Monthly Archives: November, 2023
ಸುದ್ದಿಗಳು
ಸಿಂದಗಿ: ಮಕ್ಕಳ ವಿಶೇಷ ಗ್ರಾಮ ಸಭೆ
ಸಿಂದಗಿ; ಸರಕಾರಿ ಶಾಲೆಯ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕೆಂದರೆ ಶಿಕ್ಷಕರು, ಪಾಲಕರು ಮತ್ತು ಪಂಚಾಯಿತಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ ಎಂದು ಸಂಗಮ ಸಂಸ್ಥೆ ಸಹ ನಿರ್ದೇಶಕರಾದ ಸಿಸ್ಟರ್ ಸಿಂತಿಯಾ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಹಾಗೂ ಗ್ರಾಮ ಪಂಚಾಯತಿ ಕೊಕಟನೂರ ಇವರ ಸಂಯುಕ್ತ ಆಶ್ರಯದಲ್ಲಿ...
ಸುದ್ದಿಗಳು
ನಾಗಾವಿ ಬಿ ಕೆ ಗ್ರಾಮ ಪಂಚಾಯತ ಅಕ್ರಮ ; ಸಮಗ್ರ ತನಿಖೆಗೆ ಆಗ್ರಹ
ಸಿಂದಗಿ : ತಾಲೂಕಿನ ನಾಗಾವಿ ಬಿ.ಕೆ ಗ್ರಾಮಪಂಚಾಯತಿಯಲ್ಲಿ ಸರಿ ಸುಮಾರು 1.00 (ಒಂದು )ಕೋಟಿಗೂ ಅಧಿಕ ಹಣ ಭ್ರಷ್ಟಾಚಾರವಾಗಿದ್ದು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿ ಪಡಿಸುವಂತೆ ದಲಿತ ವಿದ್ಯಾರ್ಥಿ ಪರಿಷತ ಜಿಲ್ಲಾ ಅಧ್ಯಕ್ಷರಾದ ಹರ್ಷವರ್ಧನ ಪೂಜಾರಿ ಮತ್ತು ಬಹುಜನ ಸಮಾಜ ಪಾರ್ಟಿಯ ಜೇವರ್ಗಿ ತಾಲೂಕ ಉಪಾಧ್ಯಕ್ಷ ಗಂಗಾಧರ ಎಂ.ಜೆ ಆಗ್ರಹಿಸಿದ್ದಾರೆ. ಈ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಮಕ್ಕಳ ಹಬ್ಬ
ಬೈಲಹೊಂಗಲ: ಬಾಲ್ಯದಲ್ಲಿ ಕಲಿತ ಶಿಕ್ಷಣ ಮತ್ತು ಸಂಸ್ಕಾರ ಸುಂದರ ಭವಿಷ್ಯಕ್ಕೆ ಅಡಿಪಾಯ ಎಂದು ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಹೇಳಿದರು. ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ಸಮಯ ವ್ಯರ್ಥ ಮಾಡದೆ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು. ತಮ್ಮ ಜವಾಬ್ದಾರಿ ಅರಿತುಕೊಂಡು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡರೆ ಯಶಸ್ಸು...
ಸುದ್ದಿಗಳು
ಸತೀಶ ಶುಗರ್ಸ್ ಕಾರ್ಖಾನೆಯಿಂದ 3000 ರೂ. ದರ ಘೋಷಣೆ
ಮೂಡಲಗಿ: ತಾಲೂಕಿನ ಹುಣಶ್ಯಾಳ ಹತ್ತಿರ ಸತೀಶ ಶುಗರ್ಸ್ ಕಾರ್ಖಾನೆಯು ಪ್ರತಿ ಟನ್ ಕಬ್ಬಿಗೆ ರೂ. 3000 ರೂಪಾಯಿ ದರ ನೀಡುವುದಾಗಿ ಕಾರ್ಖಾನೆಯ ಚೇರಮನ್ ಮತ್ತು ಸಿ.ಎಫ್.ಓ ಪ್ರದೀಪಕುಮಾರ ಇಂಡಿ ಅವರು ಶುಕ್ರವಾರದಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ಸನ್ 2023-24 ರ ಕಬ್ಬು ನುರಿಸುವ ಹಂಗಾಮಿಗಾಗಿ ಕೇಂದ್ರ ಸರಕಾರದಿಂದ ನಮ್ಮ ಕಾರ್ಖಾನೆಗೆ ನಿಗದಿ ಪಡಿಸಿದ ನ್ಯಾಯಯುತ...
