Monthly Archives: February, 2024
ಸುದ್ದಿಗಳು
ಗ್ರಾಮೀಣ ಶಾಲೆಗಳಿಗೆ ಸಂಸದರ ಅನುದಾನ ನೀಡಬೇಕು – ಈರಣ್ಣ ಕಡಾಡಿ
ಮೂಡಲಗಿ: ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಸ್ಮಾರ್ಟ್ಕ್ಲಾಸ್, ಸ್ಟೆಮ್ ಲ್ಯಾಬ್, ಪೀಠೋಪಕರಣ, ಆಟದ ಸಾಮಗ್ರಿಗಳಂತ ವಸ್ತುಗಳಿಗಾಗಿ ಸಂಸದರ ಅನುದಾನ ನೀಡಿದರೆ ಅದು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಗುರುವಾರ ಫೆ-15 ರಂದು ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ 2022-23ನೇ ಸಾಲಿನ ರಾಜ್ಯಸಭಾ...
ಸುದ್ದಿಗಳು
ರಾಜ್ಯದಲ್ಲಿ ವೈಜ್ಞಾನಿಕ ಆಕಾಡೆಮಿ ಸ್ಥಾಪನೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ
ಬೆಳಗಾವಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯ ಘಟಕದ ವತಿಯಿಂದ ರಾಜ್ಯದಲ್ಲಿ ಸಾರ್ವಜನಿಕರಲ್ಲಿನ ಮೌಢ್ಯತೆಯನ್ನು ನಿವಾರಣೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೌಢ್ಯ ಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.ರಾಜ್ಯಾಧ್ಯಕ್ಷರಾದ ಡಾ, ಹುಲಿಕಲ್ ನಟರಾಜ್ ರವರ ನಿರ್ದೇಶನದ ಮೇರೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾದ...
ಸುದ್ದಿಗಳು
ಸಮಾನತೆಯ ಸಹಕಾರಿ ಸರದಾರ ಮಹಾಬಳೇಶ್ವರ ಶಿವಪ್ಪ ಪುರದಗುಡಿ
ಸವದತ್ತಿಯಲ್ಲಿ ಪುರದಗುಡಿ ಮನೆತನ ತನ್ನದೇ ಆದ ರಾಜಕೀಯ ಸಾಮಾಜಿಕ ಬದುಕಿನೊಂದಿಗೆ ಇಂದಿಗೂ ಹೆಸರುವಾಸಿಯಾಗಿದೆ. ಆ ಮನೆತನದಲ್ಲಿ ಸಾಮಾಜಿಕ ಬದುಕಿನೊಂದಿಗೆ ಕೃಷಿಕ ಕುಟುಂಬದಿಂದ ಬಂದ ಪುರದಗುಡಿ ಮನೆತನವು ಇಂದು ತಾಲೂಕಿನಲ್ಲಿ ಗುರುತಿಸಿಕೊಂಡ ಒಂದು ಉತ್ತಮ ಕುಟುಂಬವಾಗಿ ಹೊರ ಹೊಮ್ಮಿದೆ. ಈ ಕುಟುಂಬದ ಮಹಾಬಳೇಶ್ವರ ಪುರದಗುಡಿ ಇಂದು ಸಹಕಾರಿ ರಂಗದಲ್ಲಿ ತಮ್ಮದೇ ಆದ ಹೆಸರನ್ನು ಉಳಿಸಿಕೊಂಡು ಜ್ಯೋತಿ...
ಸುದ್ದಿಗಳು
ಡಾ. ಕೃಷ್ಣ ಕೊಲಾರ ಕುಲಕರ್ಣಿಯವರಿಗೆ ಸತ್ಕಾರ
ಬಾಗಲಕೋಟೆ : ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರ ಕುಲಕರ್ಣಿ ಅಭಿನಂದನಾ ಗ್ರಂಥ *ಕೃಷ್ಣ ಅಧ್ಯಯನ" ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ ವಿಜಯಪುರ ಹಾಗೂ ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಅವರು ಕುಲಕರ್ಣಿ ಅವರನ್ನು ಅಭಿನಂದಿಸಿ ಸನ್ಮಾನಿಸಿದರು.ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಸ್ತುತ ರಾಜ್ಯ ಸರ್ಕಾರದ ಸಚಿವರುಗಳಾದ ...
