Monthly Archives: November, 2023

ಯಾವುದು ಸರಿ ; “ಕನ್ನಡ ರಾಜ್ಯೋತ್ಸವ” ಅಥವಾ “ಕರ್ನಾಟಕ ರಾಜ್ಯೋತ್ಸವ” ?

೧೯೫೬ ನವಂಬರ್ ೧ ರಂದು ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗು ಮದ್ರಾಸ್ ಕರ್ನಾಟಕ ಎಲ್ಲ ಸೇರಿ ಮೈಸೂರು ರಾಜ್ಯ ಉದಯವಾಯಿತು. ಆಗ ಮೈಸೂರು ರಾಜ್ಯೋತ್ಸವ ಅಂತ ಕರೆದರೆ ಉಳಿದ ಮೂರು ಭಾಗಗಳವರಿಗೆ ನೋವುಂಟಾಗ ಬಹುದು ಎಂದು "ಕನ್ನಡ ರಾಜ್ಯೋತ್ಸವ" ಅಂತ ಕರೆದಿದ್ದಿರಬಹುದು.೧೯೭೩ ನವೆಂಬರ್ ೧ ರಂದು ಕರ್ನಾಟಕ ರಾಜ್ಯ ಅಂತ...

ರೈತರ ಹಿತ ಕಾಯುವಲ್ಲಿ ಸರ್ಕಾರ ವಿಫಲ – ರಾಜೇಶ್ವರ ಶ್ರೀಗಳು

ಬೀದರ - ಆಕ್ಸಿಜನ್ ಅನ್ನು ಕೇವಲ ನೇತು ಹಾಕಿದರೆ ಪ್ರಯೋಜನವಿಲ್ಲ ರೋಗಿಯ ದೇಹದೊಳಗೆ ಹೋಗಲು ಬಿಟ್ಟರೆ ಬದುಕುತ್ತಾನೆ ಹಾಗೆಯೇ ರಾತ್ರಿ ಹೊತ್ತು ನಾಲ್ಕು ತಾಸು ಕರೆಂಟ್ ಕೊಟ್ಟರೆ ರೈತ ಹೇಗೆ ಬದುಕಲು ಸಾಧ್ಯ ಎಂದು ಶ್ರೀ ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ನಾರಾಂಜಾ ಸಕ್ಕರೆ ಕಾರ್ಖಾನೆ ಯಲ್ಲಿ ಕಬ್ಬು ನುರಿಕೆ ಪ್ರಾರಂಭದ ಪೂಜೆ ಮಾಡುವ ಸಂದರ್ಭದಲ್ಲಿ...

ಪ್ರಾಚೀನ ಭಾಷೆಗಳಲ್ಲಿ ಕನ್ನಡವು ಒಂದು: ಡಾ. ಸುರೇಶ ಹನಗಂಡಿ

ಕಲ್ಲೋಳಿ : ಪಟ್ಟಣದ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಹಾಗೂ ವಿವಿಧ ವೇದಿಕೆಗಳ  ಆಶ್ರಯದಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ‌ ಮಾತನಾಡಿದ ಪ್ರಾಚಾರ್ಯ ಡಾ. ಸುರೇಶ ಹನಗಂಡಿ, ಕನ್ನಡ ಭಾಷೆಗೆ 2000 ವರ್ಷಗಳ ಸುದೀರ್ಘ ಇತಿಹಾಸವಿದೆ. ಇಂತಹ ಪ್ರಾಚೀನ ಭಾಷೆಯಾದ ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡ ಮನಸ್ಸುಗಳ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ರಾಜ್ಯೋತ್ಸವ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ೬೮ ನೆಯ ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.ಕರ್ನಾಟಕ ಸುವರ್ಣ ಸಂಭ್ರಮ - ೫೦ ರ ಸವಿನೆನಪಿಗಾಗಿ ಗೀತಗಾಯನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕ ಎನ್.ಆರ್. ಠಕ್ಕಾಯಿ ಮಾತನಾಡಿ, ಅತ್ಯಂತ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು ಎಂದು ಹೇಳಿದರು.ವಿದ್ಯಾರ್ಥಿಗಳು ಏಕೀಕರಣದ ಇತಿಹಾಸವನ್ನು ಅರಿತಾಗ...

