Monthly Archives: December, 2023

ಸರ್ವೋಚ್ಛ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸರ್ವೋಚ್ಛ ನ್ಯಾಯಾಲಯ ಪಂಚ ಸದಸ್ಯ ಸಾಂವಿಧಾನಿಕ ಪೀಠ ಎತ್ತಿ ಹಿಡಿಯುವ ಮೂಲಕ ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಸಾಬೀತಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸುಪ್ರೀಂ ಕೋರ್ಟ್‍  ನೀಡಿರುವ ತೀರ್ಪನ್ನು ಸ್ವಾಗತಿಸಿದ್ದಾರೆ.  ...

ಕಾಲಾತೀತ ಕವಿ ಕುವೆಂಪು: ಹಳ್ಳಿ ವೆಂಕಟೇಶ

ಮನುಜಮತ ವಿಶ್ವಪಥ ಎಂದು ಸಾರಿದ ಕುವೆಂಪು ಕೇವಲ ಕರ್ನಾಟಕ ಭಾರತಕ್ಕೆ ಮಾತ್ರ ಸೀಮಿತವಲ್ಲ ವಿಶ್ವಕ್ಕೆ ವ್ಯಾಪಿಸಿಕೊಂಡವರು. ಅವರ ಚಿಂತನೆಗಳನ್ನು ನಾವು ವೈಚಾರಿಕತೆ ಮತ್ತು ವಿಜ್ಞಾನದ ನೆಲೆಯಲ್ಲಿ ನೋಡಬೇಕು. ಯಾರೂ ಮುಖ್ಯರಲ್ಲ, ಯಾರೂ ಅಮುಖ್ಯರಲ್ಲ ಎನ್ನುತ್ತಲೇ ಸಾಮಾನ್ಯರು ಅಸಾಮಾನ್ಯರು ಎಂಬ ಕಲ್ಪನೆಗಳನ್ನು ತೆಗೆದು ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು  ಹೊಂದಿದ್ದರು. ಕುವೆಂಪುರನ್ನು ಭೂತ ವರ್ತಮಾನ ಭವಿಷ್ಯಕ್ಕೂ...

ಅರಸಿಕಟ್ಟೆ ಅಮ್ಮನ ಸನ್ನಿಧಿಯಲ್ಲಿ ನಕ್ಷತ್ರ ವನ ಚಿಗುರಿದೆ

ಹಾಸನ ಜಿಲ್ಲೆ ಅರಕಲಗೋಡು ತಾಲ್ಲೂಕು ದೊಡ್ಡಬೊಮ್ಮತಿ ಗ್ರಾಮ ಪಂಚಾಯ್ತಿಗೆ ಸೇರಿದ ಅರಸಿಕಟ್ಟೆ ಕಾವಲ್ ಗ್ರಾಮದ ಅರಸೀಕಟ್ಟೆ  ಪ್ರಸಿದ್ದಿ ಹೊಂದಿದ ಧಾರ್ಮಿಕ ಕ್ಷೇತ್ರ.  ಅರಕಲಗೂಡಿನಿಂದ ಕಬ್ಬಳಿಗೆರೆ ಮಾರ್ಗ ಕೊಣನೂರಿಗೆ ಹೋಗುವ ರಸ್ತೆಯಲ್ಲಿ ಸಿಗುವ ನಾಲೆ ಏರಿಯ ಮಾರ್ಗಸೂಚಿ ಫಲಕದಿಂದ ಮೂರು ಕಿ.ಮೀ. ದೂರದಲ್ಲಿ ಅರಸಿಕಟ್ಟೆಯಮ್ಮ ದೇವಾಲಯವಿದೆ. ಇಲ್ಲಿಗೆ ಕೇವಲ ಅರಕಲಗೂಡು ತಾಲ್ಲೂಕಿನಿಂದ ಅಷ್ಟೇ ಅಲ್ಲ ಹಾಸನ,...