ಸುದ್ದಿಗಳು
JEE ಪರೀಕ್ಷೆಯಲ್ಲಿ ಬಾಪೂಜಿ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ್ ಶಿಕ್ಷಣ ಪ್ರತಿಷ್ಠಾನ( ರಿ)ದ ಬಾಪೂಜಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2024ರ J E E ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಶಿವಭೋದ ಶೆಟ್ಟಿ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸಾಧನೆ ಮಾಡಿದ ವಿದ್ಯಾರ್ಥಿಗಳ ವಿವರ ನೀಡಿದ್ದಾರೆ. ಹೆಸರುಗಳು ಕೆಳಗಿನಂತಿದೆ.ಆದೇಶ...
ಸುದ್ದಿಗಳು
ವ್ಯಾಪಾರಿಗಳ, ಕಲಾವಿದರ ಕಾಮಧೇನು ಬನಶಂಕರಿ ಜಾತ್ರೆ!
ಬಾಗಲಕೋಟೆ: ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿ ತಾಲೂಕಿನ ಬನಶಂಕರಿದೇವಿಯ ಜಾತ್ರೆ ನಮ್ಮ ಸಾಂಸ್ಕೃತಿಕ ಮತ್ತು ಜನಪದ ಪರಂಪರೆಯ ಪ್ರತಿಬಿಂಬ.ಅದು ಸಾವಿರಾರು ಕಲಾವಿದರಿಗೆ ಮತ್ತು ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಬದುಕನ್ನು ಕಟ್ಟಿಕೊಡುವ ಕಲ್ಪತರು. ಇಲ್ಲಿ ಸಣ್ಣ ಗುಂಡು ಸೂಜಿಯಿಂದ ಹಿಡಿದು ಮನೆ ನಿರ್ಮಾಣದ ವಸ್ತುಗಳವರೆಗೆ ಎಲ್ಲವೂ ಒಂದೇ ಪ್ರದೇಶದಲ್ಲಿ ಲಭ್ಯವಾಗುವ ನಮ್ಮ ರಾಜ್ಯದ ದೊಡ್ಡ ಬಿಗ್...
ಸುದ್ದಿಗಳು
ಬಸವನಗುಡಿ ಉತ್ತರಾದಿ ಮಠದ ಆವರಣದಲ್ಲಿ ಪುರಂದರ ದಾಸರ ಆರಾಧನಾ ಮಹೋತ್ಸವ
ಗಾನ- ಜ್ಞಾನ ಯಜ್ಞ;ಖ್ಯಾತ ವಿದ್ವಾಂಸ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರವರಿಗೆ ‘ಮಧ್ವ ಪುರಂದರ’ ಪ್ರಶಸ್ತಿ ಮತ್ತುಖ್ಯಾತ ಹಿಂದೂಸ್ತಾನಿ ಗಾಯಕ ಡಾ. ಪಂ. ನಾಗರಾಜರಾವ್ ಹವಾಲ್ದಾರ್ ಅವರಿಗೆ ‘ಪುರಂದರ ಸಂಗೀತ ರತ್ನ’ ಪ್ರಶಸ್ತಿ ಹಾಗೂ ಸಾಧಕರಿಗೆ ‘ಹರಿದಾಸಾನುಗ್ರಹ ’ಪ್ರಶಸ್ತಿ ಪ್ರದಾನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ - ಶ್ರೀನಿವಾಸ ಉತ್ಸವ ಬಳಗದಿಂದ ಶ್ರೀ ಉತ್ತರಾದಿ ಮಠಾಧೀಶರಾದ ಪೂಜ್ಯ ಶ್ರೀ ಸತ್ಯಾತ್ಮತೀರ್ಥ...
