Monthly Archives: November, 2023

ಮೂಡಲಗಿ-ಧರ್ಮಸ್ಥಳ ನೂತನ ಬಸ್ ಸೇವೆ ಆರಂಭ

ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ ಸೇವೆಗೆ ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕದ ವ್ಯವಸ್ಥಾಪಕ ಅಪ್ಪಣ್ಣ  ಛಬ್ಬಿ ಮಾತನಾಡಿ, ಪ್ರತಿ ದಿನ ಮೂಡಲಗಿಯಿಂದ  ಮಧ್ಯಾಹ್ನ 3-15 ಗಂಟೆಗೆ ಮೂಡಲಗಿ ಹೊರಟು ಮುಂಜಾನೆ...

ಖೈದಿಗಳಿಗೆ ಮನಃಪರಿವರ್ತನಾ ಕುರಿತು ಉಪನ್ಯಾಸ

ಕರ್ನಾಟಕ ಸರ್ವೋದಯ ಮಂಡಲಿಯ ವತಿಯಿಂದ ಬೆಂಗಳೂರು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಗಾಂಧಿ ಮಾಸಾಚರಣೆಯ ಪ್ರಯುಕ್ತ ಶಿಕ್ಷೆಗೊಳಪಟ್ಟ ಖೈದಿಗಳಿಗೆ ಮನಃಪರಿವರ್ತನಾ ಕುರಿತು ಉಪನ್ಯಾಸವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು .ಒಂದು ಕಾಲದಲ್ಲಿ ಅಪರಾಧಿಯಾಗಿ ಶಿಕ್ಷೆ ಅನುಭವಿಸಿ ಕೈದಿಯಾಗಿದ್ದ ಮುಂಬೈನ ಲಕ್ಷ್ಮಣ ತುಕಾರಾಮ ಗೋಲೆ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಬದುಕು - ಬರಹಗಳಿಂದ ಪ್ರೇರೇಪಣೆಗೊಂಡು ಪರಿವರ್ತಿತಗೊಂಡ ಜೀವಂತ ಉದಾಹರಣೆಯಾಗಿ...

ಎಂಪಿಎಲ್-2023 ಕ್ರಿಕೆಟ್ ಟೂರ್ನಿ! ಮೂಡಲಗಿ ರಾಯಲ್ ಚಾಲೇಂಜರ್ಸ ತಂಡ ಚಾಂಪಿಯನ್ಸ್

ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‍ಎಸ್‍ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ 5 ದಿನಗಳ ‘ಮೂಡಲಗಿ ಪ್ರಿಮಿಯರ್ ಲೀಗ್-2023’ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿಯ ರಾಯಲ್ ಚಾಲೆಂಜರ್ಸ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ಪಡೆದುಕೊಂಡಿತು.ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್...

ಧ್ಯಾನದಿಂದಲೇ ಕವಿತೆ ಅರಳಲು ಸಾಧ್ಯ-ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಡಾ. ಪ್ರಕಾಶ್ ಖಾಡೆ

ಸವದತ್ತಿ: ಕವಿಯಾದವನಿಗೆ ಸಮಾಜವನ್ನು ಸೂಕ್ಷ್ಮವಾಗಿ ಅವಲೋಕಿಸುವ ದೃಷ್ಟಿಕೋನವಿರಬೇಕು. ಧ್ಯಾನದಿಂದಲೇ ಕಾವ್ಯ ಕುಡಿಯೊಡೆಯಲು ಸಾಧ್ಯ ಎಂದು ಬಾಗಲಕೋಟೆಯ ಹಿರಿಯ ಕವಿ, ಕಥೆಗಾರ ಡಾ. ಪ್ರಕಾಶ್ ಜಿ. ಖಾಡೆ ಹೇಳಿದರು.ಅವರು ಸವದತ್ತಿಯ ಡಿ. ದೇವರಾಜ್ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಸಹೃದಯ ಸಾಹಿತ್ಯ ಪ್ರತಿಷ್ಠಾನ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ...

ರಾಸು ವಿಮೆ ಯೋಜನೆಯಿಂದ ಹೈನುಗಾರ ರೈತರಿಗೆ ಅನುಕೂಲ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ರಾಸು ವಿಮೆ ಯೋಜನೆಯನ್ನು ಕೆಎಮ್‍ಎಫ್‍ನಿಂದ ಜಾರಿಗೊಳಿಸುವ ಮೂಲಕ ಸಮಸ್ತ ರೈತ ವರ್ಗಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೆಎಮ್‍ಎಫ್ ನಿರ್ದೇಶಕ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತಿಚೆಗೆ ಇಲ್ಲಿಯ ಎನ್‍ಎಸ್‍ಎಫ್ ಕಚೇರಿಯಲ್ಲಿ ಜಿಲ್ಲಾ ಹಾಲು ಒಕ್ಕೂಟದ ಆಶ್ರಯದಲ್ಲಿ ಒಟ್ಟು 5.20 ಲಕ್ಷ ರೂಗಳ ಚೆಕ್‍ನ್ನು ವಿವಿಧ ಯೋಜನೆಗಳ ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಮ್‍ಎಫ್‍ಗೆ...

