Monthly Archives: November, 2023

ಆಘಾತಕಾರಿ ತರಂಗಗಳ ಸದ್ಬಳಕೆಗಾಗಿ ಭಾರತೀಯ ವಿಜ್ಞಾನ ಮಂದಿರದಲ್ಲಿ ವ್ಯಾಪಕ ಸಂಶೋಧನೆ – ಖ್ಯಾತ ವಿಜ್ಞಾನಿ ಡಾ. ಜಗದೀಶ್ ಗೋಪಾಲನ್

ಬೆಂಗಳೂರು ವಿಜ್ಞಾನ ವೇದಿಕೆಯಿಂದ ವಿಜ್ಞಾನ ಕುರಿತು ವಿಶೇಷ ಉಪನ್ಯಾಸ ಸರಣಿ ಆರಂಭ ಬೆಂಗಳೂರು - ಪಟಾಕಿ, ಬಾಂಬ್, ಸಿಲೆಂಡರ್ ಸ್ಫೋಟ, ಭೂಕಂಪ ಜ್ವಾಲಾಮುಖಿಯಂತಹ ಸ್ಪೋಟದಿಂದ ಹೊರ ಹೊಮ್ಮುವ ಶಬ್ಧದಿಂದ ಘಾತಕಕಾರಿ ತರಂಗಗಳು ಹೊರ ಬರಲಿದ್ದು, ಇವು ಪರಿಸರದ ಮೇಲೆ ಭಾರೀ ಪ್ರತಿಕೂಲ ಪರಿಣಾಮ ಬೀರಲಿವೆ. ಇಂತಹ ಘಾತಕಕಾರಿ ತರಂಗಗಳನ್ನು ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಬೆಳೆಸಿಕೊಳ್ಳಲು ಭಾರತೀಯ...

ಎಸ್.ಎಸ್.ಆರ್ ಕಾಲೇಜಿ ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆ

ಮೂಡಲಗಿ: ವಿದ್ಯಾರ್ಥಿಯ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಕರೆ ನೀಡಿದರು ಅವರು ದತ್ತು ಗ್ರಾಮ ಕಮಲದಿನ್ನಿ  ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡ ವಿಶೇಷ...

ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಚಂಪಮ್ಮತಾಯಿಯವರ ಪುಣ್ಯಾರಾಧನೆ

ಮೂಡಲಗಿ: ತಾಲೂಕಿನ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ನಿಜಗುಣದೇವರ ಗುರುಗಳಾದ ಸಿದ್ಧಿಪುರುಷ ಮಧುರಖಂಡಿಯ ಕಮರಿಮಠಾಧೀಶ ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಮಾತೋಶ್ರೀ ಚಂಪಮ್ಮತಾಯಿಯವರ ಪುಣ್ಯಾರಾಧನೆ ಕಾರ್ಯಕ್ರಮವು ನ. 29 ರಂದು ಮುಂಜಾನೆ 9 ಗಂಟೆಗೆ ಹುಣಶ್ಯಾಳ ಪಿ.ಜಿ ಮಠದಲ್ಲಿ ಜರುಗಲಿದೆ. ಲಚ್ಯಾಣದ ಶ್ರೀ ಸಿದ್ಧಲಿಂಗ ಮಹಾರಾಜರ ಕೃಪೆಯನ್ನು ಹೊಂದಿ...

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ

ಪ್ರಸಕ್ತ ಹಂಗಾಮಿನಲ್ಲಿ ೩ ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ...

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ

ಪ್ರಸಕ್ತ ಹಂಗಾಮಿನಲ್ಲಿ ೩ ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಘಟಪ್ರಭಾ: ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ...

ವಿದ್ಯುತ್ ಚಾಲಿತ ರೈಲು ಸಂಚಾರ ಪ್ರಾರಂಭ- ಸಂಸದ ಈರಣ್ಣ ಕಡಾಡಿ

ಬೆಳಗಾವಿ: ಮೊಟ್ಟ ಮೊದಲ ವಿದ್ಯುತ್ ಚಾಲಿತ ರೈಲು ಸಂಚಾರ ಬುಧವಾರ ಬೆಂಗಳೂರಿನಿಂದ ಬೆಳಗಾವಿಗೆ ಆರಂಭವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಮಂಗಳವಾರ ನ-28 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಬೆಳಗಾವಿ-ಹುಬ್ಬಳ್ಳಿ ನಡುವೆ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ದಿನಾಂಕ 29.11.2023 ರಂದು ರೈಲು ಸಂಖ್ಯೆ:20653  ಬೆಂಗಳೂರು-ಬೆಳಗಾವಿ ಸೂಪರ್ ಫಾಸ್ಟ್ ಏಕ್ಸ್...

ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯನವರ ೮೯೩ನೇ ಜಯಂತಿ ಆಚರಣೆ

ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯ ಅವರ ೮೯೩ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಬಾಂಧವರು ಶೃದ್ಧಾ ಭಕ್ತಿಯಿಂದ ಆಚರಿಸಿದರು. ಈಶ್ವರ ಗೊಳಶೆಟ್ಟಿ ಮತ್ತು ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯ ಅವರ ಬಿದಿರುಬುಟ್ಟಿ ಕಾಯಕದ...

ಗಾಂಧಿ ಹಾಗೂ ನೈತಿಕ ಮೌಲ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ

ಬೆಂಗಳೂರು ತುಮಕೂರು ರಸ್ತೆಯ ಜಿಂದಾಲ್ ನಗರದ ಜಿಂದಾಲ್ ಮಹಿಳಾ ಕಾಲೇಜಿನಲ್ಲಿ ಗಾಂಧಿ ಅಧ್ಯಯನ ಕೋಶ, ರಾಷ್ಟ್ರೀಯ ಸೇವಾಯೋಜನಾ ಘಟಕ , ಐಕ್ಯೂಎಸಿ ಹಾಗೂ ಕರ್ನಾಟಕ ಸರ್ವೋದಯ ಮಂಡಲದ ಸಹಯೋಗದೊಂದಿಗೆ ಗಾಂಧಿ ಹಾಗೂ ನೈತಿಕ ಮೌಲ್ಯಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು . ರಾಷ್ಟ್ರೀಯ ಕಾನೂನು ದಿನ ಹಾಗೂ ಸಂವಿಧಾನ ದಿನದ ಅಂಗವಾಗಿ ನಡೆದ ಸಮಾರಂಭದಲ್ಲಿ ಕರ್ನಾಟಕ...

ಜಾತಿ ಪಂಥವಿಲ್ಲದ ಸಾಹಿತ್ಯ ತತ್ವಪದ

ಸಿಂದಗಿ: ಓಂಕಾರ ಗುರುವಿನ ಮೂಲಕ ಲೀನವಾಗಿ ಓಂಕಾರ ಬೀಜಮಂತ್ರವನ್ನು ಆಧಾರವಾಗಿಟ್ಟುಕೊಂಡು ತತ್ವ ಪದಗಳನ್ನು ರಚಿಸಿದ್ದಾರೆ. ಯಾವುದೇ ಜಾತಿ-ಪಂಥವಿಲ್ಲದೇ ನಡೆಯುವುದು ತತ್ವಪದ ಸಾಹಿತ್ಯವಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಡಾ|| ಎಂ.ಎಂ ಪಡಶೆಟ್ಟಿ ಹೇಳಿದರು. ತಾಲೂಕಿನ ಪುರದಾಳ ಗ್ರಾಮದ ಬ್ರಹ್ಮಜ್ಞಾನಿ ಶ್ರೀ ಭೀಮಾಶಂಕರ ಮಹಾರಾಜರ 39ನೇ ಜಾತ್ರಾ ಮಹೋತ್ಸವ ತನ್ನಿಮಿತ್ತ ಸಾವಿರ ಹಾಡುಗಳ ಸಂತ, ತತ್ವಪದಕಾರ, ಶ್ರೀ...

ಸಂವಿಧಾನ ಕುರಿತಾದ ಕಾನೂನು ಅರಿವು ನೆರವು ಕಾರ್ಯಕ್ರಮ

ಸಿಂದಗಿ- ಸಂವಿಧಾನ ಸಮಾನತೆ, ಸೌಹಾರ್ದತೆ, ಭಾವೈಕ್ಯತೆಯನ್ನು ಹೊಂದಿದೆ. ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನ ಅದು ನಮ್ಮೆಲ್ಲರ ಬಾರತೀಯ ಸಂವಿಧಾನವೆಂದು ಸಿವ್ಹಿಲ್ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಧೀಶ ಮಹಾಂತೇಶ ಭೂಸಗೋಳ ಹೇಳಿದರು. ಪಟ್ಟಣದ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಿಂದಗಿ ಮತ್ತು ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿರುವ ಬಾರತೀಯ ಸಂವಿಧಾನ ಕುರಿತಾದ ಕಾನೂನು ಅರಿವು...
- Advertisement -spot_img

Latest News

ದಲಿತರ ಹಣ ಗ್ಯಾರಂಟಿಗಳಿಗೆ ಬಳಸಿದ ಕಾಂಗ್ರೆಸ್ ; ತನಿಖೆ ಮಾಡಿಸಬೇಕು – ಈರಣ್ಣ ಕಡಾಡಿ ಆಗ್ರಹ

ಮೂಡಲಗಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾದ ಅನುದಾನದ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಉಪಯೋಗಿಸಿಕೊಂಡಿದ್ದು, ಅದು ದಲಿತ...
- Advertisement -spot_img
close
error: Content is protected !!
Join WhatsApp Group