Monthly Archives: November, 2023
ಸುದ್ದಿಗಳು
ಜನಪ್ರತಿನಿಧಿಗಳ ವಿಶೇಷ ಪ್ರಶಿಕ್ಷಣ ವರ್ಗ ದಿ.27 ರಂದು
ಗೋಕಾಕ :- ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಜನಪ್ರತಿನಿಧಿಗಳ ಒಂದು ದಿನದ ವಿಶೇಷ ಪ್ರಶಿಕ್ಷಣ ವರ್ಗ ನ. 27 ರಂದು ಗೋಕಾಕ ಸಪ್ಲಾಯರ್ ಸಭಾಭವನದಲ್ಲಿ ಜರುಗಲಿದೆ ಎಂದು ವಿಭಾಗ ಪ್ರಶಿಕ್ಷಣ ಸಂಚಾಲಕ ಶಶಿಕಾಂತ ವಿಶ್ವಬ್ರಾಹ್ಮಣ ಹೇಳಿದರುಮಂಗಳವಾರದಂದು ಪಟ್ಟಣದ ಎನ್.ಎಸ್.ಎಫ್ ನಲ್ಲಿ ಜರುಗಿದ ಬೆಳಗಾವಿ ಗ್ರಾಮೀಣ ಚುನಾಯಿತ ಪ್ರತಿನಿಧಿಗಳ ಒಂದು ದಿನದ ಜಿಲ್ಲಾ ಪ್ರಶಿಕ್ಷಣ ವರ್ಗದ...
ಸುದ್ದಿಗಳು
ಇಸ್ರೋ ಮಾಜಿ ಅಧ್ಯಕ್ಷ ಡಾ. ಕಿರಣಕುಮಾರಗೆ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ
ಸಿಂದಗಿ: ಚಂದ್ರನ ದಕ್ಷಿಣ ದ್ರುವದಲ್ಲಿ ಲ್ಯಾಂಡರ್ ಇಳಿಸುವ ಮೂಲಕ ವಿಶ್ವದ ಯಾವ ರಾಷ್ಟ್ರವೂ ಮಾಡದ ಸಾಧನೆಯನ್ನು ಭಾರತ ಮಾಡಿದೆ. ಇದು ಭಾರತೀಯರು ಹೆಮ್ಮೆ ಪಡುವ ವಿಷಯ ಎಂದು ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್. ಕಿರಣಕುಮಾರ ಹೇಳಿದರು.ಪಟ್ಟಣದ ಸಾರಂಗಮಠದ ಆವರಣದಲ್ಲಿ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ದೇಶದ ಖ್ಯಾತ ವಿಜ್ಞಾನಿಗಳಿಗೆ ಕೊಡ ಮಾಡುವ ಭಾಸ್ಕರ ರಾಷ್ಟ್ರೀಯ...
ಸುದ್ದಿಗಳು
ರಾಷ್ಟ್ರೀಯ ಮತದಾರರ ದಿನಾಚರಣೆ
ಸಿಂದಗಿ; ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಯನ್ನು ಪರಿಚಯಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಇಂತಹ ಸ್ಪರ್ಧೆಗಳ ಸದುಪಯೋಗ ಪಡೆಯಬೇಕೆಂದು ಸಿ.ಎಂ.ಮನಗೂಳಿ ಕಾಲೇಜಿ ನಿವೃತ್ತ ಪ್ರಾಧ್ಯಾಪಕ ಬಿ ಎನ್ ಪಾಟೀಲ್ ಇಬ್ರಾಹಿಂಪುರ್ ಹೇಳಿದರು.ಪಟ್ಟಣದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ 2023-24 ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಾಲೂಕ ಮಟ್ಟದ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ...
ಕವನ
ವಚನ ಸಾರ: ಅಲ್ಲಮ ಪ್ರಭುದೇವರ ವಚನ
ವಚನ ಸಾರ
ಅಲ್ಲಮ ಪ್ರಭುದೇವರ ವಚನ
ಈಶ್ವರನ ದ್ರೋಣವ ಮಾಡಿ,
ಪದ್ಮನಾಭನ ನಾರಿಯ ಮಾಡಿ,
ಕಮಲಜನೆಂಬ ಬಾಣವ ತೊಟ್ಟು,
ತ್ರಿಭುವನವನೆಚ್ಚವರಾರೊ?
