Monthly Archives: December, 2023

ಹಿರಿಯ ನಟಿ ಲೀಲಾವತಿ ನಿಧನ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಸ್ವಗೃಹದಲ್ಲಿ ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಬಹುಭಾಷಾ ನಟಿಯಾಗಿದ್ದ ಲೀಲಾವತಿ...

ಸೇವಾಯಜ್ಞದಲ್ಲಿ…!

ಬೆಂಗಳೂರು -  ಶನಿವಾರ ಪಾಂಚಜನ್ಯ ಪ್ರತಿಷ್ಠಾನದ ಹನ್ನೊಂದನೇ ವಾರ್ಷಿಕೋತ್ಸವ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಸುರೇಶ ವಿ.ಕುಲಕರ್ಣಿ  ರವರಿಗೆ 2023ನೇ ಸಾಲಿನ ಪ್ರತಿಷ್ಠಿತ ‘ಪಾಂಚಜನ್ಯ ಪುರಸ್ಕಾರ’ ಪ್ರದಾನ ಸಮಾರಂಭ ನಡೆಯಲಿದೆ. ಪಾಂಚಜನ್ಯ ಪ್ರತಿಷ್ಠಾನದ ಕಿರು ಪರಿಚಯ. ಇದು ಸಮಾಜಸೇವೆಗೆ ಕಟ್ಟಿಬದ್ಧವಾದೊಂದು ಸಂಘಟನೆ. ಗ್ರಾಮೀಣ ಭಾಗದಲ್ಲಿ ಆಧ್ಯಾತ್ಮಿಕತೆಯ ತಳಹದಿಯ ಮೇಲೆ ಅಕ್ಷರ, ಆರೋಗ್ಯ ಕ್ಷೇತ್ರದ ಕಾರ್ಯಚಟುವಟಿಕೆಗಳನ್ನು ನಡೆಸುತ್ತ ಎಲ್ಲಾ...

ಕವನ: ಬೆಂಕಿ ಇಲ್ದಾ ಹೊಗೆ ಯಂಗಾತು

ಬೆಂಕಿ ಇಲ್ದಾ ಹೊಗೆ ಯಂಗಾತು ನಾ ಹೇಳಿನಂತ ಹೇಳ್ಬೇಡ ಯಾರಿಗೂನು-? ಬಿರುಗಾಳಿನ ಕರಿಸಿ ನಮಗss ನಾವ ತೂರಿ ಹೋಗಿವಿ ನಮ್ ಕೇರಿ ಗುಡಿಸಲೊಳಗsss ಕಿಚ್ಚಿನ ಮ್ಯಾಲ ಬೆಚ್ಚಗ ಮಲಿಗೆದ್ದು ತಾಂಬೂಲ ಜಗಿದು ಝರಿಯಾಗಿ ಹರಿದು ರತಿ ತೇವ ಮೇಯ್ದು ಸದ್ದಿಲ್ದಂಗsss ಅವ್ರು- ಹೊರಗ ಬರಾ ಹೊತ್ತಿನಗss ನಾವು - ಎಚ್ಚರ ಇದ್ರುನೂ ನಿದ್ದಿ ಮಾಡುತ್ತಿದ್ದಂಗ ಇರ್ತೀವಿss ನಾ ಹೇಳಿನಂತ ಹೇಳ್ಬೇಡ ಯಾರಿಗೂನು? ಪಾಪಸ್ ಕಳ್ಳಿ ಮುಳ್ಳಿನ ಅಳುಕಿಗೆ ಸತ್ಗಿತ್ತಬಿಟ್ಟೇವು ನಾವು ಹುಚ್ಚರಂಗss ಅರಿವು-ಇರಿವು ಮರೆತುಬಿಟ್ಟೀವಿ sss ನಮಗನೂ ಕ್ವಾಪ ಬರ್ತದsss ಬುಸುಗುಡುತ ಚಿತ್ತ ಅವ್ರು ಕುತಗಿ ಕೊಳವಿ ಕಡುಕಂದು ತಿಂದ್...

ಶಿಕ್ಷಣ ಕ್ಷೇತ್ರದ ವ್ಯಾಪಕ ಅಧ್ಯಯನದಿಂದಾಗಿ ಮೂಡಲಗಿ ವಲಯಕ್ಕೆ ಪ್ರಶಸ್ತಿ – ಬಿಇಓ ಮನ್ನಿಕೇರಿ

ಮೂಡಲಗಿ: ಒಂದು ಕ್ಷೇತ್ರದಲ್ಲಿ ನಿರಂತರ ಹಾಗೂ ವ್ಯಾಪಕವಾಗಿ ಅಧ್ಯಯನಕ್ಕಿಳಿದಾಗ ಮಾತ್ರ ಆ ಕ್ಷೇತ್ರದ ರೂಪುರೇಷೆಗಳು ಕಾಣಸಿಗುತ್ತವೆ. ಇಲಾಖೆಯ ಅಧಿಕಾರಿ ವರ್ಗ ಸಹೋದ್ಯೋಗಿಗಳು ಶಿಕ್ಷಕರು ಪಾಲಕರು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಸಹಕಾರದಿಂದ ಎರಡನೆಯ ಸಲ ರಾಷ್ಟ್ರ ಮಟ್ಟದ ಶಿಕ್ಷಣ ಪ್ರಶಸ್ತಿ ದೊರಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ...