ಸಮಾಜ ಸೇವೆ, ಹೋರಾಟಗಾರ ಮಹೇಶ ಹುಬ್ಬಳ್ಳಿ

ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ  ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ ಕಾರ್ಯಗಳೇ ಸಮಾಜ ಸೇವೆ ಎನಿಸಿಕೊಳ್ಳುತ್ತದೆ.ಅಂಥ ಸಂಘಟನಾ ಚತುರ ಹಾಗೂ ತನ್ನನ್ನು ತಾನು ಸಮಾಜ ಸೇವೆಗೆ ತೊಡಗಿಸಿಕೊಳ್ಳುವ ಸಮಾಜ ಸೇವಕರಲ್ಲಿ ಅಪರೂಪದ ಸಮಾಜ ಸೇವಕರಾದ ಮಹೇಶ ಹುಬ್ಬಳ್ಳಿ ಅವರ ಪರಿಚಯ ನಾನಿಂದು ಮಾಡಹೊರಟಿರುವೆ.ಇವರ ಜನ್ಮದಿನ ನವೆಂಬರ್ 7.ಇವರು ಯುವ ಜನತೆಯ ಆಶಾ ಕಿರಣ...

ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ

ಮೂಡಲಗಿ: ‘ಕನ್ನಡದ ಹಲವಾರು ಕಟ್ಟಾಳುಗಳು ಮತ್ತು ಮಹನೀಯರ ಹೋರಾಟದ ಫಲವಾಗಿ ಇಂದು ಕರ್ನಾಟಕದ ಕಂಪು ವಿಶ್ವವ್ಯಾಪ್ತಿಯಾಗಿ ಹರಡಿದೆ’ ಎಂದು ನಾಗನೂರ ಅರಣ್ಯಸಿದ್ದೇಶ್ವರ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅನಿಲ ಭಂಡಾರಿ ಹೇಳಿದರು.ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‍ದಿಂದ ಸ್ಥಳೀಯ ಚೈತನ್ಯ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ರಾಜ್ಯೋತ್ಸವ ನಿಮಿತ್ತವಾಗಿ ಆಯೋಜಿಸಿದ ‘ಹೆಸರಾಯಿತು...

ಬೆಳಗಾವಿ ತಾಲೂಕ ಕ.ಸಾ.ಪ. ದಿಂದ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ

ಕನ್ನಡ ನಾಡು ನುಡಿ ನೆಲ ಜಲದ ಬೆಳವಣಿಗೆ-ರಕ್ಷಣೆಗೆ ಯುವಜನಾಂಗ ಜಾಗೃತವಾಗಬೇಕಿದೆ : ಪ್ರಾ. ಬಿ. ಬಿ. ಮಠಪತಿ ಬೆಳಗಾವಿ: ಮಾತೃಭಾಷೆ ತಾಯಿ ಭಾಷೆ. ಅದನ್ನು ಗೌರವಿಸಿ, ಕನ್ನಡದ ಜಾಗೃತಿಯನ್ನು ಹಬ್ಬ ಹರಿದಿನಗಳಲ್ಲಿ ಮೂಡಿಸಿ, ಚರಿತ್ರೆಯನ್ನು ಅರಿತು, ಕಾವ್ಯವನ್ನು ಸವಿದು ಕನ್ನಡವನ್ನು ಬೆಳೆಸುವ ಕಾಯಕವನ್ನು ವಿಶೇಷವಾಗಿ ಯುವಕರು ಮಾಡಬೇಕಿದೆ ಮತ್ತು ಆ ನಿಟ್ಟಿನಲ್ಲಿ ಯುವ ಜನಾಂಗ ಜಾಗೃತವಾದಾಗ...

ಕರ್ನಾಟಕದ ಪರಿಕಲ್ಪನೆ ಹುಟ್ಟಿದ್ದೇ ಉತ್ತರ ಕರ್ನಾಟಕದಿಂದ- ಮಲ್ಲಿಕಾರ್ಜುನ ಚೌಕಾಶಿ

ಮೂಡಲಗಿ: ಕರ್ನಾಟಕ ಎನ್ನುವ ಪರಿಕಲ್ಪನೆ ಹುಟ್ಟಿದೇ ನಮ್ಮ ಉತ್ತರ ಕರ್ನಾಟಕದ ಜನರಲ್ಲಿ, ಕರ್ನಾಟಕ ಏಕೀಕರಣಕ್ಕಾಗಿ ಬ್ರಿಟಿಷರ ಕಾಲದಲ್ಲೇ ಹೋರಾಟಗಳು ಪ್ರಾರಂಭವಾಗಿದ್ದವು. ನಮ್ಮ ಉತ್ತರ ಕರ್ನಾಟಕದ ಆಲೂರು ವೆಂಕಟರಾಯರು ಹರಿದು ಹಂಚಿ ಹೋಗಿರುವ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯದ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳವಳಿ ಮಾಡುವ ಮೂಲಕ ಉತ್ತರ ಕರ್ನಾಟಕದ ಹೆಮ್ಮೆಯ ಪುತ್ರರಾಗಿದ್ದಾರೆ ಎಂದು...

ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group