Monthly Archives: November, 2023

ಕವನ: ವಿವೇಕನ ನೋಟ

ವಿವೇಕನ ನೋಟ ಭಾರತ ಮಾತೆಯ ಹೆಮ್ಮೆಯ ಸಿಂಹಗಳೇ  ಏಳಿ ಎದ್ದೇಳಿ ಎಂದು ಕರೆಕೊಟ್ಟು  ಹೋದ ನನಗೆ ನಿದ್ದೆಯೇ ಇಲ್ಲ  ಮಲಗಿದವರನ್ನು ಎಚ್ಚರಿಸಬಹುದು  ಮಲಗಿದಂತೆ ನಾಟಕ ಮಾಡುವವರನ್ನು ನಾ ಹೇಗೆ ಎಚ್ಚರಿಸಲಿ  ಭರತ ಭೂಮಿಯ ಪುಣ್ಯ ಸಿಂಹಗಳೇ  ಭಾರತಮಾತೆ ಭರತಭೂಮಿಯ  ಚರಿತೆ ಮರೆತು ಹೋಯಿತೇ? ಯುವಕರ ಐಕಾನ್ ಆಗಿದ್ದ ನನ್ನನ್ನು   ಕೇವಲ ಚಿತ್ರಪಟ ಜನ್ಮದಿನಾಚರಣೆಗೆ ಸೀಮಿತಗೊಳಿಸಿದ್ದೀರಿ  ಭಾರತ ಬದಲಾಗುವುದನ್ನು ಕಾಣಬೇಕೆಂಬ ಬಯಕೆಯಿಂದ ನನ್ನ ದೂರದೃಷ್ಟಿ ನೆಟ್ಟಿರುವೆ  ಬದಲಾಯಿಸುವಿರಾ ಭವಿಷ್ಯದ ಭಾರತವ?  ಸಹೋದರ ಸಹೋದರಿಯರೇ ನಿಮ್ಮೊಡಲಿನಿಂದ...

ಶಿಕ್ಷಣ ಅದಾಲತ್ ಕಾರ್ಯಕ್ರಮ

ಸವದತ್ತಿ:  ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ದಿ. 04 -11- 2023 ರಂದು ಶಾಲಾ ಶಿಕ್ಷಣ  ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅದಾಲತ್ ನಲ್ಲಿ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಮೋಹನ ದಂಡಿನರವರ ನೇತೃತ್ವದಲ್ಲಿ ಸವದತ್ತಿ ತಾಲೂಕಿನ ಶಿಕ್ಷಕರ 22 ಅರ್ಜಿಗಳನ್ನು ಇತ್ಯರ್ಥಪಡಿಸಿ ಸೂಕ್ತ ಕ್ರಮ ವಹಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾತನಾಡಿ, ಇಲಾಖೆ ಆಶಯದಂತೆ ಶಿಕ್ಷಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ...

ಕೃಷಿ ಲಾಭದಾಯಕ ಉದ್ಯಮವಾಗಬೇಕು – ಈರಣ್ಣ ಕಡಾಡಿ

ರೈತರಿಗೆ ಕೃಷಿ ಉಪಕರಣ ವಿತರಣೆ ಕಾರ್ಯಕ್ರಮ ಘಟಪ್ರಭಾ: ಸಹಕಾರಿ ಸಂಸ್ಥೆಗಳ ಮುಖಾಂತರ ಕೃಷಿ ಚಟುವಟಿಕೆಗಳನ್ನು ಸುರಳಿತಗೊಳಿಸುವುದು ಯಾಂತ್ರಿಕ ವ್ಯವಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಇದರ ಪ್ರಯೋಜನ ಪಡೆದು ಕೃಷಿ ಲಾಭದಾಯಕ ಉದ್ಯಮವಾಗಿ ಪರಿವರ್ತಿಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.ರವಿವಾರ ನ-05 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿಪ್ರಾಥಮಿಕ...

ಮಕ್ಕಳಿಗೆ ಶಿಕ್ಷಣದ ಜೊತೆ ಸಂಸ್ಕಾರ ಕಲಿಸಬೇಕು – ಪ್ರಾ. ಸನ್ಹಳಿ

ಸಿಂದಗಿ: ಮಕ್ಕಳಿಗೆ ಶಿಕ್ಷಣವನ್ನು ನೀಡುವುದರ ಜೊತೆಗೆ ಸಂಸ್ಕಾರವನ್ನು ನೀಡಬೇಕು ಅಂದಾಗ ಮಾತ್ರ ಉತ್ತಮ ನಾಗರಿಕನ್ನಾಗಿ ಸಮಾಜದಲ್ಲಿ ಬದುಕು ಕಟ್ಟುಕೊಳ್ಳಲು ಸಹಾಯವಾಗುವುದು, ಕೇವಲ ಪಠ್ಯ ಚಟುವಟಿಕೆ ಮಾತ್ರವಲ್ಲ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಬೇಕು ಎಂದು ಮುಖ್ಯ ಅತಿಥಿಗಳಾದ ಆರ್, ಡಿ. ಪಾಟೀಲ ಕಾಲೇಜಿನ ರಸಾಯನ ಶಾಸ್ತ್ರದ ಅಧ್ಯಾಪಕರು ಹಾಗೂ ವಿಶ್ರಾಂತಿ  ಪ್ರಾಂಶುಪಾಲ ಸಿದ್ರಾಮಪ್ಪ ಸನ್ಹಳಿ ಹೇಳಿದರು.ಪಟ್ಟಣದ ಹೊರವಲಯದ...