ಕನ್ನಡ ಭಾಷೆಗೆ ಪುರಾತನ ಇತಿಹಾಸವಿದೆ: ಡಾ: ಅರವಿಂದ ಮನಗೂಳಿ

ಸಿಂದಗಿ: ಕನ್ನಡ ಭಾಷೆಗೆ ಪುರಾತನ ಇತಿಹಾಸವಿದೆ. ಮೈಸೂರು ರಾಜಮನೆತನದ ಅರಸರು ಕನ್ನಡ ಸಾಹಿತ್ಯ ಪರಿಷತ್ತನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆಂದು ಸಿ ಎಮ್ ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ ಅರವಿಂದ ಮನಗೂಳಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಎಚ್ ಜಿ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶ್ರೀಮತಿ ಕಲ್ಲವ್ವ ರಂಗಪ್ಪ ಹೆಗ್ಗಣದೊಡ್ಡಿ ದತ್ತಿ ದಾನಿಗಳಾದ ಪ್ರೊ. ಎ...

ಅಂಬೇಡ್ಕರ ಮಹಾಪರಿನಿರ್ವಾಣ ದಿನ ಆಚರಣೆ

ಸಿಂದಗಿ: ಪಟ್ಟಣದ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಸಭಾಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಚ್.ಜಿ. ಮಹಾವಿದ್ಯಾಲಯದ ಸಹಯೋಗದಲ್ಲಿ ಭಾರತರತ್ನ ಡಾ.ಬಿ.ಆರ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ಈ ವೇಳೆ ಡಾ.ಅರವಿಂದ ಮನಗೂಳಿ. ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಗೌರವಾಧ್ಯಕ್ಷ ಮಹಾಂತೇಶ ಪಟ್ಟಣಶೆಟ್ಟಿ, ಮಕ್ಕಳ ಸಾಹಿತಿ ರಾ.ಸಿ....

ಅಂಬೇಡ್ಕರ್ ಅವರ ತತ್ವ- ಆದರ್ಶಗಳನ್ನು ಪಾಲಿಸೋಣ: ಡಾ ಹೊಸಮನಿ

ಬೆಳಗಾವಿ:ಅಂಬೇಡ್ಕರ್ ಅವರು ಎಲ್ಲ ಮೇರೆಗಳನ್ನು ಮೀರಿ,ಪ್ರತಿಯೊಬ್ಬರಿಗೂ ಪೂಜನೀಯರು,ಅವರು ನಡೆದ ಮಾರ್ಗ,ಅವರ ಕಾರ್ಯಗಳು,ತತ್ವ, ಆದರ್ಶಗಳು ಪ್ರತಿಯೊಬ್ಬರಿಗೂ ಮಾರ್ಗದರ್ಶಕ ಎಂದು ಕರ್ನಾಟಕ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶ್ ಕುಮಾರ್ ಹೊಸಮನಿ ಅವರು ಹೇಳಿದರು. ಅವರು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿ ಯಲ್ಲಿ 67 ನೇಯ ಪರಿನಿರ್ವಾಣ ದಿನ ನಿಮಿತ್ತ ಅಂಬೇಡ್ಕರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ...

ಕಿತ್ತೂರ ಚನ್ನಮ್ಮಳ ವಿಜಯದ ೨೦೦ ನೇ ಉತ್ಸವ ಆಚರಣೆಗೆ ಸಂಸದ ಕಡಾಡಿ ಆಗ್ರಹ

ಮೂಡಲಗಿ:  ಕಿತ್ತೂರು ರಾಣಿ ಚನ್ನಮ್ಮ 1824ರಲ್ಲಿ ಬ್ರೀಟಿಷರ್ ವಿರುದ್ದ ಮೊದಲ ಯುದ್ದ ಗೆದ್ದು 2024ಕ್ಕೆ  200ನೇ ವರ್ಷದ ವಿಜಯೋತ್ಸವವನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು ಮತ್ತು 200ನೇ ವಿಜಯೋತ್ಸವದ ಸವಿನೆನಪಿಗಾಗಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಬೇಕು ಜೊತೆಗೆ ಚನ್ನಮ್ಮಾಜಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಗಳನ್ನು...

ಮೂಡಲಗಿ; ಮೂಲಭೂತ ಸೌಲಭ್ಯಕ್ಕೆ ಆಗ್ರಹ

ಮೂಡಲಗಿ - ಮೂಡಲಗಿಯಲ್ಲಿ ಸಮರ್ಪಕ ರಸ್ತೆಯಿಲ್ಲ, ಚರಂಡಿ ವ್ಯವಸ್ಥೆ ಇಲ್ಲ. ಎಲ್ಲಿ ನೋಡಿದಲ್ಲಿ ಹಂದಿಗಳ ಕಾರುಬಾರು ಅಲ್ಲದೆ ಇಲ್ಲಿನ ಜನತೆ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ, ಪಂಚಮಸಾಲಿ ಸಮಾಜದ ಮುಖಂಡ  ಹೊಳೆಪ್ಪ ಶಿವಾಪೂರ ಆರೋಪ ಮಾಡಿದ್ದಾರೆ. ನಗರದ ಮಧ್ಯದಲ್ಲಿ ಇರುವ ಹಳ್ಳದ ಸೇತುವೆ ಹದಗೆಟ್ಟಿದೆ. ಇದನ್ನು ಪುರಸಭೆಯವರು ದುರಸ್ತಿ ಮಾಡುತ್ತಿಲ್ಲ. ಶಾಸಕರೂ ಇತ್ತ...

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ ರಸ್ತೆ ಯೋಜನೆಗಳ ಕಾಮಗಾರಿಗಳು ಅನುಷ್ಠಾನದಲ್ಲಿವೆ. ಸೆಪ್ಟೆಂಬರ್ 2024 ರೊಳಗೆ ಹಂತ ಹಂತವಾಗಿ ಪೂರ್ಣಗೊಳಿಸುವ ಗುರಿ ಹೊಂದಿದೆ   ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group