Monthly Archives: February, 2024

ಸೋಮನ ಕುಣಿತ ಕಲಾವಿದರು ನೆಟ್ಟೇಗೆರೆ ದ್ಯಾವೇಗೌಡರು

ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರದ ಬಳಿ ಇರುವ ಜಾನಪದ ಲೋಕದಲ್ಲಿ  ಭಾನುವಾರ ನಡೆದ ಜಾನಪದ ಲೋಕೋತ್ಸವದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು ನೆಟ್ಟೇಗೆರೆ ಗ್ರಾಮದ ಸೋಮನ ಕುಣಿತ ಕಲಾವಿದರಾದ ದ್ಯಾವೇಗೌಡ ಎಂ.ಎಂ. ಇವರಿಗೆ ಕರ್ನಾಟಕ ಜಾನಪದ ಪರಿಷತ್ತಿನ 2024ನೇ ಸಾಲಿನ ಜಾನಪದ ಲೋಕ ಪ್ರಶಸ್ತಿ ಲಭಿಸಿತು.ದ್ಯಾವೇಗೌಡರು ನನ್ನ ಮಿತ್ರ ರಮೇಶ ಅವರ ಪತ್ನಿಯ ಸೋದರಮಾವ. ರಮೇಶರಿಂದ  ಪರಿಚಯವಾಗಿ...

ಸತೀಶ ಶುಗರ್ಸ್ ಸಂಸ್ಥೆಯ ವತಿಯಿಂದ ಸಮಾಜಮುಖಿ ಕಾರ್ಯ-ಪ್ರದೀಪಕುಮಾರ ಇಂಡಿ

ಮೂಡಲಗಿ: ಸತೀಶ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸತೀಶ ಜಾರಕಿಹೊಳಿಯವರ ಆಶಯದಂತೆ, ಸತೀಶ ಶುಗರ್ಸ್ ಕಾರ್ಖಾನೆಯು ಪ್ರಾರಂಭದಿಂದಲೂ ಗ್ರಾಮೀಣ ಭಾಗದ ರೈತರು, ಯುವ ಜನತೆ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ಸಮಾಜ ಸೇವೆಯಲ್ಲಿ ನಿರತವಾಗಿದೆ, ಆ ನಿಟ್ಟಿನಲ್ಲಿ ಮೂಡಲಗಿ ವಿವಿಧ ಸರ್ಕಾರಿ ಶಾಲೆಗಳಿಗೆ ಶಿಕ್ಷಣದ ಅವಶ್ಯಕ ಪರಿಕರಗಳನ್ನು ಹಾಗೂ...

ಭೋಜರಾಜ ಟಿ.ಎಸ್ ಅವರಿಗೆ ಡಾಕ್ಟರೇಟ್

ಬೆಳಗಾವಿ: ಕೊಪ್ಪಳ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಉಪನ್ಯಾಸಕರಾದ ಭೋಜರಾಜ ಟಿ. ಎಸ್. , ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.ಡಾ. ಶೋಭಾ ನಾಯಕ ಅವರ ಮಾರ್ಗದರ್ಶನದಲ್ಲಿ ‘ಯಶೋಧರ ಚರಿತೆಯ ಕೇಂದ್ರಿತ ಆಧುನಿಕ ಮೀಮಾಂಸೆ’ (ಮನಃಶಾಸ್ತ್ರೀಯ ವಿಮರ್ಶೆಗಳನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದಕ್ಕಾಗಿ ಭೋಜರಾಜ ಅವರಿಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ...

ಬಸವರಾಜ ಹಡಪದ ಅವರಿಗೆ ಡಾಕ್ಟರೇಟ್

ಬೆಳಗಾವಿ: ಬಸವರಾಜ ಹಡಪದ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ ವಿವೇಕ ಚಿಂತಾಮಣಿ ಪರಾಮರ್ಶೆ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿದೆ.ಅವರಿಗೆ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರಗಿರುವ ಪ್ರೊ. ಎಸ್. ಎಂ. ಗಂಗಾಧರಯ್ಯ ಅವರು ಮಾರ್ಗದರ್ಶಕರಾಗಿದ್ದರು.

ಸುಂದರ ವಿವಾಹಿತ ಮಹಿಳೆಯರ ಹೊತ್ತೊಯ್ಯುವ ಟಿಎಂಸಿ ಗೂಂಡಾಗಳು

ನವದೆಹಲಿ - ಪಶ್ಚಿಮ ಬಂಗಾಳದ ಮನೆ ಮನೆಗೆ ಹೋಗಿ ಯಾರು ಮದುವೆಯಾಗಿರುವ ಸುಂದರ ಹಿಂದೂ ಮಹಿಳೆ ಹಾಗೂ ಯಾರು ಅತಿ ಚಿಕ್ಕ ವಯಸ್ಸಿನವರಾಗಿದ್ದಾರೆ ಎಂಬುದನ್ನು ಪರೀಕ್ಷೆ ಮಾಡಿ ಟಿಎಮ್ ಸಿ ಗೂಂಡಾಗಳು ಆ ಮಹಿಳೆಯನ್ನು ಹೊತ್ತುಕೊಂಡು ಹೋಗಿ ಬಲಾತ್ಕಾರ ಮಾಡುತ್ತಿರುವ ಅತ್ಯಂತ ಹೇಯ ಕೃತ್ಯಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾಣಿ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ...

