Monthly Archives: January, 2024

ಮಕ್ಕಳಲ್ಲಿ ಮಾನವಿಯ ಮೌಲ್ಯಗಳನ್ನು ಬಿತ್ತಿ : ಎಚ್ ಟಿ ಕುಲಕರ್ಣಿ

ಸಿಂದಗಿ: ಮನೆಯಿಂದ ಶಾಲೆಗೆ ಬಂದ ಮಗುವಿನಲ್ಲಿ ಉತ್ತಮ ಸಂಸ್ಕಾರ ತುಂಬಿ ಪೂರ್ಣಪ್ರಜ್ಞನನ್ನಾಗಿ ಮಾಡಿ ಸಮಾಜಕ್ಕೆ ಕೊಡುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಆದರ್ಶ ಶಿಕ್ಷಕ ಎಚ್.ಟಿ. ಕುಲಕರ್ಣಿ ಹೇಳಿದರು.ಪಟ್ಟಣದ ಕ್ರಿಯೇಟಿವ್ ಕಿಡ್ಸ್ ಹೋಮ್‍ ಸಭಾಭವನದಲ್ಲಿ ಹಮ್ಮಿಕೊಂಡ ಕ್ರಿಯೇಟಿವ್ ಕಿಡ್ಸ್ ಫೆಸ್ಟಿವಲ್-2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಮಕ್ಕಳ ಹೃದಯವು ಹದವಾದ ಭೂಮಿಯಿದ್ದಂತೆ ಅವರಿಗೆ...

ಚುಟುಕು ಇಂದು ಜನಪ್ರಿಯ ಕಾವ್ಯ ಪ್ರಕಾರವಾಗಿದೆ – ಪ್ತೊ.ಶಿವಾನಂದ ಬೆಳಕೂಡ

ಮೂಡಲಗಿ: ‘ಕಿರಿದರಲ್ಲಿ ಹಿರಿದರ್ಥವನ್ನು ನೀಡುವ ಚುಟುಕುಗಳು ಪ್ರಸ್ತುತ ಜನಪ್ರಿಯ ಕಾವ್ಯ ಪ್ರಕಾರವಾಗಿದೆ’ ಎಂದು ಸಾಹಿತಿ ಪ್ರೊ. ಶಿವಾನಂದ ಬೆಳಕೂಡ ಹೇಳಿದರು.ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆತಿಥ್ಯದಲ್ಲಿ ಮೂಡಲಗಿ ತಾಲ್ಲೂಕಾ ಚುಟುಕು ಸಾಹಿತ್ಯ ಪರಿಷತ್ತು, ಪೋತರಾಜ ಪ್ರತಿಷ್ಠಾನ,  ತಾಲ್ಲೂಕಾ ಜಾನಪದ ಪರಿಷತ್ತು ಸಹಯೋಗದಲ್ಲಿ ಜರುಗಿದ ಚುಟುಕು ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

ವಿಶ್ವದ ಬಲಿಷ್ಠ ಅರ್ಥ ವ್ಯವಸ್ಥೆಯಾಗಿಸುವ ಗುರಿ ಹೊಂದಿದ್ದೇವೆ-ಸಂಸದ ಈರಣ್ಣ ಕಡಾಡಿ

ಬೆಟಗೇರಿ: ಹತ್ತು ವರ್ಷಗಳ ಹಿಂದೆ ಜಗತ್ತಿನಲ್ಲಿ ದುರ್ಬಲ ಆರ್ಥಿಕತೆಯ ರಾಷ್ಟ್ರ ಎಂದೇ ಬಿಂಬಿತವಾಗಿದ್ದ ಭಾರತ, ಈಗ ಪ್ರಧಾನಿ ಮೋದಿ ಅವರ ದಕ್ಷ ಆಡಳಿತದ ಪರಿಣಾಮ ಐದನೇ ಶಕ್ತಿಯುತ ರಾಷ್ಟ್ರವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದ್ದಾರೆ.ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದ...

