Monthly Archives: December, 2023

ಯುವಕರು ಗರಡಿಮನೆಗಳತ್ತ ಹೆಜ್ಜೆ ಹಾಕಿದ್ರೆ ಕುಸ್ತಿಯ ಗತವೈಭವ ಮತ್ತೆ ಮರುಕಳಿಸುತ್ತೆ : ಸಂಸದ ಈರಣ್ಣ ಕಡಾಡಿ

ಮೂಡಲಗಿ: ಯಾಂತ್ರಿಕ ಬದುಕು ಮತ್ತು ಆಧುನಿಕತೆಯ ಅಬ್ಬರದಲ್ಲಿ ವ್ಯಾಯಾಮ ಶಾಲೆ, ಗರಡಿ ಮನೆಗಳು ಅವಸಾನದ ಅಂಚಿಗೆ ತಲುಪಿವೆ. ಅವುಗಳನ್ನು ಮರುಸ್ಥಾಪಿಸಿ ಯುವಕರನ್ನು ಪ್ರೇರೇಪಣೆಗೊಳಿಸುವ ಮೂಲಕ ಪ್ರಾಚೀನ ಭಾರತದ ಕ್ರೀಡೆಗಳಾದ ಕುಸ್ತಿ ಕಬಡ್ಡಿ ಆಟಗಳಿಗೆ ಆದ್ಯತೆ ನೀಡಲಾಗುತ್ತದೆ ಗತಕಾಲದ ವೈಭವ ಮತ್ತೆ ಮರುಕಳಿಸಿದ್ದು ದೇಶಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಿ ಬೆಳೆಸಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ...

ಕವನ: ಕಲೆಯ ಲೀಲೆ

"ಕಲೆಯ ಲೀಲೆ" ಲೀಲಾವತಿ ಎಂದರೆ ಕಲೆಯ ಕಡಲು ನಟನೆಯಲ್ಲಿ ಕೈಗೆಟುಕದ ಮುಗಿಲು ಮರೆಯದ ಕಲಾವಿದೆ ಇವರು ಮರೆತರು ಇವರ ಇವರಿಂದ ಬೆಳೆದವರು ಸಾರುತ್ತಿದ್ದವು ಮೌಲ್ಯ ಇವರ ಚಿತ್ರಗಳು ಕಲಿಸುತ್ತಿದ್ದವು ಪಾಠ ಇವರ ಹಾಡುಗಳು ಜೀವನವೇ ಇರುತ್ತಿತ್ತು ಇವರ ಸಿನಿಮಾದಲ್ಲಿ ಬದುಕುತ್ತಿದ್ದರು ಸಿನಿಮಾದಂತೆ ಜನರು ಜೀವನದಲ್ಲಿ ಬಡವಾಯಿತು ಸಿನಿಮನೆ ಹಿರಿಯ ಕಲೆ ತಲೆಗಳಿಲ್ಲದೆ ಚಿತ್ರರಂಗ ಸಾಗಿದೆ ಕಲೆ ಎಂಬುದೇ ಇಲ್ಲದೆ ಸಾವೇ ಬಂದೆಯಾ ಇವರನ್ನೂ ಕರೆದೊಯ್ಯಲು ಎಷ್ಟು ಸಾವಾಗಬೇಕು ನಿನ್ನ ಹೊಟ್ಟೆ ತುಂಬಲು ಬದುಕು ಇಷ್ಟೇ ಬರಬೇಕು ಹೋಗಬೇಕು ಉಸಿರು ಸತ್ತರೂ ಹೆಸರು ಬದುಕಬೇಕು.  ಎಂ.ಸಂಗಪ್ಪ. ಲಿಂಗಸುಗೂರು

