Monthly Archives: January, 2024

ಶಾಲಾ ವಾಹನ ಅಪಘಾತ; ಕ್ಷೇತ್ರ ಶಿಕ್ಷಣಾಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ

ಇವರ ಬೇಜವಾಬ್ದಾರಿಯಿಂದ ಮಕ್ಕಳ ಪ್ರಾಣಕ್ಕೆ ಸಂಚಕಾರ ಬರದಿರಲಿ ಇದೇ ದಿ. ೨೮ ರಂದು ಜಮಖಂಡಿ ತಾಲೂಕಿನ ಆಲಗೂರ ಗ್ರಾಮದ ಸಮೀಪ ರಾತ್ರಿ ಶಾಲಾ ವಾಹನ ಹಾಗೂ ಟ್ರಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿ, ೧೨ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಆಲಗೂರ ಗ್ರಾಮದ ಖಾಸಗಿ ಶಾಲೆಯೊಂದರ ವಾರ್ಷಿಕ ಸ್ನೇಹ ಸಮೇಳನ...

ಮಲಕೀರ್ತಿಯ ನಿರ್ದೇಶ ವಿಶೇಷ ಉಪನ್ಯಾಸ

ಮೈಸೂರು ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಕನ್ನಡ ಉಪನ್ಯಾಸಕರ ವೇದಿಕೆ ವತಿಯಿಂದ ವಿಶೇಷ ಉಪನ್ಯಾಸ ಮಾಲೆಯನ್ನು ದಿ.28-01-2024 ರಂದು ಜಯಲಕ್ಷ್ಮೀಪುರಂನ ಸತ್ಯಸಾಯಿಬಾಬಾ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು, ಚಿಂತಕ, ವಿಮರ್ಶಕರು ಆದ ಬಿ.ಮಹೇಶ್ ಹರವೆ ರವರು ವಿಮಲಕೀರ್ತಿ ನಿರ್ದೇಶ ಕುರಿತು ಮಾತನಾಡಿ, ಬೌದ್ಧ ಸಾಹಿತ್ಯದಲ್ಲಿ ತನ್ನದೆಯಾದ ಮಹತ್ವ ಪಡೆದಿರುವ ಈತ...

ಬೀದರ ಜಿಲ್ಲಾಡಳಿತಕ್ಕೆ ವಿದೇಶಿ ಶ್ವಾನದ ಮೇಲೆ ಪ್ರೀತಿ

ಸ್ಥಳೀಯ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಕಗ್ಗೊಲೆ ಮಾಡಿದ ಜಿಲ್ಲಾಡಳಿತ ಬೀದರ - ನಿಯತ್ತಿಗೆ ಮತ್ತೊಂದು ಹೆಸರೇ ಶ್ವಾನ. ಮಂಗಳವಾರ ಗಡಿ ಜಿಲ್ಲೆ ಬೀದರ ನಲ್ಲಿ ಆಕರ್ಷಕ ವಿದೇಶಿ ಶ್ವಾನಗಳ ಪ್ರದರ್ಶನ ನಡೆಯಿತು. ಜರ್ಮನ್ ಶೆಫರ್ಡ್, ಡಾಬರ್ಮೇನ್, ಸುರ್ಜಿ, ಮುಧೋಳ ನಾಯಿ, ಪಫ್ಷಿ ಸೇರಿದಂತೆ ಸುಮಾರು ೧೨ ತಳಿಯ ಶ್ವಾನಗಳನ್ನು ನೋಡಿ ಜನ್ರು ಖುಷಿ ಪಟ್ಟರು. ಜಿಲ್ಲಾ...

ಬದಲಾವಣೆ ಜಗದ ನಿಯಮ- ರಾಜಯೋಗಿನಿ ಬ್ರಹ್ಮಾಕುಮಾರಿ ಆಶಾಜೀ

ಮೈಸೂರು: (ಲಿಂಗದೇವರಕೊಪ್ಪಲು) ಬದಲಾವಣೆಯನ್ನು ಹೆಚ್ಚುಜನ ಇಷ್ಟಪಡುವುದಿಲ್ಲ. ಕೆಲವರು ಬಲವಂತವಾಗಿ ಬದಲಾವಣೆ ಮಾಡಿಕೊಳ್ಳುತ್ತಾರೆ.ಇನ್ನು ಕೆಲವರು ಸಂತೋಷದಿಂದ ಬದಲಾವಣೆ ಮಾಡಿಕೊಳ್ಳುತ್ತಾರೆ, ಆದರೂ ಬದಲಾವಣೆ ಜಗದ ನಿಯಮ ಎಂದು ಆಡಳಿತಾಧಿಕಾರಿಗಳ ಸೇವಾ ವಿಭಾಗದ ಅಧ್ಯಕ್ಷರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಆಶಾಜೀ ಅಭಿಪ್ರಾಯಪಟ್ಟರು. ಅವರು ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ   ಲಿಂಗ ದೇವರಕೊಪ್ಪಲಿನಲ್ಲಿ ಅಧಿಕಾರಿಗಳಿಗೆ ಏರ್ಪಡಿಸಿದ್ದ...