ಪವರ್‍ ಮ್ಯಾನ್‍ಗಳು ವಿದ್ಯುತ್ ನಿರ್ವಹಣೆ ಮಾಡುವಾಗ ಕಾಳಜಿ ಇರಲಿ – ಎಇಇ ನಾಗನ್ನವರ

ಮೂಡಲಗಿ: ‘ಪವರ್‍ ಮ್ಯಾನ್‍ಗಳು  ವಿದ್ಯುತ್ ಗೆ  ಸಂಬಂಧಿಸಿದ ಎಲ್ಲ ಕೆಲಸಗಳನ್ನು  ನಿರ್ವಹಿಸುವಾಗ ಸುರಕ್ಷತೆಯ ಬಗ್ಗೆ ಕಾಳಜಿವಹಿಸಬೇಕು’ ಎಂದು ಹೆಸ್ಕಾಂ ಮೂಡಲಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಸ್. ನಾಗನ್ನವರ ಹೇಳಿದರು.ಮೂಡಲಗಿಯ ಹೆಸ್ಕಾಂ ಉಪವಿಭಾಗದಲ್ಲಿ ಶುಕ್ರವಾರ ಆಚರಿಸಿದ ‘ವಿದ್ಯುತ್ ಸುರಕ್ಷಾ ಸಪ್ತಾಹ-2024 ದಿನಾಚರಣೆ' ಗೆ ಚಾಲನೆ ನೀಡಿ ಮಾತನಾಡಿದ ಅವರು,  ಪವರ್‍ಮನ್‍ಗಳು ಹೆಸ್ಕಾಂ ನ ನಿಯಮಗಳನ್ನು...

ಅನಧಿಕೃತ ಕೋಚಿಂಗ ಶಾಲೆಗಳನ್ನು ಬಂದ್ ಮಾಡದಿದ್ದರೆ ಉಗ್ರ ಹೋರಾಟ

ಸಿಂದಗಿ- ತಾಲೂಕಿನಲ್ಲಿ ನಡೆಯುತ್ತಿರುವ ಅನಧಿಕೃತ ಕೋಚಿಂಗ್ ಶಾಲೆಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಿ  ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಶ್ರೀಕಾಂತ ಬಿಜಾಪುರ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದ ಮಕ್ಕಳು ಅನಧಿಕೃತ ಕೋಚಿಂಗ ಶಾಲೆಗೆ ಹೋಗುತ್ತಿರುವುದರಿಂದ ಸಾಕಷ್ಟು ಸರಕಾರಿ...

ಸಿಂದಗಿ ಕಸಮುಕ್ತವಾಗಲು ಸಹಕರಿಸಿ – ಶಾಸಕ ಮನಗೂಳಿ

ಸಿಂದಗಿ:- ನಗರದ ಸ್ವಚ್ಛತೆಗಾಗಿ ಮನೆ ಮನೆಗೂ ಸ್ವಚ್ಛತಾ ಬಕೆಟ್ ನೀಡುತಿದ್ದು ವಾರ್ಡ್ ಗಳಲ್ಲಿ ಸ್ವಚತೆಯನ್ನು ಕಾಪಾಡಲು ಮೊದಲ ಹೆಜ್ಜೆ ಇದಾಗಿದೆ ಹಾಗೂ ಮುಂದಿನ ದಿನಮಾನಗಳಲ್ಲಿ  ಸಿಂದಗಿ ನಗರವನ್ನು ಕಸ ಮುಕ್ತ ನಗರವನ್ನಾಗಿಸಲು ನಗರ ನಿವಾಸಿಗಳ ಸಹಕಾರ ಬಹಳ ಮುಖ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ವಾರ್ಡ್ ನಂ 9 ರಲ್ಲಿ ಪುರಸಭೆಯ 2023-24...

