Monthly Archives: November, 2023
ಸುದ್ದಿಗಳು
ಗೋವು ಐಶ್ವರ್ಯ ಮತ್ತು ಮೋಕ್ಷದ ಸಂಕೇತ
ಸಿಂದಗಿ: ಗೋವು ಸಮೃದ್ಧಿಯ ಸಂಕೇತ. ಮನೆಗಳಲ್ಲಿ ಗೋವುಗಳು ಇರುವುದರಿಂದ ನೂರಾರು ರೋಗ ರುಜಿನಗಳು ದೂರವಾಗುತ್ತವೆ ಇದು ವೈಜ್ಞಾನಿಕವಾಗಿ ಸತ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ಸಂಗಮೇಶ್ವರ ದೇವಸ್ಥಾನದಲ್ಲಿ ಮಂಗಳವಾರ ತಾಲೂಕ ಆಡಳಿತ ಹಮ್ಮಿಕೊಂಡಿರುವ ಗೋ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋವಿಗೆ ಆಹಾರವನ್ನು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಗೋವು ಐಶ್ವರ್ಯ ಮತ್ತು...
ಸುದ್ದಿಗಳು
ಸಂತರ ಮಾತು ಕೇಳುವುದರಿಂದ ಜೀವನ ಸಾರ್ಥಕ
ಸಿಂದಗಿ; ಸಂತರ-ಮಹಾಂತರ ಮಾತುಗಳಲ್ಲಿ ಬಹಳ ಶಕ್ತಿಯಿದೆ. ಮನುಷ್ಯನಾಗಿ ಹುಟ್ಟಿ ತತ್ವಜ್ಞಾನಿಯಾಗಿ ಇರಲಿಲ್ಲ ಅಂದರೆ ಪಶು-ಪಕ್ಷಿಗಳಿಗಿಂತ ಕರಕಷ್ಟ ಕಾಣ ರಾಮನಾಥ ಅನ್ನುವ ಹಾಗೆ ಪ್ರತಿನಿತ್ಯ ಶರಣರ ತತ್ಸಂಗದಂಥ ಕಾರ್ಯದಲ್ಲಿ ಶಿವಜ್ಞಾನ ಪಡೆದುಕೊಳುವದರಿಂದ ಮನುಷ್ಯ ಆರಾಮವಾಗಿ ಇರಲು ಸಾಧ್ಯ ಎಂದು ಸಿ.ಎಂ.ಮನಗೂಳಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿ ಅವರ 130ನೇ...
ಸುದ್ದಿಗಳು
ಕೇಂದ್ರದಿಂದ 108 ಕೋ.ರೂ. ನೇರ ರೈತರ ಖಾತೆಗೆ – ಕಡಾಡಿ ಶ್ಲಾಘನೆ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 40 ಸಾವಿರ ರೈತರ ಬ್ಯಾಂಕ ಖಾತೆಗಳಿಗೆ 108.14 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘಿಸಿದ್ದಾರೆ.ಬುಧವಾರ ನ.15 ರಂದು ಪತ್ರಿಕಾ...
ಸುದ್ದಿಗಳು
ಪಟಾಕಿಗಳ ಸದ್ದು ಗದ್ದಲದ ನಡುವೆ “ಏಕ ಪರಮಾತ್ಮ”ನ ಅರಿವಿನ ಪ್ರವಚನ
ಹೊನ್ನಾಳಿ: ನವೆಂಬರ್ ೨ ರಿಂದ ೩೦ರವರೆಗೆ ನಡೆಯುತ್ತಿರುವ "ಶರಣರು ಕಂಡ ಶಿವ" ಪ್ರವಚನವನ್ನು ಹುಬ್ಬಳ್ಳಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ೮೫ ವರ್ಷದ ಆಜನ್ಮ ಬ್ರಹ್ಮಚಾರಿ, ರಾಜಋಷಿ ಡಾ. ಬಿ ಕೆ ಬಸವರಾಜ ಅಣ್ಣನವರು ಹೊನ್ನಾಳಿ ಜನತೆಗೆ ಉಣ ಬಡಿಸುತ್ತಿದ್ದಾರೆ.ಇಂದು ಕೂಡ ದೀಪಾವಳಿ ಬಲಿ ಪಾಡ್ಯಮಿ ದಿನ ಅಂದರೆ ಪ್ರವಚನದ ೧೩ನೆಯ ದಿನದ ಪ್ರವಚನ...
ಕವನ
ವಚನ ಸಾರ: ಚನ್ನಬಸವಣ್ಣನವರ ವಚನ
ಚನ್ನಬಸವಣ್ಣನವರ ವಚನ
ಆರಂಬವ ಮಾಡಿ ಸಂಸಾರಸ್ಥಿತಿ
ಕಳೆಯದಿದ್ದರೆ ಆ ಆರಂಬವೆ ಕೇಡು.
ವ್ಯವಹಾರವ ಮಾಡಿ ಸಂಸಾರಸ್ಥಿತಿ
ಕಳೆಯದಿದ್ದರೆ ಆ ವ್ಯವಹಾರವೆ ಕೇಡು.
ಓಲಗವ ಮಾಡಿ ಸಂಸಾರಸ್ಥಿತಿ
ಕಳೆಯದಿದ್ದರೆ ಆ ಓಲಗವೆ ಕೇಡು.
ಭಕ್ತಿಯ ಮಾಡಿ ಜನನ ಮರಣ
ವಿರಹಿತನಾಗದಿದ್ದರೆ, ಆ ಭಕ್ತಿಯ ಕೇಡು.
ಕೂಡಲಚೆನ್ನಸಂಗಮದೇವಾ.