ಇಂದು ಮೂಡಲಗಿಯಲ್ಲಿ ಗಾಳಿಪಟ ಉತ್ಸವ

ಮೂಡಲಗಿ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ನ.1ರಂದು ಮಧ್ಯಾಹ್ನ 2:30ಕ್ಕೆ ಪಟ್ಟಣದ ಎಸ್.ಎಸ್.ಆರ್ ಕಾಲೇಜು ಮೈದಾನದಲ್ಲಿ ಗಾಳಿಪಟ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕಾ ಘಟಕ ಮೂಡಲಗಿಯ ಅಧ್ಯಕ್ಷ ಕೃಷ್ಣಪ್ಪ ಗಿರೆನ್ನವರ...

ರೇಲ್ವೇ ಬೋರ್ಡ್ ಚೇರಮನ್ ರಿಗೆ ಕಡಾಡಿ ಮನವಿ

ಮೂಡಲಗಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಬೋರ್ಡ ಚೇರಮನ್ ಶ್ರೀಮತಿ ಜಯಾವರ್ಮ ಸಿನ್ಹಾ ಅವರನ್ನು ಸೋಮವಾರ ಅ-30 ರಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಬೆಳಗಾವಿ- ಪಂಡರಪೂರ, ಬೆಳಗಾವಿ-ಮುಂಬೈ, ಬೆಳಗಾವಿಯಿಂದ ಜಾರ್ಖಂಡನ ಶಿಖರಾಜಿ ನಿಲ್ದಾಣದವರೆಗೆ ಹೊಸ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಹಂಪಿ ಏಕ್ಸಪ್ರೆಸ್ ರೈಲನ್ನು ವ್ಹಾಯಾ ಧರ್ಮಾವರಂನಿಂದ ಪ್ರಶಾಂತಿ ನಿಲಯಂ (ಪುಟಪುರ್ತಿ)...

ನ.4 ರಂದು ಕು. ದಿಶಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

ನಾಟ್ಯ ನಿಕೇತನ ವತಿಯಿಂದ ಇದೇ ನ.4 ರಂದು ಗುರು ಶ್ರೀಮತಿ ರೇವತಿ ನರಸಿಂಹನ್ ರವರ ಶಿಷ್ಯೆ ಕು.ದಿಶಾ ಶ್ರೀನಿವಾಸ್ ರವರ ಭರತನಾಟ್ಯ ರಂಗಪ್ರವೇಶವನ್ನು ಬೆಂಗಳೂರು ಜಯನಗರ 8ನೇ ಬ್ಲಾಕ್ ಜೆ ಎಸ್  ಎಸ್  ಸಭಾಂಗಣದಲ್ಲಿ ಸಂಜೆ 6.00 ಗಂಟೆಗೆ ಆಯೋಜಿಸಲಾಗಿದೆ.ಮುಖ್ಯಅತಿಥಿಗಳಾಗಿ ಹಿರಿಯ ಗಾಯಕ ಗಾನಕಲಾಭೂಷಣ ವಿದ್ವಾನ್ ಆರ್.ಕೆ.ಪದ್ಮನಾಭ , ಶಾಂತಲಾ ಆರ್ಟ್ಸ್ ಆಕಾಡೆಮಿಯ ಕಲಾತ್ಮಕ...

Kannada Rajyotsava: ಹೆಮ್ಮೆಯಿಂದ ಆಚರಿಸೋಣ ಕನ್ನಡ ರಾಜ್ಯೋತ್ಸವ

ಇಂದು ಕನ್ನಡ ರಾಜ್ಯೋತ್ಸವ. ಇದು ಕನ್ನಡಾಂಬೆಯ ಮಹೋತ್ಸವ. ತಾಯಿ ಭುವನೇಶ್ವರಿಯ ಉತ್ಸವ.ಕನ್ನಡ ನಾಡು ನುಡಿಯ ವೈಭವವು ವೈಶಿಷ್ಟ್ಯಪೂರ್ಣವಾದುದು.ಇಂದು ನಾವು ಶ್ರೀಗಂಧದ ಬೀಡು, ಶಿಲ್ಪಕಲೆಯ ತವರೂರು, ಸಂಸ್ಕ್ರತಿಯ ನೆಲೆವೀಡು, ಹಚ್ಚ ಹಸುರಿನ ಸುಂದರ ಬೆಟ್ಟಗಳ, ಪವಿತ್ರ ನದಿಗಳ ನಾಡು, ಕರುನಾಡು ಎಂದು ಕರೆಯಲ್ಪಡುವ ಕರ್ನಾಟಕದ ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರ - ಸಂಭ್ರಮ ಹಾಗೂ ಹೆಮ್ಮೆಯಿಂದ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group