ಚಂದ್ರಸೂರ್ಯರ ಬೆನ್ನ ಮೆಟ್ಟಿ,
ಸುವರ್ಣದ ಮಳೆಯ ಕರಸಿದವರಾರೊ?
ದೇವದಾನವ ಮಾನವರೆಲ್ಲ,
ಈ ಬಾಣಕ್ಕೆ ಗುರಿಯಾಗಿ ಬಿದ್ದರು.
ಗುಹೇಶ್ವರ ಶೂನ್ಯ ನಿಶ್ಶೂನ್ಯದೊಳಗೆ!
ರುದ್ರ ತಮೋಗುಣವನ್ನು, ವಿಷ್ಣು ರಜೋಗುಣವನ್ನು, ಬ್ರಹ್ಮ ಸಾತ್ವಿಕಗುಣವನ್ನು ಪ್ರತಿನಿಧಿಸುತ್ತಾರೆ. ಹೀಗಾಗಿ ಇಲ್ಲಿ ತಮೋಗುಣವನ್ನೇ ಬಿಲ್ಲಾಗಿಸಿ, ರಜೋಗುಣವನ್ನು ಬಾಣವಾಗಿಸಿಕೊಂಡು, ಸಾತ್ವಿಕ ಗುಣದ ಹೆದೆಯೇರಿಸಿಕೊಂಡು ಮೂರು ಲೋಕವನ್ನು...
ಸುದ್ದಿಗಳು
ಶಿಕ್ಷಣದ ಜೊತೆ ಸಂಸ್ಕಾರವನ್ನೂ ನೀಡಬೇಕು – ತಹಶೀಲ್ದಾರ ಹಿರೇಮಠ
ಸಿಂದಗಿ: ಭಾರತದ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ಸುಮಾರು ನಾಲ್ಕು ಸಾವಿರ ವರ್ಷಗಳಷ್ಟು ಪುರಾತನವಾದದ್ದು. ಭಾರತದ ದೇಶಿ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆಯ ಜೊತೆಗೆ ಹೆಸರನ್ನೂ ತಂದು ಕೊಟ್ಟಿದೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕಾರ್ಯವಾಗಬೇಕಾಗಿದೆ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ನಗರದ ಸಾತವೀರೇಶ್ವರ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ...
ಸುದ್ದಿಗಳು
ಋಷಿ – ಕೃಷಿ ಸಂಸ್ಕೃತಿಗಳು ಅಮೂಲ್ಯವಾದವುಗಳು – ಈರಣ್ಣ ಕಡಾಡಿ
ಘಟಪ್ರಭಾ: ಈ ನಾಡಿನಲ್ಲಿ ಎರಡು ಸಂಸ್ಕೃತಿಗಳಿಗೆ ನಾವು ಆದ್ಯತೆಯನ್ನು ನೀಡುತ್ತಿದ್ದೇವೆ. ಒಂದು ಋಷಿ ಸಂಸ್ಕೃತಿ ಇನ್ನೊಂದು ಕೃಷಿ ಸಂಸ್ಕೃತಿ ಈ ಎರಡು ಸಂಸ್ಕೃತಿಗಳು ಜೀವನದಲ್ಲಿ ಮಾರ್ಗದರ್ಶನ ನೀಡಲು ಅತ್ಯಂತ ಅಮೂಲ್ಯವಾದವು ಅದರಲ್ಲೂ ಗುರುವಿಗೆ ವಿಶೇಷ ಗೌರವ ಕೊಡುತ್ತೇವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರವಿವಾರ ನ-19 ರಂದು ಅರಭಾವಿ ದುರದುಂಡೀಶ್ವರ ಸಿದ್ದಸಂಸ್ಥಾನ ಮಠದ...
ಸುದ್ದಿಗಳು
ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠದ ಪೀಠಾಧಿಪತಿಯಾಗಿ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ
ಶ್ರೀಮಠದ ಅಭಿವೃದ್ಧಿಗೆ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ: ನಿಡಸೋಶಿ ಶ್ರೀಗಳು
ಮೂಡಲಗಿ: ದುರದುಂಡೀಶ್ವರರ ಆಶೀರ್ವಾದ ಫಲವಾಗಿ ಅರಭಾವಿ ದುರದುಂಡೀಶ್ವರ ಪುಣ್ಯಾರಣ್ಯ ಮಠವು ಧಾರ್ಮಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬೆಳೆದಿದ್ದು, ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳ ಕನಸಿನಂತೆ ಶ್ರೀಮಠದ ಅಭಿವೃದ್ಧಿಗಾಗಿ ಮಠದ ನೂತನ ಪೀಠಾಧಿಪತಿಯಾಗಿ ಪೀಠಾರೋಹಣಗೈದಿರುವ ಗುರುಬಸವಲಿಂಗ ಮಹಾಸ್ವಾಮಿಗಳು ಶ್ರಮಿಸಲಿ. ಶ್ರೀಮಠವು ಹೊಸ...
