ಫೆಬ್ರವರಿ 2024 ರ ತಿಂಗಳು ಈ ವಾರ ಕೊನೆಗೊಳ್ಳಲಿದೆ. ಆದರೆ ಇದು ಹೆಚ್ಚುವರಿ 1 ದಿನಕ್ಕೆ ಸಾಕ್ಷಿಯಾಗಲಿದೆ - ಅದೇ ಅಧಿಕ ದಿನ. ಅಧಿಕ ವರ್ಷದಲ್ಲಿ ಅಧಿಕ ದಿನವು ಸಂಭವಿಸುತ್ತದೆ, ಇದು ಸಾಮಾನ್ಯವಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಸಂಭವಿಸುತ್ತದೆ.
ಅಧಿಕ ವರ್ಷ ಎಂದರೇನು?
ಸೂರ್ಯನ ಸುತ್ತ ಒಂದು ಕಕ್ಷೆಯನ್ನು ಪೂರ್ಣಗೊಳಿಸಲು ಭೂಮಿಯು ಸರಿಸುಮಾರು 365.25 ದಿನಗಳು (365...
ಮೈಸೂರು - ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಯಾದವಗಿರಿ ಮತ್ತು ಜಯಲಕ್ಷ್ಮೀಪುರಂ ಸೇವಾ ಕೇಂದ್ರಗಳ ವತಿಯಿಂದ ಮಾ.3ರಿಂದ 10ರವರೆಗೆ 88ನೇ ತ್ರಿಮೂರ್ತಿ ಶಿವ ಜಯಂತಿ ಮಹೋತ್ಸವವನ್ನು ಒಂಟಿಕೊಪ್ಪಲು ಕಾಳಿದಾಸ ರಸ್ತೆಯಲ್ಲಿರುವ (ಚಂದ್ರಕಲಾ ಆಸ್ಪತ್ರೆ ಸಮೀಪ) ‘ಓಂ ಶಾಂತಿ ಮಂಟಪ’ದಲ್ಲಿ ಆಯೋಜಿಸಲಾಗಿದೆ.
ಮಾ.3ರಂದು ಉದ್ಘಾಟನಾ ಸಮಾರಂಭವನ್ನು ಸಂಜೆ 6 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದ...
ಸವದತ್ತಿ: ತಾಲೂಕಿನ ಸಿಂದೋಗಿ ಗ್ರಾಮದ ಸರಕಾರಿ ಪ್ರೌಢಶಾಲಾಯಲೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜಿಲ್ಲಾಧಿಕಾರಿ ಬೆಳಗಾವಿ ತಾಲೂಕಾ ಪಂಚಾಯತ್ ಸವದತ್ತಿ ಹಾಗೂ ಭಾರತ ಜ್ಞಾನ ವಿಜ್ಞಾನ ತಾಲೂಕಾ ಘಟಕ ಸವದತ್ತಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸವದತ್ತಿ ಗ್ರಾಮ ಪಂಚಾಯತ್ ಶಿಂದೋಗಿ ಇವರುಗಳ ಸಹಯೋಗದಲ್ಲಿ ಸವದತ್ತಿ ತಾಲೂಕಾ ಮಟ್ಟದ ಮಕ್ಕಳ...
ಬೀದರ: ಕರ್ನಾಟಕದಲ್ಲಿ ಯಾವತ್ತೂ ಹೀಗೆ ಆಗಿರಲಿಲ್ಲ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ, ಮೈಸೂರು ಮಹಾರಾಜರ ಕಾಲದಿಂದಲೂ ಉತ್ಕೃಷ್ಟ ರಾಜ್ಯವಾಗಿದೆ. ಇಂತಹ ಘಟನೆಗಳನ್ನು ಬಿಹಾರ, ಉತ್ತರ ಪ್ರದೇಶಗಳಲ್ಲಿ ಕೇಳ್ತಿದ್ವಿ. ಕರ್ನಾಟಕದಲ್ಲೂ ಇಂತಹ ಘಟನೆ ನಡೆದು ಹೋಗಿ, ರಾಷ್ಟ್ರದ್ರೋಹದ ಸಾಲಿನಲ್ಲಿ ನಿಲ್ಲಿಸಿದೆ. ಇಂತಹ ದ್ರೋಹಿಗಳನ್ನು ಮುಚ್ಚಿಡುವ ಪ್ರಯತ್ನ ದುರಂತ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಬೀದರ್ನಲ್ಲಿ ಮಾತನಾಡಿದ ಸೂಲಿಬೆಲೆ...
ಮೈಸೂರಿನ ಮಹಾರತ್ನ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಜಗನ್ಮೋಹನ ಅರಮನೆಯಲ್ಲಿ 2ನೇ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಹಾಗೂ ಶಿಕ್ಷಕ ವೀರಭದ್ರಯ್ಯ ಹಿರೇಮಠ ಅವರಿಗೆ ಸಂಗೀತ ರತ್ನ ಹಾಗೂ ಪ್ರಸಿದ್ಧ ಕವಿ ಡಾ.ಜಯಪ್ಪ ಹೊನ್ನಾಳಿ ಅವರಿಗೆ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ನಟ ಶಂಕರ ಅಶ್ವತ್ಥ...