ಕನ್ನಡದಲ್ಲಿ ಕಾನ್ ಸ್ಟೇಬಲ್ ಪರೀಕ್ಷೆ ; ಕಡಾಡಿ ಸ್ವಾಗತ

ಮೂಡಲಗಿ: ಇದೇ ಮೊದಲ ಬಾರಿಗೆ ಕೇಂದ್ರ ಸಶಸ್ತ್ರ ಮೀಸಲು ಪಡೆಗಳಲ್ಲಿನ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆಯನ್ನು ಕನ್ನಡ ಭಾಷೆ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.ಸೋಮವಾರ ಫೆ-12 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕೇಂದ್ರ ಗೃಹ ಸಚಿವಾಲಯದ...

ತಂದೆತಾಯಿಗಳು ಮಕ್ಕಳಿಗೆ ಸಂಸ್ಕಾರದ ಜೊತೆಗೆ ಭಗವಂತನ ಭಕ್ತಿಭಾವ ತುಂಬಬೇಕು -ಲೋಹಿತ್ ಕಲಾಲ

 ಮೂಡಲಗಿ: ತಂದೆತಾಯಿಗಳು ಮಕ್ಕಳಿಗೆ ಸಂಸ್ಕಾರದ ಜೊತೆಗೆ ಭಗವಂತನ ಭಕ್ತಿಭಾವ ತುಂಬಬೇಕು ಮಕ್ಕಳಲ್ಲಿ ವಿದ್ಯೆಯ ಜೊತೆಗೆ ಬದುಕು ನಮ್ಮ ಜೀವನದ ಆಶಾಭಾವನೆಗಳಂತೆ ಇರಬೇಕು ಹಾಗೂ ನಾವು ಮಾಡುವ ಕಾಯಕದಲ್ಲಿ ಶ್ರದ್ಧೆ ಇರಬೇಕು ಅಲ್ಲದೇ ದೇವರಲ್ಲಿ ಭಕ್ತಿ ತೋರಿಸುವುದರ ಜೊತೆಗೆ ಆಧ್ಯಾತ್ಮಿಕ ಶಕ್ತಿ ನಮ್ಮಲ್ಲಿ ಬಲವಾಗುವಂತಿರಬೇಕು ಮತ್ತು ನಮ್ಮ ನಾಡಿನ ಆಧ್ಯಾತ್ಮಿಕ ಭಕ್ತಿ ವಿಶ್ವಕ್ಕೆ ಉತ್ತಮ ಸಂದೇಶ...

ಮುದ್ದು ಮಕ್ಕಳಿಗೆ ಮಾತು ಕಲಿಸಿದ ಪೂರ್ವ ಪ್ರಾಥಮಿಕ ಶಾಲೆ – ಶಂಕರಲಿಂಗಯ್ಯ ಹಿರೇಮಠ

ಸಿಂದಗಿ: ಪೂರ್ವ ಪ್ರಾಥಮಿಕ ಗುಣಮಟ್ಟದ ಶಿಕ್ಷಣ  ವಿದ್ಯಾರ್ಥಿಗಳಿಗೆ ನೀಡುವದರಿಂದ ಆ ಮಗು  ತನ್ನ ಜೀವನದ ಮೌಲ್ಯ ಗಳನ್ನು  ಅರಿತು ಕೊಂಡು  ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಬಾಳಲು ಸಹಕಾರಿಯಾಗುತ್ತದೆ ಎಂದು ತಾಲೂಕು ಜಂಗಮ ಕ್ಷೇಮಾಭಿವೃದ್ದಿ ಸೇವಾ ಸಂಘದ ಅಧ್ಯಕ್ಷ ಜಾನಪದ ಸಾಹಿತಿ ಶಂಕರಲಿಂಗಯ್ಯ ಶಾಂ ಹಿರೇಮಠ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಸಿದ್ದೇಶ್ವರ ಪೂರ್ವ ಪ್ರಾಥಮಿಕ ಶಾಲೆಯ ...

ಜನಪ್ರತಿನಿಧಿಗಳು ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಬೇಕು

ಸಿಂದಗಿ: ಜನಪ್ರತಿನಿಧಿಗಳಾದವರು  ಬರೀ ಚುನಾವಣೆಗಳು ಬಂದಾಗ ಮಾತ್ರ ಸಾರ್ವಜನಿಕರನ್ನು ಕಾಣದೇ ನಿತ್ಯ ಜೀವನದ ಅವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಬೇಕು ಮನಗೂಳಿ ಮನೆತನ 40 ವರ್ಷದ ರಾಜಕಾರಣದಲ್ಲಿ ಏಳು ಬೀಳು ಕಂಡರೂ ಕೂಡಾ ಯವುದೇ ಕಾರಣಕ್ಕೆ  ಆ ತಪ್ಪು ಮಾಡಿಲ್ಲ ಅಧಿಕಾರ ಬರುತ್ತೇ ಹೋಗುತ್ತೇ ಆದರೆ ನಾವು ನಿವೆಲ್ಲ ನಿತ್ಯ ಒಡನಾಟ ಹೊಂದುವುದು ಮುಖ್ಯವಾಗಿದೆ ಎಂದು...

ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

ಸಿಂದಗಿ: ತಾಲೂಕಿನ ಮೊದಲ ಗ್ರಾಮ ಪಂಚಾಯತ್ ಯರಗಲ ಬಿಕೆ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಶಾಸಕ ಅಶೋಕ ಮನಗೂಳಿ ಯವರು ಮಾಲಾರ್ಪಣೆ ಮಾಡುವ ಮೂಲಕ  ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರ್ ರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.ಜಾಥಾವು ಚಿಕ್ಕ ಯರಗಲ್ ಯಿಂದ  ಯರಗಲ್ ಬಿಕೆ ಗ್ರಾಮ ಪಂಚಾಯಿತಿ ರಸ್ತೆ ಮಾರ್ಗವಾಗಿ...
- Advertisement -spot_img

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...
- Advertisement -spot_img
error: Content is protected !!
Join WhatsApp Group