ನಗರ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ ಆಚರಣೆ

ಬೆಳಗಾವಿ: ಮನುಷ್ಯ ಬದುಕಿನ ಹಕ್ಕುಗಳ ಮಹತ್ವವನ್ನು ಸಾರುವ ದಿನ ಮಾನವ ಹಕ್ಕುಗಳ ದಿನ. ಪ್ರತಿವರ್ಷ ಡಿಸೆಂಬರ್‌ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. 1948ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯಸಭೆಯಲ್ಲಿ ಮಾನವ ಹಕ್ಕುಗಳ ದಿನದ ಆಚರಣೆಯ ಬಗ್ಗೆ ಅನುಮೋದನೆ ನೀಡಲಾಯಿತು. ಈಗ ನಾವು ಸುವರ್ಣ ಸಂಭ್ರಮದಲ್ಲಿ ಇದ್ದೇವೆ ಎಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ ಉಪನಿರ್ದೇಶಕರಾದ...

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ಉಪನ್ಯಾಸ

ಬೆಳಗಾವಿ. - ಡಾ ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ  ದಿನಾಂಕ  10 ರಂದು ಡಾ ಹೇಮಾ ಸೊನೊಳ್ಳಿ ಅವರು ವಚನಗಳಲ್ಲಿ ಮಾನವೀಯ ಮೌಲ್ಯಗಳು ಕುರಿತು ಮಾತನಾಡಿದರು. ಸಮಾಜದಲ್ಲಿ ಜಾತಿ ಧಮ೯ಮೇಲು ಕೀಳು ತೊಡೆದು ಹಾಕಲು ಶರಣರು ಸಾಕಷ್ಟು ಶ್ರಮಿಸಿದ್ದರು.ಎಂದು ಹೇಳಿದರು  ವಚನಗಳು ನಿಸ್ವಾರ್ಥದಿಂದ ಸಾಮಾಜಿಕ ಕಳಕಳಿಯ ಕಾಯ೯ಗಳನ್ನು ಮಾಡುವ ಪ್ರವೃತ್ತಿ...

ಅಬ್ಬಿಗೇರಿ ದಂಪತಿಗಳ ಸಾಹಿತ್ಯ ಸೇವೆ ಎಲ್ಲರಿಗೂ ಮಾದರಿ

ಅಬ್ಬಿಗೇರಿ ದಂಪತಿಗಳ 15 ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ವಿಶ್ರಾಂತ ಪ್ರಾಚಾರ್ಯ, ಹಿರಿಯ ಸಾಹಿತಿಗಳ ಅಭಿನುಡಿ   ಅಬ್ಬಿಗೇರಿ ದಂಪತಿಗಳು ಸಾಹಿತ್ಯ ಕ್ಷೇತ್ರಕ್ಕೆ ಸಲ್ಲಿಸುತ್ತಿರುವ ಸೇವೆ ಅನನ್ಯ. ಈ ಸೇವೆ ನಿತ್ಯ ನಿರಂತರವಾಗಿರಲಿ ಎಂದು ಬೆಳಗಾವಿ ಜಿಲ್ಲಾ ವಿಶ್ರಾಂತ ಪ್ರಾಚಾರ್ಯ, ಹಿರಿಯ ಸಾಹಿತಿಗಳಾದ ಬಿ. ಎಸ್ ಗವಿಮಠ ಅವರು ಹೇಳಿದರು.  ಅವರು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ...

ಕೃತಿ ಪರಿಚಯ ವಾಸ್ತವಿಕ ನೆಲೆಗಟ್ಟಿನ ಬರಹಗಳು ಮಾನವ ಜನ್ಮ ದೊಡ್ಡದು

ಗೊರೂರು ಅನಂತರಾಜುರವರು ಐವತ್ತಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸುವ ಮೂಲಕ ಈಗಾಗಲೇ ರಾಜ್ಯದ ಸಾಹಿತ್ಯ ವಲಯಕ್ಕೆ ಚಿರಪರಿಚಿತರಾಗಿದ್ದಾರೆ. ಲೇಖನ, ನಾಟಕ, ವಿಮರ್ಶೆ, ಚುಟುಕು, ಕವನ, ಹನಿಗವನ -ಹೀಗೆ ಅನೇಕ ಪ್ರಕಾರಗಳಲ್ಲಿ ಸಾಹಿತ್ಯ ಕೃಷಿಯನ್ನು ಮಾಡುತ್ತ ಬಂದಿರುವ ಗೊರೂರು ಅನಂತರಾಜುರವರು ಪ್ರಸ್ತುತ ಹಾಸನದ ಮನೆ ಮನೆ ಕವಿಗೋಷ್ಠಿಯ ಸಂಚಾಲಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಮಾನವ ಜನ್ಮ ದೊಡ್ಡದು’  ಶೀರ್ಷಿಕೆಯ ಕೃತಿ...