ಕೃಷಿಕನಾಗಿ ಕೃಷಿ ಕಾಯಕವನ್ನು ಮಾಡಿಯೂ ಸಾಂಸಾರಿಕವಾದ ಕಷ್ಟಕಾರ್ಪಣ್ಯಗಳನ್ನು ನೀಗಿಸಿಕೊಳ್ಳದಿದ್ದರೆ ಅಂತ ವ್ಯವಸಾಯವೇ ಬೇಡ. ವ್ಯಾಪಾರಸ್ಥನಾಗಿ ವ್ಯವಹಾರ ಮಾರ್ಗವನ್ನು ಅನುಸರಿಸಿಯೂ ಸಾಂಸಾರಿಕ ತೊಂದರೆ -...
ಸುದ್ದಿಗಳು
ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ಗೆ ‘ಅಮ್ಮ ಪ್ರಶಸ್ತಿ’
ಸವದತ್ತಿ: ಇಲ್ಲಿನ ಶಿವಬಸವ ನಗರದ ಕವಿ, ವಿಮರ್ಶಕ ನಾಗೇಶ್ ಜೆ. ನಾಯಕ ಅವರ ‘ಕಾಡುವ ಕವಿತೆ’ ವಿಮರ್ಶಾ ಸಂಕಲನಕ್ಕೆ ನಾಡಿನ ಪ್ರತಿಷ್ಠಿತ ರಾಜ್ಯಮಟ್ಟದ ‘ಅಮ್ಮ ಪ್ರಶಸ್ತಿ’ ಯನ್ನು ಘೋಷಿಸಲಾಗಿದೆ.ಕಲ್ಬುರ್ಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಪ್ರತಿಷ್ಠಾನದಿಂದ ನೀಡುವ 23 ನೇ ವರ್ಷದ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗೆ ನಾಗೇಶ್ ಜೆ. ನಾಯಕ ಅವರ...
Uncategorized
ಬೆಳಗಾವಿವರೆಗೆ ವಂದೇ ಭಾರತ ಎಕ್ಸ್ಪ್ರೆಸ್
ಬೆಳಗಾವಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಮಂಗಳವಾರ ನ-14 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ರೈಲು ಸಂಖ್ಯೆ (20661)...
ಸುದ್ದಿಗಳು
ಸೋಲಿನ ಹತಾಶೆಯಲ್ಲಿದ್ದಾರೆ ಕುಮಾರಸ್ವಾಮಿ – ಖಂಡ್ರೆ
ಬೀದರ - ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸೋಲಿನ ಹತಾಶ ಭಾವನೆಯಿಂದ ಹೇಳಿಕೆ ನೀಡುತ್ತಾರೆ. ರಾಜ್ಯದಲ್ಲಿ ಜೆಡಿಎಸ ಪಕ್ಷ ದೂಳಿ ಪಟ ಆಗಿದ್ದು ಅದೇ ಹತಾಶೆಯಿಂದ ಕರ್ನಾಟಕದ ಮಾನ ಹರಾಜು ಮಾಡುವ ಕೆಲಸ ಕುಮಾರಸ್ವಾಮಿ ಮಾಡಬಾರದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ನಮ್ಮ ರಾಜ್ಯದ ಮುಖ್ಯಮಂತ್ರಿ ಉಪಮುಖ್ಯ...
ಲೇಖನ
ದೀಪದ ಬೆಳಕು ಕಂಡಾಗ ಮನಸ್ಸು ಮಂದಿರವಾಗುತ್ತದೆ
ಒಂದು ದೀಪದಿಂದ ಇನ್ನೊಂದು ದೀಪ ಬೆಳಗಬೇಕು ದೀಪಗಳ ಸಾಲಿನಲ್ಲಿ ಹೆಚ್ಚಿನ ಬೆಳಕನ್ನು ಕಂಡಾಗ ಮನೆ ಮನಸ್ಸು ಮಂದಿರವಾಗುತ್ತದೆ. ಆ ಮಂದಿರದೊಳಗೆ ಅಡಗಿರುವ ಆತ್ಮಜ್ಯೋತಿಯ ಕಡೆಗೆ ನಡೆಯುವುದೇ ಮಾನವನ ಜೀವನದ ಗುರಿಯಾಗಿದೆ.ಇದಕ್ಕಾಗಿ ಪ್ರಕೃತಿಯ ಬಿಂದುಗಳಾಗಿರುವ ಎಣ್ಣೆ, ಬತ್ತಿ, ಹಣತೆಯ ಸಹಾಯದಿಂದ ದೀಪ ಎಷ್ಟು ಹಚ್ಚುವೆವೋ ಅಷ್ಟು ಪ್ರಕೃತಿಯಲ್ಲಿ ಬದಲಾವಣೆ ಆಗುತ್ತದೆ. ಇದು ಶುದ್ದವಾಗಿದ್ದರೆ ಮನಸ್ಸಿನ ಶುದ್ದತೆ...
ಸುದ್ದಿಗಳು
ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಾಗಿದೆ
ಮೂಡಲಗಿ: ‘ಕರ್ನಾಟಕ ಏಕೀಕರಣಕ್ಕೆ ಧಾರಾವಾಡದ ವಿದ್ಯಾವರ್ಧಕ ಸಂಘ ಮತ್ತು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯ ಪ್ರಭಾವವು ಅಪೂರ್ವವಾಗಿದೆ’ ಎಂದು ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು.ತಾಲ್ಲೂಕಿನ ಜೋಕಾನಟ್ಟಿ ಸರ್ಕಾರಿ ಪ್ರೌಢ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ವು ಕರ್ನಾಟಕ ಸಂಭ್ರಮ-50 ಅಂಗವಾಗಿ ಏರ್ಪಡಿಸಿದ್ದ ‘ಕನ್ನಡ...
Latest News
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...