ನಿಮ್ಮ ಶಾಲೆಯ ವಾಹನ ಚಾಲಕರ ಪರಿಶೀಲನೆ ಆಗಿದೆಯಾ ನೋಡಿಕೊಳ್ಳಿ

ಶಾಲಾ ವಾಹನಗಳ ಚಾಲಕರ ಪೊಲೀಸ್ ವೆರಿಫಿಕೇಶನ್ ಮಾಡಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ಬೆಂಗಳೂರು - ಶಾಲಾ ವಾಹನಗಳಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರ ನಡವಳಿಕೆ ಹಾಗೂ ಮಾನಸಿಕ ಸ್ಥಿತಿಯ ಬಗ್ಗೆ ಸಂಬಂಧಿಸಿದ  ಪೊಲೀಸ್ ಠಾಣೆಯಿಂದ ಪರಿಶೀಲನೆ ( ವೆರಿಫಿಕೇಶನ್ ) ಕಡ್ಡಾಯವಾಗಿ ಮಾಡಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.ದಿ. ೦೧.೦೧.೨೦೨೪...

ಸಂಜೀವ ತಳವಾರ ಅವರಿಗೆ ಡಾಕ್ಟರೇಟ್

ಬೆಳಗಾವಿ - ಖಾನಾಪೂರ ತಾಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ನಿವಾಸಿ ಹಾಗೂ ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಸಂಜೀವ ಕ ತಳವಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ ದೊರೆತಿದೆ.ಅವರು ಡಾ. ದೇವಕನ್ನಿಕಾ ಡಿ ನಗರಕರ್ ಅವರ ಮಾರ್ಗದರ್ಶನದಲ್ಲಿ  ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗಕ್ಕೆ  ಮಂಡಿಸಿದ ಸಂಶೋಧನಾ (ಇನಾಂದಾರ್ ಅವರ...

ತ್ಯಾಜ್ಯ ನಿರ್ವಹಣೆಯಲ್ಲಿ ಜೈವಿಕ ತಂತ್ರಜ್ಞಾನ ಅಳವಡಿಕೆ ಕುರಿತ ಉಪನ್ಯಾಸ

ದಕ್ಷಿಣ ಕನ್ನಡ ಜಿಲ್ಲೆಯ ನಿರ್ಮಿತಿ ಕೇಂದ್ರದಲ್ಲಿ  ದಿನಾಂಕ  ೩ ರಂದು ಆಯೋಜಿಸಲಾಗಿದ್ದ "Application of Biotechnology in Managing Municipal Solid and Liquid waste" ಕುರಿತಾದ Technical Talk" ನಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬಾಲಚಂದ್ರ ಜಾಬಶೆಟ್ಟಿ ವಿಷಯ ಮಂಡನೆ ಮಾಡಿದರು.ಪ್ರಚಲಿತ ತ್ಯಾಜ್ಯ ನಿರ್ವಹಣೆಯಲ್ಲಿನ ಸಮಸ್ಯೆಗಳ ಹಾಗೂ ಅವುಗಳ ಸಮರ್ಪಕ ನಿರ್ವಹಣೆಗಾಗಿ ಪರಿಸರ...

ರಾಮ ಮಂದಿರ ಲೋಕಾರ್ಪಣೆಯೊಂದಿಗೆ ಸಂಸ್ಕೃತಿಯ ಪುನರುತ್ಥಾನ – ಈರಣ್ಣ ಕಡಾಡಿ

ಮೂಡಲಗಿ: ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಭವ್ಯ ಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳಿಂದ ಹಿಂದೂ ಸಮಾಜದ ಹೋರಾಟ ತಾರ್ಕಿಕ ಅಂತ್ಯ ಕಂಡು ಜನವರಿ 22 ರಂದು ಲೋಕಾರ್ಪಣೆಗೊಳ್ಳುವ ಮೂಲಕ ಭಾರತೀಯ ಸನಾತನ ಸಂಸ್ಕೃತಿ ಪರಂಪರೆಯನ್ನು ಪುನರುತ್ಥಾನಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಜ-04 ರಂದು ತಾಲೂಕಿನ  ಹುಣಶ್ಯಾಳ ಪಿ.ಜಿ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ವಿಕಸಿತ...
- Advertisement -spot_img

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...
- Advertisement -spot_img
error: Content is protected !!
Join WhatsApp Group