Monthly Archives: February, 2024
ಸುದ್ದಿಗಳು
ಜೀವನದಲ್ಲಿ ಆರೋಗ್ಯ ಶಿಕ್ಷಣದ ಮಹತ್ವ ಬಹಳ ಪ್ರಮುಖವಾದುದ್ದು
ಬೆಳಗಾವಿ - ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿ. ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾಕ್ಟರ್ ವನಿತಾ ಬ.ಮೆಟಗುಡ್ ಇವರು ಮಾತನಾಡುತ್ತಾ ಹದಿಹರೆಯದ ಸಮಸ್ಯೆಗಳು ಎಂಬ ವಿಷಯದ ಕುರಿತು, ವೈಜ್ಞಾನಿಕ ವಿಶೇಷ ಉಪನ್ಯಾಸವನ್ನು ನೀಡಿದರು.ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿರುವ ಉದಯ ಪ್ರೌಢಶಾಲೆಯಲ್ಲಿ ಜರುಗಿದ ದತ್ತಿ ಉಪನ್ಯಾಸ...
ಸುದ್ದಿಗಳು
ಗುರುವಂದನೆಯು ಒಂದು ಅವಿಸ್ಮರಣೀಯ ಕ್ಷಣ – ವಿಶ್ರಾಂತ ಪ್ರಾಚಾರ್ಯ ಬಿ. ಬಿ. ಬಿರಾದಾರಪಾಟೀಲ ಅಭಿಮತ
ಗೋಕಾಕ : ಅಂದಿನ ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಗುರುಗಳ ಮೇಲೆ ಭಕ್ತಿ, ಶಿಕ್ಷಣ ಸಂಸ್ಥೆಗಳ ಮೇಲೆ ಅನನ್ಯ ಪ್ರೀತಿ ಇರುತ್ತಿತ್ತು. ಆದರೆ ಇವತ್ತಿನ ವಿದ್ಯಾರ್ಥಿಗಳಲ್ಲಿ ಇಂತಹ ಗುಣಗಳು ಕಂಡುಬಾರದೆ ಇರುವುದು ವಿಷಾದನೀಯ ಎಂದು ಗೋಕಾಕದ ಜೆ.ಎಸ್.ಎಸ್. ಪದವಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಬಿ. ಬಿ. ಬಿರಾದಾರಪಾಟೀಲ ಹೇಳಿದರು.ಇತ್ತೀಚೆಗೆ ಗೋಕಾಕ ಶಿಕ್ಷಣ ಸಂಸ್ಥೆಯ ಶ್ರೀ ಜಗದ್ಗುರು ಶಿವಲಿಂಗೇಶ್ವರ...
ಸುದ್ದಿಗಳು
ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮ
ಬೆಳಗಾವಿ: ನಗರದ ಮಹಾಂತೇಶ ನಗರದಲ್ಲಿರುವ ಡಾ.ಫ. ಗು.ಹಳಕಟ್ಟಿ ಭವನದಲ್ಲಿ ದಿನಾಂಕ 11.2.2024 ರಂದು ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮ ಜರುಗಿತು.ಆರಂಭದಲ್ಲಿ ಶರಣೆ ಶ್ರೀಮತಿ ಮಹಾದೇವಿ ಅರಳಿ ತಮ್ಮ ಇಂಪಾದ ಗಾಯನದ ಮೂಲಕ ಪ್ರಸ್ತುತಪಡಿಸಿದರು. ಶರಣ ಎಂ ವೈ ಮೆಣಸಿನಕಾಯಿ ಇವರು ಉಪನ್ಯಾಸಕರನ್ನು ಪರಿಚಯಿಸುತ್ತ, ಅವರು ರಚಿಸಿದ ಕವನ ಸಂಕಲನಗಳು, ಕಥೆಗಳು, ಸಾಹಿತ್ಯಕ...