ಕಾವ್ಯಾ ಶಾಲೆಯಲ್ಲಿ ಮಕ್ಕಳ ಕಲರವ ಕಾರ್ಯಕ್ರಮ

ಸಿಂದಗಿ: ಮಕ್ಕಳಿಗಾಗಿ ಮಕ್ಕಳ ಹಕ್ಕುಗಳಿವೆ ಅವಗಳನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಕ್ಕಳ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹ.ಮ. ಪೂಜಾರ ಹೇಳಿದರು. ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಸ್ಥೆಯ ಕಾವ್ಯಾ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಾ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ 50ರ ನಿಮಿತ್ಯ ಹಮ್ಮಿಕೊಂಡ ಮಕ್ಕಳ ಕಲರವ...

‘ಬೋಧನಾ ವೃತ್ತಿಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಬಲು ಮುಖ್ಯ’ – ಸುರೇಶ ಕುಲಕರ್ಣಿ

ಬೆಂಗಳೂರು ಜಯನಗರ 4ನೇ ಬ್ಲಾಕ್‍ನ ಯುವಪಥ , ವಿವೇಕ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಧಾರವಾಡದ ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ್.ವಿ.ಕುಲಕರ್ಣಿ ಅವರಿಗೆ ಪ್ರಸ್ತುತ ವರ್ಷದ ಪಾಂಚಜನ್ಯ ಪುರಸ್ಕಾರವನ್ನು ನೀಡಿ ಪುರಸ್ಕರಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕುಲಕರ್ಣಿರವರು ಸಮಾಜ ಸುಧಾರಣೆಯಲ್ಲಿ ಶಿಕ್ಷಕನ ಪಾತ್ರ ಹೆಚ್ಚಿನ ಮಹತ್ವವನ್ನು ಹೊಂದಿದ್ದು ಇತರರಿಗೆ ಆದರ್ಶವಾಗಬೇಕು ಹಾಗು ತಮ್ಮ ಸೇವಾ ಮನೋಭಾವದಿಂದ ಜೀವನ ಸಾರ್ಥಕ...

ನ್ಯಾಶನಲ್ ಬಿಲೆನಿಯರ್ ಫಾರ್ಮರ್ಸ್ ಪ್ರಶಸ್ತಿಗೆ ಆಯ್ಕೆ

ಕರ್ನಾಟಕ ಸರ್ಕಾರದ ಆಯ್ ಸಿ ಎ ಆರ್ ಬೆಂಗಳೂರು ವತಿಯಿಂದ ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸರ್ಕಾರ, ಕೃಷಿ ಜಾಗರಣ ಮತ್ತು ಮಹೀಂದ್ರ ಟ್ರಾಕ್ಟರ್ ದೆಹಲಿಯಲ್ಲಿ  ನೀಡುವ  “ ನ್ಯಾಶನಲ್ ಬಿಲೆನೀಯರ್ ಫಾರ್ಮರ್ಸ್ ಆಫ್ ಇಂಡಿಯಾ 2023” ರಾಷ್ರ್ಟೀಯ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಮಾರುತಿ ಮರ್ಡಿ ಮೌರ್ಯ ಭಾಜನರಾಗಿದ್ದಾರೆ. ಮಾರುತಿ ಮರ್ಡಿ...
- Advertisement -spot_img

Latest News

ಸರ್ವಜನಾಂಗದ ಸರ್ವೋತ್ತಮ ರಾಷ್ಟ್ರನಾಯಕರು ಅಂಬೇಡ್ಕರ್- ಶಾಸಕ ನಾರಾಯಣಸ್ವಾಮಿ

ಭಾರತ ಸಂವಿಧಾನ ಶಿಲ್ಪಿಯಾದ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಸ್ತ ಭಾರತದ ಸರ್ವ ಜನಾಂಗಗಳಿಗೂ ಸಮಾನ ಅವಕಾಶಗಳು ಹಾಗೂ ಸ್ಥಾನಮಾನಗಳು ದೊರೆಯುವಂತೆ ಮಾಡಿದ ಸರ್ವೋತ್ತಮ ರಾಷ್ಟ್ರನಾಯಕರು ಎಂದು...
- Advertisement -spot_img
close
error: Content is protected !!
Join WhatsApp Group