Monthly Archives: November, 2023

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬಾ ದೇವಿ

ಸುಮಾರು 12 ನೇ ಶತಮಾನದಲ್ಲಿ ಹಾಸನದ ಚನ್ನಪಟ್ಟಣ ಪಾಳೆಗಾರನಾದ ಕೃಷ್ಣಪ್ಪ ನಾಯ್ಕರಿಗೆ ಕನಸಿನಲ್ಲಿ ದೇವಿಯು 'ನಾನು ಇಂತಹ ಜಾಗದಲ್ಲಿ ಹುತ್ತದ ರೂಪದಲ್ಲಿ ನೆಲೆಸಿದ್ದೇನೆ, ನನಗೊಂದು ಗುಡಿಯನ್ನು ಕಟ್ಟಿಸು' ಎಂದು ಹೇಳಿ ಮಾಯವಾದಳು. ನಂತರ ಪಾಳೆಗಾರನಾದ ಕೃಷ್ಣಪ್ಪ ನಾಯ್ಕರು ಹುತ್ತದ ರೂಪದಲ್ಲಿದ್ದ ದೇವಿಯ ಗುಡಿಯನ್ನು ಕಟ್ಟಿಸಿದರು ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ. ದೇವಿಯರು ನೆಲೆಸಿದ ಪುರಾಣ ಕಥೆ: ಸಪ್ತಮಾತೆಯರು...

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಗೋಕಾಕ: ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು.ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು.ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ...

ಕಲೆಯ ಪರಿಮಳ ಬೀರಿದ ಸದಭಿರುಚಿಯ ಕಾರ್ಯಕ್ರಮ; ಅಶ್ವಿತಾ ಮತ್ತು ಲಿಪಿ ರಂಗಪ್ರವೇಶ

 ಬೆಂಗಳೂರು ನಗರದ ಜೆ ಎಸ್ ಎಸ್ ಸಭಾಂಗಣದಲ್ಲಿ ನಿರಂತರ ಸ್ಕೂಲ್ ಆಫ್ ಡ್ಯಾನ್ಸ್ ವತಿಯಿಂದ ಸದಭಿರುಚಿಯ ಕಾರ್ಯಕ್ರಮವೊಂದು ಆಯೋಜಿತವಾಗಿತ್ತು.    ಪ್ರಖ್ಯಾತ ನೃತ್ಯದಂಪತಿಗಳಾದ ವಿದುಷಿ ಸೌಮ್ಯ ಸೋಮಶೇಖರ್ ಹಾಗೂ ವಿದ್ವಾನ್ ಸೋಮಶೇಖರ್ ಚೂಡಾನಾಥ್ ರವರ ಶಿಷ್ಯೆಯರಾದ ಕುಮಾರಿ ಅಶ್ವಿತಾ ಎಸ್ ಮತ್ತು ಕುಮಾರಿ ಲಿಪಿ ಮಹೇಂದ್ರನ್ ಬಹಳ ಲಘುಬಗೆಯಿಂದ ತಮ್ಮ ಭರತನಾಟ್ಯ ರಂಗಪ್ರವೇಶವನ್ನು ಸಾದರಪಡಿಸಿದರು.ಕಲೆಯ...

ಕನ್ನಡಿಗರ ಪಾಲಿನ ಸುವರ್ಣ ಸಂಭ್ರಮ – ಯ ರು ಪಾಟೀಲ

ಕರ್ನಾಟಕ ರಾಜ್ಯದ ಸುವರ್ಣ ಸಂಭ್ರಮ ಉತ್ಸವದಲ್ಲಿ ಕರ್ನಾಟಕ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. 1956 ರಲ್ಲಿ ಭಾಷಾವಾರು ಪ್ರಾಂತ ರಚನೆಯಾದಾಗ ಮೈಸೂರ್ ರಾಜ್ಯವು ಉದಯವಾಯಿತು 1973 ನವೆಂಬರ್ 1 ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು. ಇಂದು ಕರ್ನಾಟಕ ರಾಜ್ಯದ ಸುವರ್ಣ ಸಂಭ್ರಮೋತ್ಸವದಲ್ಲಿ ಭಾಗಿಯಾಗಿರುವುದು ನಮಗೆಲ್ಲಾ ಅತ್ಯಂತ ಹೆಮ್ಮೆಯ ವಿಚಾರವಾಗಿದೆ....

