Monthly Archives: February, 2024
ಸುದ್ದಿಗಳು
ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಬಂದ ಅನುದಾನ ಬಹಿರಂಗಪಡಿಸಿ
ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಬಿಜೆಪಿ ಆಗ್ರಹ
ಬೆಳಗಾವಿ - ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕರ್ನಾಟಕ ಸರಕಾರದಿಂದ ಎಷ್ಟು ಅನುದಾನ ಬಂದಿದೆ ಎನ್ನುವುದನ್ನು ಸಾಕ್ಷಿ ಸಮೇತ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲದ ಪದಾಧಿಕಾರಿಗಳು ಶನಿವಾರ 10/02/2024 ರಂದು ಮಧ್ಯಾಹ್ನ...
ಲೇಖನ
ಗ್ರಾಮೀಣ ಶಿಕ್ಷಕರ ಶಕ್ತಿ ಅಶೋಕ ಸಜ್ಜನ
೨೦೨೧ ನೆಯ ಇಸ್ವಿ ಅಕ್ಟೋಬರ್ ರಜೆಯ ದಿನ ಅಶೋಕ ಸಜ್ಜನರು ಹೆಬ್ಬಳ್ಳಿಗೆ ಲಕ್ಕಮ್ಮನವರ ಗುರುಗಳ ಮನೆಗೆ ಬಂದಿದ್ದರು.ಅದೇ ದಿನ ನಾನು ನನ್ನ ಮಾವ ಲಕ್ಕಮ್ಮನವರ ಮನೆಗೆ ಹೋಗಿದ್ದೆ. ಸಜ್ಜನ ಗುರುಗಳು ನನ್ನನ್ನು ನೋಡಿದ ತಕ್ಷಣ ಬೀಗರೇ ಹೇಗಿದ್ದೀರಾ.? ಎಂದರು.ನಾನು ಕ್ಷೇಮ ಸರ್. ನೀವು ಹೇಗಿರುವಿರಿ.? ಗ್ರಾಮೀಣ ಶಿಕ್ಷಕರ ಸಂಘದ ಹೋರಾಟದ ರೂಪರೇಷೆಗಳು ಹೇಗೆ ಸಾಗಿವೆ.?...
ಸುದ್ದಿಗಳು
ಅಂತಾರಾಷ್ಟ್ರೀಯ ವೇಟ್ ಲಿಫ್ಟಿಂಗ್ ಕ್ರೀಡಾ ಸ್ಪರ್ಧೆಗೆ ಆಯ್ಕೆ
ಫೆಬ್ರುವರಿ 2ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 17 ವರ್ಷ ವಯೋಮಾನದ ಕೆಳಗಿನ ಮಕ್ಕಳಿಗಾಗಿ ನಡೆದ ರಾಜ್ಯಮಟ್ಟದ ಭಾರ ಎತ್ತುವ ಕ್ರೀಡಾಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಬೆಳಗಾವಿ ಗ್ರಾಮೀಣ ವಲಯದ ಒಟ್ಟು ಎಂಟು ವಿದ್ಯಾರ್ಥಿಗಳು ಇದೇ ತಿಂಗಳು ಫೆಬ್ರುವರಿ 12 ರಿಂದ 16ರವರೆಗೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆಯಲಿರುವ 67ನೇ ರಾಷ್ಟ್ರಮಟ್ಟದ ಭಾರ ಎತ್ತುವ ಕ್ರೀಡಾಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಬಾಲಕಿಯರಲ್ಲಿ ...
ಸುದ್ದಿಗಳು
ದೂರಸಂಪರ್ಕ ಜಾಲ ವಿಸ್ತರಣೆಗೆ ಭಾರತ ನೆಟ್ ಕಾರ್ಯಕ್ರಮ – ಈರಣ್ಣ ಕಡಾಡಿ
ಮೂಡಲಗಿ: ದೇಶದಲ್ಲಿ ದೂರಸಂಪರ್ಕ ಜಾಲವನ್ನು ಮತ್ತಷ್ಟು ಸುಧಾರಿಸಲು, ಕೇಂದ್ರ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಸುಮಾರು 55 ಸಾವಿರ ಗ್ರಾಮಗಳಿಗೆ 4 ಜಿ ಸಂಪರ್ಕವನ್ನು ಒದಗಿಸಲು 41,331 ಕೋಟಿ ರೂ.ಗಳ ವೆಚ್ಚದಲ್ಲಿ ಒಟ್ಟು 41,160 ಮೊಬೈಲ್ ಟವರ್ಗಳನ್ನು ಮಂಜೂರು ಮಾಡಲಾಗಿದೆ ಮತ್ತು 1.88 ಲಕ್ಷ ಕೋಟಿ ರೂ.ಗಳ ವೆಚ್ಚದಲ್ಲಿ ಎಲ್ಲಾ ಜನವಸತಿ ಗ್ರಾಮಗಳನ್ನು ಸಂಪರ್ಕಿಸಲು...