ಸುದ್ದಿಗಳು
ಗಾಂಧಿ ಭವನದಲ್ಲಿ ಗ್ರಂಥಾಲಯ ಸಪ್ತಾಹ ಆಚರಣೆ
ಬೆಂಗಳೂರು ಶಿವಾನಂದ ವೃತ್ತದ ಬಳಿ ಇರುವ ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಗಾಂಧಿ ಭವನದ ಆವರಣದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಶಾಖೆಯಲ್ಲಿ ಭಾರತೀಯ ಗ್ರಂಥಾಲಯ ವಿಜ್ಞಾನದ ಪಿತಾಮಹ ಡಾ. ಎಸ್. ಆರ್. ರಂಗನಾಥನ್ ಸ್ಮರಣಾರ್ಥ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಗಾಂಧಿ ಭವನದ ಕಾರ್ಯದರ್ಶಿ ಇಂದಿರ ಕೃಷ್ಣಪ್ಪ ಮಾತನಾಡುತ್ತಾ, ದೇವಾಲಯಗಳಿಗೆ ಹೋದರೆ ಕಣ್ಣು...
ಸುದ್ದಿಗಳು
ಯುವ ಸಂಸತ್ ಸ್ವರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಲಕ್ಷ್ಮೀ ಮಡಿವಾಳಕರ ಆಯ್ಕೆ
ಸಿಂದಗಿ: ಯುವ ಸಂಸತ್ ಸ್ಪರ್ಧೆಯಲ್ಲಿ ತಾಲೂಕಿನ ಯಂಕಂಚಿ ಗ್ರಾಮದ ಸರಕಾರಿ (ಕೆಪಿಎಸ್) ಪ್ರೌಢಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಮಲ್ಲಿಕಾರ್ಜುನ ಮಡಿವಾಳಕರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.ವಿಜಯಪುರ ದರಬಾರ್ ಪ್ರೌಢ ಶಾಲೆಯ ಆವರಣದಲ್ಲಿ ನಡೆದ ಯುವ ಸಂಸತ್ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ರಾಜ್ಯ ಮಟ್ಟಕ್ಕೆಯಾಗಿರುವ ವಿಷಯವನ್ನು ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ವಿಷಯ ಪರಿವೀಕ್ಷಕರಾದ ಶ್ರೀಮತಿ ಶೈಲಾ ಎಸ್...
ಸುದ್ದಿಗಳು
ಅನೈತಿಕ ಸಂಬಂಧಕ್ಕೆ ಗಂಡ ಬಲಿ ; ಪತಿಗೆ ದೌರ್ಭಾಗ್ಯವಾದ ಭಾಗ್ಯಶ್ರೀ
ಬೀದರ - ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿಸಿದ ಭೀಕರ ಘಟನೆಯೊಂದು ಬೀದರನಲ್ಲಿ ನಡೆದಿದ್ದು ಈ ಸಲದ ದೀಪಾವಳಿ ಹಬ್ಬ ಭಯಾನಕವೆನ್ನಿಸಿದೆ.ಅಂದು ರಾತ್ರಿ ಬೀದರ ಜಿಲ್ಲಾದ್ಯಂತ ಜನರು ದೀಪಾವಳಿ ಹಬ್ಬದ ಸಡಗರ ಸಂಭ್ರಮದಿಂದ ತಮ್ಮ ತಮ್ಮ ಅಂಗಡಿ ಯಲ್ಲಿ ಪೂಜಾ ಮಾಡುವವರಲ್ಲಿ ಬಿಜಿ ಇದ್ದರೆ ಇನ್ನೊಂದು ಕಡೆ ಜಿಲ್ಲೆಯ ಹುಮನಬಾದ ಪಟ್ಟಣದಲ್ಲಿರುವ ಟೀಚರ್ಸ್...