ಶ್ರೀಯುತ ಗೊರೂರು ಅನಂತರಾಜು ಅವರ ಕೃತಿ ” ಸಂಗಮ

ನಮ್ಮ "ಭಾರತ ದೇಶ  ನಾಗರಿಕತೆಯ ತೊಟ್ಟಿಲು". ಈ ಸಾಲು ಸದಾ ಇತಿಹಾಸಕಾರರ ನಾಲಿಗೆ ಮೇಲೆ ಉರುಳಾಡುವ ಚಿರಪರಿಚಿತ ಉಕ್ತಿ. ಗಂಗಾ, ಕಾವೇರಿಯಂತಹ‌ ನದಿ ಕಣಜ ಭೂಮಿಯ ವಿಚಾರದಲ್ಲಿ ಅದು ಅಕ್ಷರಶಃ ಸತ್ಯ ಕೂಡ. ಅದರಂತೆ  ಯಾವುದೇ ನದಿಪಾತ್ರಗಳು ಪ್ರಸಿದ್ಧ ಸಾಮ್ರಾಜ್ಯ ಸ್ಥಾಪನೆಗೊಳ್ಳಲು ನಿರ್ವಹಿಸಿದ ಪಾತ್ರ ಅಮೋಘ. ದಕ್ಷಿಣ ಭಾರತದಲ್ಲಿ ಅಂತಹದೊಂದು ಐತಿಹಾಸಿಕ ಛಾಪು ಮೂಡಿಸಿರುವ...

ಬೆಳಗಾವಿ ನಗರದ ಗ್ರಂಥಾಲಯಗಳಿಗೆ ನಿರ್ದೇಶಕರ ಭೇಟಿ

ಬೆಳಗಾವಿ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಹೊಸಮನಿ ಅವರು ಬೆಳಗಾವಿ ನಗರದ ಕೆಂದ್ರ ಗ್ರಂಥಾಲಯ ಮತ್ತು ವಿವಿಧ ಶಾಖಾ ಗ್ರಂಥಾಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಯ ಕಾರ್ಯ ನಿರ್ವಹಣೆ, ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಜೊತೆಗೆ ಓದುಗರೊಂದಿಗೆ, ವಿಶೇಷವಾಗಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ, ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಬಗ್ಗೆ ಕೆಲವೊಂದು...

ಆರ್.ಸಿ.ಯು ಏಕವಲಯ ಅಂತರ ಕಾಲೇಜು ಪುರುಷರ ಖೋ-ಖೋ ಟೂರ್ನಿ ಉದ್ಘಾಟನೆ

ಮೂಡಲಗಿ: ಇಂದಿನ ಆಧುನಿಕ ತಾಯಂದಿರು ತಮ್ಮ ಮಕ್ಕಳನ್ನು ಪಠ್ಯೇತರ ಚಟವಟಿಕೆಗಳಿಗೆ  ಬಿಡುತ್ತಿಲ್ಲ ಎಂದು ಮೂಡಲಗಿ ತಹಶೀಲ್ದಾರ ಮಹಾದೇವ ಸನಮುರಿ ಖೇದ ವ್ಯಕ್ತಪಡಿಸಿದರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕವಲಯ ಅಂತರ ಕಾಲೇಜು ಪುರುಷರ ಖೋ ಖೋ  ಪಂದ್ಯಾವಳಿ ಹಾಗೂ ವಿಶ್ವವಿದ್ಯಾಲಯ ತಂಡದ ಆಯ್ಕೆಯ...

ಸುಣಧೋಳಿಯಲ್ಲಿ ಕನಕದಾಸರ 536ನೇ ಜಯಂತಿ ಉತ್ಸವ -ಡಾ.ಪಾಟೀಲ

ಮೂಡಲಗಿ: ದಾಸ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಶ್ರೀ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವವನ್ನು ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ಮಠದ ಆವರಣದಲ್ಲಿ  ಡಿ.10 ರಂದು ಮಧ್ಯಾಹ್ನ 3=00ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ತಾಲೂಕಾ ಮಟ್ಟದ ಉತ್ಸವ ಹಮ್ಮಿಕೊಳಲ್ಲಾಗಿದೆ ಎಂದು ತಾಲೂಕಾ ಕರ್ನಾಟಕ ಪ್ರದೇಶ ತಾಲೂಕಾ ಕುರಬರ ಸಂಘದ ಅಧ್ಯಕ್ಷ...