ಸುದ್ದಿಗಳು
ಯರಗಟ್ಟಿ ವಲಯದ ಫಿಸಿಯೋಥೆರಪಿ ಕಾರ್ಯ
ಯರಗಟ್ಟಿ: "ಭೌತಿಕ ಚಿಕಿತ್ಸೆಗಳು ಜೀವನದ ಗುಣಮಟ್ಟವನ್ನು ಸುಧಾರಿಸುವ ಜೊತೆಗೆ ಅವರ ಸ್ವಾತಂತ್ರವನ್ನು ಮರಳಿ ಪಡೆಯಲು ಅಧಿಕಾರ ನೀಡುತ್ತದೆ. ಗಾಯದಿಂದ ಗುಣಮುಖವಾಗಲು ಅಥವಾ ದೀರ್ಘ ಆರೋಗ್ಯ ಪರಿಸ್ಥಿತಿ ನಿರ್ವಹಣೆ ಅಥವಾ ಚಲನಶೀಲತೆ ಹೆಚ್ಚಿಸಲು ದೈಹಿಕ ಸವಾಲುಗಳಿಂದ ಹೊರಬರಲು ಈ ಚಿಕಿತ್ಸೆಗಳು ಸಾಕಷ್ಟು ಸಹಾಯ ಮಾಡುತ್ತದೆ"ಎಂದು ಫಿಸಿಯೋಥೆರಪಿಸ್ಟ ಡಾ. ಸೋನಾಲಿ ಬಾಂದುಗಿ೯ ತಿಳಿಸಿದರು.ಅವರು ಪಟ್ಟಣ ದ ಸರಕಾರಿ...
ಸುದ್ದಿಗಳು
ನಾಡು, ನುಡಿ, ಗಡಿ ರಕ್ಷಣೆಗೆ ಸಾಹಿತಿಗಳು ದನಿಯೆತ್ತಬೇಕು – ಅಶೋಕ ಚಂದರಗಿ
ಬೆಳಗಾವಿ: ‘ನಾಡು, ನುಡಿ, ಗಡಿಯ ರಕ್ಷಣೆ ವಿಚಾರ ಬಂದಾಗ, ಸಾಹಿತಿಗಳು ಮೌನ ವಹಿಸುವುದು ಸರಿಯಲ್ಲ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅಭಿಪ್ರಾಯಪಟ್ಟರು.ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿ.ಎ.ಸನದಿ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ‘ಕನ್ನಡ ಗಡಿತಿಲಕ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.‘ನಾಡು–ನುಡಿ...
ಸುದ್ದಿಗಳು
ಕೆನಡಾದ ಪೌರತ್ವ ಹೊಂದಿರುವ ಕವಿ ಬಸವಕಲ್ಯಾಣ ನಲ್ಲಿ ನಿಧನ
ಬೀದರ - ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರ ಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್ ಫಾರೂಕ್ (78) ಭಾನುವಾರ ಇಲ್ಲಿ ಹೃದಯಾಘಾತದಿಂದ ನಿಧನರಾದರು.ನಗರದ ತೇರು ಮೈದಾನದಲ್ಲಿನ ಸಭಾ ಭವನದಲ್ಲಿ ಟೆಕ್ನೋಕ್ರೇಟ್ ಹಾಗೂ ಸಾಹಿತ್ಯಾಭಿಮಾನಿಗಳ ಸಂಘದಿಂದ ಹಮ್ಮಿಕೊಂಡಿದ್ದ ಮುಷಾಯಿರಾ ಹಾಗೂ ಕವಿ ಸಮ್ಮೇಳನದಲ್ಲಿ ಭಾಗವಹಿಸುವುದಕ್ಕಾಗಿ ಅವರು ಇಲ್ಲಿಗೆ ಬಂದಿದ್ದರು.ಆದರೆ, ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೂ ಮೊದಲೇ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



