Monthly Archives: December, 2023

ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ

ಮೂಡಲಗಿ: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತಾರಾಷ್ಟ್ರೀಯ ಭೀಮ ಭವನದಲ್ಲಿ...

ಗೊರೂರು ಅನಂತರಾಜು ಅವರ ನಗೆಯ ಕಿರು ಹಾಸ್ಯ ಪ್ರಹಸನಗಳು

ನಗುವಿನ ನಗ ಮೊಗವನ್ನು ಅಲಂಕರಿಸಿದ್ದಾಗ ಬರುವ ಕಳೆ ಎಷ್ಟು ಪ್ರಸಾಧನಗಳನ್ನು ಬಳಸಿದರೂ, ಅದೆಷ್ಟು ಆಭರಣಗಳನ್ನು ಧರಿಸಿದರೂ ಕಾಣಿಸದು. ಅದೆಷ್ಟೇ ನೋವು ದುಃಖ ದುಮ್ಮಾನಗಳಿದ್ದರೂ ತುಸು ಹಾಸ್ಯ ಅಲ್ಲಿ ಇಣುಕಿದರೂ ಸಾಕು ನಗುವಿನ ಲೇಪನದಿಂದಾಗಿ ಸಂತೋಷ ಮನೆ ಮಾಡುತ್ತದೆ. ಹಸನ್ಮುಖಿ ಸದಾ ಸುಖಿಯೆಂಬ ನಾಣ್ಣುಡಿಯಂತೆ ನಗುವೇ ಮನುಜನ ಆರೋಗ್ಯದ ಗುಟ್ಟು. ಇದನ್ನು ಅರಿತ ನುರಿತ ಬರಹಗಾರರಾದ,...

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ನಾಟಕಗಳ ಪಾತ್ರ ಮಹತ್ವಪೂರ್ಣವಾದುದು

ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ನಾಟಕಗಳ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು ಎಂದು ಸಾಹಿತಿ  ಭೇರ್ಯ ರಾಮಕುಮಾರ್ ನುಡಿದರು. ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಿಗರನಹಳ್ಳಿ ಚಂದ್ರಶೇಖರ್ ಅವರು ಆಯೋಜಿಸಿರುವ ಪೌರಾಣಿಕ ನಾಟಕೋತ್ಸವದಲ್ಲಿ ಶ್ರೀ ಚಾಮುಂಡೇಶ್ವರಿ ಜಾನಪದ ಮತ್ತು ರಂಗಭೂಮಿ ಕಲಾಸಂಘದ ಕಲಾವಿದರು ಪ್ರದಶಿ೯ಸಿದ ಕುರುಕ್ಷೇತ್ರ ನಾಟಕ ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಿದ್ದ ಅವರು ರಾಷ್ಟ್ರದ ಸ್ವಾತಂತ್ರ್ಯ ಚಳವಳಿಯಲ್ಲಿ...

ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್...

10ರಂದು ಅಬ್ಬಿಗೇರಿ ದಂಪತಿಯ 15 ಕೃತಿ ಲೋಕಾರ್ಪಣೆ

ಬೆಳಗಾವಿ: ಜಿಲ್ಲಾ ಲೇಖಕಿಯರ ಸಂಘ ಬೆಳಗಾವಿ ಹಾಗೂ ಲೋಕವಿದ್ಯಾ ಪ್ರಕಾಶನ ಸಂಕೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಉಪನ್ಯಾಸಕಿ, ಲೇಖಕಿ ಜಯಶ್ರೀ ಮತ್ತು ಜಯಪ್ರಕಾಶ ಅಬ್ಬಿಗೇರಿ ದಂಪತಿಗಳ 15 ಕೃತಿಗಳ ಲೋಕಾರ್ಪಣೆ ಸಮಾರಂಭ ಡಿ.10ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಉಪನ್ಯಾಸಕಿ, ಚಿಂತಕಿ, ಅಂಕಣಕಾರ್ತಿ, ಲೇಖಕಿ ಜಯಶ್ರೀ ಅಬ್ಬಿಗೇರಿ ಅವರ ನಿಮ್ಮನ್ನು...

ಒಂದು ಚಿಂತನೆ: ಓಂ‌ ಶಾಂತಿ ಅರ್ಜುನ

ಓಂ‌ ಶಾಂತಿ ಅರ್ಜುನ  ಮನುಷ್ಯ ಮಾಡಿಕೊಂಡಿರುವ ಕ್ರೂರ ಆದರೆ ಸಾಮಾನ್ಯ ವ್ಯವಸ್ಥೆ ಇದು. ಮೂಕ ಪ್ರಾಣಿಗಳ ಮೇಲೆ‌ ಜವಾಬ್ದಾರಿಯಿಲ್ಲದೆ ಗೊತ್ತಿದ್ದೋ ಗೊತ್ತಿಲ್ಲದೆಯೋ ತನ್ನ ಪ್ರಲಾಪ ತೋರೋದು ,ತಮಗೆ ಬೇಕಾದ ಹಾಗೆ ಉಪಯೋಗಿಸಿಕೊಳ್ಳೊದು ,ಅವುಗಳಿಗೆ ನೋವು ,ಸಂಕಟ,ಸಾವು ನೀಡೋದು ಆಮೇಲೆ ಅತ್ತು ತಾವು ಬೇಕು ಅಂತ ಮಾಡಿಲ್ಲ ,ಕಾನೂನು ಇರೋದು ಹೀಗೆ ಹಾಗೆ ಅದನ್ನ ಬಿಟ್ಟು ಏನು...