ಸುದ್ದಿಗಳು
ಮಲಘಾಣ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ
ಸಿಂದಗಿ: ತಾಲೂಕಿನ ಮಲಘಾಣ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮದ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿಕೊಂಡರು.ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಚಂದ್ರಕಾತ ಸಿಂಗೆ ಮಾತನಾಡಿ, ರಾಜ್ಯ ಸರಕಾರ ಡಾ. ಅಂಬೇಡ್ಕರರು ರಚಿಸಿದ ಸಂವಿಧಾನದ ಮೂಲ ಆಶಯಗಳು ಸಾರ್ವಜನಿಕರಿಗೆ ಮನೆ ಮಾತಾಗಲಿ ಎಂದು ಜಾಗೃತಿ ಜಾಥಾ ಹಮ್ಮಿಕೊಂಡಿದ್ದು ಶ್ಲಾಘನೀಯ. ಅದು ಒಂದೇ ಕೋಮಿಗೆ ಸಿಮಿತವಾಗಿದೆ...
ಸುದ್ದಿಗಳು
ಕೆ.ಎಚ್ ಸೋನವಾಲಕರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ
ಮೂಡಲಗಿ: ಪಟ್ಟಣದ ಕೆ.ಎಚ್. ಸೋನವಾಲಕರ ಸರಕಾರಿ ಪ್ರೌಢ ಶಾಲೆಯ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ 10ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಶನಿವಾರ ಫೆ.10 ರಂದು ಮಧ್ಯಾಹ್ನ 2 ಗಂಟೆಗೆ ಜರುಗಲಿದೆ.ಸಮಾರಂಭದ ಸಾನ್ನಿಧ್ಯವನ್ನು ಶ್ರೀ ದತ್ತಾತ್ರಯಬೋಧ ಶ್ರೀಗಳು, ಶ್ರೀ ಶ್ರೀಧರಬೋಧ ಶ್ರೀಗಳು, ಸುಣಧೋಳಿಯ ಶ್ರೀ ಶಿವಾನಂದ ಶ್ರೀಗಳು, ಮುನ್ಯಾಳ-ರಂಗಾಪೂರದ ಡಾ.ಶಿವಲಿಂಗ ಮುರುಘರಾಜೇಂದ್ರ...
ಸುದ್ದಿಗಳು
ಸರಳತೆ ಸಜ್ಜನಿಕೆಯ ಮೂರ್ತರೂಪ ಜಿ.ಎಸ್.ಶಿವರುದ್ರಪ್ಪ: ನಾಡೋಜ ಡಾ.ಮಹೇಶ ಜೋಶಿ ವಿಶ್ಲೇಷಣೆ
ಬೆಂಗಳೂರು: ಜಿ.ಎಸ್.ಶಿವರುದ್ರಪ್ಪನವರು ಕನ್ನಡ ಸಾಹಿತ್ಯ ಪಂಡಿತರಿಗೆ, ಸಾಹಿತ್ಯ ಚಿಂತಕರಿಗೆ, ಸಾಹಿತ್ಯ ಪ್ರಿಯರಿಗೆ ಎಷ್ಟು ಪ್ರಿಯರೋ, ಜನಸಾಮಾನ್ಯರಿಗೆ ಕೂಡ ಅಷ್ಟೇ ಪ್ರಿಯರು. ಅವರ ಭಾವಗೀತೆಗಳು ಹಲವಾರು ದಶಕಗಳಿಂದ ಕನ್ನಡಿಗರ ನಡುವೆ ನಲಿಯುತ್ತ ಸಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ಹೇಳಿದರು.‘ಎದೆ ತುಂಬಿ ಹಾಡಿದೆನು ಅಂದು ನಾನು’ ಹಾಡನ್ನು ಅನುಭವಿಸದ ಕನ್ನಡಿಗನೇ...