ಕಲ್ಲೋಳಿಯಲ್ಲಿ ನೀನಾಸಂದಿಂದ ಜನ ಮನ ಸೆಳೆದ ‘ಹುಲಿಯ ನೆರಳು’ ನಾಟಕ ಪ್ರದರ್ಶನ

  ಮೂಡಲಗಿ: ಕಲ್ಲೋಳಿ ಪಟ್ಟಣವು ರಾಜಕೀಯ, ಸಾಂಸ್ಕೃತಿಕ, ವೈಜ್ಞಾನಿಕ, ಶೈಕ್ಷಣಿಕ, ಕ್ರೀಡೆ ಹಾಗೂ ಇತರೆ ರಂಗದಲ್ಲಿ ಮೂಡಲಗಿ ವಲಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಗೋಕಾಕದ ನಿವೃತ್ತ ಉಪನ್ಯಾಸಕ ಸಾಹಿತಿ ಚಂದ್ರಶೇಖರ ಅಕ್ಕಿ ಹೇಳಿದರು  ಅವರು ಗುರುವಾರ ರಾತ್ರಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಪಟ್ಟಣದ ಗಾಂಧಿ ಮೈದಾನದ  ರಂಗ ಮಂದಿರದಲ್ಲಿ  ನೀನಾಸಂ ತಂಡದಿಂದ ಸುವರ್ಣ ಕರ್ನಾಟಕದ ಸಂಭ್ರಮ 2023 ಅಂಗವಾಗಿ...

ಸಮುದಾಯದ ಅಭಿವೃದ್ಧಿಯಲ್ಲಿ ರೆಡಿಯೋ ಕೇಂದ್ರಗಳ ಪಾತ್ರ ಬಹುಮುಖ್ಯ

ಬೆಳಗಾವಿ: ಸರಕಾರದ ಯೋಜನೆಗಳನ್ನು ಗ್ರಾಮೀಣ ಭಾಗದ ಅತ್ಯಂತ ಹಿಂದುಳಿದ ಸಮುದಾಯಗಳನ್ನು ತಲುಪಿಸುವಲ್ಲಿ ಸಮುದಾಯ ಬಾನುಲಿ ಯಶಸ್ವಿಯಾಗುತ್ತಿದೆ ಎಂದು ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ  ಡಾ ಸತೀಶ ಕುಮಾರ ಹೊಸಮನಿ ಅಭಿಪ್ರಾಯಪಟ್ಟರು.  ಬೆಳಗಾವಿ ನಗರದಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೆಂದ್ರದ ವಿಕ್ಷಣೆ ಹಾಗೂ ಸಂದರ್ಶನ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡುತ್ತಾ, ಗ್ರಂಥಾಲಯ...

ರಾಜ್ಯದಲ್ಲಿ ಎಸ್.ಸಿ/ಎಸ್.ಟಿ ವಸತಿ ನಿಲಯಗಳ ನಿರ್ಮಾಣಕ್ಕಾಗಿ ಕೇಂದ್ರದಿಂದ ಅನುದಾನ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಪ್ರಧಾನ ಮಂತ್ರಿ ಅನುಸೂಚಿತ ಜಾತಿ ಅಭ್ಯುದಯ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ ಕಳೆದ 04 ವರ್ಷಗಳಲ್ಲಿ (2020-21 ರಿಂದ 2023-24) 11 ವಸತಿ ನಿಲಯಗಳನ್ನು ಮಂಜೂರು ಮಾಡಿದೆ. ಕಳೆದ 3 ವರ್ಷಗಳಲ್ಲಿ ವಸತಿ ನಿಲಯಗಳ ನಿರ್ಮಾಣಕ್ಕಾಗಿ 116 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಇದರಲ್ಲಿ 92.47 ಕೋಟಿ...

ಡಿ. 11 : ಉಗರಗೊಳದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ

ಉಗರಗೋಳ(ತಾ.ಸವದತ್ತಿ) : ಶಿವಯೋಗದಲ್ಲಿ ಉತ್ತುಂಗ ಸಾಧನೆಗೈದ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ತೀಕ ಮಾಸದ ಕೊನೆಯ ಸೋಮವಾರ (ಡಿಸೆಂಬರ್-11 ರಂದು) ಜರುಗಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಅಲಂಕಾರ ಪೂಜೆ, ಮಹಾಮಂಗಳಾರತಿ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group