ಕೃತಿ ಪರಿಚಯ: ಗೊರೂರು ಅನಂತರಾಜು ಅವರ ನಾಟಕ ವಿಮಶೆ೯ಗಳ ‘ ರಂಗಸಿರಿ – ಕಥಾ ಐಸಿರಿ ‘ ಕೃತಿ

ಗೊರೂರು ಅನಂತರಾಜು ಅವರ ನಾಟಕ ವಿಮಶೆ೯ಗಳ ' ರಂಗಸಿರಿ - ಕಥಾ ಐಸಿರಿ ' ಕೃತಿ  ನಾಟಕವ ಮಾಡುವರು ನೋಡಲಿಕೆ ಜನರಿರಲು ತೋಟದಲಿ ಹೂಗಳದು ಅರಳುವದುವೆ ನೋಟವದು ತೋರುತಲಿ ಹೋಗುವರು ನೋಡಲಿಕೆ ಸಾಟಿಯಿರೆ ಅಭಿನಯಕೆ ಲಕ್ಷ್ಮಿದೇವಿ....... ನಾಟಕ ಕುರಿತಾಗಿ ಮುಕ್ತಕ ಬರೆದಿರುವ ನಾನು ಹೆಚ್. ಎಸ್. ಪ್ರತಿಮಾ ಹಾಸನ್. ದಿನನಿತ್ಯದ ಜಂಜಾಟದ ಬದುಕಿನಲ್ಲಿ ನಾಟಕ ಒಂದು ಮನಸ್ಸಿಗೆ ಆನಂದ ನೀಡುವ ಪ್ರಕಾರ. ಇಂತಹ...

ಅಮೃತ 2.0 ಯೋಜನೆಯಡಿ ರಾಜ್ಯಕ್ಕೆ 614 ಕೋಟಿ ರೂ.

ಮೂಡಲಗಿ: ಅಮೃತ್ 2.0 ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯಕ್ಕೆ 4,628 ಕೋಟಿ ರೂ.ಗಳ ಮೊತ್ತದ ಅನುದಾನವನ್ನು ನಿಗದಿಪಡಿಸಲಾಗಿದ್ದು ಇಲ್ಲಿಯವೆರೆಗೆ ರಾಜ್ಯಕ್ಕೆ ರೂ 614.37 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ ವರದಿ ಪ್ರಕಾರ ಅಮೃತ್ 2.0 ಅಡಿಯಲ್ಲಿ ಯೋಜನೆಗಳಿಗೆ ಇದುವರೆಗೆ 70.23 ಕೋಟಿ ರೂ. ಮೊತ್ತವನ್ನು ಖರ್ಚು ಮಾಡಲಾಗಿದೆ ಎಂದು ಕೇಂದ್ರ ವಸತಿ...

ಬೀದರ್ ನಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ

ಬೀದರ - ನಗರದಲ್ಲಿ ಈ ದಿನ ಬೆಳ್ಳಂಬೆಳಿಗ್ಗೆಯೇ ಲೋಕಾಯುಕ್ತರು ಸದ್ದು ಮಾಡಿದ್ದು ಏಕಕಾಲಕ್ಕೆ ಮೂರು ಕಡೆ ದಾಳಿ ಮಾಡಿ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ. ಪಶು ವಿವಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಗುರಿಯಾಗಿಟ್ಟುಕೊಂಡು ದಾಳಿ ನಡೆದಿದ್ದು ಬೀದರ್ ನ ಗುಮ್ಮೆ ಕಾಲೋನಿಯಲ್ಲಿರುವ ನಿವಾಸ ಹಾಗೂ ಮೈಲೂರು ಕ್ರಾಸ್ ನಲ್ಲಿರುವ ಕಾಂಪ್ಲೆಕ್ಸ್ ಮೇಲೆ ದಾಳಿ ಮಾಡಲಾಗಿದೆ. ಈ ನಿವಾಸ ಹಾಗೂ...

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭೇರ್ಯ ರಾಮಕುಮಾರ್  ನುಡಿದರು. ಹಾಸನದ ವಿಶ್ವ ಮಾನವ ಬಂಧುತ್ವ ಸಭಾಂಗಣದಲ್ಲಿ ನಡೆದ ಹಾಸನ ಮನೆಮನೆ ಕವಿಗೋಷ್ಠಿ ಸಂಘಟನೆಯ 312 ನೇ  ಮನೆಮನೆ ಕವಿಗೋಷ್ಠಿ ಕಾರ್ಯಕ್ರಮದಲ್ಲಿ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group