ಳುವ ಮೂಲಕ ಅವರ ಶಿಕ್ಷಣಕ್ಕೂ ಕೂಡ ಹೆಚ್ಚಿನ ಪ್ರೋತ್ಸಾಹ ನೀಡಿರಿ.ಇಂದು ನವ ಸಾಕ್ಷರಸ್ಥರಿಗೆ ಪ್ರಮಾಣಪತ್ರ ಕೂಡ ವಿತರಿಸುತ್ತಿರುವುದು ಸಂತಸದ ಸಂಗತಿ ಇದರ ಸದುಪಯೋಗ ನಿರಂತರವಾಗಿ...
ಸುದ್ದಿಗಳು
ತಮ್ಮ ಸಾಧನೆ ಬಗ್ಗೆ ಮೋದಿ ಮಾತನಾಡಲಿ – ಸಂತೋಷ ಲಾಡ್
ಬೀದರ: ಮೋದಿಯವರು ಚುನಾವಣಾ ಪ್ರಚಾರದಲ್ಲಿ ತಮ್ಮ ಸರ್ಕಾರದ ಬಗ್ಗೆ ಹೇಳಬೇಕು ಅದು ಬಿಟ್ಟು ಕರ್ನಾಟಕದ ಬಗ್ಗೆ ಅಲ್ಲಿ ಮಾತನಾಡಿದರೆ ಏನು ಪ್ರಯೋಜನ ಎಂದು ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಮಧ್ಯಪ್ರದೇಶದ ಲ್ಲಿ ವ್ಯಾಪಂ ಹಗರಣ ನಡೆಯಿತು. ಸುಮಾರು ೪೮ ಜನರ ಕಗ್ಗೊಲೆಯಾಯಿತು ಅದರ ಬಗ್ಗೆ ಕೇಂದ್ರ ಸರ್ಕಾರ...
ಸುದ್ದಿಗಳು
ರತ್ನಶ್ರೀ ಪುತಳೇಕರ ಅವರಿಗೆ ಡಾಕ್ಟರೇಟ್ ಪದವಿ
ಬೆಳಗಾವಿಃ ರಾಮತೀರ್ಥ ನಗರದ ರತ್ನಶ್ರೀ ಪುತಳೇಕರ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ.ರತ್ನಶ್ರೀಯವರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ‘ಅಭಿಧಾನ ವಸ್ತುಕೋಶ ಹಾಗೂ ಅಮರಕೋಶದ ತೌಲನಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.ಅವರಿಗೆ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ. ಎಸ್. ಎಂ....
ಸುದ್ದಿಗಳು
ಗೆದ್ದಾಗ ಹಿಗ್ಗುವುದು ಸೋತಾಗ ಕುಗ್ಗುವುದು ಹೇಡಿತನದ ಲಕ್ಷಣ – ಶಾಸಕ ಮನಗೂಳಿ
ಸಿಂದಗಿ: ಗೆದ್ದಾಗ ಹಿಗ್ಗುವುದು, ಸೋತಾಗ ಕುಗ್ಗುವುದು ಹೇಡಿತನದ ಲಕ್ಷಣ, ಸೋಲೇ ಗೆಲುವಿನ ಸೋಪಾನ ಸೋಲು ಗೆಲುವು ಎರಡನ್ನು ಸಮನಾಗಿ ಸ್ವೀಕಾರ ಮಾಡುವವನೆ ನಿಜವಾದ ಜನನಾಯಕ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಲೀಮ್ ಪಟೇಲ್ ಮರ್ತೂರ್ ಗೆಳೆಯರ ಬಳಗದ ವತಿಯಿಂದ ನೂತನ ಶಾಸಕರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಕಳೆದ ಉಪಚುನಾವಣೆಯಲ್ಲಿ...
ಸುದ್ದಿಗಳು
ಮೌಲ್ಯಪೂರ್ಣ ಪ್ರಜೆಗಳ ನಿರ್ಮಾಣವೇ ರಾಷ್ಟ್ರ ನಿರ್ಮಾಣ
ಸಿಂದಗಿ- ರಾಷ್ಟ್ರ ನಿರ್ಮಾಣವೆಂದರೆ ಗಗನ ಚುಂಬಿ ಕಟ್ಟಡಗಳನ್ನು ನಿರ್ಮಾಣ ಮಾಡುವದಲ್ಲ ನಿಜವಾದ ಅರ್ಥದಲ್ಲಿ ರಾಷ್ಟ್ರ ನಿರ್ಮಾಣವೆಂದರೆ ಮೌಲ್ಯ ಪೂರ್ಣ ಪ್ರಜೆಗಳ ನಿರ್ಮಾಣ ಅದು ಶಿಕ್ಷಕನ ಮುಖ್ಯ ಕಾರ್ಯವಾಗಬೇಕು ಎಂದು ಮಕ್ಕಳ ಸಾಹಿತಿ ಪಂಡಿತ ಅವಜಿ ಹೇಳಿದರು.ಅವರು ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಬಿ.ಇಡಿ ಕೊನೆಯ ವರ್ಷದ ಪ್ರಶಿಕ್ಷಣಾರ್ಥಿಗಳ ವಾರ್ಷಿಕ ಸ್ನೇಹ...
ಸುದ್ದಿಗಳು
“ಭಾರತ್ ಸ್ಕೌಟ್ಸ್ ಗೈಡ್ಸ್ ಸಂಸ್ಥಾಪನಾ / ಧ್ವಜ ದಿನ” ( ನವೆಂಬರ್ 7 )
ಸ್ಕೌಟ್ ಚಳವಳಿ 1907 ರಲ್ಲಿ ಇಂಗ್ಲೆಂಡ್ ನಲ್ಲಿ ಲಾರ್ಡ್ ಬೇಡನ್ ಪೊವೆಲ್ ಅವರು ಪ್ರಾರಂಭಿಸಿದ್ದು 1909 ರಲ್ಲಿ ಆಂಗ್ಲೋ ಇಂಡಿಯನ್ ಹುಡುಗರಿಗಾಗಿ, ನಂತರ 1917 ರಲ್ಲಿ ಭಾರತದಲ್ಲಿ ಪ್ರಾರಂಭವಾಯಿತು.ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹಗಳನ್ನು ಕಲಿಯುವದರ ಜತೆಗೆ, ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರೇಪಿಸಲಿರುವ ಕಾರ್ಯಕ್ರಮವೇ ಸ್ಕೌಟ್ ಮತ್ತು ಗೈಡ್...
ಸುದ್ದಿಗಳು
ಸಾಧಕರಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ
ಮಧ್ವ ಜಯಂತಿ ಅಂಗವಾಗಿ ಬೃಹತ್ ಶೋಭಾಯಾತ್ರೆ
ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ವಿಶ್ವ ಮಧ್ವಮತ ವೆಲ್ಫೇರ್ ಅಸೋಸಿಯೇಷನ್ ಆಯೋಜಿಸಿತ್ತು.ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ್ಯ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