ಸುದ್ದಿಗಳು
ವೇದಾಂತ ಫೌಂಡೇಶನ್ ನ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ
ದಿ.17ಶನಿವಾರದಂದು ಪೊಲೀಸ್, ಶಿಕ್ಷಕರು ಮತ್ತು ಪತ್ರಕರ್ತರಿಗೆ ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ.
ಬೆಳಗಾವಿ: ವೇದಾಂತ ಫೌಂಡೇಶನ್ ವತಿಯಿಂದ ನೀಡಲಾಗುವ "ವೇದಾಂತ ಎಕ್ಸಲೆನ್ಸ್ ಅವಾರ್ಡ್ " ಪ್ರದಾನ ಕಾರ್ಯಕ್ರಮವನ್ನು ಶನಿವಾರ ದಿ.17ರಂದು ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ. ಅಧ್ಯಕ್ಷ ಸ್ಥಾನದಲ್ಲಿ ವಿಶ್ವ ಭಾರತ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ವಿಜಯ ನಂದಿಹಳ್ಳಿಯವರು ಉಪಸ್ಥಿತರಿರುವರು. ಕಾರ್ಯಕ್ರಮವನ್ನು ಮಹಿಳಾ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಸುದ್ದಿಗಳು
ನಮ್ಮೂರಿನ ರಥ ಚರಿತ್ರೆ ಗತ ವೈಭವ
ರಾತ್ರಿ ಮೊಬೈಲ್ ನೆಟ್ ಕನೆಕ್ಷನ್ ತೆಗೆದು ಮಲಗಲು ಹಾಸಿಗೆ ಒದರುತ್ತಿದ್ದೆ. ಆಗ ಪೋನ್ ರಿಂಗಣ ಸಿತು. ಆ ಕಡೆಯಿಂದ ಡಿ.ಸುಂದರೇಶ್. ಸಾರ್, ಫೆಬ್ರವರಿ 16ಕ್ಕೆ ಗೊರೂರು ಜಾತ್ರೆ. ಪೌರಾಣಿಕ ನಾಟಕೋತ್ಸವ ಈ ಬಾರಿಯ ವಿಶೇಷ. ಬನ್ನಿ ಸಾರ್, ಐದು ನಾಟಕಗಳ ನಾಟಕೋತ್ಸವ ನಾನು ಮೂರು ದಿನ ರಾತ್ರಿ ಶೋನಲ್ಲಿ ನಟಿಸುತ್ತಿದ್ದೇನೆ ಎಂದರು. ಸುಂದರೇಶ್ ಕಾಲೇಜು...
ಸುದ್ದಿಗಳು
ಯೋಗಸಾಧಕ ಯೋಗಿ ಶ್ರೀನಿವಾಸ ಅರ್ಕರವರಿಗೆ ಅಭಿನಂದನೆ
ದಿನಾಂಕ ಫೆ.13ರಂದು ಅರ್ಕಧಾಮದಲ್ಲಿ ನೂತನವಾಗಿ ಅರ್ಕ ಮಹಾಗಣಪತಿ ದೇವಾಲಯದ ಪ್ರತಿಷ್ಠಾಪನೆ ನಡೆಯಿತು. ಈ ಸಂದರ್ಭದಲ್ಲಿ ಸ್ಥಾಪಕರಾದ ಅಂತರರಾಷ್ಟ್ರೀಯ ಯೋಗಸಾಧಕ ಯೋಗಿ ಶ್ರೀನಿವಾಸ ಅರ್ಕರವರನ್ನು ಅಭಿನಂದಿಸಲಾಯಿತು.ಈ ಸಮಾರಂಭದಲ್ಲಿ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಎಸ್.ನಾಗರಾಜ, ವಕೀಲರಾದ ಬಾಲು, ಸಮಾಜ ಸೇವಕ ಸಿದ್ದೇಗೌಡ ಮತ್ತು ರಾಧಾಕೃಷ್ಣರವರು ಉಪಸ್ಥಿತರಿದ್ದರು.
Latest News
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...