ಸುದ್ದಿಗಳು
ಮುನವಳ್ಳಿ ಜೈಂಟ್ಸ್ ಗ್ರುಪ್ ನವರಿಂದ ವಿಶಿಷ್ಟ ಮಕ್ಕಳ ದಿನಾಚರಣೆ
ಮುನವಳ್ಳಿಯ ಪ್ರಸಿದ್ದ ಐತಿಹಾಸಿಕ ಸ್ಥಳ ಶ್ರೀ ಪಂಚಲಿಂಗೇಶ್ವರ ದೇವಾಲಯ. ಈ ದೇವಾಲಯದ ಆವರಣದಲ್ಲಿ ಬುಧವಾರ ಮಕ್ಕಳ ಕಲರವ ಜೋರಾಗಿತ್ತು. ಅಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿದ್ದ ಶಿಕ್ಷಕರು ಶಿಕ್ಷಕಿಯರು ಮಕ್ಕಳು ಒಂದೆಡೆ ತಮ್ಮ ತಮ್ಮ ಶಾಲೆಗಳ ಮಕ್ಕಳ ನೃತ್ಯದ ತಯಾರಿಯ ವೇಷಭೂಷಣದಲ್ಲಿ ತೊಡಗಿದ್ದರೆ ಮತ್ತೊಂದೆಡೆ ಬಸವ ಸೇನೆ ಅಧ್ಯಕ್ಷರು ಹಾಗೂ ಜೈಂಟ್ಸ ಗ್ರುಪ್ನ ಹಿರಿಯರಾದ ಉಮೇಶ...
ಸುದ್ದಿಗಳು
ನೀರನ್ನು ಮಿತವಾಗಿ ಬಳಸುವ ಜವಾಬ್ದಾರಿ ನಮ್ಮದು – ಈರಣ್ಣ ಕಡಾಡಿ
ಬೆಳಗಾವಿ: ನೀರು ಭಗವಂತ ಕೊಟ್ಟ ಪ್ರಸಾದ ಅದನ್ನು ಸರಿಯಾಗಿ ಬಳಕೆ ಮಾಡುವ ಮುಖಾಂತರ ನೀರನ್ನು ಉಳಿಸುವ ಮತ್ತು ಹಿತಮಿತವಾಗಿ ಬಳಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ನ-16 ರಂದು ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಬೆಳಗಾವಿ ನಗರದ ವಾರ್ಡ ನಂ-4 ನರಗುಂದಕರ ಭಾವೆ ಚೌಕ್ ದತ್ತಾತ್ರೆಯ...
ಸುದ್ದಿಗಳು
ಅಂತರ ಕಾಲೇಜು ಪುರುಷ ಹಾಗೂ ಮಹಿಳಾ ಕುಸ್ತಿ ಸ್ಪರ್ಧೆ
ಸಿಂದಗಿ: ಪಟ್ಟಣದ ಸಿ.ಎಮ್. ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಏಕವಲಯ ಅಂತರ್ ಕಾಲೇಜುಗಳ ಪುರುಷ ಹಾಗೂ ಮಹಿಳಾ ಕುಸ್ತಿ ಸ್ಪರ್ಧೆಗಳು ಇದೇ ದಿ. 17 ಮತ್ತು 18 ರಂದು ಪಟ್ಟಣದ ಸಿ.ಎಂ.ಮನಗೂಳಿ ಕಾಲೇಜು ಆವರಣದಲ್ಲಿ ನಡೆಯಲಿವೆ ಎಂದು ಪ್ರಾಚಾರ್ಯ ಡಾ....
Latest News
ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ
ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...