ಸಚಿವರ ಆತಿಥ್ಯದ ಹೆಸರಿನಲ್ಲಿ ವಸೂಲಿಗಿಳಿಯಿತೆ ಜಿಲ್ಲಾಡಳಿತ?
ಮೂಡಲಗಿ: ಸನ್ ೨೦೨೨ ಹಾಗೂ ೨೦೨೩ ರಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನ ಮಂಡಲ ಅಧಿವೇಶನಕ್ಕೆ ಆಗಮಿಸುವ ರಾಜ್ಯ ಸರ್ಕಾರದ ಸಚಿವರು ಅಧಿಕಾರಿಗಳ ಆತಿಥ್ಯಕ್ಕಾಗಿ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕಾ ಮಟ್ಟದ ಅಧಿಕಾರಿಗಳಿಂದ ಹಾಗೂ ಅಬಕಾರಿ ಮಾರಾಟಗಾರರಿಂದ ಹಣ ವಸೂಲಿ ಮಾಡಲಾಗಿದೆ ಎಂಬ ವಿಷಯವನ್ನು ಮಾಹಿತಿ ಹಕ್ಕು...
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 60 ಸಾವಿರ ರೈತರ ಬ್ಯಾಂಕ ಖಾತೆಗಳಿಗೆ 112.10 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗಿದೆ ಇದು ಮೋದಿ ಸರ್ಕಾರದ ಗ್ಯಾರಂಟಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘಿಸಿದ್ದಾರೆ.
ಬುಧವಾರ ಫೆ. 28 ರಂದು...
ಮನೆ ಮನೆ ಕವಿಗೋಷ್ಠಿ ಸಾಹಿತ್ಯ ಸಂಘಟನೆ ಹಾಸನ ವತಿಯಿಂದ ಪದ್ಮಾವತಿ, ಅಧ್ಯಕ್ಷರು, ಹಾಸನಾಂಬ ವೇದಿಕೆ, ಹಾಸನ ಇವರ ಪ್ರಾಯೋಜಕತ್ವದಲ್ಲಿ ಆದಿ ಚುಂಚನಗಿರಿ ಕಲಾಣ ಮಂಟಪದ ಪಕ್ಕದಲ್ಲಿ ಇರುವ ಗಣಪತಿ ದೇವಸ್ಥಾನ ಯಜ್ಞ ಮಂಟಪದ ಆವರಣ, ಎಂ. ಜಿ. ರಸ್ತೆ, ಇಲ್ಲ ದಿನಾಂಕ 03/03/2024 ರಂದು ಭಾನುವಾರ ಮಧ್ಯಾಹ್ನ 3:00 ಗಂಟೆಗೆ ಉಪನ್ಯಾಸ,ಸಾಹಿತ್ಯ ಕವಿಗೋಷ್ಠಿ, ಗಾಯನ...
ಬೀದರ - ರಾಜ್ಯ ಸಭಾ ಚುನಾವಣೆಯಲ್ಲಿ ಆಯ್ಕೆಯಾದ ಕಾಂಗ್ರೆಸ್ ಅಭ್ಯರ್ಥಿ ನಾಸಿರ ಹುಸೇನ್ ಬೆಂಬಲಿಗರು ವಿಧಾನ ಸೌಧದಲ್ಲಿಯೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೀದರ ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನೀತಿಗೆಟ್ಟ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ, ದೇಶದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ ಎಂಬ ಘೋಷಣೆ ಗಳೊಂದಿಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗಿಳಿದರು....
ಜನಪದ ತತ್ವಪದ ಗಾಯಕರು ಜೆ.ಪಿ.ಶಿವನಂಜೇಗೌಡರು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿ ಸಬ್ ಇನ್ಸ್ಪೆಕ್ಟರ್ ಆಗಿ 2001ರಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಹಾಸನ ತಾ. ದೊಡ್ಡಗೇಣ ಗೆರೆ ಗ್ರಾಮದ ಪುಟ್ಟೇಗೌಡ ಬೋರಮ್ಮ ದಂಪತಿಗಳ ಸುಪುತ್ರರಾಗಿ ದಿನಾಂಕ 10-7-1943ರಲ್ಲಿ ಜನಿಸಿದರು. ಪ್ರೈಮರಿ ಶಾಲೆ ದೊಡ್ಡಗೇಣ ಗೆರೆ, ಮಾಧ್ಯಮಿಕ ಭುವನಹಳ್ಳಿ, ಹೈಸ್ಕೂಲು ಹಾಸನದಲ್ಲಿ ಪೂರೈಸಿದರು. ಇವರ ಅಳಿಯ ಹ್ಯಾರಾನೆ...