ಸುದ್ದಿಗಳು
ಬ್ಯಾಂಕು ಹಾಗೂ ಪೈನಾನ್ಸ, ಬೈಕ್ ಕಳ್ಳರ ಬಂಧನ
ಸಿಂದಗಿ: ಪಟ್ಟಣದ ಠಾಣಾ ವ್ಯಾಪ್ತಿಯಲ್ಲಿ ಘಟಿಸುತ್ತಿದ್ದ ಬ್ಯಾಂಕು ಮತ್ತು ಫೈನಾನ್ಸ್ ಗಳ ಕಳ್ಳತನ ಮತ್ತು ಬೈಕ್ ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಸಿಂದಗಿ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಕರಣವನ್ನು ಭೇದಿಸಿ ಎರಡು ಪ್ರಕರಣದಲ್ಲಿ ಭಾಗಿಯಾದ 7 ಜನ ಆರೋಪಿಗಳನ್ನು ಬಂಧಿಸಿ ನಗದು ರೂ 2.20 ಲಕ್ಷ ರು ಹಾಗೂ 37 ಬೈಕ್ ವಶಪಡಿಸಿಕೊಂಡು ಇಲಾಖೆಯ ಗರಿಮೆಯನ್ನು ಹೆಚ್ಚಿಸಿದ್ದಾರೆ ...
ಸುದ್ದಿಗಳು
6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ ಶಿಕ್ಷಣದ ಅಮೂಲಾಗ್ರ ಬದಲಾವಣೆಗಾಗಿ ಶಿಕ್ಷಣ ರಂಗಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದೇನೆ. ಇದರಿಂದಲೇ ಮೂಡಲಗಿ ವಲಯದ ವಿದ್ಯಾರ್ಥಿಗಳು ಪ್ರತಿ ವರ್ಷವೂ ಅತ್ತುತ್ಯಮ ಸಾಧನೆ ಮಾಡುವುದರ ಮೂಲಕ ಮೂಡಲಗಿ ಶೈಕ್ಷಣಿಕ ವಲಯದ ಕೀರ್ತಿ ಪತಾಕೆಯನ್ನು ಹಾರಿಸುತ್ತಿದ್ದಾರೆಂದು ಅರಭಾವಿ ಶಾಸಕ, ಕೆಎಮ್ಎಫ್ ನಿದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ...
ಸುದ್ದಿಗಳು
ಮಹದಾಯಿ ಯೋಜನೆಗೆ ಶೀಘ್ರ ಅನುಮತಿಗೆ ಕಡಾಡಿ ಮನವಿ
ಮೂಡಲಗಿ: ಉತ್ತರ ಕರ್ನಾಟಕ ಭಾಗದ ಮಹತ್ವಾಂಕ್ಷೆಯ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮತ್ತು ಅರಣ್ಯ ವಿಭಾಗದಿಂದ ಅನುಮತಿ ಬಾಕಿ ಇದ್ದು, ಯೋಜನೆಯ ಪ್ರಾರಂಭಕ್ಕೆ ಆದಷ್ಟು ಬೇಗ ಅನುಮತಿ ನೀಡಿ, ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಒದಗಿಸಿಕೊಡಬೇಕೆಂದು ನವದೆಹಲಿಯಲ್ಲಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದ್ರ ...
ಸುದ್ದಿಗಳು
ಬನವಾಸಿ ನಾಡಕಛೇರಿ ನೌಕರನ ದರ್ಪ ; ಹೈರಾಣಾದ ಬಡಜನತೆ
ಮೇಲಧಿಕಾರಿಗಳು ಇನ್ನಾದರೂ ಕಣ್ಣು ತೆರೆಯಬೇಕಿದೆ
ಬನವಾಸಿ: ಜನ ಸೇವೆಯೇ ಜನಾರ್ಧನ ಸೇವೆ ಎಂಬ ರೀತಿಯಲ್ಲಿ ಕೆಲ ಅಧಿಕಾರಿಗಳು ಸರ್ಕಾರದ ಕೆಲಸ ನಿರ್ವಹಿಸುತ್ತಿದ್ದರೆ ಬನವಾಸಿಯ ನಾಡಕಛೇರಿಯಲ್ಲಿ ಆಧಾರ ಕಾಡ್೯ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಯ ದರ್ಪಕ್ಕೆ ಸಾರ್ವಜನಿಕರು ರೋಸಿ ಹೋಗಿದ್ದಾರೆ. ಸರ್ಕಾರದ ಪ್ರತಿಯೊಂದು ಸೌಲಭ್ಯಗಳನ್ನು ಪಡೆದುಕೊಳ್ಳಲು ಆಧಾರ್ ಕಾಡ್೯ ಕಡ್ಡಾಯವಾಗಿದೆ. ಅದರೆ ಹೊಸ ಆಧಾರ್ ಕಾಡ್೯ ಮಾಡುವುದು, ತಿದ್ದುಪಡಿಗೈಯುವುದು ಹರಸಾಹಸವಾಗಿದೆ....