ಆರ್ ಎಸ್ಎಸ್ ಇಷ್ಟೊಂದು ಬೆಳೆಯಲು ಶಿಸ್ತು, ಪ್ರಾಮಾಣಿಕತೆ, ದೇಶಭಕ್ತಿಯೇ ಕಾರಣ

ಗೋಕಾಕ - ಯಾರು ಜೀವನ ಪರ್ಯಂತ ಭಾರತ ಮಾತೆಯ ಆರಾಧನೆ ಬಿಟ್ಟು ಇನ್ನೇನೂ ಮಾಡಿಲ್ಲವೋ ಅಂಥ ಗುರೂಜಿಯವರಿಗೆ ಕೊಲೆಗಡುಕ ಎಂಬ ಬಿರುದು ಕೊಟ್ಟರು, ಸಂಘದ ಸ್ವಯಂ ಸೇವಕರನ್ನು ಸುಡುವುದು, ಅವರ ಮನೆ ಸುಡುವುದು ಇಂಥ ಅನೇಕ ಪ್ರಯತ್ನಗಳ ನಂತರವೂ ಪ್ರಾಮಾಣಿಕತೆಯ ಆಧಾರದ ಮೇಲೆ ಸಂಘ ಬೆಳೆದು ಬಂದಿದೆ. ಸಂಘವನ್ನು ಮುರಿದು ಹಾಕಲು ೧೯೨೯ ರಿಂದಲೂ...

ವಿದ್ಯಾರ್ಥಿ ಜೀವನ ಸಾರ್ಥಕಪಡಿಸಿಕೊಳ್ಳಿ- ಶಿವಾನಂದ ಕಂಠಿ

ಹುನಗುಂದ: ಸಮಾಜ ನನಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಾನೇನು ಕೊಟ್ಟಿದ್ದೇನೆ ಎನ್ನುವದು ಮುಖ್ಯ. ಸತತ ಪ್ರಯತ್ನ ಇದ್ದಾಗಲೇ ವ್ಯಕ್ತಿ ಶಕ್ತಿಯಾಗಿ ಮಾರ್ಪಟ್ಟು ಯಶಸ್ಸು ನಮ್ಮದಾಗಬಹುದು ಎಂದು ಹುನಗುಂದ ತಾಲೂಕಾ ಆಸ್ಪತ್ರೆಯ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಾನಂದ ಕಂಠಿ  ಅಭಿಪ್ರಾಯಪಟ್ಟರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು...

ಜಾನಪದ ಉಳಿಯಬೇಕಾದರೆ ಪ್ರತಿಯೊಬ್ಬರ ಸಹಕಾರ ಬೇಕು – ಅಮರೇಶ್ವರ ಮಹಾರಾಜರು

ಮೂಡಲಗಿ : ಆಧುನಿಕ ಕಾಲದಲ್ಲಿ ಮೂಲ ಜಾನಪದ ಕಲೆ ಉಳಿಯಬೇಕಾದರೆ ಪ್ರತಿಯೊಬ್ಬರ ಸಹಕಾರದ ಜೊತೆಗೆ ಪ್ರೋತ್ಸಾಹ ಬೇಕು ಆ ನಿಟ್ಟಿನಲ್ಲಿ ಈ ಭಾಗದ ಜನಪ್ರಿಯ ಶಾಸಕರು ಹಾಗೂ ಕೆ ಎಮ್ ಎಫ್ ನಿರ್ದೇಶಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ ಎಂದು ಕವಲಗುಡ್ಡದ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹೇಳಿದರು. ಅವರು ಹಳ್ಳೂರ ಗ್ರಾಮದಲ್ಲಿ ಶ್ರೀ ಇಟ್ಟಪ್ಪ...

ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಬಸವರಾಜ ಬುಳ್ಳಾ ವಾಗ್ದಾಳಿ

ಆ್ಯಂಕರ.. ಪ್ರಧಾನಿ ನರೇಂದ್ರ ಮೋದಿ ಮಾಧ್ಯಮದವರನ್ನು ಹ್ಯಾಂಡಿಕ್ಯಾಪ್  (ಅಂಗವಿಕಲರಾಗಿ) ಮಾಡಿದ್ದಾರೆ. ಪ್ರಧಾನಿ ವಿದೇಶ ಪ್ರವಾಸ ಮಾಡುವಾಗ ಯಾಕೆ ನಮ್ಮ ಪತ್ರಕರ್ತರನ್ನು ಕರೆದುಕೊಂಡು ಹೋಗಿಲ್ಲ ಇವರ ಬಂಡವಾಳವನ್ನು ಇಡೀ ಜಗತ್ತನ್ನು ನೋಡುತ್ತದೆ ಎಂಬ ಭಯ ನಮ್ಮ ಪ್ರಧಾನಿ ನರೇಂದ್ರ ಮೋದಿ ಯವರಿಗೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಬುಳ್ಳಾ ವಾಗ್ದಾಳಿ ಮಾಡಿದರು. ಮಾಧ್ಯಮದವರೊಡನೆ ಮಾತನಾಡೊದ ಅವರು, ಕಾಂಗ್ರೆಸ್...

ಕವನ: ದುಂಬಿಗೆ…

  ದುಂಬಿಗೆ... ನೀನೇನೋ ನನ್ನ ಮುಖಾರವಿಂದವ ನೋಡಿ, ಝೇಂಕರಿಸುತಿರುವೆ....  ಈ ಸುಮವ,ಮುಟ್ಟಲು ಕಾತರಿಸುತಿರುವೆ ಎನ್ನ ಸುಗಂಧದಲಿ ಒಂದಾಗಿ ಬೆರೆಯಲು ಬಯಸುತಿರುವೆ.......  ಎನ್ನಲಿ ಅಪರಿಮಿತ ಉಲ್ಲಾಸ , ಸುಖ ಕಾಣುತಿರುವೆ.....  ಪಕಳೆ ಸರಿಸಿ ಜೇನು ಹನಿಗಾಗಿ ತವಕಿಸುತಿರುವೆ.....  ಎನ್ನನುಭವ ತಿಳಿಯುವ ಕುತೂಹಲದಲಿ ನೀನಿರುವೆ......  ಎಂತು ಹೇಳಲಿ  ನಿನ್ನ ತುಂಟಾಟವ ಭಾವಪರವಶ ಕೇಳಿ ನಿನ್ನ ಝೇಂಕಾರವ ನೀ ಬಂದ ಘಳಿಗೆಯಿಂದ ಅರಳಿ ಕಂಡೆ ಹೊಸ ಚೇತನವ....  ಸೋತು ಶರಣಾದೆ  ಕಂಡು ನಿನ್ನ ನಿಷ್ಕಲ್ಮಶ ಭಾವವ.....  ಮಧುಪಾತ್ರೆಯೊಂದಿಗೆ ಸನ್ನದ್ದವಾದೆ  ಉಣಬಡಿಸಲು ಮಧುಪಾನವ.....  ಕಾದು ಸೋಲುತಿರುವೆ,...

ಸಾಹಿತಿ ಎನ್. ವಿ. ರಮೇಶ್ ಅವರ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರಿನ ಅಭಿರುಚಿ ಬಳಗವು ಮೈಸೂರಿನ ನಮನ ಕಲಾ ಮಂಟಪದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಆಕಾಶವಾಣಿಯ ನಿವೃತ್ತ ಅಧಿಕಾರಿ ಹಾಗೂ ಸಾಹಿತಿ ಎನ್. ವಿ. ರಮೇಶ್ ಅವರ 'ಬನ್ನಿ ರಾಮಾಯಣ ಯಾತ್ರೆಗೆ' ಹಾಗೂ 'ಮನಸಿನ ಅಲೆಗಳ ಉಯ್ಯಾಲೆ' ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು. ಸಾಹಿತ್ಯ ದಾಸೋಹಿ ಎಸ್. ರಾಮ ಪ್ರಸಾದ್ ಅವರು ಬನ್ನಿ ರಾಮಾಯಣ ಯಾತ್ರೆಗೆ ಕೃತಿ ಲೋಕಾರ್ಪಣೆ ಮಾಡಿ...
- Advertisement -spot_img

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -spot_img
close
error: Content is protected !!
Join WhatsApp Group