ವಿದ್ಯಾರ್ಥಿಗಳು ಸಾಹಿತ್ಯಾಭಿಮಾನಿ, ಭಾಷಾಭಿಮಾನಿಗಳಾಗಬೇಕು- ಡಾ. ಮಿರಾಜ್ ಪಾಷಾ

ಸಿಂದಗಿ: ಕನ್ನಡ ಭಾಷಾಭಿಮಾನದ ಜೊತೆಗೆ ಬದುಕಿನಲ್ಲಿ ನಿರಂತರ ಅಧ್ಯಯನ ಸಾತ್ವಿಕ ಹೋರಾಟ ಮಾಡಿದರೆ ಗುರಿಮುಟ್ಟಲು ಸಾಧ್ಯ. ವಿದ್ಯಾರ್ಥಿಜೀವನದಲ್ಲಿ ಸಾಹಿತ್ಯ ಓದುವುದು ಹಾಗೂ ಬರೆಯುವುದನ್ನೂ ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಸಾಹಿತ್ಯಾಭಿಮಾನ ಹಾಗೂ ಭಾಷಾಭಿಮಾನ ಮೂಡುತ್ತದೆ ಎಂದು ಪ್ರಾಧ್ಯಾಪಕ ಡಾ. ಮಿರಾಜ್ ಪಾಷಾ ಹೇಳಿದರು.ಪಟ್ಟಣದ ಪಿ.ಇ.ಎಸ್ ಸಂಸ್ಥೆಯಲ್ಲಿ ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ  ಮಾತನಾಡಿ, ಕನ್ನಡ ನಾಡಿನಲ್ಲಿ...

ಮೂಡಲಗಿಯಲ್ಲಿ ಗಾಳಿಪಟ ಉತ್ಸವ ಹಾಗೂ ದೀಪೋತ್ಸವ

ಮೂಡಲಗಿ: ಪಟ್ಟಣದಲ್ಲಿ ರಾಜ್ಯೋತ್ಸವ ಅಂಗವಾಗಿ ಬುಧವಾರದಂದು ಮೂಡಲಗಿ ಪಟ್ಟಣದ ಎಸ್.ಎಸ್.ಆರ್ ಕಾಲೇಜು ಮೈದಾನದಲ್ಲಿ ಗಾಳಿಪಟ ಉತ್ಸವ ಹಾಗೂ ಮೂಡಲಗಿ ಪಟ್ಟಣದ ಕಲ್ಮೇಶ್ವರ ಸರ್ಕಲದಲ್ಲಿ ದೀಪಗಳ ಬಲೂನಗಳನ್ನು ಆಚರಿಸುವ ಕಾರ್ಯಕ್ರಮ ತಾಲೂಕಾ ಆಡಳಿತ, ಮೂಡಲಗಿ ಶಿಕ್ಷಣ ಸಂಸ್ಥೆ, ಯುವ ಜೀವನ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ತಾಲೂಕಾ ಘಟಕದ ಆಶ್ರಯದಲ್ಲಿ...

ನ.5ರಂದು ಸಾಧಕರಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ

ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಚಾಮರಾಜಪೇಟೆ ಶ್ರೀಮನ್ಮಾಧ್ವ ಸಂಘದಲ್ಲಿ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.5ರಂದು ಸಂಜೆ 6.00ಗಂಟೆಗೆ ವಿಶ್ವ ಮಧ್ವಮತ ವೆಲ್‍ಫೇರ್ ಅಸೋಸಿಯೇಷನ್ ಆಯೋಜಿಸಿದೆ.ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ್ಯ ಮಾಡುತ್ತಿರುವ...

ಮೂಡಲಗಿಯಲ್ಲಿ ‘ಎಂಪಿಎಲ್-2023’ ಕ್ರಿಕೆಟ್ ಟೂರ್ನಿ ಉದ್ಘಾಟನೆ

ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಯ ಉದ್ಘಾಟನೆಯನ್ನು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ನೆರವೇರಿಸಿದರು.ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಈರಣ್ಣ ಕಡಾಡಿ ಪಿಚ್‍ವನ್ನು ಉದ್ಘಾಟಿಸಿ ಮಾತನಾಡಿ ‘ಕ್ರೀಡೆಗಳು...

ರಸ್ತೆ ಮೇಲೆಯೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ವಕೀಲರು

ತಹಶಿಲ್ದಾರರ ಮೇಲೆ ಹಲ್ಲೆಗೆ ಯತ್ನಿಸಿದ ವಕೀಲೆ ಪ್ರಕರಣ ಬೀದರ - ಒತ್ತುವರಿ ಮಾಡಲಾಗಿದ್ದ ಸರ್ಕಾರಿ ಜಮೀನು ತೆರವುಗೊಳಿಸಲು ಹೋಗಿದ್ದ ತಹಶಿಲ್ದಾರರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲರು ಜಿಲ್ಲಾ ಕಾರ್ಯಲಯಕ್ಕೆ ಹೋಗಿ ಒಳಗೆ ಹೋಗದೆ ರಸ್ತೆ ಮೇಲೆ ನಿಂತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಪ್ರಕರಣ ಹಿನ್ನೆಲೆಯಲ್ಲಿ ನೋಡಿದರೆ ....ಭಾಲ್ಕಿ ತಹಶಿಲ್ದಾರರು ಸರ್ಕಾರದ ಜಾಗವನ್ನು  ಪೊಲೀಸ್...

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ ದೇವಸ್ಥಾನಗಳನ್ನು ಒಂದೆಡೆ ನಿರ್ಮಿಸುವ ಮೂಲಕ ಈ ಭಾಗದಲ್ಲಿ ಧಾರ್ಮಿಕ ವಾತಾವರಣವನ್ನು ನಿರ್ಮಿಸಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಗುರುವಾರದಂದು ತಾಲೂಕಿನ ಢವಳೇಶ್ವರ(ಹೊಸ) ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group