ದೇಶ ವಿದೇಶಗಳಿಂದ ಪೂಜ್ಯ ಭಂತೆಜಿಗಳ ಆಗಮನ

ಸಿಂದಗಿ: ಬೋಧಿವೃಕ್ಷಾ ಪೂಜೆ ಯವರೆಗೆ ಚಿವರ ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ಮರವಣಿಗೆ ಪ್ರತಿವರ್ಷದಂತೆ ಸಾಗುವುದೆಂದು ಪೂಜ್ಯ ಭಂತೆ ಸಂಘಪಾಲ ಹೇಳಿದರು.ಪಟ್ಟಣದ  ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು, ದೇಶ ವಿದೇಶಗಳಿಂದ ಬೌದ್ಧಗುರು (ಪೂಜ್ಯ ಭಂತೇಜಿಗಳು) ಆಗಮಿಸುವರು ಅವರಿಗೆ ಸಿಂದಗಿ ಉಪಾಸಕ ಉಪಾಸಕಿಯರಿಂದ ಅಷ್ಟ ಪರಿಷ್ಕಾರ  ದರ್ಶನ  ಮೆರವಣಿಗೆ  ಹಾಗೂ ಸಂಜೆ 5...

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ: ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ ಪೀಠಾರೋಹಣ ಕಾರ್ಯಕ್ರಮವನ್ನು ಬರುವ ದಿ. 20 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇಲ್ಲಿಗೆ ಸಮೀಪದ ಅರಭಾವಿ ಮಠದ...

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು- ಬೆಳಗಾವಿ ವಿಶೇಷ ರೈಲು: ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ದೀಪಾವಳಿ ಹಬ್ಬದ ನಿಮಿತ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಉದ್ದೇಶದಿಂದ ವಿಶೇಷ ರೈಲು ಪ್ರಾರಂಭಿಸುವುದರ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ನ-10 ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದಿಂದ ಬೆಳಗಾವಿಯವರೆಗೆ (ಒಂದು ಮಾರ್ಗ) ಹಾಗೂ ನ-14 ರಂದು ಬೆಳಗಾವಿಯಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣದವರೆಗೆ (ಒಂದು ಮಾರ್ಗ) ...

ಸ್ಕೌಟ್ಸ್ ಮತ್ತು ಗೈಡ್ಸ್ ವ್ಯಕ್ತಿಯಲ್ಲಿ ಶಿಸ್ತಿನೊಂದಿಗೆ ಸೇವಾ ಮನೋಭಾವನೆ ಬೆಳೆಸುತ್ತದೆ- ಪ್ರತೀಮಕುಮಾರ ಕೆ

“ವಿಶ್ವವ್ಯಾಪಿಯಾಗಿ ಹರಡಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವ್ಯಕ್ತಿಯ ದೈಹಿಕ, ಮಾನಸಿಕ, ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿ ವ್ಯಕ್ಯಿಯಲ್ಲಿ ಶಿಸ್ತನ್ನು ಬೆಳೆಸಿ ಸಮಾಜಮುಖಿ ಕಾರ್ಯ ಮಾಡಲು ಸೇವಾ ಮನೋಭಾವನೆ ಬೆಳೆಸಿ ಸಮಾಜದ ಪ್ರಗತಿಗೆ ಕಾರಣವಾಗುತ್ತದೆ” ಎಂದು ರಾಜ್ಯಮಟ್ಟದ ರಾಜ್ಯ ಪುರಸ್ಕಾರ ಪರೀಕ್ಷಾ ಶಿಬಿರದ ರೋವರ್ ವಿಭಾಗದ  ಮುಖ್ಯ ಪರೀಕ್ಷಕರು ಹಾಗೂ  ತರಬೇತಿ ನಾಯಕರಾದ ಪ್ರತೀಮಕುಮಾರ ಕೆ....

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಮೂಡಲಗಿ: ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ನಮ್ಮ ತಾಲೂಕುಗಳಲ್ಲಿ ಸಮರ್ಪಕವಾಗಿ...

ಸ್ಟೆಮ್ ರೊಬೋಟಿಕ್ಸ ಇಂಜನಿಯರಿಂಗ್ ಪ್ರಯೋಗಾಲಯಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ

ತಾಂತ್ರಿಕ ಕೌಶಲ್ಯ, ಜ್ಞಾನವನ್ನು ಅಭಿವೃದ್ಧಿ ಉದ್ದೇಶ ಮೂಡಲಗಿ: ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಈ ಪ್ರಮುಖ ವಿಭಾಗಗಳನ್ನು ವಿಲೀನಗೊಳಿಸುವ ಮೂಲಕ ಹೈಸ್ಕೂಲ್ ವಿದಾರ್ಥಿಗಳಿಗೆ ತಾಂತ್ರಿಕ ಕೌಶಲ್ಯ ಮತ್ತು ಜ್ಞಾನವನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಸ್ಟೆಮ್ ಲ್ಯಾಬ್ ಪ್ರಾರಂಭಿಸಲಾಗಿದೆ ಹಾಗೂ ವಿದ್ಯಾರ್ಥಿಗಳು ರೊಬೊಟ್ ಮತ್ತು ಡ್ರೋನ್ ತಂತ್ರಜ್ಞಾನದಲ್ಲಿ ನಿಪುಣರಾಗಲು ಈ ಸ್ಟೆಮ್ ಲ್ಯಾಬ್ ಒದಗಿಸಲಾಗಿದೆ ಎಂದು ರಾಜ್ಯಸಭಾ ಸಂಸದ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group