ಸುದ್ದಿಗಳು
ಭೂ- ದಾನಿ ಮರೆಪ್ಪ ಅವರ ಕಾರ್ಯ ಶ್ಲಾಘನೀಯ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ
ಮೂಡಲಗಿಯಲ್ಲಿ ಐದು ಕೋಟಿ ರೂಪಾಯಿ ವೆಚ್ಚದ ಚರ್ಚ್ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಚರ್ಚ್ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನ ದಾನ ಮಾಡಿದ ಮರೆಪ್ಪ ಮರೆಪ್ಪಗೋಳ ದಂಪತಿ
ಮೂಡಲಗಿ- ದಿನೇ ದಿನೇ ಅಭಿವೃದ್ಧಿ ಹೊಂದುತ್ತಿರುವ ಮೂಡಲಗಿಯಂತಹ ಪಟ್ಟಣ ಪ್ರದೇಶದಲ್ಲಿ ದುಡ್ಡು ನೀಡಿದರೂ ನಿವೇಶನಗಳು ಸಿಗದ ಇಂದಿನ ದಿನಗಳಲ್ಲಿ ಚರ್ಚ ನಿರ್ಮಾಣಕ್ಕೆ ೧೭ ಗುಂಟೆ ನಿವೇಶನವನ್ನು...
ಸುದ್ದಿಗಳು
‘ಸಂಗೀತಕ್ಕೆ ನೆನಪಿನ ಶಕ್ತಿಯನ್ನು ವೃದ್ಧಿಗೊಳಿಸುವ ಅಗಾದ ಶಕ್ತಿ ಇದೆ’
ಜೋಗದಿ ಸಿರಿ ಬೆಳಕಿನಲ್ಲಿ ನಾದಮಲ್ಲಿಗೆ ಕಾರ್ಯಕ್ರಮದಲ್ಲಿ ವಿ.ನಾಗರಾಜ ಭೈರಿ ಅಭಿಮತ
ಮೈಸೂರು - ಮೈಸೂರಿನ ಕರ್ನಾಟಕ ಸುಗಮ ಸಂಗೀತ ಪರಿಷತ್ತು ಹಾಗೂ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಇವರುಗಳ ಸಂಯುಕ್ತಾಶ್ರಯದಲ್ಲಿಂದು (ಫೆ.8) ವರಕವಿ ದ.ರಾ.ಬೇಂದ್ರೆ, ಕೆ.ಎಸ್.ನರಸಿಂಹಸ್ವಾಮಿ ಹಾಗೂ ಕೆ.ಎಸ್.ನಿಸ್ಸಾರ್ ಅಹಮದ್ ಅವರುಗಳ ಜನ್ಮದಿನಾಚರಣೆಯ ಅಂಗವಾಗಿ ‘ಜೋಗದ ಸಿರಿ ಬೆಳಕಿನಲ್ಲಿ ನಾದಮಲ್ಲಿಗೆ’ ಎಂಬ ಶೀರ್ಷಿಕೆಯಡಿಯಲ್ಲಿ ಗೀತ ನಮನ ಹಾಗೂ...
ಸುದ್ದಿಗಳು
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಕಲ್ಲಿನ ದೀಪದ ಕಂಬಕ್ಕೆ ಚಾಲನೆ
ಮೈಸೂರಿನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಇಂದು ಕಲ್ಲಿನ ದೀಪದ ಕಂಬಕ್ಕೆ ಶ್ರೀ ಯದುಗಿರಿ ಯತಿರಾಜ ಮಹಾಸ್ವಾಮಿಗಳು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ವ್ಯವಸ್ಥಾಪಕ ವಿದ್ವಾನ್ ಕೆ.ಆರ್.ಯೋಗಾನರಸಿಂಹನ್ (ಮುರುಳಿ), ಪ್ರಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹೆಚ್.ವಿ.ರಾಜೀವ್, ಟ್ರಸ್ಟಿ ಸುಂದರರಾಜ ಅಯ್ಯಂಗಾರ್, ವೀರರಾಘವನ್ ಹಾಗೂ...
Latest News
ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು- ದೇಮಶೆಟ್ಟಿ
ಮೂಡಲಗಿ: ಇಂದಿನ ವಿದ್ಯಾರ್ಥಿಗಳು ಅಭ್ಯಾಸದೊಂದಿಗೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು, ಪ್ರತಿಯೊಂದನ್ನು ಪ್ರಶ್ನಿಸಿ ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಮಮದಾಪೂರ ಚಿಂತಾಮಣಿ ಪಾವಟೆ ಪ್ರೌಢಶಾಲೆಯ ನಿವೃತ್ತ ಮುಖ್ಯಾದ್ಯಾಪಕ...