ಸುದ್ದಿಗಳು
ಮುಂದಿನ ಐದು ವರ್ಷಗಳವರೆಗೆ ಕೇಂದ್ರದಿಂದ ಉಚಿತ ಆಹಾರ ಧಾನ್ಯಕ್ಕೆ ಅನುದಾನ
ಮೂಡಲಗಿ: ಬಡ ಫಲಾನುಭವಿಗಳ ಆರ್ಥಿಕ ಹೊರೆಯನ್ನು ತೆಗೆದುಹಾಕಲು ಮತ್ತು ರಾಷ್ಟ್ರವ್ಯಾಪಿ ಏಕರೂಪತೆ ಮತ್ತು ಬಡವರ ಬೆಂಬಲಕ್ಕಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಸುಮಾರು 81.35 ಕೋಟಿ ಫಲಾನುಭವಿಗಳಿಗೆ 1 ಜನವರಿ 2024ರಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವುದನ್ನು ಮುಂದುವರಿಸಲು ಸುಮಾರು 11.80 ಲಕ್ಷ ಕೋಟಿ...
ಲೇಖನ
ಭೂತಯ್ಯನ ಮಗ ಅಯ್ಯು ಚಿತ್ರಕ್ಕೆ ಐವತ್ತು ವರ್ಷ; ಅದರ ಸುತ್ತಮುತ್ತ…
ಕನ್ನಡದ ಶ್ರೇಷ್ಠ ಕಥೆಗಳಲ್ಲಿ ‘ಭೂತಯ್ಯನ ಮಗ ಅಯ್ಯು’ ಕೂಡ ಒಂದು. ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರರ ವೈಯ್ಯಾರಿ ಕಥಾ ಸಂಕಲನದಲ್ಲಿ ಒಂದು ಕಥೆ ಒಂದು ಕಾದಂಬರಿಗಾಗುವಷ್ಟು ಸರಕನ್ನು ಒಳಗೊಂಡಿದೆ. ಒಳಿತು ಕೆಡುಕುಗಳ ಪರಿಣಾಮ ಕುರಿತ ಹಳ್ಳಿಯ ಒಂದು ಮನೆತನಕ್ಕೆ ಸೇರಿದ ಕಥಾವಸ್ತು ಮನುಷ್ಯ ಸ್ವಭಾವದಲ್ಲಿ ಕೆಟ್ಟತನ ಎಷ್ಟಿರಬಹುದು ಗಟ್ಟಿತನ ಎಷ್ಟಿರಬಹುದು ಎಂಬುದನ್ನು ಗೊರೂರರು ಎಷ್ಟರಮಟ್ಟಿಗೆ...
ಸುದ್ದಿಗಳು
ಮೋದಿಯವರನ್ನು ಮತ್ತೆ ಪ್ರಧಾನ ಮಂತ್ರಿ ಮಾಡುವ ಸಂಕಲ್ಪ ಮಾಡೋಣ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಪ್ರತಿ ಮತಗಟ್ಟೆಗಳಲ್ಲಿ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಕಾರ್ಯವನ್ನು ಅತಿ ಶಿಸ್ತಿನಿಂದ ಮಾಡುವಂತೆ ಶಾಸಕ ಮತ್ತು ಕ.ಹಾ.ಮ. ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು.ಶನಿವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಬಿಜೆಪಿ ಅರಭಾವಿ ಮಂಡಲ ಏರ್ಪಡಿಸಿದ್ದ “ಗಾಂವ-ಚಲೋ ಅಭಿಯಾನ”ದಲ್ಲಿ...
Latest News
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...



